ಲಖನೌ: ಮಹಿಳಾ ದಿನಾಚರಣೆಯ ಅಂಗವಾಗಿ ಉತ್ತರ ಪ್ರದೇಶದ ಲಖನೌ ಜಿಲ್ಲಾಡಳಿತ ಇಂದು ಮಹಿಳೆಯರಿಗೆ ಹಲವು ಪ್ರವಾಸಿ ತಾಣಗಳಿಗೆ ಉಚಿತ ಪ್ರವೇಶ ಘೋಷಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಲಖನೌ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ಪ್ರಕಾಶ್, ಮಿಷನ್ ಶಕ್ತಿ ಯೋಜನೆಯಡಿ ಉಚಿತ ಪ್ರವೇಶದ ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ. ಚೋಟಾ ಇಮಾಂಬರ, ಬಡಾ ಇಮಾಂಬರಾ ಮತ್ತು ಪಿಕ್ಚರ್ ಗ್ಯಾಲರಿಗೆ ಮಹಿಳೆಯರಿಗೆ ಇಂದು ಉಚಿತ ಪ್ರವೇಶ ಘೋಷಿಸಲಾಗಿದೆ. ಇತ್ತ ಪುರಾತತ್ವ ಇಲಾಖೆ …
Read More »ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ
ಗೋಕಾಕ:ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ ಸೋಲು ಗೆಲುವಿಗೆ ಮಹತ್ವ ನೀಡದೆ ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳುವಂತೆ ಡಿ.ವಾಯ್.ಎಸ್.ಪಿ ಜಾವೇದ ಇನಾಮದಾರ ಹೇಳಿದರು ರವಿವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಜೆಸಿಐ ಸಂಸ್ಥೆಯವರು ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಹಿಳೆಯರು ಇಂದು ಮನೆಗೆ ಸಿಮಿತವಾಗದೆ ಎಲ್ಲ ಕ್ಷೇತ್ರಗಳಲೂ ಮಾದರಿಯಾಗಿ ಕಾರ್ಯನಿರ್ವಸುತ್ತಿದ್ದಾರೆ. ಇಂತಹ ವೇದಿಕೆಗಳ ಸದುಪಯೋಗದಿಂದ ತಮ್ಮಲ್ಲಿಯ ಪ್ರತಿಭೆ ಹಾಗೂ …
Read More »ಉಡುಪಿ ಪೇಜಾವರ ಮಠದಲ್ಲಿ ಬೆಂಕಿ ಅವಘಡ
ಉಡುಪಿ : ಉಡುಪಿಯ ಪೇಜಾವರ ಮಠದಲ್ಲಿ ಎಸಿಯ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಈ ಸಂದರ್ಭದಲ್ಲಿ ಯಾವುದೇ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ. ಈ ಅಗ್ನಿ ಅನಾಹುತ ವೇಳೆ ಪೇಜಾವರ ಶ್ರೀಗಳು ಮಠದಲ್ಲಿರಲಿಲ್ಲ . ಅಷ್ಟೇ ಅಲ್ಲದೆ, ಅವಘಡದಿಂದ ಮಠದ ಪೀಠೋಪಕರಣಗಳಿಗೆ ಹಾನಿಯಾಗಿಲ್ಲ ಎಂದೂ ತಿಳಿದುಬಂದಿದೆ . ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಉಡುಪಿ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Read More »ಟೇಪ್ ನಲ್ಲಿರುವ ಮಹಿಳೆ ಆರ್ ಟಿ ನಗರದಲ್ಲಿರುವ ಮಹಿಳೆಯರ ವಸತಿ ಗೃಹದಲ್ಲಿದ್ದಳು: ಆದರೆ ಆಕೆ ಈಗ ಎಲ್ಲಿದ್ದಾಳೆ..?
ಬೆಂಗಳೂರು: ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿದ್ದ ಮಹಿಳೆ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸರು ಶೋಧ ನಡೆಸಿದ್ದಾರೆ. ಆದರೆ ಆ ಮಹಿಳೆಯ ಬಗ್ಗೆ ವಿವರಣೆ ಕೇಳಲು ಪೊಲೀಸರು ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿದ್ದಾರೆ, ಆದರೆ ಅವರು ಯಾವುದೇ ಮಾಹಿತಿ ನೀಡಲಿಲ್ಲ. ಇದು ಯಾಕೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಇವರ ನಾಯಕನ ಜೊತೆಗಿನ ದೂರವಾಣಿ ಕರೆಗಳು, ಕಾಲ್ ರೆಕಾರ್ಡ್ ಮುಂತಾದವುಗಳ ಆಧಾರದ ಮೇಲೆ, ಸೆಕ್ಸ್ ಟೇಪ್ ನಲ್ಲಿರುವ ಮಹಿಳೆ …
Read More »ಅಕ್ರಮ ಚೀಟಿ ವ್ಯವಹಾರ ನಡೆಸಿ ಒಂದೂವರೆ ಕೋಟಿ ರೂ. ಗುಳುಂ ಮಾಡಿದ ಖತರ್ನಾಕ್ ದಂಪತಿ ಅರೆಸ್ಟ್
ನೆಲಮಂಗಲ(ಮಾ.07): ಬದುಕು ಕಟ್ಟಿಕೊಳ್ಳಲು ದೂರದೂರುಗಳಿಂದ ಬೆಂಗಳೂರಿಗೆ ಬಂದಿದ್ದವರು, ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡಿ ತಿಂಗಳಾದ್ರೆ ಮನೆ ಬಾಡಿಗೆ, ರೇಷನ್, ಮಕ್ಕಳ ಸ್ಕೂಲ್ ಫೀಸ್ ಎಲ್ಲಾ ಖರ್ಚು ಕಳೆದು ಉಳಿತಾಯಕ್ಕಾಗಿ ಚಾಚೂ ತಪ್ಪದೆ ಚೀಟಿ ಕಟ್ಟುತ್ತಿದ್ದರು. ಚೀಟಿ ಹಣ ಸಿಗುತ್ತೆ, ಇನ್ನೇನು ನಮ್ಮ ಬದುಕು ಹಸನಾಗುತ್ತೆ ಅಂತ ನಿಟ್ಟುಸಿರು ಬಿಡುವಷ್ಟರಲ್ಲಿ ಬದುಕು ಬೀದಿಗೆ ಬಂದು ನಿಂತಿದೆ. ಚೀಟಿಂಗ್ ದಂಪತಿ ಅರೆಸ್ಟ್: ದಿನಪೂರ್ತಿ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುವ ಮಹಿಳೆಯರು ಸಂಜೆಯಾದ್ರೆ ಚೀಟಿ ವ್ಯವಹಾರ ಮಾಡುತ್ತಿದ್ದವರ …
Read More »ಮನೆಯಲ್ಲಿ ಕೂರದೇ ರಮೇಶ ಜಾರಕಿಹೊಳಿ ಹೊರ ಬರಬೇಕು.: ಬಾಲಚಂದ್ರ ಜಾರಕಿಹೊಳಿ
ಮನೆಯಲ್ಲಿ ಕೂರದೇ ರಮೇಶ ಜಾರಕಿಹೊಳಿ ಹೊರ ಬರಬೇಕು. ಮಾಧ್ಯಮದವರ ಎದುರು ಬಂದು ಹೇಳಿಕೆ ನೀಡಬೇಕು ಎಂದು ವಿನಂತಿ ಮಾಡುತ್ತೇನೆ. ರಮೇಶ್ ಜಾರಕಿಹೊಳಿ ದೂರು ನೀಡದಿದ್ದರೆ ನಾವೇ ದೂರು ನೀಡುತ್ತೇವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ನಾಳೆಯಿಂದ ಇದು ಯಾವ ಟರ್ನ್ ಪಡೆಯುತ್ತದೆಯೋ ಗೊತ್ತಿಲ್ಲ. ಫೇಕ್ ವಿಡಿಯೋ ಇದೆ. ಲ್ಯಾಬ್ ಟೆಸ್ಟ್ ನಡೆದರೆ ಅದರ ಸತ್ಯಾಸತ್ಯತೆ ಹೊರ ಬರಲಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ತನಿಖೆಗೆ …
Read More »ಅಶ್ಲೀಲ ಸಿಡಿ ಪ್ರಕರಣ: ಕೊಟ್ಟ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ!
ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ಹೊಸ ತಿರುವು ಮೂಡಿದೆ. ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ, ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಪೊಲೀಸರಿಗೆ ನೀಡಿದ್ದ ದೂರನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ಹೌದು, ತಮ್ಮ ವಕೀಲರ ಸಲಹೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ದೂರು ಹಿಂಪಡೆಯುತ್ತಿರುವುದಾಗಿ ವಕೀಲ ಕುಮಾರ್ ಪಾಟೀಲ್ ಅವರಿಗೆ ಪತ್ರ ರವಾನಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದಿನೇಶ್ ಪರ ವಕೀಲರು ದೂರು …
Read More »ನಟೋರಿಯಸ್ ರೌಡಿ ಚಡ್ಡಿ ಕಿರಣ್ಗೆ ಪೊಲೀಸರ ಗುಂಡೇಟು..!
ಬೆಂಗಳೂರು, ಮಾ.7- ನಗರದಲ್ಲಿ ಮತ್ತೆ ಪೊಲೀಸರ ಪಿಸ್ತೂಲು ಸದ್ದು ಮಾಡಿದೆ. ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರಾಜಗೋಪಾಲ ನಗರದ ನಟೋರಿಯಸ್ ರೌಡಿ ಕಿರಣ್ ಅಲಿಯಾಸ್ ಚಡ್ಡಿ ಕಿರಣ್ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿಯುವಲ್ಲಿ ನಂದಿನಿ ಲೇಔಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ರೌಡಿ ಕಿರಣ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ನಂದಿನಿ ಲೇಔಟ್ ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ …
Read More »ದಿನೇಶ್ ಕಲ್ಲಹಳ್ಳಿ ದೂರು ವಾಪಸ್: ತುರ್ತು ಸುದ್ದಿಗೋಷ್ಠಿ ಕರೆದ ಬಾಲಚಂದ್ರ ಜಾರಕಿಹೊಳಿ !!
ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ದೂರು ವಾಪಸ್ ಪಡೆದುಕೊಳ್ಳಲು ಮುಂದಾಗಿದ್ದು, ಈ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ಆಹ್ವಾನಿಸಿದ್ದಾರೆ. ಸಂಜೆ 5 ಗಂಟೆಗೆ ಕುಮಾರ ಕೃಪಾ ಹೋಟೆಲ್ ನಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.
Read More »ಗೇೂಕಾಕ ತಾಲ್ಲೂಕಿನ ಪಿ ಜಿ.ಹುಣಶ್ಯಾಳ ಕ್ರಾಸ್ ಬಳಿ ಜಾರಕಿಹೋಳಿ ಅಭಿಮಾನಿಗಳಿಂದ ಮುಂದುವರಿದ ಪ್ರತಿಭಟನೆ.
ಗೋಕಾಕ: ತಾಲೂಕಿನ ಪಿ.ಜಿ. ಹುಣಶ್ಯಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ, ಸದಸ್ಯರು ಹಾಗೂ ಗ್ರಾಮಸ್ಥರು ರಮೇಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ದಿನದಿಂದ ದಿನಕ್ಕೆ ರಂಗೆರುತ್ತಿರುವ ಪಿ.ಜಿ ಹುಣಶ್ಯಾಳ ಕ್ರಾಸ್ ಬಳಿ ನಡೆಯುತ್ತಿರುವ ಪ್ರತಿಭಟನೆ. ದಿನೇಶ ಕಲ್ಲಹಳ್ಳಿಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ. ನಕಲಿ ಸಿ.ಡಿ ತಯಾರಿಸಿ ವಿರೋದಿಗಳಿಂದ ಷಡ್ಯಂತ್ರ ರೂಪಿಸಿರುವ ನಕಲಿ ಸಿ.ಡಿಯಿಂದಾಗಿ ರಮೇಶ ಜಾರಕಿಹೊಳಿ ಅವರ ರಾಜಕೀಯ ಕ್ಷೇತ್ರದಲ್ಲಿನ ಏಳಿಗೆ ಸಹಿಲಾರದವರ ಷಡ್ಯಂತ್ರದಿಂದ ಇಷ್ಟು ದಿನದಿಂದ ರಾಜಕೀಯವಾಗಿ ಮುಂದು ವರೆದದನ್ನು …
Read More »
Laxmi News 24×7