Breaking News

ಜಿಲ್ಲೆ

ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ

ಕಲಬುರಗಿ: ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ ಮಾಡಿದ್ದಾರೆ. ಸಾರಿಗೆ ನೌಕರರ ಪ್ರತಿಭಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಯವಿಟ್ಟು ಕೊರೊನಾ ಸಂಕಷ್ಟದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ನೀತಿ ಸಂಹಿತೆಯಿಂದಾಗಿ ಬೇಡಿಕೆ ಈಡೇರಿಕೆಗೆ ಸಾಧ್ಯವಿಲ್ಲ. ಘೋಷಣೆ ಮಾಡುವ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು. ನೀತಿ ಸಂಹಿತೆ ಜಾರಿ ಇರೋದ್ರಿಂದ ಏನು ಹೇಳಲು ಆಗೋದಿಲ್ಲ. ಇಂದು ಸಾರಿಗೆ ನೌಕರರ ಜೊತೆ ಜೊತೆ …

Read More »

402 PSI ಹುದ್ದೆಗಳಿಗೆ ಅರ್ಜಿ ಆಹ್ವಾನ ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ರಾಜ್ಯ ಪತ್ರದ ಅಧಿಸೂಚನೆ ಸಂಖ್ಯೆ 08/ನೇಮಕಾತಿ-2/2021-22, ದಿನಾಂಕ :03-03-2021 ನ್ನು ಮುಂದುವರೆಸುತ್ತಾ ಪೊಲೀಸ್ ಸಬ್‌-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 402 ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಆಹ್ವಾನ ಮಾಡಲಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ 01/04/2021 ಆನ್‌ಲೈನ್ ಅರ್ಜಿ ಸೃಜಿಸಲು ಕೊನೆಯ ದಿನಾಂಕ 03/05/2021 ಆನ್‌ಲೈನ್ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ …

Read More »

ಮನೆಗೇ ಬರಲಿದ್ದಾರೆ ಶಿಕ್ಷಕರು : ಹೊಸ ಮಾದರಿಯಲ್ಲಿ ವಿದ್ಯಾಗಮ ಜಾರಿ

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಿದ್ಯಾಗಮ ಮತ್ತು ನೇರ ತರಗತಿಯನ್ನು ಸರಕಾರ ಸ್ಥಗಿತಗೊಳಿಸಿದ್ದರೂ ಮನೆ ಮನೆಗೆ ಭೇಟಿ ನೀಡುವಂತೆ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಮೂಲಕ ವಿದ್ಯಾಗಮವನ್ನು ಹೊಸ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಮುಂದಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ, ಕ್ಲಸ್ಟರ್‌ಗಳ ಸಿಆರ್‌ಪಿಗಳಿಗೆ ಈ ಬಗ್ಗೆ ಜ್ಞಾಪನ ಪತ್ರ ಕಳುಹಿಸಿದ್ದಾರೆ. 1ರಿಂದ 5ನೇ ತರಗತಿಯ ಮಕ್ಕಳಿಗೆ ವಿದ್ಯಾಗಮದಂತೆ ಮನೆ ಮನೆಗೆ …

Read More »

ಎಂಈಎಸ್ ಅಭ್ಯರ್ಥಿ ಶುಭಂ ಶಿಳಕೆ ಲಕ್ಷಾಂತರ ರೂ ದೇಣಿಗೆ ಸಂಗ್ರಹ

ಬೆಳಗಾವಿ-ಭಾಷೆಯ ಹೆಸರಿನಲ್ಲಿ ಬೆಳಗಾವಿಯ ಶಾಂತಿ ಕದಡುತ್ತ ಬಂದಿರುವ ನಾಡವಿರೋಧಿ ಎಂಈಎಸ್ ಈಗ ಚುನಾವಣೆಯ ಹೆಸರಿನಲ್ಲಿ ಸಾರ್ವಜನಿಕರಿಂದ ಚಂದಾ ವಸೂಲಿ ಮಾಡುತ್ತಿದೆ. ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಎಂಈಎಸ್ ಮತ್ತು ಶಿವಸೇನೆಯ ಮೈತ್ರಿ ಅಭ್ಯರ್ಥಿಯಾಗಿರುವ ಶುಭಂ ಶಿಳಕೆ ಈಗ ಕ್ಷೇತ್ರದ ಗ್ರಾಮಗಳಲ್ಲಿ ಸಂಚರಿಸಿ,ಚುನಾವಣೆಯ ಹೆಸರಿನಲ್ಲಿ ವೋಟು ಕೇಳಿ ನೋಟು ತೆಗೆದುಕೊಳ್ಳುವ ಕಾನೂನು ಬಾಹಿರ ದಂಧೆ ಶುರು ಮಾಡಿದ್ದಾರೆ. ಶುಭಂ ಶುಳಕೆ ಮರಾಠಿ ಭಾಷಿಕರು ಹೆಚ್ವಿನ ಸಂಖ್ಯೆಯಲ್ಲಿರುವ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ …

Read More »

ಸಿಡಿ ಕೇಸ್ – ಸರ್ಕಾರ, ಎಸ್‍ಐಟಿಗೆ ಹೈಕೋರ್ಟ್ ನೋಟಿಸ್ ಜಾರಿ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ(ಎಸ್‍ಐಟಿ) ಮತ್ತು ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕೆಂದು ಕೋರಿ ವಕೀಲ ಉಮೇಶ್ ಅವರು ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ವಿಭಾಗೀಯ ಪೀಠದಲ್ಲಿ ನಡೆಯಿತು. ವಿಚಾರಣೆ ನಡೆಸಿದ ಕೋರ್ಟ್, ಮುಚ್ಚಿದ ಲಕೋಟೆಯಲ್ಲಿ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಎಸ್‍ಐಟಿಗೆ  ಸೂಚನೆ ನೀಡಿದೆ. ಈ ಅರ್ಜಿಯ ವಿಚಾರಣೆಯನ್ನು ಏ.17ಕ್ಕೆ ಹೈಕೋರ್ಟ್ …

Read More »

ಜಿಲ್ಲಾ ಆರೋಗ್ಯ ಇಲಾಖೆ ಉಗ್ರಾಣದಲ್ಲಿ ಕೋವಿಡ್ ವ್ಯಾಕ್ಸಿನ್ ಖಾಲಿಯಾಗಿದೆ ಎಂಬ ಮಾಹಿತಿ ಲಭ್ಯ

ಧಾರವಾಡ: ಜಿಲ್ಲಾ ಆರೋಗ್ಯ ಇಲಾಖೆ ಉಗ್ರಾಣದಲ್ಲಿ ಕೋವಿಡ್ ವ್ಯಾಕ್ಸಿನ್ ಖಾಲಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಗ್ಯ ಇಲಾಖೆಯ ಉಗ್ರಾಣದಲ್ಲಿ 8,800 ಡೋಸ್ ವ್ಯಾಕ್ಸಿನ್ ಮಾತ್ರ ಇತ್ತು. ಇಂದು ಅವುಗಳನ್ನು ಜಿಲ್ಲೆಯ 74 ಆರೋಗ್ಯ ಇಲಾಖೆಯ ವ್ಯಾಕ್ಸಿನ್ ಕೇಂದ್ರಗಳಿಗೆ ಸಪ್ಲೈ ಮಾಡಲಾಗಿದೆ. ಬೆಳಗಾವಿಯ ರಿಜನಲ್ ಸೆಂಟರ್ ನಿಂದ ಧಾರವಾಡಕ್ಕೆ ವ್ಯಾಕ್ಸಿನ್ ಬಂದರೆ ಮಾತ್ರ ನಾಳೆ ಸಾರ್ವಜನಿಕರಿಗೆ ವ್ಯಾಕ್ಸಿನ್ ಲಭ್ಯವಾಗಲಿದೆ. ಸದ್ಯ ಧಾರವಾಡ ಜಿಲ್ಲೆಗೆ 1,37,380 ಕೋವಿಶೀಲ್ಡ್ ವ್ಯಾಕ್ಸಿನ್, 11,200 ಡೋಸ್ ಕೋವ್ಯಾಕ್ಸಿನ್ …

Read More »

ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

ಬೆಂಗಳೂರು: ಕೆಐಎಡಿಬಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕೆಐಎಡಿಬಿ 20 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಎಂಬುವವರು ಸಿಎಂ ಯಡಿಯೂರಪ್ಪ ಹಾಗೂ ಸಚಿವ ನಿರಾಣಿ ವಿರುದ್ಧ ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ದೂರು …

Read More »

ಸಿಡಿ ಕೇಸ್: ರಕ್ಷಣೆ ನೀಡುವಂತೆ ಕೋರಿ ಪೊಲೀಸ್ ಆಯುಕ್ತರ ಮೊರೆ ಹೋದ ಋಷಿಕುಮಾರ ಸ್ವಾಮೀಜಿ

ಬೆಂಗಳೂರು; ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಋಷಿಕುಮಾರ ಸ್ವಾಮೀಜಿ ಇದೀಗ ರಕ್ಷಣೆ ನೀಡುವಂತೆ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಮನವಿ ಮಾಡಿರುವ ಘಟನೆ ನಡೆದಿದೆ ರಮೇಶ್ ಜಾರಕಿಹೊಳಿ ಪರ ಮಾತನಾಡಿದ್ದಕ್ಕೆ ಬರುವ ಅಮವಾಸ್ಯೆಗೆ ನಿನ್ನನ್ನು ಮುಗಿಸುತ್ತೇವೆ ಎಂದು ಅಪರಿಚಿತ ವ್ಯಕ್ತಿಗಳು ತನಗೆ ಬೆದರಿಕೆಯೊಡ್ಡುತ್ತಿದ್ದು, ಸೂಕ್ತ ಭದ್ರತೆ ನೀಡುವಂತೆ ಋಷಿಕುಮಾರ ಸ್ವಾಮೀಜಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ಸಿಡಿ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ …

Read More »

ಊಹಾಪೋಹ ಕ್ಕೆ ವಿಡಿಯೋ ಕಾಲ ಮೂಲಕ ಸ್ಪಷ್ಟನೆ ಕೊಟ್ಟ ಗೋಕಾಕ ವೈದ್ಯಾಧಿಕಾರಿ

ಬೆಂಗಳೂರು: ಮಾಜಿ ಸಚಿವ ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ ಇಂದು ಕೊರೊನಾ ಸೋಂಕಿನವರೆಗೂ ಬಂದು ನಿಂತಿದೆ. ಶಾಸಕ ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಗೋಕಾಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ ಇಂದು ಬೆಳಗ್ಗೆ ಮಾಹಿತಿ ನೀಡಿದ್ದರು. ಏಪ್ರಿಲ್​ 1ರಂದು ಗೋಕಾಕ ಆಸ್ಪತ್ರೆಗೆ ಬಂದು ಕೊವಿಡ್​ ಟೆಸ್ಟ್​ ಮಾಡಿಸಿದ್ದ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ ಎಂದು ಆರೋಗ್ಯಾಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದರು. ಇದೀಗ …

Read More »

ಬೆಳಗಾವಿ:ಕಾಂಗ್ರೆಸ್‌ ನಾಯಕ, ಸತೀಶ್‌ ಜಾರಕಿಹೊಳಿ ಸಹೋದರ ಲಖನ್‌ ಬಿಜೆಪಿ ಪರ ಪ್ರಚಾರ

ಬೆಳಗಾವಿ: ಕಾಂಗ್ರೆಸ್‌ ಮುಖಂಡ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಆ ಪಕ್ಷದ ಅಭ್ಯರ್ಥಿಯಾಗಿರುವ ಸತೀಶ ಜಾರಕಿಹೊಳಿ ಸಹೋದರ ಲಖನ್‌ ಜಾರಕಿಹೊಳಿ ಅವರನ್ನು ಸಚಿವರಾದ ಜಗದೀಶ ಶೆಟ್ಟರ್‌, ಉಮೇಶ ಕತ್ತಿ ಹಾಗೂ ಭೈರತಿ ಬಸವರಾಜ್‌ ಸೋಮವಾರ ಭೇಟಿಯಾಗಿ ಚರ್ಚಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಜಿಲ್ಲೆಯ ಗೋಕಾಕದ ನಿವಾಸದಲ್ಲಿ ಅವರನ್ನು ಭೇಟಿಯಾದ ಸಚಿವತ್ರಯರೊಂದಿಗೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಕೂಡ ಇದ್ದರು. ಮನೆಗೆ ಬಂದ ಅವರನ್ನು …

Read More »