Breaking News

ಜಿಲ್ಲೆ

ಜನತೆ ನನಗೆ ಸೋತು ಗೆದ್ದಿರುವವರು ಎಂದು ಸರ್ಟಿಫಿಕೇಟ್ ನೀಡಿದ್ದಾರೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಚುನಾವಣೆ ಆಯೋಗ ಗೆದ್ದಿರುವ ಸರ್ಟಿಫಿಕೇಟ್ ನೀಡಿರಬಹುದು. ಆದರೆ, ರಾಜ್ಯದ ಜನತೆ ನಮಗೆ ಸೋತು ಗೆದ್ದವರು ಎಂಬ ಸರ್ಟಿಫಿಕೇಟ್ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಬೆಳಗಾವಿ ಲೋಕಸಭಾ ಚುನಾವಣೆಯ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಸಭಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಸೋತಿದ್ದರೂ ತೀವ್ರ ಪೈಪೋಟಿ ಕೊಟ್ಟಿದ್ದೇವೆ. ಸ್ವತಃ ಬಿಜೆ ಪಿ ನಾಯಕರೆ ಇದನ್ನು …

Read More »

ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ʼಆಕ್ಸಿಜನ್‌ ಬೆಡ್‌ ಚಿಕಿತ್ಸಾ ವೆಚ್ಚ ಹೆಚ್ಚಳʼ..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆಯಾಗ್ತಿದ್ದು, ವೆಂಟಿಲೇಟರ್‌, ಆಕ್ಸಿಜನ್‌ ಸೇರಿ ಬೆಡ್‌ಗಳ ಕೊರತೆ ಉಂಟಾಗ್ತಿದೆ. ಇನ್ನು ಸ್ಮಶಾನಗಳ ಮುಂದೆ ಹೌಸ್‌ ಫುಲ್‌ ಬೋರ್ಡ್‌ ಪ್ರದರ್ಶಿಸಲಾಗ್ತಿದೆ. ಈ ನಡುವೆ ಸರ್ಕಾರ ಮತ್ತೊಂದು ನಿರ್ಧಾರ ತೆಗೆದುಕೊಂಡಿದ್ದು, ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಆಕ್ಸಿಜನ್‌ ಬೆಡ್‌ ಚಿಕಿತ್ಸಾ ವೆಚ್ಚ ಹೆಚ್ಚಳ ಮಾಡಿದೆ. ಹೌದು, ಇಂದು ನಡೆದ ಕೋವಿಡ್‌ ಟಾಸ್ಕ್‌ಪೋರ್ಸ್‌ ಸಭೆಯಲ್ಲಿ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ …

Read More »

ನೀವೂ ಮನೆಯಲ್ಲಿದ್ರೂ ನಿಮ್ಮ ಹೆಸರಲ್ಲಿ ಬುಕ್ ಆಗುತ್ತೆ ಬೆಡ್ –ಬೆಂಗಳೂರಿನಲ್ಲಿ ಬೆಡ್‍ಗಾಗಿ ರಾತ್ರೋ ರಾತ್ರಿ ಡೀಲ್

ಬೆಂಗಳೂರು: ಹೋಂ ಐಸೋಲೇಟ್ ಆಗುವ ವ್ಯಕ್ತಿಗಳಿಗೆ ತಿಳಿಯದಂತೆ ಅವರ ಹೆಸರಿನಲ್ಲಿ ಬೆಡ್ ಮೀಸಲಿರಿಸುವ ಮಹಾದಂಧೆ ಬಯಲಾಗಿದೆ. ಸಂಸದ ತೇಜಸ್ವಿ ಸೂರ್ಯ ಬಿಬಿಎಂಪಿಯ ಕಳ್ಳಾಟವನ್ನ ಬಯಲು ಮಾಡಿದ್ದು, ಸೋಂಕಿತರ ಜೊತೆ ಮಾತನಾಡಿ ಸೀಟ್ ಸಿಕ್ಕಿದೆಯಾ ಅಥವಾ ಇಲ್ಲವಾ ಅನ್ನೋದನ್ನ ಖಚಿತಪಡಿಸಿಕೊಂಡಿದ್ದಾರೆ. ಸೋಂಕಿತರ ಕುಟುಂಬಸ್ಥರ ಜೊತೆ ತೇಜಸ್ವಿ ಸೂರ್ಯ ಮಾತನಾಡಿರುವ ಆಡಿಯೋಗಳು ಲಭ್ಯವಾಗಿದೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಬಿಬಿಎಂಪಿಯ ವಾರ್ ರೂಂ ಅಧಿಕಾರಿಗಳೇ ಕೃತಕ ಬೆಡ್ ಅಭಾವ ಸೃಷ್ಟಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. …

Read More »

ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿದ್ದ ಬೆಡ್ ದಂಧೆಯನ್ನ ಸಂಸದ ತೇಜಸ್ವಿ ಸೂರ್ಯ ಬಯಲು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿದ್ದ ಬೆಡ್ ದಂಧೆಯನ್ನ ಸಂಸದ ತೇಜಸ್ವಿ ಸೂರ್ಯ ಬಯಲು ಮಾಡಿದ್ದು, ವಾರ್ ರೂಮಿನಲ್ಲಿದ್ದ ದಂಧೆಕೋರರ ಬೆವರಿಳಿಸಿದ್ದಾರೆ. ಕಳೆದ ಐದಾರು ದಿನಗಳಿಂದ ಬೆಡ್ ಹಂಚಿಕೆ ಕುರಿತು ತನಿಖೆ ನಡೆಸಿರುವ ತೇಜಸ್ವಿ ಸೂರ್ಯ, ಬೆಡ್ ಅಭಾವದ ಕಾರಣ ಪತ್ತೆ ಮಾಡಿದ್ದಾರೆ. ಬೆಂಗಳೂರಿನ ಸೌಥ್ ವಾರ್ ರೂಮಿಗೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಬೆಡ್ ದಂಧೆಯ ಮಾಹಿತಿ ಬಿಚ್ಚಿಟ್ಟರು. ಬೆಂಗಳೂರಿನ ನಿವಾಸಿಗೆ ಪಾಸಿಟಿವ್ ವರದಿ ಬರುತ್ತಿದ್ದಂತೆ, ಆಯಾ ಭಾಗದ …

Read More »

ರೆಮಿಡಿಸಿವಿರ್ ಅಕ್ರಮ ಮಾರಾಟ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಬಿಎಸ್ ವೈ

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಕೊಡಲಾಗುವ ರೆಮಿಡಿಸಿವಿರ್ ಔಷಧಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವಂತೆ ಇಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳ ಸಭೆ ನಡೆಸಿದರು. ರೆಮ್ ಡಿಸಿವಿರ್ ಕೊರತೆ ಬಗ್ಗೆ ತಮ್ಮ ನಿವಾಸದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಸಂಪೂರ್ಣ ಮಾಹಿತಿ ಇದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇಂದು ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. …

Read More »

ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಬೆಳಗಾವಿ : ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್‌ಸೈಟ್‌ ಮೂಲಕ ಜನರಿಗೆ ನೀಡಬೇಕು; ಆಕ್ಸಿಜನ್, ರೆಮಿಡಿಸಿವಿರ್ ಮತ್ತಿತರ ಔಷಧೋಪಕರಣಗಳ ಕೊರತೆ ಉಂಟಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಅಗತ್ಯ ಚಿಕಿತ್ಸೆ …

Read More »

ಕೊರೋನಾದಿಂದಾಗಿ 8 ದಿನದ ಅಂತರದಲ್ಲಿ ತಂದೆ, ತಾಯಿ, ಮಗ ಸಾವಿಗೀಡಾಗಿದ್ದಾರೆ.

ಬೆಳಗಾವಿ – ಕೊರೋನಾದಿಂದಾಗಿ 8 ದಿನದ ಅಂತರದಲ್ಲಿ ತಂದೆ, ತಾಯಿ, ಮಗ ಸಾವಿಗೀಡಾಗಿದ್ದಾರೆ. ಬೆಳಗಾವಿಯ ಬಾಕ್ಸೈಟ್ ರಸ್ತೆಯ ವಿದ್ಯಾನಗರದ ನಿವಾಸಿಗಳಾದ ಪಾರ್ವತಿ ಕೃಷ್ಣಾ ತೇರಗಾಂವ( 76),  ನಿವೃತ್ತ  ಉಪ ನೊಂದನಾಧಿಕಾರಿ ಕೃಷ್ಣಾ ಭೀಮಪ್ಪ ತೇರಗಾಂವ  (80) ಮತ್ತು ಪ್ರಶಾಂತ ಕೃಷ್ಣಾ ತೇರಗಾಂವ್ (49) ಮೃತರಾದವರು.ಪಾರ್ವತಿ ಏ.24ರಂದು, ಕೃಷ್ಣಾ ಏ. 29ರಂದು ಹಾಗೂ ಪ್ರಶಾಂತ ಮೇ 3ರಂದು ಮೃತರಾದರು. ಕೃಷ್ಣಾ ಹಾಗೂ ಪ್ರಶಾಂತ ಸಬ್ ರಜಿಸ್ಟ್ರಾರ್ ಕಚೇರಿ ಕನ್ಸಲ್ಟಂಟ್ ಆಗಿ ಕೆಲಸ …

Read More »

ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಆದೇಶ

ಬೆಳಗಾವಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋರೊನಾ ವೈರಸ್‌ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಏಪ್ರಿಲ್ 21ರ ರಾತ್ರಿ 9 ಗಂಟೆಯಿಂದ ಮೇ.4 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು. ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ …

Read More »

ರೆಮ್‍ಡಿಸಿವಿರ್ ಇಂಜೆಕ್ಷನ್ ಅನ್ನು ಕದ್ದು ಮಾರುತ್ತಿದ್ದ 10 ಜನ ಗ್ಯಾಂಗ್ ಅನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಬೇಟೆಯಾಡಿದ್ದಾರೆ.

ಬಾಗಲಕೋಟೆ: ಜಿಲ್ಲೆಯಲ್ಲಿ ಕದ್ದು ಮುಚ್ಚಿ ರೆಮ್‍ಡಿಸಿವಿರ್ ಇಂಜೆಕ್ಷನ್ ಅನ್ನು ಕದ್ದು ಮಾರುತ್ತಿದ್ದ 10 ಜನ ಗ್ಯಾಂಗ್ ಅನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಬೇಟೆಯಾಡಿದ್ದಾರೆ. ಆಸ್ಪತ್ರೆ ಸಿಬ್ಬಂದಿಯೇ ಈ ಕಳ್ಳರಾಗಿರೋದು ಬೆಳಕಿಗೆ ಬಂದಿದೆ. 10 ಜನರಲ್ಲಿ ಮೂವರು ಕೋವಿಡ್ ಆಸ್ಪತ್ರೆ ಸಿಬ್ಬಂದಿ, 7 ಜನ ಖಾಸಗಿ ಆಸ್ಪತ್ರೆ ಸಿಬ್ಬಂದಿ ಆಗಿದ್ದಾರೆ. ರೋಗಿಗಳಿಗೆ ಕೊಡುವ ಇಂಜೆಕ್ಷನ್ ಅನ್ನು ಹೊರತಂದು ಬ್ಲಾಕ್‍ನಲ್ಲಿ 25-30 ಸಾವಿರಕ್ಕೆ ಮಾರಾಟ ಮಾಡುತ್ತಿದ್ದ ವೇಳೆ ಬಲೆಗೆ ಬಿದ್ದಿದ್ದಾರೆ. ಇತ್ತ, ತುಮಕೂರಿನಲ್ಲಿ …

Read More »

ಕೊರೊನಾ ಪರಿಣಾಮ: ಭಾರತದ ನಿರುದ್ಯೋಗ ದರ 4 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆ

ಭಾರತದ ನಿರುದ್ಯೋಗ ದರವು ಏಪ್ರಿಲ್‌ನಲ್ಲಿ ನಾಲ್ಕು ತಿಂಗಳ ಗರಿಷ್ಠ ಶೇಕಡಾ 8ಕ್ಕೆ ಏರಿಕೆಗೊಂಡಿದೆ. ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದಾಗಿ ಅನೇಕ ರಾಜ್ಯಗಳು ನಿರ್ಬಂದಕ್ಕೊಳಗಾಗಿದ್ದು, ವೈರಸ್‌ ಪ್ರಕರಣಗಳಲ್ಲಿ ದಾಖಲೆಯ ಏರಿಕೆ ಕಂಡಿದೆ. ಖಾಸಗಿ ಸಂಶೋಧನಾ ಸಂಸ್ಥೆಯಾದ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ಪ್ರೈ.ಲಿ.ನ ಅಂಕಿ ಅಂಶಗಳ ಪ್ರಕಾರ, ಮಾರ್ಚ್‌ನಲ್ಲಿ ಶೇಕಡಾ 6.5 ರಷ್ಟಿದ್ದ ನಿರುದ್ಯೋಗ ದರವು ಏಪ್ರಿಲ್‌ನಲ್ಲಿ ಶೇಕಡಾ 7.97ಕ್ಕೆ ಏರಿಕೆಗೊಂಡಿದೆ. ಭಾರತದಲ್ಲಿ ಭಾನುವಾರ 3,689ರಷ್ಟು ಸೋಂಕಿತರು ಕೋವಿಡ್‌-19ಗೆ ಬಲಿಯಾಗಿದ್ದು ದಾಖಲೆಯಾಗಿದೆ. …

Read More »