Breaking News

ಜಿಲ್ಲೆ

ಪಂಚಮಸಾಲಿ ಮೀಸಲಾತಿ ಹೋರಾಟ ತಾತ್ಕಾಲಿಕ ಮೊಟಕುಗೊಳಿಸಿ; ಸ್ವಾಮೀಜಿಗೆ ಶಾಸಕ ಯತ್ನಾಳ್ ಮನವಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಮುಂದುವರೆದಿದೆ. ಈ ನಡುವೆ ಹೋರಾಟ ಕೈಬಿಡುವಂತೆ ಸ್ವತಃ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಶಾಸಕ ಯತ್ನಾಳ್, ಪಂಚಮಸಾಲಿ ಮೀಸಲಾತಿ ವಿಚಾರ ಪ್ರಸ್ತಾಪಿಸುತ್ತಿದ್ದಂತೆಯೇ ಎದ್ದು ನಿಂತ ಸಿಎಂ ಬಿ.ಎಸ್. ಯಡಿಯೂರಪ್ಪ ಮೀಸಲಾತಿಗೆ ಸಂಬಂಧಿಸಿದಂತೆ ಇನ್ನು 6 ತಿಂಗಳಲ್ಲಿ ಹಿಂದುಳಿದ ವರ್ಗದ ಆಯೋಗದ ವರದಿ, ಸಮಿತಿ ವರದಿ ತರಿಸಿಕೊಳ್ಳುತ್ತೇನೆ. ನಂತರ …

Read More »

ಸಿಡಿ ಡೀಲ್‌ ದುಡ್ಡಲ್ಲಿ ಐಶಾರಾಮಿ ಕಾರು, ಕಾಫಿ ತೋಟ ಖರೀದಿಸಲು ಹೊರಟಿದ್ದ ಪತ್ರಕರ್ತ!!

ಬೆಂಗಳೂರು: ರಮೇಶ್‌ ಜಾರಕಿಹೊಳಿ ಅಶ್ಲೀಲ ಸಿಡಿ ಹಗರಣ ಸಂಬಂಧ ಬಂಧಿತರಾಗಿರುವ ಪತ್ರಕರ್ತರಲ್ಲಿ ಒಬ್ಬನಾದ ತುಮಕೂರಿನ ಶಿರಾ ಮೂಲದ ಕಿಂಗ್​ಪಿನ್ ಸಿಡಿ ಡೀಲ್‌ ದುಡ್ಡಲ್ಲಿ ಎರಡು ಐಶಾರಾಮಿ ಕಾರು ಖರೀದಿಸಲು ಮುಂದಾಗಿದ್ದ ಎಂದು ತಿಳಿದುಬಂದಿದೆ. ಮಹೀಂದ್ರಾ ಎಕ್ಸ್‌ಯುವಿ-500 ಹಾಗೂ ಥಾರ್‌ ಜೀಪ್‌ ಖರೀದಸಲು ಆತ ಮುಂದಾಗಿದ್ದ ಎಂದು ಎಸ್‌ಐಟಿ ತನಿಖೆಗಳಿಂದ ತಿಳಿದುಬಂದಿದೆ. ಮಹೀಂದ್ರಾ ಕಾರು ಖರೀದಿಗೆ ಒಂದೂವರೆ ಲಕ್ಷ ಹಾಗೂ ಥಾರ್‌ ಜೀಪ್‌ಗಾಗಿ 25 ಸಾವಿರ ರೂ. ಅಡ್ವಾನ್ಸ್‌ ನೀಡಿದ್ದ ಎಂದು …

Read More »

ರಮೇಶ್ ಜಾರಕಿಹೊಳಿ ಎಫ್‌ಐಆರ್ ಎಸ್‌ಐಟಿಗೆ ವರ್ಗಾವಣೆ!

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದೆ. ಎಸ್‌ಐಟಿ ತಂಡ ಸದಾಶಿವನಗರ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ತಮ್ಮ ಸುಪರ್ದಿಗೆ ಪಡೆದಿದ್ದು ಕಾನೂನಾತ್ಮಕವಾಗಿ ತನಿಖೆ ಕೈಗೆತ್ತಿಕೊಂಡಿದೆ‌. ಇದೇ ವೇಳೆ ಸಂತ್ರಸ್ತೆ ಸೇರಿ ಮೂವರಿಗೆ ಎಸ್‌ಐಟಿ ನೋಟಿಸ್ ನೀಡಿ ವಿಚಾರಣೆಗೆ ಬುಲಾವ್ ನೀಡಿದ್ದಾರೆ. ಸಿಡಿ ಪ್ರಕರಣದ ಸಂಬಂಧ ನಿನ್ನೆ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ದರು. ಇಂದು ರಮೇಶ್ ಜಾರಕಿಹೊಳಿ ಎಫ್‌ಐಆರ್ ಎಸ್‌ಐಟಿ ತನಿಖೆಗೆ ವರ್ಗಾವಣೆ …

Read More »

ಎಸ್ ಐ ಟಿ ತನಿಖೆಯಿಂದ ಸಿಡಿ ಸತ್ಯಾಂಶ ಬಯಲು : ಸತೀಶ ಜಾರಕಿಹೊಳಿ

ವಿಜಯಪುರ : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಎಸ್ ಐ ಟಿ ತನಿಖೆ ನಡೆಸುತ್ತಿದೆ. ತನಿಖೆಯ ಬಳಿಕ ಸತ್ಯಾಂಶ ಬಯಲಾಗಲಿದೆ. ಹೀಗಾಗಿ ಸಿಬಿಐ ತನಿಖೆಗೆ ಆಗ್ರಹಿಸುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟಿದ್ದಾರೆ. ಮೌಢ್ಯ ನಿವಾರಣೆಗಾಗಿ ಜಿಲ್ಲೆಯ ಜುಮನಾಳ ಗ್ರಾಮದಲ್ಲಿ ಭಾನುವಾರ ಸ್ಮಶಾನ ವಾಸ್ತವ್ಯ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸದರಿ ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕೈವಾಡ ಕೇಳಿಬರುತ್ತಿದೆ, ಅವರನ್ನು …

Read More »

ಮನೆ, ಕಟ್ಟಡ ನಿರ್ಮಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದ ನಗರ ಪ್ರದೇಶದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಶುಲ್ಕವನ್ನು ನಗರಾಭಿವೃದ್ಧಿ ಇಲಾಖೆ ಇಳಿಕೆ ಮಾಡಲು ನಿರ್ಧರಿಸಿದ್ದು ಈ ಸಂಬಂಧ ಮಾರ್ಚ್ 10 ರಂದು ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ದರ ನಿಗದಿಗೆ ಈ ಹಿಂದಿನ ಪದ್ಧತಿಯನ್ನು ಕೈಬಿಡಲು ನಗರಾಭಿವೃದ್ಧಿ ಇಲಾಖೆ ನಿರ್ಧರಿಸಿದೆ. ಆಯಾ ಯೋಜನಾ ಪ್ರದೇಶಗಳಲ್ಲಿನ ಜನಸಂಖ್ಯೆ ಆಧರಿಸಿ ಪರಿಷ್ಕೃತ ದರ ನಿಗದಿ ಮಾಡಲಾಗಿದೆ. ಕಟ್ಟಡದ ಮಾರ್ಗಸೂಚಿ ದರದ ಒಟ್ಟು ಮೌಲ್ಯದ ಶೇಕಡಾ 0.1 ರಿಂದ ಶೇಕಡ 0.5 ರವರೆಗೆ …

Read More »

ಸಿ.ಡಿ.ಪ್ರಕರಣ: ಫೇಸ್‌ಬುಕ್ ಖಾತೆ ಅಳಿಸಿ ನಾಪತ್ತೆ; ಲಕ್ಷಗಟ್ಟಲೆ ಹಣ ವರ್ಗಾವಣೆ

ಬೆಂಗಳೂರು: ಸಿ.ಡಿ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾದ ಯುವಕ, ತನ್ನ ಫೇಸ್‌ಬುಕ್‌ ಖಾತೆಯನ್ನು ಅಳಿಸಿ ನಾಪತ್ತೆಯಾಗಿದ್ದಾನೆ. ಆತ ಹಾಗೂ ಆತನ ಪರಿಚಯಸ್ಥರ ಖಾತೆಗೆ ಲಕ್ಷಗಟ್ಟಲೆ ಹಣ ವರ್ಗಾವಣೆ ಆಗಿದೆ. ಆತನ ಪತ್ನಿ ಹೆಸರಿನಲ್ಲಿ ಫಾರ್ಚ್ಯೂನರ್‌ ಕಾರು ಸಹ ಬುಕ್ ಆಗಿರುವುದು ಎಸ್‌ಐಟಿ ವಿಚಾರಣೆಯಿಂದ ಗೊತ್ತಾಗಿದೆ. ಸುದ್ದಿವಾಹಿನಿಗಳಲ್ಲಿ ವರದಿಗಾರನಾಗಿ ಕೆಲಸ ಮಾಡಿದ್ದ ಆತ, ಕಳೆದ ವರ್ಷ ಕೆಲಸ ಬಿಟ್ಟಿದ್ದ. ಪ್ರಭಾವಿ ರಾಜಕಾರಣಿಯೊಬ್ಬರ ಆಪ್ತನಾಗಿ ಗುರುತಿಸಿಕೊಂಡಿದ್ದ. ಇದೀಗ ಆತನಿಗಾಗಿ ಎಸ್‌ಐಟಿ ಅಧಿಕಾರಿಗಳು …

Read More »

ಶಾಕಿಂಗ್‌ ನ್ಯೂಸ್‌ : ಬೆಳಗಾವಿಯಲ್ಲಿ ಒಂದೇ ಕುಟುಂಬದ 19 ಮಂದಿಗೆ ಕರೋನ ಸೊಂಕು.!

ಬೆಳಗಾವಿ : ಒಂದೇ ಕುಟುಂಬದ 19 ಮಂದಿಗೆ ಕರೋನ ಸೊಂಕು ಕಂಡು ಬಂದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ, ರಾಯಭಾಗ ತಾಲೂಕಿನ ಸೌಂದತ್ತಿ ಗ್ರಾಮದ ಒಂದೇ ಕುಟುಂಬದ 19 ಮಂದಿಗೆ ಕರೋನ ಸೊಂಕು ಈಡಾಗಿದ್ದಾರೆ ಎನ್ನಲಾಗಿದ್ದು, ಮಹಾರಾಷ್ಟ್ರದಲ್ಲಿ ನಡೆದ ಸಂಬಂಧರಿಕರ ಕಾರ್ಯಕ್ರಮವೊಂದರಲ್ಲಿ ಈ ಕುಟಂಬ ಭಾಗವಹಿಸಿ ವಾಪಸ್ಸು ತಮ್ಮೂರಿಗೆ ಬಂದಿತ್ತು, ಈ ವೇಳೆ ಅವರಿಗೆ ಕರೋನ ಟೆಸ್ಟ್‌ ಮಾಡಿಸಲಾಗಿದೆ. ನಿನ್ನೆ ಕುಟಂಬದ ಐವರಿಗೆ ಕರೋನ ಸೊಂಕು ಇರೋದು ದೃಡಪಟ್ಟಿದ್ದು, ಇಂದು …

Read More »

ಯುವತಿಯ ಮೊದಲ ವಿಡಿಯೋದಲ್ಲಿ ಬೀದರ್ ಭಾಷೆ ಇದೆ. ನಿನ್ನೆ ಬಿಡುಗಡೆಯಾದ ವಿಡಿಯೋದಲ್ಲಿ ಸುಪೀರಿಯರ್ ಕನ್ನಡ ಭಾಷೆ ಇದೆ.: ಪ್ರಕರಣ ಪಕ್ಕಾ ಪ್ಲಾನ್ ಯತ್ನಾಳ್

ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ರಾಜಕೀಯವಾಗಿ ಮುಗಿಸುವ ನಿಟ್ಟಿನಲ್ಲಿ ವ್ಯವಸ್ಥಿತ ಸಂಚು ನಡೆದಿದೆ. ಸಿಡಿ ಪ್ರಕರಣದ ಮೂಲಕ ಅವರನ್ನು ಹಣಿಸಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿಡಿ ಪ್ರಕರಣದ ಹಿಂದೆ ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಉನ್ನತ ನಾಯಕರಿದ್ದಾರೆ. ಈ ಇಬ್ಬರು ನಾಯಕರಿಂದಲೇ ಸಿಡಿ ಷಡ್ಯಂತ್ರ ನಡೆದಿದೆ. ಇನ್ನು ಯುವತಿಯ ಮೊದಲ ವಿಡಿಯೋದಲ್ಲಿ ಬೀದರ್ ಭಾಷೆ ಇದೆ. ನಿನ್ನೆ ಬಿಡುಗಡೆಯಾದ ವಿಡಿಯೋದಲ್ಲಿ …

Read More »

ಸೆಕ್ಸ್ ಸಿಡಿ ಪ್ರಕರಣ: ಮನೆಯ ಬಾಗಿಲಿಗೆ ಅಂಟಿಸಿದ ನೋಟಿಸ್..!

ವಿಜಯಪುರ: ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ಯುವತಿಗೆ ನೀಡಿರುವ ನೋಟಿಸ್ ಅನ್ನು ಸಂತ್ರಸ್ತೆಯ ತಾಯಿಯ ತವರು ಮನೆಯ ಬಾಗಿಲಿಗೆ ಅಂಟಿಸಿದ್ದಾರೆ. ದಿನೇಶ್ ಕಲ್ಲಹಳ್ಳಿ ದಾಖಲಿಸಿದ್ದ ದೂರಿನ ವಿಚಾರಣೆ ಚಾಲ್ತಿಯಲಿದ್ದು, ಈ ಬಗ್ಗೆ ನಿಮ್ಮ ಹೇಳಿಕೆ ಪಡೆಯಬೇಕಾಗಿರುವುದರಿಂದ ನೋಟಿಸ್ ನೋಡಿದ ಕೂಡಲೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿರುವ ಪೊಲೀಸ್ ಅಧಿಕಾರಿ ಮೊಬೈಲ್ ಸಂಖ್ಯೆಗೆ ಕರೆ ಮಾಡುವಂತೆ ಸೂಚಿಸಲಾಗಿದೆ. ಮನೆಗೆ …

Read More »

ಆ ಯುವತಿ ವಿಡಿಯೋದಲ್ಲಿ ಹೇಳಿಕೆ ನೀಡಿದ್ರೆ ಸಾಲದು; ಸತೀಶ್ ಜಾರಕಿಹೊಳಿ

ಬೆಳಗಾವಿ : ಆ ಯುವತಿ ವಿಡಿಯೋದಲ್ಲಿ ಹೇಳಿಕೆ ನೀಡಿದರೆ ಸಾಲದು, ಅಧಿಕೃತವಾಗಿ ಮುಂದೆ ಬಂದು ತನಗಾದ ಅನ್ಯಾಯದ ಬಗ್ಗೆ ಹೇಳಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಿಡಿ ಪ್ರಕರಣದ ಕುರಿತು ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಗೆ ಮುಂದೆ ಬಂದು ಹೇಳಿದ್ದಾರೋ ಹಾಗೆಯೇ ಆ ಯುವತಿ ಕೂಡ ಮುಂದೆ ಬಂದು ತನಗಾದ ಅನ್ಯಾಯದ ಬಗ್ಗೆ ಹೇಳಿಕೊಳ್ಳಬೇಕು ಆಗ ಮಾತ್ರ …

Read More »