ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಆರು ತಿಂಗಳಾಗಿದ್ದು ಬೇಡಿಕೆಗಳನ್ನು ಪ್ರಜಾತಾಂತ್ರಿವಾಗಿ ಬಗೆಹರಿಸಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಿರಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದೇಶದ ಆರ್ಥಿಕ ಭದ್ರತೆಯನ್ನು ನಾಶ ಮಾಡುವ ಮತ್ತು ರೈತರ, ಕಾರ್ಮಿಕರ ಪಾಲಿಗೆ ಮಾರಣಾಂತಿಕವಾಗುವ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಮೋದಿಯವರ ಸರ್ಕಾರ ಜಾರಿಗೆ ತಂದು ಒಂದು ವರ್ಷವಾಗುತ್ತಿದೆ. ಪ್ರತಿಭಟನೆಯ …
Read More »ಶಾಸಕನ ಅಮಾನವೀಯ ನಡೆಗೆ ಮೃತಪಟ್ಟ ವೈದ್ಯ: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ರೂ ನೆರವಿಗೆ ಬಾರದೇ ನಿರ್ಲಕ್ಷ್
ಚಿಕ್ಕಮಗಳೂರು: ಅಪಘಾತದಲ್ಲಿ ವೈದ್ಯರೊಬ್ಬರು ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ನರಳಾಡುತ್ತಿದ್ದರೂ, ಸಮೀಪದಲ್ಲೇ ಇದ್ದ ಶಾಸಕರೊಬ್ಬರು ಸಹಾಯಕ್ಕೆ ಬಂದಿಲ್ಲ ಎಂದು ಹೇಳಲಾಗಿದೆ. ಕರ್ತವ್ಯ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ಕೋವಿಡ್ ವಾರಿಯರ್ ಡಾ. ರಮೇಶ್ ಕುಮಾರ್ ಅವರಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣಕ್ಕೆ ಆಸ್ಪತ್ರೆಗೆ ಸೇರಿಸಿದ್ದರೆ ಬದುಕುಳಿಯುವ ಸಾಧ್ಯತೆ ಇತ್ತು ಎನ್ನಲಾಗಿದೆ. ಅಪಘಾತದ ನಂತರ …
Read More »ಕರ್ನಾಟಕದ ಹೊಸ ಮುಖ್ಯಮಂತ್ರಿ ಹೆಸರು ಘೋಷಿಸಲಿರುವ ಪ್ರಧಾನಿ ಮೋದಿ!
ಬೆಂಗಳೂರು, ಮೇ. 26: ವಯೋ ಸಹಜ ಕಾರಣದಿಂದ ಬಿ.ಎಸ್.ಯಡಿಯೂರಪ್ಪ ಅವರ ಸಿಎಂ ಪಟ್ಟದಿಂದ ಕೆಳಗೆ ಇಳಿಯಲಿದ್ದಾರೆ. ಅಂದುಕೊಂಡಂತೆ ಆದಲ್ಲಿ ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ‘ಯಂಗ್ ಸಿಎಂ’ ಹೆಸರನ್ನು ಪ್ರಧಾನಿ ಮೋದಿ ಅವರೇ ಘೊಷಣೆ ಮಾಡಲಿದ್ದಾರೆ. ಆ ಅಚ್ಚರಿಯ ಹೊಸ ಸಿಎಂ ಯಾರು ಅಂತ ಈವರೆಗೂ ಯಾರಿಗೂ ಗುಟ್ಟು ಬಿಟ್ಟು ಕೊಟ್ಟಿಲ್ಲ! ಹೌದು. ಬಿಜೆಪಿ ವಲಯದಲ್ಲಿ ಬಹು ಚರ್ಚೆಗೆ ಕಾರಣವಾಗಿರುವ ವಿಚಾರವಿದು. ಬಿಜೆಪಿ ಪಕ್ಷದ ನೀತಿ ಸಂಹಿತೆ …
Read More »ಯಡಿಯೂರಪ್ಪ ಸಿಎಂ ಪಟ್ಟ ಬಿಟ್ಟರೆ ಈ ಸಚಿವರೂ ಬದಲಾಗುತ್ತಾರೆ
ಬೆಂಗಳೂರು, ಮೇ. 26: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬದಲು ಮಾಡುವ ಜತೆಗೆ ರಾಜ್ಯದಲ್ಲಿ ಸಚಿವರ ಖಾತೆಗಳು ಬದಲಾಗಲಿವೆ. ಕೆಲವರಿಗೆ ಸಚಿವ ಸಂಪುಟ ಭಾಗ್ಯ ಸಿಕ್ಕಿದರೆ, ಇನ್ನೂ ಕೆಲವರು ಸಚಿವ ಸ್ಥಾನ ಕಳೆದುಕೊಳ್ಳುವುದು ಗ್ಯಾರೆಂಟಿ ಎಂಬ ಮಹತ್ವದ ಸಂಗತಿಯೊಂದು ಬಿಜೆಪಿ ಪಾಳಯದಿಂದಲೇ ಹೊರಗೆ ಬಿದ್ದಿದೆ. ಆಪರೇಷನ್ ಕಮಲ ಮಾಡಿ ಪಕ್ಷಾಂತರಿಗಳಿಗೆ ಮಣೆ ಹಾಕಿ ಯಡಿಯೂರಪ್ಪ ಅವರು ಸಚಿವ ಸಂಪುಟ ರಚನೆ ಮಾಡಿದ್ದರು. ಮಹತ್ವದ ಖಾತೆಗಳನ್ನು ವಲಸೆ ನಾಯಕರಿಗೆ ಕೊಟ್ಟು ಮೂಲ …
Read More »ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ಮಾರಾಟ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ
ಬೆಂಗಳೂರು: ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ಮಾರಾಟ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಜಿಂದಾಲ್ ಗೆ ಜಮೀನು ನೀಡಿದ ವಿಚಾರ ದೆಹಲಿವರೆಗೆ ತಲುಪಿದೆ. ಸಚಿವ ಆನಂದ್ ಸಿಂಗ್ ಸೇರಿದಂತೆ ಹಲವು ಪ್ರಮುಖರು ಜಿಂದಾಲ್ ಗೆ ಜಮೀನು ನೀಡಿದ ನಿರ್ಧಾರ ವಾಪಸ್ ಪಡೆಯುವಂತೆ ಒತ್ತಾಯಿಸುವ ಸಾಧ್ಯತೆ ಇದೆ. ಇದರಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಹಲವು ಶಾಸಕರು ಹೇಳಿದ್ದು, ಹೈಕಮಾಂಡ್ ಗೂ ದೂರು …
Read More »ಮುಖ್ಯಮಂತ್ರಿ ಬದಲಾವಣೆ ವಿಚಾರ ಶೇ.100 ರಷ್ಟು ನಿಜ,: ಆರ್ ಅಶೋಕ್
ಬೆಂಗಳೂರು: ಕೊರೋನಾ ಅಬ್ಬರದ ನಡುವೆಯೇ ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೆರಡು ವರ್ಷದ ಅಧಿಕಾರವದಿ ಪೂರೈಸಬೇಕಾಗಿದೆ. ಆದ್ರೆ, ಅವಧಿಗೂ ಮುನ್ನ ಅವರನ್ನ ಬದಲಿಸಿ ಬೇರೆಯವರಿಗೆ ಸಿಎಂ ಪಟ್ಟಕಟ್ಟುವ ಕಸರತ್ತು ನಡೆದಿವೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ಶಾಸಕರು, ಸಚಿವರುಗಳು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದಾರೆ. ಇವೆಲ್ಲಾ ಬೆಳಗವಣಿಗೆಗಳು ನಡೆಯುತ್ತಿರುವುದು ನಿಜ ಎಂದು ಸ್ವತಃ ಕಂದಾಯ ಸಚಿವ ಆರ್. ಅಶೋಕ್ ಖಚಿತಪಡಿಸಿದ್ದಾರೆ. ಇದರೊಂದಿಗೆ …
Read More »ಇಬ್ಬರು ಸಹೋದರರು ಸೇರಿಂತೆ ಬೆಳಗಾವಿ ಜಿಲ್ಲೆಯಲ್ಲಿ ಮೂವರು ಶಿಕ್ಷಕರು ಕೋವಿಡ್ಗೆ ಪ್ರಾಣ ಕಳೆದುಕೊಂಡಿದ್ದಾರೆ.
ಚಿಕ್ಕೋಡಿ: ಒಂದೇ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಸಹೋದರರಿಬ್ಬರು ಮಹಾಮಾರಿ ಕೊರೊನಾಗೆ ಬಲಿಯಾಗಿರುವ ಘಟನೆ ತೋಪಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಗರ್ಲಜುಂಜಿಯ ಗ್ರಾಮದ ಪಿ.ಕೆ ಕುಂಬಾರ ಹಾಗೂ ಅವರ ತಮ್ಮ ನಾರಾಯಣ್ ಕೆ.ಕುಂಬಾರ ಮೃತರು. ಈ ಇಬ್ಬರು ಸಹೋದರರು ತೋಪಿನಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಲವು ವರ್ಷಗಳಿಂದ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ತಮ್ಮನಾದ ನಾರಾಯಣ್ ಕೆ.ಕುಂಬಾರಗೆ ಕಳೆದ ಹತ್ತು ದಿನಗಳ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಇದಾದ ಬಳಿಕ ಆತನಿಂದ …
Read More »ಗುಡ್ ನ್ಯೂಸ್: ಮಕ್ಕಳ ಶಾಲಾ ಶುಲ್ಕದಲ್ಲಿ ಶೇಕಡ 25 ರಷ್ಟು ವಿನಾಯಿತಿ
ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮಕ್ಕಳ ಶಾಲಾ ಶುಲ್ಕ ಇಳಿಕೆ ಮಾಡಲು ಅನೇಕ ಶಾಲೆಗಳ ಆಡಳಿತ ಮಂಡಳಿಗಳು ತೀರ್ಮಾನ ಕೈಗೊಂಡಿವೆ. ಕಳೆದ ಬಾರಿ ರಾಜ್ಯ ಸರ್ಕಾರ ಸೂಚನೆ ನೀಡಿದ ನಂತರವೂ ಅನೇಕ ಶಾಲೆಗಳು ಶುಲ್ಕದಲ್ಲಿ ವಿನಾಯಿತಿ ನೀಡಿರಲಿಲ್ಲ. ಪೂರ್ಣ ಪ್ರಮಾಣದಲ್ಲಿ ಶುಲ್ಕ ಪಾವತಿಸಿದ ಪೋಷಕರಿಗೆ ಶೇಕಡ 30 ರಷ್ಟು ವಿನಾಯಿತಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ನೀಡುವುದಾಗಿ ಹೇಳಲಾಗಿತ್ತು. ಆದರೆ, ಈಗ ವಿನಾಯಿತಿಯನ್ನು ನೀಡುತ್ತಿಲ್ಲ. ಈ ವರ್ಷ ಅನೇಕ ಶಾಲೆಗಳು ಪೋಷಕರು ಮತ್ತು …
Read More »ಬ್ಲಾಕ್ ಫಂಗಸ್ ಚಿಕಿತ್ಸೆಗೆ ಎಂಫೋಟೆರಿಸಿನ್-ಬಿ ಔಷಧಿ ಕರ್ನಾಟಕಕ್ಕೆ ಹೆಚ್ಚುವರಿ 1221 ವೈಲ್ಸ್ ಹಂಚಿಕೆ
ಬೆಂಗಳೂರು, ಮೇ 26- ಬ್ಲಾಕ್ ಫಂಗಸ್ ಚಿಕಿತ್ಸೆಗೆ ಬಳಸುವ ಎಂಫೋಟೆರಿಸಿನ್-ಬಿ ಔಷಧಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಇಂದು ಹೆಚ್ಚುವರಿಯಾಗಿ 1221 ವೈಲ್ಸ್ ಗಳನ್ನು ಹಂಚಿಕೆ ಮಾಡಿದೆ.ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಅವರು, ದೇಶಾದ್ಯಂತ ವಿವಿಧ ರಾಜ್ಯಗಳಗೆ ಹಂಚಿಕೆ ಮಾಡಿರುವ ಔಷಧಿಗಳ ಬಗ್ಗೆ ಮಾಹಿತಿ ನೀಡಿದ್ದು, 481 ಕಪ್ಪು ಶಿಲೀಂದ್ರ ಪ್ರಕರಣಗಳಿರುವ ಕರ್ನಾಟಕಕ್ಕೆ 1221 ವೈಲ್ಸ್ ಗಳನ್ನು ಹಂಚಿಕೆ …
Read More »ಸಿಎಂ ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದ ಬಂಡಾಯಗಾರರಿಗೆ ಹಿನ್ನಡೆ
ಬೆಂಗಳೂರು : ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದ ಬಂಡಾಯಗಾರರಿಗೆ ಹಿನ್ನಡೆಯಾಗಿದೆ. ಹೈಕಮಾಂಡ್ ಭೇಟಿಗೆ ಬಂದಿದ್ದ ಸಚಿವ ಸಿ.ಪಿ ಯೋಗೇಶ್ವರ್, ಶಾಸಕ ಅರವಿಂದ ಬೆಲ್ಲದ್ ಸೇರಿದಂತೆ ಮತ್ತಿತರರ ಭೇಟಿಗೆ ಹೈಕಮಾಂಡ್ ನಾಯಕರು ಸಮಯ ನೀಡಿಲ್ಲ.ಇದರಿಂದಾಗಿ ಬಂದ ದಾರಿಗೆ ಸುಂಕ ಇಲ್ಲ ಎಂಬಂತಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸೇರಿ ಹಲವು ನಾಯಕರ ಭೇಟಿಗೆ ಪ್ರಯತ್ನ ನಡೆಸಿದರೂ ಪ್ರಯೋಜನವಾಗಿಲ್ಲ. ದೇಶದಾದ್ಯಂತ …
Read More »
Laxmi News 24×7