Breaking News

ಜಿಲ್ಲೆ

ಸಿ.ಡಿ. ಪ್ರಕರಣ ಎಸ್‌ಐಟಿಗೆ : ಐಜಿಪಿ ಸೌಮೇಂದು ಮುಖರ್ಜಿ ನೇತೃತ್ವ

ಬೆಂಗಳೂರು: ರಮೇಶ್‌ ಜಾರಕಿಹೊಳಿ ಅವರ ಅಶ್ಲೀಲ ವೀಡಿಯೊ ಪ್ರಕರಣದ ಕುರಿತು ವಿಸ್ತೃತ ತನಿಖೆ ನಡೆಸಲು ರಾಜ್ಯ ಸರಕಾರವು ಐಜಿಪಿ ಸೌಮೇಂದು ಮುಖರ್ಜಿ (ಪ್ರಸ್ತುತ ಹೆಚ್ಚುವರಿ ಪೊಲೀಸ್‌ ಆಯುಕ್ತ, ಬೆಂಗಳೂರು) ನೇತೃತ್ವದ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದೆ. ಗೃಹ ಹಾಗೂ ಕಾನೂನು ಸಚಿವ ಬಸವರಾಜ್‌ ಬೊಮ್ಮಾಯಿ ಬುಧವಾರ ಬೆ‌ಳಗ್ಗಿನಿಂದಲೇ ಈ ಕುರಿತು ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾ.9ರಂದು ರಮೇಶ್‌ …

Read More »

ಕಿತ್ತೂರು ಚನ್ನಮ್ಮನ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ: ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ

ಬೆಳಗಾವಿ  : ಬೆಳಗಾವಿ ಜಿಲ್ಲಾಡಳಿತ ವತಿಯಿಂದ ಶುಕ್ರವಾರ (ಮಾ.೧೨) ಬೆಳಿಗ್ಗೆ ೧೦ ಗಂಟೆಗೆ ಕಿತ್ತೂರು ಚನ್ನಮ್ಮನ ಕೋಟೆ ಆವರಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಇದಕ್ಕೂ ಮುಂಚೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ದೇಶದ ೭೫ ಸ್ಥಳಗಳಲ್ಲಿ ಏಕಕಾಲಕ್ಕೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ ನೀಡಲಿದ್ದಾರೆ. ರಾಜ್ಯದ ಬೆಳಗಾವಿ ಜಿಲ್ಲೆಯ ಕಿತ್ತೂರು, ಮಂಡ್ಯ ಜಿಲ್ಲೆಯ ಮದ್ದೂರು ಹಾಗೂ …

Read More »

1 ಕೆ.ಜಿ. 320 ಗ್ರಾಂ ಗಾಂಜಾ ವಶ….

ಬೆಳಗಾವಿ – ಸಿಐಡಿ ಬೆಳಗಾವಿ ಘಟಕದ ಡಿಟೆಕ್ಟಿವ್ ಸಬ್ ಇನ್ಸ್‌ಪೆಕ್ಟರ್‌  ಲಕ್ಷ್ಮಣ ಹುಂಡರದ ರವರಿಗೆ ಬಂದ ಬಾತ್ಮಿ ಮೇರೆಗೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ. ಜುದಾಯಿನಗರದ ವಾಸಿ ಫಾರುಕ್ ಖಾನ್ ತಂದೆ ಅಲಮನವಾಜ್ ಖಾನ್, 35 ವರ್ಷ ಈತನನ್ನು ಹಿಡಿದು ಈತನ ಬಳಿಯಿಂದ 1 ಕೆ.ಜಿ. 320 ಗ್ರಾಂ ಗಾಂಜಾ ಅಂದಾಜು ಕಿಮ್ಮತ್ತು 19,800/ ಒಂದು ಮೊಬೈಲ್ ಫೋನ್ ಹಾಗೂ ನಗದು ಹಣ ರೂ.400/- ಗಳನ್ನು …

Read More »

ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ ಅಂಗಡಿ ತಾಯಿ ವಿಧಿವಶ

ಬೆಳಗಾವಿ: ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ ಅಂಗಡಿ ಅವರ ತಾಯಿ ಗುರುವಾರ ವಿಧಿವಶರಾಗಿದ್ದಾರೆ. ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದಲ್ಲಿ ಸೋಮವ್ವ ಅಂಗಡಿ ( 92) ವಿಧಿವಶರಾಗಿದ್ದಾರೆ. ಕರೊನಾ ಸೋಂಕಿನಿಂದ ದಿ. ಸುರೇಶ ಅಂಗಡಿ ‌ಮೃತಪಟ್ಟು ಮಾರ್ಚ್ 23ಕ್ಕೆ 6 ತಿಂಗಳ ಪೂರ್ಣಗಳ್ಳಲಿದೆ. ಇದೀಗ ಅವರ ತಾಯಿ ಮೃತಪಟ್ಟಿದ್ದರಿಂದ ಅಂಗಡಿ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ಸಂಜೆ ಸ್ವಗ್ರಾಮ ಕೆಕೆ ಕೊಪ್ಪ ನಾಗರಹಾಳದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Read More »

ಬೆಳಗಾವಿ ಐರನ್ ಮ್ಯಾನ್ ಬಿರುದು ಪಡೆದ ಕರ್ನಾಟಕದ ಮೊದಲ ಪೊಲೀಸ್ ಅಧಿಕಾರಿ

ಬೆಳಗಾವಿ: ಐರನ್ ಮ್ಯಾನ್ ಬಿರುದು ಪಡೆದ ಕರ್ನಾಟಕದ ಮೊದಲ ಪೊಲೀಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪೊಲೀಸ್ ಇನ್ಸ್‌ಪೆಕ್ಟರ್‌ ಮುರಗೇಶ ಚನ್ನಣ್ಣವರ ಅವರನ್ನು ಇಂದು ಬೆಳಗಾವಿ ಜಿಲ್ಲಾ ಪೊಲೀಸ್ ಕ್ರೀಡಾ ಕೂಟ ಮುಕ್ತಾಯ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಮುರಗೇಶ ಚನ್ನಣ್ಣವರ 2005 ನೇ ಸಾಲಿನಲ್ಲಿ ಪಿಎಸ್‌ಐ ರಾಗಿದ್ದು 2016ರಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗೆ ಮುಂಬಡ್ತಿ ಹೊಂದಿ ಹಾಲಿ ಹೆಸ್ಕಾಂ ಜಾಗೃತ ದಳ, ಹುಬ್ಬಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2021 ರಲ್ಲಿ ಇತ್ತೀಚೆಗೆ ಓರಿಸಾದ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ದಶಮಾನೋತ್ಸವ ಪ್ರಯುಕ್ತ ಪದವಿ ಹಾಗೂ ಸ್ನಾತಕೋತ್ತರ ಪದವಿ ಆಕಾಂಕ್ಷಿಗಳಿಗೆ ಸುವರ್ಣಾವಕಾಶ

ಬೆಳಗಾವಿ–  ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ದಶಮಾನೋತ್ಸವ ಪ್ರಯುಕ್ತ ಪದವಿ ಹಾಗೂ ಸ್ನಾತಕೋತ್ತರ ಪದವಿ ಆಕಾಂಕ್ಷಿಗಳಿಗೆ ಸುವರ್ಣಾವಕಾಶ ನೀಡಲಾಗಿದೆ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳ ಕೋರಿಕೆಯಂತೆ 2010 ರಿಂದ 2019 ರವರೆಗೆ ವಿವಿಧ ಪದವಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ, ಪರೀಕ್ಷೆಗಳಿಗೆ ಹಾಜರಾಗಲು ಅವಕಾಶವಿಲ್ಲದ ಹಾಗೂ ಪದವಿ ಪೂರ್ಣಗೊಳಿಸದ ಸ್ನಾತಕ (ಬಿ.ಎ., ಬಿ.ಎಸ್.ಸಿ., ಬಿ.ಎಸ್.ಸಿ.(ಸಿ.ಎಸ್), ಬಿ.ಕಾಂ., ಬಿ.ಸಿ.ಎ., ಬಿ.ಬಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಎಡ್., ಬಿ.ಪಿ.ಎಡ್.) ಪದವಿಯ ಹಾಗೂ …

Read More »

ಹಕ್ಕು ಪತ್ರಗಳ ವಿತರಣೆ ವಿಳಂಬ : ತಲೆಯ ಮೇಲೆ ಕಲ್ಲು ಹೊತ್ತುಕೊಂಡು ಪ್ರತಿಭಟನೆ

ಗದಗ,ಮಾ.10(ಹಿ.ಸ): ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹಕ್ಕೆ ಮನೆ ಕಳೆದುಕೊಂಡ ಕುಟುಂಬಗಳು ಸರ್ಕಾರದ ಆಸರೆ ಮನೆಗಳ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಗದಗ ಜಿಲ್ಲೆ ರೋಣ ತಹಶಿಲ್ದಾರ ಕಚೇರಿ ಎದುರು ಬುಧವಾರ ವಿನೂತನ ಪ್ರತಿಭಟನೆ ಮಾಡಿದರು. ರೋಣ ತಹಶಿಲ್ದಾರ್ ಕಚೇರಿ ಬಳಿ ಗಾಡಗೋಳಿ ಗ್ರಾಮದ ನೆರೆ ಸಂತ್ರಸ್ತರು ತಲೆಯ ಮೇಲೆ ಕಲ್ಲು ಹೊತ್ತುಕೊಂಡು ವಿನೂತನ ಹೋರಾಟ ಮಾಡಿದರು. ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹ ಸಂದರ್ಭದಲ್ಲಿ ನೂರಾರು ಕುಟುಂಬಗಳು ಮನೆ …

Read More »

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ

ಬೆಂಗಳೂರು(ಮಾ.10): ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಸಚಿವೆ ಶಶಿಕಲಾ ಜೊಲ್ಲೆ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ …

Read More »

ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ: ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ

ಹಾಸನ: ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಇರುತ್ತವೆ. ಹಾಗಾಗಿ ಯಾರೂ ಆತ್ಮಹತ್ಯೆ ಕಡೆಗೆ ಮುಖ ಮಾಡಬಾರದು ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎನ್‌. ನಂದಿನಿ ಹೇಳಿದರು. ನಗರದ ಎವಿಕೆ ಕಾಲೇಜಿನಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸ್ಪೂರ್ತಿ ರೇಂಜರ್‌ ಘಟಕ, ಭಾರತ ಸೇವಾದಳ ಜಿಲ್ಲಾ ಸಮಿತಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಮಹಿಳಾ ಜಾಗೃತಿ ಶಿಬಿರದಲ್ಲಿ ಮಹಿಳೆ ಮತ್ತು ಕಾನೂನಿನ ರಕ್ಷಣೆ ಎಂಬ ವಿಷಯ ಕುರಿತು ಮಾತನಾಡಿದರು. ಮನೆಯಲ್ಲಿ …

Read More »

ಕರ್ನಾಟಕಕ್ಕೆ ಬರುವ ಪ್ರವಾಸಿಗರಿಗೆ ವಿಶ್ವ ದರ್ಜೆಯ ಸೌಲಭ್ಯ

ಬೆಂಗಳೂರು, ಮಾ.10- ದೇಶ-ವಿದೇಶಗಳಿಂದ ರಾಜ್ಯಕ್ಕೆ ಬರುವ ಪ್ರವಾಸಿಗರಿಗೆ ವಿಶ್ವ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ತ್ರಿಸ್ಟಾರ್ ಹೋಟೆಲ್ ನಿರ್ಮಾಣ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ರ್ವ ಅವರು ಮೆ: ರೈಟ್ಸ ಸಂಸ್ಥೆ ಅಧಿಕಾರಿಗಳು ಹಾಗೂ ಕೆ ಎಸ್ ಟಿ ಡಿ ಸಿ ಅಕಾರಿಗಳ ಜೊತೆ ಸಭೆಯಲ್ಲಿ ಮಾತನಾಡಿದರು. ರಾಜ್ಯದ ಪ್ರಖ್ಯಾತ ಪ್ರವಾಸಿ ತಾಣಗಳಾದ ಬೇಲೂರು, ಹಂಪಿ, …

Read More »