ರಾಮನಗರ: ಇಲ್ಲಿನ ಬನ್ನಿಕುಪ್ಪೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ವೇದವಿದ್ಯಾ ವಿಹಾರ ಗುರುಕುಲಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ ನೆರವೇರಿಸಿದರು. ವೇದ ಉಪನ್ಯಾಸದ ಗುರುಕುಲಕ್ಕೆ ಗುದ್ದಲಿಪೂಜೆ ನೆರವೇರಿಸಿ ಹೋಮ ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವರು, ಸ್ಥಳೀಯರಿಗೆ ಗುರುಕುಲದ ವತಿಯಿಂದ ಸೀರೆ ವಿತರಣೆ ಮಾಡಿದ್ರು. ಈ ವೇಳೆ ಕೇಂದ್ರ ಸಚಿವರಿಗೆ ಸಂಸದ ಡಾ.ಮಂಜುನಾಥ್, ಪತ್ನಿ ಅನುಸೂಯ ಮಂಜುನಾಥ್ ಸೇರಿ ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದ್ರು. ಬಳಿಕ ಬೆಂಗಳೂರು ಹೊರವಲಯದ STRR ರಿಂಗ್ ರಸ್ತೆ …
Read More »ನಕಲಿ ಪ್ರಮಾಣ ಪತ್ರ ವಿತರಣೆ ತಡೆಗಟ್ಟಿ – ನಾಗೇಂದ್ರ ಮನೆ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ
ಬಳ್ಳಾರಿ: ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣಪತ್ರ ವಿತರಣೆ ತಡೆಗಟ್ಟಲು ಒತ್ತಾಯಿಸಿ ಬಳ್ಳಾರಿ ಗ್ರಾಮೀಣ ಶಾಸಕ ಬಿ ನಾಗೇಂದ್ರ ಮನೆ ಮುಂದೆ ವಾಲ್ಮೀಕಿ ಸಮುದಾಯದ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ಭಾರೀ ಸಂಖ್ಯೆ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ಆಗುತ್ತಿವೆ. ಎಸ್ಟಿ ಸಮುದಾಯದ ಶಾಸಕರು ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಾಸಕಾಂಗ ಸಭೆಯಲ್ಲಿ ನಕಲಿ …
Read More »ವಿಧಾನಸೌಧದಲ್ಲಿ ಮಾಧ್ಯಮಗಳ ನಿರ್ಬಂಧಕ್ಕೆ ವಿರೋಧ – ಮಾಧ್ಯಮ ಪ್ರತಿನಿಧಿಗಳಿಂದ ಮೌನ ಧರಣಿ
ಬೆಂಗಳೂರು: ಭದ್ರತೆಯ ನೆಪವೊಡ್ಡಿ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಭಂಧ ವಿಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನ ವಿರೋಧಿಸಿ ಮಾಧ್ಯಮ ಪ್ರತಿನಿಧಿಗಳಿಂದು ಮೌನ ಧರಣಿ ನಡೆಸಿದರು. ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಕುಳಿತು ಮುಖಕ್ಕೆ ಕಪ್ಪು ಮಾಸ್ಕ್ ಧರಿಸಿ ಮೌನ ಧರಣಿ ನಡೆಸಿದರು. ಅಲ್ಲದೇ ಮಾಧ್ಯಮ ಸ್ವಾತಂತ್ರ್ಯ ರಕ್ಷಿಸಲು, ಪ್ರಜಾಸತ್ತಾತ್ಮಕ ಮೌಲ್ಯಗಳನ್ನ ಎತ್ತಿಹಿಡಿಯಲು ಪತ್ರಿಕೋದ್ಯಮ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವ ನಿರ್ಬಂಧಗಳನ್ನ ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಸ್ಥಳಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ (KV …
Read More »ಕೆಎಲ್ಇ ನೂತನ ಚೇರಮನ್ರಾಗಿ ಅಮಿತ ಕೋರೆ ಆಯ್ಕೆ
ಬೆಳಗಾವಿ 20 ಫೆ: ಜಾಗತಿಕ ಸುವಿಖ್ಯಾತ ಶಿಕ್ಷಣ ಸಂಸ್ಥೆಯಾದ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ ಕೋರೆಯವರು ಆಯ್ಕೆಯಾಗಿದ್ದಾರೆ. ಕೆಎಲ್ಇ ಪ್ರಧಾನ ಕಚೇರಿಯಲ್ಲಿ ಜರುಗಿದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಅಮಿತ ಕೋರೆಯವರಿಗೆ ಕೆಎಲ್ಇ ಸಂಸ್ಥೆಯ ಸಾರಥ್ಯವನ್ನು ನೀಡಲಾಯಿತು. ಡಾ.ಪ್ರಭಾಕರ ಕೋರೆ ಅವರು ಸುದೀರ್ಘ 42 ವರ್ಷಗಳ ಅವಧಿಗೆ ಚೇರಮನ್ರಾಗಿ ಸಂಸ್ಥೆಯನ್ನು ಜಾಗತಿಕವಾಗಿ ವಿಸ್ತರಿಸಿದ್ದರು. ಇಂದು ಆ ಸ್ಥಾನವನ್ನು ಅಮಿತ ಕೋರೆಯವರಿಗೆ ಆಡಳಿತ ಮಂಡಳಿಯು …
Read More »ಬಾಂಗ್ಲಾದಲ್ಲಿ ಮಾತ್ರ ಅಲ್ಲ ನಮ್ಮ ದೇಶದಲ್ಲೂ ಹಿಂದೂಗಳ ಸ್ಥಿತಿ ಹೀನಾಯ: ವಿಶ್ವಪ್ರಸನ್ನ ತೀರ್ಥ ಶ್ರೀ
ದಾವಣಗೆರೆ: ಬಾಂಗ್ಲಾದಲ್ಲಿ ಅಷ್ಟೇ ಅಲ್ಲ ನಮ್ಮ ದೇಶದಲ್ಲೂ ಕೂಡ ಹಿಂದೂಗಳ ಪರಿಸ್ಥಿತಿ ಹೀನಾಯವಾಗಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನಾ ತೀರ್ಥ ಶ್ರೀಗಳು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದುಗಳ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದರು. ಇದರ ಬಗ್ಗೆ ಕೇಂದ್ರ ಸರ್ಕಾರ ಕ್ರಮವನ್ನು ಕೈಗೊಳ್ಳಬೇಕು. ಹಿಂದೂಗಳ ಹೀನಾಯ ಸ್ಥಿತಿಯಲ್ಲಿ ಇರೋದು ಕೇವಲ ಬಾಂಗ್ಲಾದಲ್ಲಿ ಅಷ್ಟೇ ಅಲ್ಲ. ನಮ್ಮ ಭಾರತದಲ್ಲಿ ಕೂಡ ಹೀನಾಯ ಸ್ಥಿತಿಯಲ್ಲಿದ್ದಾರೆ ಎಂದು …
Read More »ಕಲಬುರಗಿ: ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ಪ್ರಶ್ನಿಸಿ ತಡೆದಿದಕ್ಕೆ ಶಿಕ್ಷಕರ ಮೇಲೆ ವಿದ್ಯಾರ್ಥಿ ಹಲ್ಲೆ ನಡೆಸಿರುವ ಘಟನೆ ಕಲಬುರಗಿಯ ಹೋಮಿಯೋಪಥಿ ಕಾಲೇಜೊಂದರಲ್ಲಿ ನಡೆದಿದೆ. ಶಹಬಾಜ್ ಎಂಬ ವಿದ್ಯಾರ್ಥಿ ಬ್ಲಾಕ್ನ ಮೇಲ್ವಿಚಾರಣೆ ಮಾಡುತ್ತಿದ್ದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ್ ಮೇಲೆ ಹಲ್ಲೆ ನಡೆಸಿದ್ದಾನೆ. ಕಾಲೇಜಿನಲ್ಲಿ ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ ವಿಷಯದ ಇಂಟರ್ನಲ್ ಎಕ್ಸಾಮ್ ನಡೆಯುತ್ತಿತ್ತು. ಈ ವೇಳೆ ಶಹಬಾಜ್ ಮೊಬೈಲ್ ಬಳಸಿ ನಕಲು ಮಾಡಲು ಮುಂದಾಗಿದ್ದ. ಇದನ್ನು ನೋಡಿದ ಪ್ರಾಧ್ಯಾಪಕರು ಶಹಬಾಜ್ಗೆ ಪ್ರಶ್ನಿಸಿ ಉತ್ತರ ಪತ್ರಿಕೆ ಪಡೆದಿದ್ದರು. ಬಳಿಕ ಕ್ಲಾಸ್ ರೂಮ್ನಿಂದ ಆಚೆ ಹೋಗುವಂತೆ ಹೇಳಿದ್ದರು. ಇದಕ್ಕೆ ಕೆರಳಿ ಕೆಂಡವಾದ ಶಹಬಾಜ್ ಪ್ರಾಧ್ಯಾಪಕರ ಮೇಲೆ ಹಲ್ಲೆ ಮಾಡಿದ್ದ. ವಿದ್ಯಾರ್ಥಿಯ ನಡುವಳಿಕೆ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ ಪಾಲಕರ ಗಮನಕ್ಕೆ ತಂದಿದೆ. ಜೊತೆಗೆ ಮುಂದಿನ ಪರೀಕ್ಷೆಗಳಿಗೆ ಅವಕಾಶ ನೀಡದಿರಲು ನಿರ್ಧಾರ ತೆಗೆದುಕೊಂಡಿದೆ. ಕಾಲೇಜ್ ಆಡಳಿತ ಮಂಡಳಿಯಿಂದಾದಲಿ ಅಥವಾ ಹಲ್ಲೆಗೆ ಒಳಗಾದ ಸಹಾಯಕ ಪ್ರಾಧ್ಯಾಪಕ ಶಿವರಾಜ್ ಕುಮಾರ್ನಿಂದ ಈವರೆಗೂ ಯಾವುದೇ ದೂರು ದಾಖಲಾಗಿಲ್ಲ.
ಕಲಬುರಗಿ: ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ಪ್ರಶ್ನಿಸಿ ತಡೆದಿದಕ್ಕೆ ಶಿಕ್ಷಕರ ಮೇಲೆ ವಿದ್ಯಾರ್ಥಿ ಹಲ್ಲೆ ನಡೆಸಿರುವ ಘಟನೆ ಕಲಬುರಗಿಯ ಹೋಮಿಯೋಪಥಿ ಕಾಲೇಜೊಂದರಲ್ಲಿ ನಡೆದಿದೆ. ಶಹಬಾಜ್ ಎಂಬ ವಿದ್ಯಾರ್ಥಿ ಬ್ಲಾಕ್ನ ಮೇಲ್ವಿಚಾರಣೆ ಮಾಡುತ್ತಿದ್ದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ್ ಮೇಲೆ ಹಲ್ಲೆ ನಡೆಸಿದ್ದಾನೆ. ಕಾಲೇಜಿನಲ್ಲಿ ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ ವಿಷಯದ ಇಂಟರ್ನಲ್ ಎಕ್ಸಾಮ್ ನಡೆಯುತ್ತಿತ್ತು. ಈ ವೇಳೆ ಶಹಬಾಜ್ ಮೊಬೈಲ್ ಬಳಸಿ ನಕಲು ಮಾಡಲು ಮುಂದಾಗಿದ್ದ. ಇದನ್ನು ನೋಡಿದ ಪ್ರಾಧ್ಯಾಪಕರು ಶಹಬಾಜ್ಗೆ ಪ್ರಶ್ನಿಸಿ ಉತ್ತರ …
Read More »ಬಾಗಲಕೋಟೆಯ ಫಿಶ್, ತರಕಾರಿ ಮಾರ್ಕೆಟ್ ಮೇಲೆ ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್
ಬಾಗಲಕೋಟೆ: ನಿಷೇಧಾಜ್ಞೆಯ ನಡುವೆಯೂ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿನ್ನು ಖಂಡಿಸಿ ಇಂದು ಕೊತ್ತಲೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಭೆ ನಡೆಸುತ್ತಿದ್ದರು. ಸಭೆಯಲ್ಲಿ ಕೇವಲ 8 ಮಂದಿಯಲ್ಲ ಬಹಳಷ್ಟು ಮಂದಿ ಕಲ್ಲು ಎಸೆದಿದ್ದಾರೆ. ಆ ಯುವಕರನ್ನು ಬಂಧಿಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಸಭೆಯಲ್ಲಿ ನಿರ್ಧಾರ ಮಾಡಿದಂತೆ ಹಿಂದೂ ಮುಖಂಡರು …
Read More »ಮಸೀದಿಯಿಂದ ಕಲ್ಲು ಎಸೆಯಲಾಗಿದೆ, ನನ್ನ ಮೇಲೂ ಕಲ್ಲು ಬಿದ್ದಿತ್ತು: ಬಾಗಲಕೋಟೆ ಎಸ್ಪಿ
ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ. ತನ್ವೀರ್ (28) , ಮುಜ್ಜು (23), ಸದ್ದಾಂ(22), ಫಯಾಜ್(24), ಸರ್ಫರಾಜ್(33), ರಿಯಾನ್(21), ಅಯಾನ್(19), ವಸೀಮ್(22) ಬಂಧನಕ್ಕೆ ಒಳಗಾದ ಆರೋಪಿಗಳು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್, ವಿಡಿಯೋ ದೃಶ್ಯಗಳನ್ನು ಆಧಾರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ನಾವು ಆರೋಪಿಗಳನ್ನು ಬಂಧಿಸಿದ್ದೇವೆ. ರಾತ್ರಿ 10:06ಕ್ಕೆ ಕಲ್ಲು ಎಸೆಯಲಾಗಿದೆ. ನಮ್ಮ ಕರ್ತವ್ಯಕ್ಕೆ …
Read More »ಬೆಳಗಾವಿ ಕೈಗಾರಿಕಾ ಅಭಿವೃದ್ಧಿಗೆ ಬಜೆಟ್ನಲ್ಲಿ ವಿಶೇಷ ಪ್ಯಾಕೇಜ್ ಬೇಡಿಕೆ ಮುಖ್ಯಮಂತ್ರಿಗೆ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯಿಂದ ಮನವಿ
ಬೆಳಗಾವಿ: ಬೆಳಗಾವಿ ಪ್ರದೇಶದ ಕೈಗಾರಿಕೆ, ಎಂಎಸ್ಎಂಇಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಮುಂಬರುವ ರಾಜ್ಯ ಬಜೆಟ್ನಲ್ಲಿ ವಿಶೇಷ ನೆರವು ನೀಡುವಂತೆ ಬೆಳಗಾವಿ ವಾಣಿಜ್ಯೋದ್ಯಮ ಸಂಘದ (Belgaum Chamber of Commerce and Industries) ವತಿಯಿಂದ ಮುಖ್ಯಮಂತ್ರಿ ಸಿದ್ಧರಾಮದ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ. ಬೆಳಗಾವಿ ಉತ್ತರ ಕರ್ನಾಟಕದ ಪ್ರಮುಖ ಕೈಗಾರಿಕಾ ಕೇಂದ್ರವಾಗಿದ್ದು, ಎಂಜಿನಿಯರಿಂಗ್, ಫೌಂಡ್ರಿ, ಹೈಡ್ರಾಲಿಕ್ಸ್, ಪ್ರಿಸಿಷನ್ ಘಟಕಗಳು ಹಾಗೂ ಏರೋಸ್ಪೇಸ್ ಕ್ಷೇತ್ರಗಳಲ್ಲಿ ಮಹತ್ವದ ಸ್ಥಾನ ಹೊಂದಿದೆ ಎಂದು ಉಲ್ಲೇಖಿಸಲಾಗಿದೆ. ಸೂಕ್ತ ಬಜೆಟ್ …
Read More »ಜಿಲ್ಲಾಮಟ್ಟದ ಗ್ಯಾರಂಟಿ ಕಾರ್ಯಾಗಾರ ಹಾಗೂ ಉತ್ಸವ ಸಿದ್ಧತೆ ಪರಿಶೀಲನೆ
ಬಾಗಲಕೋಟೆ: ನವನಗರದ ಜಿಲ್ಲಾ ಕಲಾ ಭವನದಲ್ಲಿ ಫೆ. 20ರಂದು ಜಿಲ್ಲಾಮಟ್ಟದ ಗ್ಯಾರಂಟಿ ಕಾರ್ಯಾಗಾರ ಹಾಗೂ ಉತ್ಸವ ಜರುಗಲಿದ್ದು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಬುಧವಾರ ಸಿದ್ಧತಾ ಕಾರ್ಯ ಪರಿಶೀಲಿಸಿದರು. ಕಾರ್ಯಕ್ರಮದ ಮುಖ್ಯ ವೇದಿಕೆ, ಊಟದ ವ್ಯವಸ್ಥೆಯ ಸ್ಥಳ ಪರಿಶೀಲನೆ ಹಾಗೂ ಕಲಾ ಭವನದ ಮುಖ್ಯದ್ವಾರದ ಪಕ್ಕದಲ್ಲಿ ಹೆಚ್ಚುವರಿಯಾಗಿ ಬಂದ ಜನರಿಗೆ ಕಾರ್ಯಕ್ರಮ ವೀಕ್ಷಣೆಗೆ ಎಲ್ಇಡಿ ವ್ಯವಸ್ಥೆ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ …
Read More »
Laxmi News 24×7