ಗೋಕಾಕ: ಕೊರೋನಾ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಸಹಾಯ ಹಸ್ತ ನೀಡುವುದರೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರು ಅವರ ಕಷ್ಟ ನೀಗಿಸುವುದರಲ್ಲಿ ನಿರತರಾಗಿದ್ದಾರೆಂದು ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಧಾರವಾಡ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ ಹೇಳಿದರು. ಸೋಮವಾರದಂದು ನಗರದ ಮುಪ್ಪಯ್ಯನಮಠದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯವರು ಹಮ್ಮಿಕೊಂಡ ಗೋಕಾಕ ತಾಲೂಕಿನ ಕೊರೋನಾ ಸಂಕಷ್ಟದಲ್ಲಿರುವ 500 ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಜನತೆ ಧೈರ್ಯದಿಂದ ಕೊರೋನಾ …
Read More »ಸಂಪೂರ್ಣ ಚೇತರಿಸಿಕೊಂಡ ಸಿದ್ದರಾಮಯ್ಯ; ಆಸ್ಪತ್ರೆಯಿಂದ ಬಿಡುಗಡೆ
ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು. ಕೆಲ ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ನಡೆಸಿದ ಕೋವಿಡ್ ಪರೀಕ್ಷೆಗಳಲ್ಲಿ ನೆಗಟಿವ್ ವರದಿಯಾಗಿತ್ತು.
Read More »ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ: ಸಚಿವ ಬಿ.ಸಿ. ಪಾಟೀಲ್
ಬೆಳಗಾವಿ: ಯಾರೋ ದೆಹಲಿಗೆ ಹೋಗಿ ಬಂದ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಖಾರವಾಗಿ ಹೇಳಿದರು. ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ಬದಲಾವಣೆ ಇಲ್ಲ. ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಮುಂದಿನ ಚುನಾವಣೆಯನ್ನು ಯಡಿಯೂರಪ್ಪ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಪಕ್ಷದ ವರಿಷ್ಠರು ಕೇಳಿದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ …
Read More »ಪತಿಯನ್ನೇ ಕೊಂದ ಪತ್ನಿ- ಪುತ್ರ, ಪ್ರಿಯತಮನ ಸಾಥ್
ಚಿಕ್ಕೋಡಿ: ಪತ್ನಿಯ ಅನೈತಿಕ ಸಂಭಂಧವನ್ನು ಪತಿ ಪ್ರಶ್ನಿಸಿದಕ್ಕೆ ಪತ್ನಿ, ಪುತ್ರ ಹಾಗೂ ಆಕೆಯ ಪ್ರಿಯತಮ ಸೇರಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಕುಮಾರ ರಾಮು ಖೋತ (39) ಮೃತನಾಗಿದ್ದಾನೆ. ಪತ್ನಿಯಿಂದ ಕೊಲೆಯಾದ ಈತ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ನಿವಾಸಿಯಾಗಿದ್ದನು. ಚಿಂಚಲಿ ಪಟ್ಟಣದ ಬಾಳೇಶ ಶ್ರೀಕಾಂತ ಹಾರೂಗೇರಿ, ಸಚಿನ ಕುಮಾರ ಖೋತ, ಗೀತಾ ಕುಮಾರ ಖೋತ, ಬೆಳಕೂಡ ಗ್ರಾಮದ …
Read More »ಮುಖಂಡನ ಸಾವು: ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದವರ ಮೇಲೆ ದೂರು ದಾಖಲು
ಗದಗ: ಕಾಂಗ್ರೆಸ್ ಯುವ ಮುಖಂಡ ಮಹಾಂತೇಶ ಬೆಳಧಡಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಂದವರ ಮೇಲೆ ಪೊಲೀಸರು ದೂರು ದಾಖಲು ಮಾಡಿದ್ದಾರೆ. ಕೋವಿಡ್ ನಿಯಮ ಉಲ್ಲಂಘನೆ ಮಾಡಿದ 25 ಕ್ಕೂ ಹೆಚ್ಚು ಮಂದಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ. ಗದಗ ನಗರದ ಗಂಗಾಪೂರ ನಿವಾಸಿಯಾದ ಮಹಾಂತೇಶ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರವಾದ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ಜೂನ್ 5 ರಂದು ಗದಗದಲ್ಲಿ ಅವರ ಅಂತ್ಯ ಸಂಸ್ಕಾರ …
Read More »ಅನ್ಲಾಕ್ ಬಸ್ ಸಂಚಾರಕ್ಕೆ ಸಿದ್ಧತೆ : ಸಾರಿಗೆ ನೌಕರರಿಗೆ ಕರ್ತವ್ಯದ ಕರೆ
ಬೆಂಗಳೂರು : ಒಂದೊಮ್ಮೆ ಜೂನ್ 14 ರ ನಂತರ ಅನ್ಲಾಕ್ ಆದರೆ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಆರಂಭಿಸುವುದಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರಿಗೆ ಜೂನ್ 7 ರೊಳಗೆ ಕರ್ತವ್ಯಕ್ಕೆ ಹಾಜರಾಗಲು ಬುಲಾವ್ ನೀಡಲಾಗಿದೆ. ಕರೊನಾ ಮೊದಲ ಅಲೆ ವೇಳೆ ಅನ್ಲಾಕ್ ಮಾಡಿದಾಗ ಯಾವ ನಿಯಮಾವಳಿ ಇತ್ತೋ ಅದೇ ನಿಯಮಾವಳಿಗಳನ್ನು ಈಗ ಲಾಕ್ಡೌನ್ ತೆರವಾದ ಸಂದರ್ಭದಲ್ಲೂ ಫಾಲೋ ಮಾಡಲು ನಿರ್ಧರಿಸಲಾಗಿದೆ. ಬಸ್ ಕಾರ್ಯಾಚರಣೆಗೆ …
Read More »ಬೆಂಗಳೂರು ನಗರಕ್ಕೆ ಲಾಕ್ ಡೌನ್ ವಿನಾಯ್ತಿ?
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೋನಾ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನಲೆಯಲ್ಲಿ ಈ ವಾರದ ಲಾಕ್ ಡೌನ್ ನಿಂದ ವಿನಾಯ್ತಿ ಸಿಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಸಂಪೂರ್ಣ ಲಾಕ್ ಡೌನ್ ಬದಲಾಗಿ ಕೆಲವೊಂದಕ್ಕೆ ವಿನಾಯ್ತಿ ಅಥವಾ ಓಡಾಡುವ ಅವಧಿ ವಿಸ್ತರಣೆ ಮಾಡುವ ಸಾಧ್ಯತೆಯಿದೆ. ನಗರದಲ್ಲಿ ಸದ್ಯಕ್ಕೆ ಶೇ.6 ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿದೆ. ಪಾಸಿಟಿವಿಟಿ ದರ ಶೇ.5 ಕ್ಕೆ ಇಳಿದರೆ ಅನ್ ಲಾಕ್ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದರು. ಅದರಂತೆ ಬಿಎಂಟಿಸಿ, ಓಲಾ, ಉಬರ್ …
Read More »ಸುಸಜ್ಜಿತ ಸಂಚಾರಿ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿ
ಚಿಕ್ಕೋಡಿ: ಕೊರೊನಾ ನಿಯಂತ್ರಣಕ್ಕಾಗಿ ವಿಶೇಷವಾಗಿ ನಿರ್ಮಿಸಿರುವ ಸುಸಜ್ಜಿತ ಪ್ರಥಮ ಚಿಕಿತ್ಸೆ ಸಂಚಾರಿ ಆಸ್ಪತ್ರೆಯನ್ನು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪರಿವರ್ತನೆಗೊಳಿಸಿ ಕೊಡಲಾದ ಈ ಬಸ್ಸಿನಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಅಳವಡಿಸಿದ ನಾಲ್ಕು ಬೆಡ್, ಒಂದು ವೆಂಟಿಲೇಟರ್ ಬೆಡ್ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಈ ಬಸ್ಸಿನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಬಸ್ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
Read More »ಸರ್ಕಾರವೇ ಗೋಹತ್ಯೆ ಮಾಡುತ್ತಿದೆ: ಎಚ್ಡಿಕೆ ಆರೋಪ
ಬೆಂಗಳೂರು: ರಾಸುಗಳಿಗೆ ಕಾಲು-ಬಾಯಿ ರೋಗಕ್ಕೆ ಲಸಿಕೆ ನೀಡದೆ ಇರುವುದರಿಂದ ಅವು ನರಳಾಡಿ ಸಾಯುವ ಸನ್ನಿವೇಶ ನಿರ್ಮಾಣವಾಗಿದೆ. ಲಸಿಕೆ ಅಭಿಯಾನ ನಡೆಸದೆ ಸರ್ಕಾರವೇ ಗೋಹತ್ಯೆಗೆ ಕಾರಣವಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕಳೆದ ಅಕ್ಟೋಬರ್ನಲ್ಲಿ ಕಾಲು-ಬಾಯಿ ರೋಗಕ್ಕೆ ಲಸಿಕೆ ಅಭಿಯಾನ ನಡೆಯಬೇಕಿತ್ತು. ಕೆಂದ್ರ ಸರ್ಕಾರ ಅಭಿಯಾನ ನಡೆಸಿಲ್ಲ. ರಾಜ್ಯ ಸರ್ಕಾರವೂ ಕೇಳಿಲ್ಲ. ಈಗ ರಾಸುಗಳು ನರಳುತ್ತಿವೆ’ ಎಂದು …
Read More »-ಅನಾಥವಾಗಿದ್ದ ಬೆಳಗಾವಿ ಜಿಲ್ಲಾ ಆಸ್ಪತ್ರೆ,ಭೀಮ್ಸ್ ಈಗ ಮರು ಜೀವ
ಬೆಳಗಾವಿ-ಅನಾಥವಾಗಿದ್ದ ಬೆಳಗಾವಿ ಜಿಲ್ಲಾ ಆಸ್ಪತ್ರೆ,ಭೀಮ್ಸ್ ಈಗ ಮರು ಜೀವ ಪಡೆದುಕೊಂಂಡಿದೆ,ಎಂದಿಗೂ ಪಿಪಿಇ ಕಿಟ್ ಧರಿಸದ,ಕೋವೀಡ್ ವಾರ್ಡು ಎಲ್ಲಿದೆ ಅಂತಾ ಕಣ್ಣೆತ್ತಿಯೂ ನೋಡದ ಭೀಮ್ಸ್ ಅಧಿಕಾರಿಗಳು ಇವತ್ತು ಪಿಪಿಇ ಕಿಟ್ ಧರಿಸಿ ಭೀಮ್ಸ್ ಆಸ್ಪತ್ರೆಯಲ್ಲಿ ರೌಂಡ್ಸ್ ಹಾಕಿದ್ದಾರೆ. ಭೀಮ್ಸ್ ಪ್ರಭಾರಿ ನಿರ್ದೇಶಕ,ಉಮೇಶ ಕುಲಕರ್ಣಿ,ಅಡಳಿತಾಧಿಕಾರಿ ಸಯೀದಾ ಆಫ್ರೀನ್ ಬಳ್ಳಾರಿ,ಡಿಸ್ಟಿಕ್ ಸರ್ಜನ್ ಡಾ. ಸುಧಾಕರ,ಮೆಡಿಕಲ್ ಸುಪ್ರಿಡೆಂಟ್ ದಂಡಗಿ ಸೇರಿದಂತೆ ಬಹುತೇಕ ಭೀಮ್ಸ್ ಆಡಳಿತ ಮಂಡಳಿಯೇ ಇವತ್ತು ಭೀಮ್ಸ್ ಆಸ್ಪತ್ರೆಯಲ್ಲಿ ಹೆಜ್ಜೆ ಇಟ್ಟಿದೆ. ಸರ್ಕಾರ ಭೀಮ್ಸ್ …
Read More »
Laxmi News 24×7