Breaking News

ಜಿಲ್ಲೆ

ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಡಿಕೆಶಿ ಶವಯಾತ್ರೆ

ಗೋಕಾಕ : ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ರಮೇಶ್ ಆರೋಪಿಸಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಭಾನುವಾರ ಬೃಹತ್ ಪ್ರತಿಭಟನೆ ನಡೆಸಿದರು. ಇಲ್ಲಿನ ಗೋಕಾಕ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆಸಿ, ಡಿ.ಕೆ. ಶಿವಕುಮಾರ್ ಅವರ ಅಣುಕು ಶವ ಯಾತ್ರೆ ನಡೆಸಿ, ಕೈಯಲ್ಲಿ ಖಳನಾಯಕ ಡಿ.ಕೆ.ಶಿಗೆ ಶ್ರದ್ಧಾಂಜಲಿ ಎಂಬ ಬ್ಯಾನರ್ ಹಿಡಿದು ಆಕ್ರೋಶ ವ್ಯಕ್ತ …

Read More »

ಡಿಕೆಎಸ್​ ವಿರುದ್ಧದ ಆರೋಪದ ಗಂಭೀರ ತನಿಖೆ ನಡೆಸಬೇಕು- ಪ್ರಹ್ಲಾದ್ ಜೋಶಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಸಿಡಿ ಪ್ರಕರಣದ ಸಂತ್ರಸ್ತೆಯ ಯುವತಿಯ ಪೋಷಕರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು.. ಯುವತಿಯ ಪೋಷಕರು ಡಿ.ಕೆ. ಶಿವಕುಮಾರ್ ಮೇಲೆ ಮಾಡಿರುವ ಆರೋಪ ವಿಚಾರ ಗಂಭೀರದುದ್ದು. ಈಗಾಗಲೇ ಸಿಡಿ ವಿಚಾರವಾಗಿ ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಗೆ ಸಂಪೂರ್ಣವಾಗಿ ಅಧಿಕಾರ ನೀಡಲಾಗಿದೆ. ಎಸ್ ಐ ಟಿ ಡಿ.ಕೆ. ಶಿವಕುಮಾರ್ ವಿರುದ್ಧ …

Read More »

; ಕಲುಷಿತ ಗಾಳಿ ಶುದ್ಧೀಕರಿಸಲಿದೆ ಈ ಯಂತ್ರ

ಬೆಂಗಳೂರು, ಮಾರ್ಚ್ 28: ಮಲಿನಗಾಳಿಯನ್ನು ಶುದ್ಧೀಕರಿಸಲು ಯಂತ್ರವನ್ನು ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರು ನಗರದ ಹಡ್ಸನ್ ವೃತ್ತದ ಬಳಿ ಇದನ್ನು ಪ್ರಾಯೋಗಿಕವಾಗಿ ಅಳವಡಿಕೆ ಮಾಡಲಾಗಿದೆ. ನೂತನ್ ಲ್ಯಾಬ್ಸ್ ಕರ್ನಾಟಕ ಎಂಬ ಸ್ಟಾರ್ಟ್‌ ಅಪ್ ಕಂಪನಿ ಹೊಂಜು ಗೋಪುರ (Smog tower) ಅಭಿವೃದ್ಧಿಪಡಿಸಿದೆ. ಭಾರತೀಯ ವಿಜ್ಞಾನ ಸಂಸ್ಥೆಯು ಇದಕ್ಕೆ ಸಹಕಾರ ನೀಡಿದೆ. ವಿದೇಶದಿಂದ ಈಗಾಗಲೇ ಯಂತ್ರಕ್ಕೆ ಬೇಡಿಕೆಯೂ ಬರುತ್ತಿದೆ. ಗೋಪುರ ಯಂತ್ರವು 15 ಅಡಿ ಎತ್ತರ, 6 ಅಡಿ ಸುತ್ತಳತೆ ಹೊಂದಿದೆ. ಯಂತ್ರ ಕಾರ್ಯ …

Read More »

‘ರಾಜ್ಯದಲ್ಲಿ 17 ಕಾಂಗ್ರೆಸ್, ಜೆಡಿಎಸ್ ಶಾಸಕರು ರಾಜೀನಾಮೆ ಕೊಟ್ಟರು; ತಮ್ಮನ್ನು ಗೆಲ್ಲಿಸಿದ ಪಕ್ಷಕ್ಕೆ ದ್ರೋಹ ಬಗೆದರು’

ಶಿವಮೊಗ್ಗ: ರಮೇಶ್ ಜಾರಕಿಹೊಳಿ​ ಸಿಡಿ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲು ಸಚಿವ ಕೆ.ಎಸ್​.ಈಶ್ವರಪ್ಪ ನಿರಾಕರಿಸಿದ್ದಾರೆ. ಜೊತೆಗೆ, ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಗರಂ ಸಹ ಆದರು. ಒಂದು ದೇಶ ಒಂದು ಚುನಾವಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಒಳ್ಳೇ ವಿಚಾರ ಕೇಳಿದ್ದೇನೆ. ಆ ದರಿದ್ರ ಸಿಡಿ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಈಶ್ವರಪ್ಪ ಹೇಳಿ ಹೊರಟು ಹೋದರು. ಇದಕ್ಕೂ ಮುಂಚೆ, ನಗರದಲ್ಲಿ ನಡೆದ ಒಂದು ದೇಶ ಒಂದು ಚುನಾವಣೆ …

Read More »

ಕ್ಷೇತ್ರ ಮರಳಿ ಪಡೆಯಲು ಅವಕಾಶ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಇಪ್ಪತ್ತು ವರ್ಷಗಳ ಹಿಂದೆ ಕಳೆದುಕೊಂಡ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಮರಳಿ ಪಡೆಯುವುದಕ್ಕೆ ಈ ಉಪ ಚುನಾವಣೆ ಮೂಲಕ ಒಳ್ಳೆಯ ಅವಕಾಶ ಬಂದಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಸ್ಪರ್ಧಿಸಲು ಆಸಕ್ತಿ ಇಲ್ಲವೆಂದು ಹೇಳುವುದಕ್ಕೆ ನಾನು ದೆಹಲಿಗೆ ಹೋಗಿರಲಿಲ್ಲ. ಬೇರೆ ಬೇರೆ ವಿಚಾರಗಳನ್ನು ಹೇಳಲು ತೆರಳಿದ್ದೆ. ನಾನೇ ಸ್ಪರ್ಧಿಸಬೇಕು ಎನ್ನುವುದು ಪಕ್ಷದ ನಿರ್ಧಾರ. …

Read More »

ಸುರೇಶ್‌ ಅಂಗಡಿ ಸಾವನ್ನು ಅರಗಿಸಿಕೊಳ್ಳಲು ಈಗಲೂ ಕಷ್ಟಪಡುತ್ತಿರುವ ಅವರ ಪತ್ನಿ ಮಂಗಳಾ ಅಂಗಡಿ

ಬೆಳಗಾವಿ:  ಸುರೇಶ್‌ ಅಂಗಡಿ ಸಾವನ್ನು ಅರಗಿಸಿಕೊಳ್ಳಲು ಈಗಲೂ ಕಷ್ಟಪಡುತ್ತಿರುವ ಅವರ ಪತ್ನಿ ಮಂಗಳಾ ಅಂಗಡಿ ಅವರು ಈಗ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ. ಪತಿ ಇಲ್ಲದ ಚುನಾವಣೆಯನ್ನು ನಿರೀಕ್ಷಿಸಿರಲಿಲ್ಲ ಎನ್ನುವ ಅವರು, ಸುರೇಶ್‌ ಅಂಗಡಿ 20 ವರ್ಷಗಳ ಕಾಲ ಮಾಡಿದ ಜನಸೇವೆ, ಜನಪರ ಕಾರ್ಯಕ್ರಮಗಳಿಂದಲೇ ತನಗೆ ಸ್ಪರ್ಧಿಸುವ ಅವಕಾಶ ಸಿಕ್ಕಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಆಶೀರ್ವಾದವೇ ಶ್ರೀರಕ್ಷೆ ಎಂದುಜತೆ ಮಾತನಾಡುತ್ತಾ ಹೇಳಿಕೊಂಡಿದ್ದಾರೆ. – ಸುರೇಶ್‌ ಅಂಗಡಿ ಅವರಿಲ್ಲದ …

Read More »

ಡಿಕೆಶಿಯಿಂದ ಹೊಲಸು ರಾಜಕೀಯ: ನಮ್ಮ ಮಗಳನ್ನು ಒತ್ತೆಯಾಳಾಗಿ ಇಟ್ಟುಕೊಂಡು ರಾಜಕಾರಣ – ಸಿಡಿ ಲೇಡಿ ಪೋಷಕರ ಆರೋಪ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಯುವತಿ ಪೋಷಕರು ಇಡೀ ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೈವಾಡವಿದೆ ಎಂದು ನೇರವಾಗಿ ಆರೋಪಿಸಿದ್ದಾರೆ. ಎಸ್‌ಐಟಿ ವಿಚಾರಣೆ ಬಳಿಕ ಮಾತನಾಡಿದ ಯುವತಿಯ ತಂದೆ ಮಾಜಿ ಸೈನಿಕ, ಓರ್ವ ಮಾಜಿ ಸೈನಿಕನ ಹೆಣ್ಣುಮಗಳನ್ನು ಒತ್ತೆಯಾಳಾಗಿ ಇಟ್ಟುಕೊಂಡು ಯಾವ ರೀತಿ ರಾಜಕಾರಣ ಮಾಡುತ್ತಿದ್ದಾರೆ ಎಂಬುದಕ್ಕೆ ನನ್ನ ಮಗಳ ಪರಿಸ್ಥಿತಿಯೇ ಒಂದು ಉದಾಹರಣೆ ಎಂದರು. ನಾನು ಓರ್ವ ಮಾಜಿ ಸೈನಿಕ. ದೇಶ ಕಾಯುವುದು …

Read More »

ನಾನು ಗಂಡಸು, ಆ ಮಹಾನಾಯಕ ‘ಗಾಂ…’; : ರಮೇಶ್ ಜಾರಕಿಹೊಳಿ

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದ್ದು ಇಂದು ಸಂತ್ರಸ್ತ ಯುವತಿಯ ಪೋಷಕರು ಮಾಧ್ಯಮದ ಮುಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ನೇರ ಆರೋಪ ಮಾಡಿದ ಬೆನ್ನಲ್ಲೇ ಶಾಸಕ ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಕೆಂಡಕಾರಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಸಿಡಿ ಪ್ರಕರಣದ ಸಂಬಂಧ ಷಡ್ಯಂತ್ರ ನಡೆಸಿರುವ ಆ ಮಹಾನಾಯಕ ಹೆಸರನ್ನು ಯುವತಿಯ ಪೋಷಕರು ನೇರವಾಗಿ ಹೇಳಿದ್ದಾರೆ. ಇನ್ನು ನಾನು ಹೇಳುವುದು …

Read More »

ನನ್ನ ಮಗಳನ್ನು ನನಗೆ ಕೊಟ್ಟು ಬಿಡಿ: ಕೈ ಮುಗಿದು ಕೇಳಿದ ‘ಸಿಡಿ ಲೇಡಿ’ ತಂದೆ

ಬೆಂಗಳೂರು, ಮಾರ್ಚ್‌ 27: ನಾನು ದೇಶ ರಕ್ಷಣೆ ಮಾಡಿ ಬಂದ ಸೈನಿಕ. ನನ್ನ ಮಗಳನ್ನು ಒತ್ತೆಯಾಳನ್ನಾಗಿ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ನನ್ನ ಮಗಳನ್ನು ಮುಂದಿಟ್ಟುಕೊಂಡು ಹೊಲಸು ರಾಜಕಾರಣ ಮಾಡುತ್ತೀರಾ ? ದೇಶ ಕಾಯುವ ನಾನು ನನ್ನ ಮಗಳನ್ನು ರಕ್ಷಣೆ ಮಾಡಿಕೊಳ್ಳುತ್ತೇನೆ. ಮಾಧ್ಯಮಗಳ ಎದುರು ಕೈ ಮುಗಿದು ಕಣ್ಣೀರು ಹಾಕುತ್ತಲೇ ಸಿಡಿಲೇಡಿಯ ತಂದೆ ಕೇಳಿದ ಪರಿಯಿದು. ಯುವತಿ ತನ್ನ ಸಹೋದರ ಜತೆ ಮಾತನಾಡಿದ್ದ ಅಡಿಯೋ ಮೊಬೈಲ್ ನಲ್ಲಿ ಪ್ರಸಾರ ಮಾಡಿದ ಯುವತಿ …

Read More »

ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರೋದು ಬೇಡ ಎನ್ನುತ್ತಿರುವ ಸತೀಶ್​ ಜಾರಕಿಹೊಳಿ ಬೆಂಬಲಿಗರು;

ಬೆಳಗಾವಿ: ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್​ 17ರಂದು ವಿಧಾನ ಸಭಾ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿಯಿಂದ ಮಾಜಿ ಸಚಿವ ಸುರೇಶ್​ ಅಂಗಡಿ ಪತ್ನಿ ಮಂಗಳಾ ಅವರಿಗೆ ಟಿಕೆಟ್​ ಪಕ್ಕಾ ಆಗಿದೆ. ಹಾಗೇ ಕಾಂಗ್ರೆಸ್​​ನಿಂದ ಸತೀಶ್​ ಜಾರಕಿಹೊಳಿ ಸ್ಪರ್ಧೆಗೆ ಇಳಿದಿದ್ದಾರೆ. ಆದರೆ ಈ ಉಪಚುನಾವಣೆಯ ಮೇಲೆ ರಮೇಶ್ ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣದ ಕರಿನೆರಳು ಬಿದ್ದಿದೆ. ಸಿಡಿಗೆ ಸಂಬಂಧಪಟ್ಟಂತೆ ನಿನ್ನೆಯವರೆಗೂ ರಮೇಶ್​ ಜಾರಕಿಹೊಳಿಯವರ ಹೆಸರಷ್ಟೇ ಪ್ರಮುಖವಾಗಿ ಕೇಳುತ್ತಿತ್ತು. ಆದರೆ ನಿನ್ನೆಯಿಂದ ಕೆಪಿಸಿಸಿ ಅಧ್ಯಕ್ಷ …

Read More »