ಬೆಂಗಳೂರು: ಗಣಿಗಾರಿಕೆ ವಿಚಾರವಾಗಿ ಭ್ರಷ್ಟಾಚಾರ ನಡೆಯುತ್ತಿರುವುದು ಸತ್ಯ ಎಂದು ವಿಧಾನಪರಿಷತ್ನಲ್ಲಿ ಗಣಿ ಮತ್ತು ಭೂವಿಜ್ಞಾನ ಸಚಿವ ನಿರಾಣಿ ಒಪ್ಪಿಕೊಂಡಿದ್ದಾರೆ. ಗಣಿ ಮಾಲೀಕರ ಬಳಿ ಹಫ್ತಾ ವಸೂಲಿ ಮಾಡ್ತಿರುವುದೂ ಸತ್ಯ. ಗಣಿ & ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಹಫ್ತಾ ವಸೂಲಿ ನಡೆಯುತ್ತಿದೆ. ಆದರೆ, ಇಲಾಖೆಗೆ ನಾನು ಬಂದ ನಂತರ ಹಫ್ತಾ ನೀಡದಂತೆ ಸೂಚನೆ ಕೊಟ್ಟಿದ್ದೇನೆ. ಹಫ್ತಾ ನೀಡದಂತೆ ಗಣಿ ಮಾಲೀಕರಿಗೆ ಸೂಚನೆ ನೀಡಿದ್ದೇನೆ ಎಂದು ನಿರಾಣಿ ಹೇಳಿದರು. ಅಧಿಕಾರಿ ಎಷ್ಟೇ ಪ್ರಭಾವಿ …
Read More »ಸಿಡಿ’ಯಲ್ಲಿರುವಳು ನಾನಲ್ಲ ನನ್ನಂತೆ ಕಾಣುವ ಹುಡುಗಿಯ ದೃಶ್ಯ ಎಡಿಟ್ ಮಾಡಿದ್ದಾರೆ. ಅದು ನಕಲಿ ಸಿಡಿ,: ನನ್ನ ಮಗಳು ಹಾಗೆ ಹೇಳಿದ್ದಳು ಎಂದ ಸಂತ್ರಸ್ತೆಯ ತಾಯಿ
ಬೆಳಗಾವಿ: ‘ಸಿಡಿ’ಯಲ್ಲಿರುವಳು ನಾನಲ್ಲ ಎಂದು ಮಗಳು ಹೇಳಿದಳು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ನನ್ನಂತೆ ಕಾಣುವ ಹುಡುಗಿಯ ದೃಶ್ಯ ಎಡಿಟ್ ಮಾಡಿದ್ದಾರೆ. ಅದು ನಕಲಿ ಸಿಡಿ, ಆ ಸಿಡಿಯಲ್ಲಿ ನನ್ನ ಪಾತ್ರವೇ ಇಲ್ಲ ಎಂದು ಸಿಡಿ ವೈರಲ್ ಆದಾಗ ಕೇಳಿದ್ದಕ್ಕೆ ನನ್ನ ಮಗಳು ಹಾಗೆ ಹೇಳಿದ್ದಳು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ಮನೆಗೆ ವಾಪಸ್ ಬಂದಾಗ ಹೇಳುವೆ ಎಂದಿದ್ದಳು. ಸದ್ಯಕ್ಕೆ ಏನೂ ಹೇಳುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದ್ದಳು. ನಾನೆಲ್ಲಿದ್ದೀನಿ ಎನ್ನುವುದೂ …
Read More »ರಾಜ್ಯ ರಸ್ತೆ ಸಾರಿಗೆ ನೌಕರರಿಂದ ಮತ್ತೆ ಮುಷ್ಕರ;
ಬೆಂಗಳೂರು: ರಾಜ್ಯ ಸರ್ಕಾರ ಮೂರು ತಿಂಗಳ ಗಡುವಿನೊಳಗೆ ಸಾರಿಗೆ ನೌಕರರ ಒಂಬತ್ತು ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಏಪ್ರಿಲ್ 7ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದೆ. ಈ ಕುರಿತಂತೆ ಕೂಟವು ಮುಖ್ಯಮಂತ್ರಿ, ಸಾರಿಗೆ ಸಚಿವ, ರಸ್ತೆ ಸಾರಿಗೆಯ ನಾಲ್ಕು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕಾರ್ಮಿಕ ಇಲಾಖೆ ಆಯುಕ್ತರಿಗೆ ಮಂಗಳವಾರ ಮುಷ್ಕರದ ನೋಟಿಸ್ ನೀಡಿದೆ. ಕಾರ್ಮಿಕ ಕಾಯ್ದೆ ನಿಯಮದ ಪ್ರಕಾರ ನೋಟಿಸ್ ನೀಡಿದ 22 …
Read More »ಉಪಚುನಾವಣೆ: ಬಿಜೆಪಿ- ಕಾಂಗ್ರೆಸ್ ಸಿದ್ಧತೆ: ಸ್ಪರ್ಧೆ ಬಗ್ಗೆ ತೀರ್ಮಾನಿಸದ ಜೆಡಿಎಸ್
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ವೇದಿಕೆ ಸಜ್ಜುಪಡಿಸಿಕೊಂಡಿದ್ದು, ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಜೆಡಿಎಸ್ ತೀರ್ಮಾನ ಇನ್ನಷ್ಟೇ ಹೊರಬೀಳಬೇಕಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಲ್ಲೂ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚೇ ಇದೆ. ಬಿಜೆಪಿಯಿಂದ ದಿವಂಗತ ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್, ರಮೇಶ ಕತ್ತಿ, ಪ್ರಭಾಕರ ಕೋರೆ, ಮಹಂತೇಶ ಕವಟಗಿಮಠ ಅವರ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ ಕಾಂಗ್ರೆಸ್ಸ್ ಹಾಗೂ ಬಿಜೆಪಿಯಿಂದ ಸ್ಪ್ರದಿಸೋ ಅಭರ್ಥಿ ಗಳು ಯಾರು ಗೊತ್ತಾ..?
ಬೆಂಗಳೂರು: ಬೆಳಗಾವಿ ಲೋಕಸಭೆ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 23 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಮಾರ್ಚ್ 31 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 3 ರಂದು ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದ್ದು, ಏಪ್ರಿಲ್ 17 ರಂದು ಮತದಾನ ನಡೆಯಲಿದೆ. ಮೇ 2 ರಂದು ಮತ ಎಣಿಕೆ ನಡೆಸಲಾಗುವುದು. ಬೆಳಗಾವಿ ಲೋಕಸಭೆ ಸದಸ್ಯರಾಗಿದ್ದ ಕೇಂದ್ರ …
Read More »ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಹೊಸ ತಿರುವು : ಯುವತಿಯ ಅಪಹರಣವಾಗಿದೆ ಎಂದು ಪೋಷಕರ ದೂರು
ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೂಂದು ಮಹತ್ವದ ತಿರುವು ಸಿಕ್ಕಿದ್ದು, ಸಿಡಿಯಲ್ಲಿರುವ ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಯುವತಿಯ ಪಾಲಕರು ಬೆಳಗಾವಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ದ್ದಾರೆ. ಇದರೊಂದಿಗೆ ಪ್ರಕರಣ ಮತ್ತೂಂದು ಮಜಲು ಪಡೆದುಕೊಂಡಿದೆ. ಬೆಳಗಾವಿಯ ಹನುಮಾನ ನಗರದ ನಿವಾಸಿಯಾದ ಯುವತಿಯ ಪಾಲಕರು ತಮ್ಮ ಮಗಳನ್ನು ಮಾ.2ರಂದು ಬೆಂಗಳೂರಿನಲ್ಲಿ ಅಪಹರಣ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದು, ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ತಮ್ಮ ಮಗಳನ್ನು …
Read More »HD Revanna: ‘2023ರಲ್ಲಿ ಹೆಚ್ಡಿಕೆ ಸಿಎಂ: ಕುಮಾರಸ್ವಾಮಿ ಬಳಿ ಇದ್ದ ಗ್ರಹಗಳು ಈಗ ಡಿಕೆಶಿ ಬಳಿ’
ಬೆಂಗಳೂರು: ರಾಜ್ಯದಲ್ಲಿ 2023ಕ್ಕೆ ಮತ್ತೊಮ್ಮೆ ಹೆಚ್.ಡಿ.ಕುಮಾರಸ್ವಾಮಿ ನೇತೃತದ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ರೇವಣ್ಣ(HD Revanna), ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತದೆಯೋ, ಮೈತ್ರಿ ಸರ್ಕಾರ ಬರುತ್ತದೆಯೋ ಹೇಳುವುದಿಲ್ಲ. ಆದರೆ, ಅಧಿಕಾರಕ್ಕೆ ಬರುವುದು ಪಕ್ಕಾ. ಕುಮಾರಸ್ವಾಮಿ ಹತ್ತಿರ ಕೆಲವು ಗ್ರಹಗಳು ಇದ್ದವು. ಅವು ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹತ್ತಿರ ಸೇರಿವೆ. ಕುಮಾರಸ್ವಾಮಿ ಕೆಲ …
Read More »ಹಾದಿಬೀದಿಲಿ ಮಾತನಾಡದೆ ಹೊನ್ನಾಳಿಗೆ ಬನ್ನಿ, ಯತ್ನಾಳ್ಗೆ ರೇಣುಕಾಚಾರ್ಯ ಸವಾಲು
ಬೆಂಗಳೂರು,ಮಾ.16- ಆಡಳಿತ ಪಕ್ಷದ ಶಾಸಕರಾಗಿ ಹಾದಿಬೀದಿಯಲ್ಲಿ ಮಾತನಾಡುವ ಬದಲು ತಾಕತ್ತಿದ್ದರೆ ನನ್ನ ಮತ ಕ್ಷೇತ್ರ ಹೊನ್ನಾಳಿಗೆ ಬಂದು ಮಾತನಾಡಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸವಾಲು ಹಾಕಿದ್ದಾರೆ. ವಿಧಾನಸೌಧ ಮೊಗಸಾಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಚೌಕಟ್ಟು ಅಥವಾ ಶಾಸಕಾಂಗ ಸಭೆಯಲ್ಲಿ ಮಾತನಾಡುವ ಬದಲು ಯತ್ನಾಳ್ ಹಾದಿಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಯತ್ನಾಳ್ ನಮ್ಮ …
Read More »ರಮೇಶ್ ಜಾರಕಿಹೊಳಿಯಿಂದ 4 ಪುಟಗಳ ಹೇಳಿಕೆ ದಾಖಲಿಸಿಕೊಂಡ SIT
ಬೆಂಗಳೂರು: CD ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಗಳು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಯನ್ನ ಪಡೆದುಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಐಒ ಎಸಿಪಿ ಧರ್ಮೇಂದ್ರ ಅವರು ರಮೇಶ್ ಜಾರಕಿಹೊಳಿಯಿಂದ 4 ಪುಟಗಳ ಹೇಳಿಕೆಯನ್ನ ದಾಖಲಿಸಿಕೊಂಡಿದ್ದಾರೆ. ನನಗೆ ನಾಲ್ಕು ತಿಂಗಳಿಂದ ಬ್ಲಾಕ್ ಮೇಲ್ ಮಾಡಲಾಗ್ತಿತ್ತು. ಹಣ ನೀಡಿ.. ಇಲ್ಲದಿದ್ರೆ ನಿನ್ನನ್ನ ರಾಜಕೀಯವಾಗಿ ಮುಗಿಸ್ತೀವಿ ಅಂತಾ ಆಪ್ತ ನಾಗರಾಜ್ ಮೂಲಕ ಬ್ಲ್ಯಾಕ್ ಮೇಲ್ ಮಾಡಿದ್ದರು. ಆದರೆ ನಾನು ಅವರ ಒತ್ತಾಯಕ್ಕೆ ಮಣಿದಿಲ್ಲ ಅಂತಾ …
Read More »ಇನ್ಸ್ಪೆಕ್ಟರ್ ವಿಕ್ಟರ್ಗೆ ನ್ಯಾಯಾಂಗ ಬಂಧನ
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿರುವ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಇನ್ಸ್ಪೆಕ್ಟರ್ ವಿಕ್ಟರ್ ಸೈಮನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಾರ್ಚ್ 9ರಂದು ವಿಕ್ಟರ್ ಅವರ ಮನೆ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು ಶೋಧ ನಡೆಸಿದ್ದರು. ತನಿಖೆಗೆ ಸಹಕರಿಸದ ಆರೋಪದ ಮೇಲೆ ಮಾ.10ರಂದು ಅವರನ್ನು ಬಂಧಿಸಲಾಗಿತ್ತು. ಸೋಮವಾರವರೆಗೂ ವಿಚಾರಣೆಗಾಗಿ ಆರೋಪಿ ಅಧಿಕಾರಿಯನ್ನು ಎಸಿಬಿ ತನಿಖಾ ತಂಡದ ವಶಕ್ಕೆ ನೀಡಿ …
Read More »
Laxmi News 24×7