ಬೆಂಗಳೂರು: ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿದೆ. ಸಂಜೆ ವಿವಿ ಆವರಣಕ್ಕೆ ನುಗ್ಗಿದ ಎಬಿವಿಪಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ವಿವಿಯ ನಾಮಫಲಕಕ್ಕೆ ಕಪ್ಪುಮಸಿ ಬಳಿದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಸರ್ಜಾಪುರ ಪೊಲೀಸರು ತೆರಳಿ ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಪತ್ರ ಬರೆದಿರುವ ಎಬಿವಿಪಿ, ಅಜೀಂ …
Read More »ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು
ಬಳ್ಳಾರಿ: ಅಧಿದೇವತೆ ಕನಕ ದುರ್ಗಮ್ಮ ಸಿಡಿ ಬಂಡಿ ರಥೋತ್ಸವ ಇಂದು ಅದ್ದೂರಿಯಾಗಿ ನೆರವೇರಿತು. ನಗರ ಶಾಸಕ ನಾರಾ ಭರತ್ ರೆಡ್ಡಿ, ವಿಶೇಷ ಪೂಜೆ ಸಲ್ಲಿಸಿ, ರಥೋತ್ಸವಕ್ಕೆ ಚಾಲನೆ ನೀಡಿದರು. ಮಹಾರಾಷ್ಟ್ರ, ಆಂಧ್ರಪ್ರದೇಶ ತೆಲಂಗಾಣ ಸೇರಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಲಕ್ಷಾಂತರ ಭಕ್ತರು ಸಿಡಿ ಬಂಡಿ ರಥೋತ್ಸವದಲ್ಲಿ ಭಾಗಿಯಾಗಿ ಕಣ್ತುಂಬಿಕೊಂಡರು. ಭಕ್ತರು ಸಿಡಿ ಬಂಡಿಗೆ ಬಾಳೆ ಹಣ್ಣಿನ ಜೊತೆಗೆ ಜೀವಂತ ಕೋಳಿ ಎಸೆದರು. ಕನಕದುರ್ಗಮ್ಮ ಸಿಡಿ ಬಂಡಿ ರಥೋತ್ಸವಕ್ಕೆ ಕೋಳಿ …
Read More »ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ – 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಶಿವಮೊಗ್ಗ: ಶಿವಮೊಗ್ಗದಲ್ಲಿನಡೆದ ಶಾಲಾ ಬಾಲಕನ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದು, ಮೃತ ಬಾಲಕನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ …
Read More »ಕೊಂಡಸಕೊಪ್ಪದಲ್ಲಿ ಸಂಭ್ರಮವೋ ಸಂಭ್ರಮ: ಲಕ್ಷ್ಮೀ ಹೆಬ್ಬಾಳಕರ್ ಗೆ ಅದ್ಧೂರಿ ಸ್ವಾಗತದ ನಡುವೆ ಶಿವಾಜಿ ಮಹಾರಾಜರ ಮೂರ್ತಿ ಲೋಕಾರ್ಪಣೆ
ಬೆಳಗಾವಿ : ಕೊಂಡಸಕೊಪ್ಪ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಅವರ ಭವ್ಯ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮವು ಅಪಾರ ಸಂಭ್ರಮ, ಭಕ್ತಿ ಹಾಗೂ ಅದ್ಧೂರಿತನದ ನಡುವೆ ಜರುಗಿತು. ಇಡೀ ಗ್ರಾಮ ಹಬ್ಬದ ವಾತಾವರಣದಲ್ಲಿ ತೇಲಿದರೆ, ರಸ್ತೆಗಳನ್ನು ಅಲಂಕರಿಸಿದ ಧ್ವಜ-ಫ್ಲೆಕ್ಸ್ಗಳು ಹಾಗೂ ಜನರ ಹರ್ಷೋದ್ಘಾರ ಕಾರ್ಯಕ್ರಮಕ್ಕೆ ವಿಶೇಷ ಕಳೆ ತಂದವು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸ್ವಂತ ಖರ್ಚಿನಲ್ಲಿ ಮೂರ್ತಿಯನ್ನು ನಿರ್ಮಾಣ ಮಾಡಿಸಿರುವುದು ಗ್ರಾಮಸ್ಥರಲ್ಲಿ ಇನ್ನಷ್ಟು ಗೌರವಭಾವ …
Read More »ಕಾಂಗ್ರೆಸ್ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ
ಬೆಂಗಳೂರು: ಕಾಂಗ್ರೆಸ್ನಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರು ಪತ್ರ ಬರೆದಿರೋದು ಬಂಡಾಯದ ಸೂಚನೆ ಅಂತ ಬಿಜೆಪಿ ಮಾಜಿ ಸಚಿವ ರೇಣುಕಾಚಾರ್ಯ ಲೇವಡಿ ಮಾಡಿದ್ದಾರೆ. ಹೊನ್ನಾಳಿಯಲ್ಲಿ ನಡೆಯಲಿರೋ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಆಹ್ವಾನ ನೀಡಿದರು. ಈ ವೇಳೆ ಶಾಸಕರ ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸ್ಥಾನ ಕೊಡಿ ಅಂತ ಪತ್ರ ಬರೆಯೋ ಪದ್ಧತಿ ಇರಲಿಲ್ಲ. ನಾನು ಅನೇಕ ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. 6-7 ಜನ ಸಿಎಂರನ್ನ …
Read More »ಶಿವಮೊಗ್ಗದಲ್ಲಿ ಸಂಕೇತ್ ಹತ್ಯೆ| ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿಟಿ ರವಿ
ಬೆಂಗಳೂರು: ಶಿವಮೊಗ್ಗದಲ್ಲಿ ಅನ್ಯ ಕೋಮಿನ ಹುಡುಗರಿಂದ ಸಂಕೇತ್ ಕೊಲೆ (Sanketh Murder) ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಸರ್ಕಾರವನ್ನ ಬಿಜೆಪಿ ನಾಯಕ ಸಿಟಿ ರವಿ (CT Ravi) ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, 10ನೇ ತರಗತಿ ಓದುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಯಾವುದೇ ಕಾರಣ ಇಲ್ಲದೇ ಹತ್ಯೆ ಮಾಡಿದ್ದಾರೆ. 10ನೇ ಕ್ಲಾಸ್ ವಿಶೇಷ ತರಗತಿ ಮುಗಿಸಿಕೊಂಡು ಬರುತ್ತಿದ್ದಾಗ ಕೊಂದಿದ್ದಾರೆ. ಭಟ್ಕಳ, ಬಾಗಲಕೋಟೆ ಯಲ್ಲಿ ಇಂತಹ ಗಲಾಟೆಗಳು …
Read More »ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ
ಕಲಬುರಗಿ: ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ. ರಾಜ್ಯ ಸರ್ಕಾರದಲ್ಲಿ ಕಳೆದೊಂದು ವರ್ಷದಲ್ಲಿ ಬರೀ ಗೊಂದಲ ಇದೆ. ಸಿಎಂ ಸಿದ್ದರಾಮಯ್ಯ ಅನುಭವಸ್ಥರು. ಆದಷ್ಟು ಬೇಗ ಗೊಂದಲ ಬಗೆಹರಿಸಿ ಅಭಿವೃದ್ಧಿಯತ್ತ ಚಿತ್ತ ಹರಿಸಬೇಕು ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 31 ಹೊಸ ಕಾಂಗ್ರೆಸ್ ಶಾಸಕರು ಹೈಕಮಾಂಡ್ ಪತ್ರ ವಿಚಾರ ಪತ್ರ ಬರೆದಿದ್ದರಲ್ಲಿ ತಪ್ಪೇನಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ …
Read More »ಸತೀಶ್ ಜಾರಕಿಹೋಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್
ಬೆಂಗಳೂರು: ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ. ಆದರೆ ಸಚಿವ ಸ್ಥಾನ ಕೊಡೋದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ತಿಳಿಸಿದ್ದಾರೆ. ಮೊದಲ ಬಾರಿ ಗೆದ್ದ ಕಾಂಗ್ರೆಸ್ ಶಾಸಕರು ಮಂತ್ರಿ ಸ್ಥಾನಕ್ಕಾಗಿ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೊದಲ ಬಾರಿ ಗೆದ್ದಿರೋರು ಮಂತ್ರಿ ಸ್ಥಾನ ಕೇಳೋದು ತಪ್ಪೇನು ಅಲ್ಲ. ಇದರಲ್ಲಿ ಯಾವುದೇ ಗೊಂದಲ, ಬಂಡಾಯ ಇಲ್ಲ. ಎಲ್ಲರಿಗೂ …
Read More »ಬಾರದ ಅನುದಾನ; ಸಂಸದರ ರಾಜೀನಾಮೆಗೆ ಒತ್ತಾಯ
ಚಿತ್ರದುರ್ಗ: ಬಜೆಟ್ನಲ್ಲಿ ಘೋಷಣೆ ಮಾಡಿದಂತೆ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ₹ 5,300 ಕೋಟಿ ಅನುದಾನ ನೀಡಲು ಕೇಂದ್ರ ಸರ್ಕಾರ ವಿಫಲವಾಗಿದೆ. ಜಿಲ್ಲೆಯ ಸಂಸದ ಗೋವಿಂದ ಕಾರಜೋಳ ಅವರು ಕೂಡ ಅನುದಾನ ತರುವಲ್ಲಿ ಸೋತಿದ್ದಾರೆ. ಹೀಗಾಗಿ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಸದಸ್ಯರು ಸೋಮವಾರ ಸಂಸದರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ಆರೂ ತಾಲ್ಲೂಕುಗಳಿಂದ ಬಂದಿದ್ದ …
Read More »ಶಿವಮೊಗ್ಗದಲ್ಲಿ ‘SSLC ‘ವಿದ್ಯಾರ್ಥಿಯ ಬರ್ಬರ ಹತ್ಯೆ : ಐವರು ಅಪ್ರಾಪ್ತರು ಪೊಲೀಸ್ ವಶಕ್ಕೆ
ಶಿವಮೊಗ್ಗ ನಗರದಲ್ಲಿ ಎರಡು ವರ್ಷಕ್ಕೊಮ್ಮೆ ನಡೆಯುವ ಐತಿಹಾಸಿಕ ಕೋಟೆ ಮಾರಿಕಾಂಬಾ ದೇವಿಯ ಜಾತ್ರೆಯ ಸಂಭ್ರಮದ ನಡುವೆಯೇ, ನಗರದ ಹೊರವಲಯದ ಸೂಳೆಬೈಲಿನಲ್ಲಿ ಭೀಕರ ಕೊಲೆಯೊಂದು ನಡೆದಿದ್ದು ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ಮೃತ ವಿದ್ಯಾರ್ಥಿ ಸಂಕೇತ್ (15) ಸೂಳೆಬೈಲು ಸರ್ಕಾರಿ ಶಾಲೆಯ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದನು. ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲಿನಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ವಿಶೇಷ ತರಗತಿ (Special Class) ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಂಕೇತ್ನ …
Read More »
Laxmi News 24×7