Breaking News

ಜಿಲ್ಲೆ

30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಅಂತ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರಿಗೆ ಫೋನ್ ಕಾಲ್..

ಸತೀಶ್ ಜಾರಕಿಹೊಳಿಗೆ ಕರೆ ಮಾಡಿದ ಸಿದ್ದರಾಮಯ್ಯ ಏನಯ್ಯ ಟೆನ್ಶನ್ ಕೊಡ್ತಿದಿಯ ಅಂದರಂತೆ, ಏನಿಲ್ಲ ಸರ್ ಮೂವತ್ತು ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ ಅಂದ ಸತೀಶ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಚುನಾವಣೆ ಕ್ಷಣ ಕ್ಷಣಕ್ಕೂ ಹೊಸ ತಿರುವು ಮೂಡಿಸುತ್ತಿದೆ ಇಲ್ಲಿಯವರೆಗೂ 64 ರೌಂಡ ಮತದಾನ ಮುಗಡಿದ್ದು ಇನ್ನು ಕೆಲವು ಸುತ್ತುಗಳು ಬಾಕಿ ಇವೆ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಅಂತ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರಿಗೆ ಫೋನ್ …

Read More »

B negative ಪ್ಲಾಸ್ಮಾಗಾಗಿ ಡಿಸಿಪಿ ಇಶಾ ಪಂತ್ ಹುಡುಕಾಟ.. ಸಹಾಯಕ್ಕಾಗಿ ಮನವಿ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ರಣಕೇಕೆ ಹಾಕುತ್ತಿದೆ. ಬೆಡ್ ಇಲ್ಲ, ಆಕ್ಸಿಜನ್ ಕೊರತೆ ಮುಂತಾದ ಸಮಸ್ಯೆಗಳಿಂದ ಕೊರೊನಾ ವಾರಿಯರ್ಸ್ ಪರದಾಡುವಂತಾಗಿದೆ. ಇದೀಗ ಸ್ವತಃ ಐಪಿಎಸ್​ ಅಧಿಕಾರಿ ಇಶಾ ಪಂತ್​ ಅವರಿಗೂ ಸೂಕ್ತ ಪ್ಲಾಸ್ಮಾ ದಾನಿಗಳು ಸಿಗುತ್ತಿಲ್ಲ. ಕಮಾಂಡ್ ಸೆಂಟರ್ ಡಿಸಿಪಿ‌ ಇಶಾ ಪಂತ್ ಕಳೆದ ಎರಡು ದಿನಗಳಿಂದ B-(ಬಿ ನೆಗೆಟಿವ್) ಪ್ಲಾಸ್ಮಾಗಾಗಿ ಹುಡುಕಾಟ‌ ನಡೆಸುತ್ತಿದ್ದಾರೆ. ಆದ್ರೆ ಎಲ್ಲಿಯೂ ಕೂಡ ಸಿಕ್ತಿಲ್ಲವಂತೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್​ ಮಾಡಿ …

Read More »

ಉಪ ಚುನಾವಣೆ ಮತ ಎಣಿಕೆ ದಿನವೇ ಬೆಳಗಾವಿ ನಾಯಕರಿಗೆ ಸಿಎಂ ಶಾಕ್

ಬೆಂಗಳೂರು: ಉಪಚುನಾವಣೆ ಮತ ಎಣಿಕೆಯ ದಿನವೇ ಬೆಳಗಾವಿಯ ನಾಯಕರಿಗೆ ಸಿಎಂ ಯಡಿಯೂರಪ್ಪ ಬಿಗ್ ಶಾಕ್ ನೀಡಿದ್ದಾರೆ. ಕರ್ನಾಟಕ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಇಂದು ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿಯಾಗಿ ಗೋವಿಂದ ಕಾರಜೋಳ, ಉಮೇಶ್ ಕತ್ತಿಗೆ ಬಾಗಲಕೋಟೆ, ಅರವಿಂದ ಲಿಂಬಾವಳಿಗೆ ಬೀದರ್, ಮುರುಗೇಶ್ ನಿರಾಣಿಗೆ ಕಲಬುರಗಿ, ಅಂಗಾರಗೆ ಚಿಕ್ಕಮಗಳೂರು, ಎಂಟಿಬಿ ನಾಗರಾಜ್ ಅವರಿಗೆ ಕೋಲಾರ ಜಿಲ್ಲೆಯ ಉಸ್ತುವಾರಿಯನ್ನು ನೀಡಲಾಗಿದೆ. ವಿಶೇಷ ಏನೆಂದರೆ ಬೆಳಗಾವಿ ಜಿಲ್ಲೆಯ 4 …

Read More »

ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ

ಬೆಂಗಳೂರು – ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ರಮೇಶ ಜಾರಕಿಹೊಳಿ ರಾಜಿನಾಮೆಯಿಂದ ಈ ಸ್ಥಾನ ತೆರವಾಗಿತ್ತು. ಉಮೇಶ ಕತ್ತಿ ಅವರಿಗೆ ಬಾಗಲಕೋಟೆಯ ಉಸ್ತುವಾರಿ ವಹಿಸಲಾಗಿದೆ. ಅರವಿಂದ ಲಿಂಬಾವಳಿ ಬೀದರ್, ಎಂಟಿಬಿ ನಾಗರಾಜ ಕೋಲಾರ, ಮುರುಗೇಶ ನಿರಾಣಿ ಕಲಬುರಗಿ, ಎಸ್.ಅಂಗಾರ ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದಾರೆ.

Read More »

ಅನಗತ್ಯವಾಗಿ ಹೊರಬಂದವರಿಗೆ ಬಿಗ್ ಶಾಕ್: ವಾಹನ ಬಿಡುಗಡೆ ಸದ್ಯಕ್ಕಿಲ್ಲ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಜನತಾ ಕರ್ಫ್ಯೂ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿದ್ದವರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಸುಮಾರು 7000 ವಾಹನಗಳನ್ನು ಜಪ್ತಿ ಮಾಡಲಾಗಿದೆ. ರಾಜ್ಯ ವಿವಿಧ ಕಡೆಗಳಲ್ಲೂ ನೂರಾರು ಸಂಖ್ಯೆಯ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ದಂಡ ಹಾಕಲಾಗಿದೆ. ಜಪ್ತಿ ಮಾಡಿರುವ ವಾಹನಗಳನ್ನು ಸದ್ಯಕ್ಕೆ ಬಿಡುಗಡೆ ಮಾಡುವುದಿಲ್ಲ ಎನ್ನಲಾಗಿದೆ. ಜಪ್ತಿ ಮಾಡಿದ ವಾಹನಗಳನ್ನು ಠಾಣೆಗೆ ಸಾಗಿಸಿದ್ದು, ಅವುಗಳ ರಕ್ಷಣೆ, ಸುರಕ್ಷತೆ ಪೊಲೀಸರಿಗೆ ಸವಾಲಾಗಿದೆ. ಬಹುತೇಕ …

Read More »

32ನೇ ಸುತ್ತಿನಲ್ಲಿ  ಬಿಜೆಪಿ 11883 ಮತಗಳಿಂದ ಮುನ್ನಡೆ

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 32ನೇ ಸುತ್ತಿನಲ್ಲಿ  ಬಿಜೆಪಿ 11883 ಮತಗಳಿಂದ ಮುನ್ನಡೆ ಸಾಧಿಸಿದೆ. ಬಿಜೆಪಿ 165362, ಕಾಂಗ್ರೆಸ್ 153479 ಮತ ಪಡೆದಿದೆ.

Read More »

ಬೆಳಗಾವಿ ಲೋಕಸಭೆ ಫಲಿತಾಂಶ,ಮೊದಲ 7 ಸುತ್ತಿನವರೆಗೆ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು.

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ  ಬಿಜೆಪಿ 12441 ಮತಗಳಿಂದ ಮುನ್ನಡೆ ಸಾಧಿಸಿದೆ. ಬಿಜೆಪಿ 142686, ಕಾಂಗ್ರೆಸ್ 130245 ಮತ ಪಡೆದಿದೆ.  

Read More »

ಬೆಳಗಾವಿಯಲ್ಲಿ ಕೆಲಸ ನಿರ್ವಹಿಸುತ್ತಿರುವ 12 ಪತ್ರಕರ್ತರಿಗೆ ಕೊರೋನಾ ಪಾಸಿಟಿವ್

ಬೆಳಗಾವಿ – ಬೆಳಗಾವಿಯಲ್ಲಿ ಕೆಲಸ ನಿರ್ವಹಿಸುತ್ತಿರುವ 12 ಪತ್ರಕರ್ತರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಭಾನುವಾರ ನಡೆಯಲಿರುವ ಲೋಕಸಭಾ ಉಪಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ತೆರಳಲು ಕೊರೋನಾ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಎಂದು ನಿಯಮ ಮಾಡಿರುವ ಹಿನ್ನೆಲೆಯಲ್ಲಿ ಪತ್ರಕರ್ತರ ಕೊರೋನಾ ಟೆಸ್ಟ್ ಮಾಡಲಾಯಿತು. ಒಟ್ಟೂ 70 ಪತ್ರಕರ್ತರು ಟೆಸ್ಟ್ ಗೆ ಒಳಗಾಗಿದ್ದರು. ಅವರಲ್ಲಿ 12 ಜನರಿಗೆ ಪಾಸಿಟಿವ್ ಬಂದಿದೆ. ಅವರ ಪೈಕಿ 11 ಜನರಿಗೆ ಕೊರೋನಾದ ಯಾವುದೇ ಲಕ್ಷಣಗಳಿಲ್ಲ. ಈ ಎಲ್ಲ …

Read More »

ಕರ್ನಾಟಕದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಮತ ಎಣಿಕೆ ಕಾರ್ಯ ಕೂಡ ಆರಂಭವಾಗಿದೆ.

ಬೆಳಗಾವಿ – ದೇಶಾದ್ಯಂತ ನಡೆದ ವಿಧಾನಸಭೆ ಮತ್ತು ಲೋಕಸಭೆ ಉಪಚುನಾವಣೆಗಳ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಅಧಿಕೃತವಾಗಿ ಆರಂಭವಾಗಿದೆ. ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದ್ದು, ನಂತರ ಇವಿಎಂ ತೆರೆಯಲಾಗುತ್ತದೆ. ಈ ಬಾರಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕಿರುವುದರಿಂದ ಪ್ರತಿಬಾರಿಯಷ್ಟು ವೇಗವಾಗಿ ಫಲಿತಾಂಶ ಸಿಗುವುದು ಕಷ್ಟ. ಪಶ್ಚಿಮ ಬಂಗಾಳ ಫಲಿತಾಂಶ ಎಲ್ಲಕ್ಕಿಂತ ಹೆಚ್ಚು ಕುತೂಹಲ ಮೂಡಿಸಿದ್ದು, ತಮಿಳುನಾಡು, ಕೇರಳ, ಆಸ್ಸಾಂ, ಪುದುಚೆರಿ ವಿಧಾನಸಭೆ ಚುನಾವಣೆ ಫಲಿತಾಂಶವೂ ಇಂದೇ ಪ್ರಕಟವಾಗಲಿದೆ. …

Read More »