Breaking News

ಜಿಲ್ಲೆ

ಶಾಸಕ ಸತೀಶ ಜಾರಕಿಹೊಳಿ ಜೊತೆ ಮತ್ತೊಮ್ಮೆ ಹೆಲಿಕಾಪ್ಟರ್ ವಿಹಾರಕ್ಕೆ MBV ಅವಕಾಶ!! ಶಿವಾಜಿ ಮಹಾರಾಜರ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಹ್ವಾನ

ಬೆಳಗಾವಿ:   ಸದಾ ಒಂದಿಲ್ಲದೊಂದು  ವಿನೂತನವಾಗಿ ಕಾರ್ಯಕ್ರಮ ಹಮ್ಮಿಕೊಂಡು ರಾಜ್ಯದ ಜನರ ಗಮನ ಸೆಳೆಯುವ ಮಾನವ ಬಂಧುತ್ವ ವೇದಿಕೆ  ಸಂಘಟನೆ  ಇದೀಗ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯ ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಿದೆ. ವಿಶೇಷ ಎಂದ್ರೆ ಮತ್ತೊಮ್ಮೆ ಶಾಸಕ ಸತೀಶ ಜಾರಕಿಹೊಳಿ ಅವರೊಂದಿಗೆ ಹೆಲಿಕಾಪ್ಟರ್ ವಿಹಾರಕ್ಕೆ  ಅವಕಾಶ ಕಲ್ಪಿಸಿದೆ. ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಹಾಗೂ ಅವರ ಪಟ್ಟಾಭಿಷೇಕ ನಿರಾಕರಣೆ ಮತ್ತು ಆಡಳಿತ ಪತನವಿಷಯದ ಕುರಿತು ಪ್ರಬಂಧ ಹಾಗೂ ಭಾಷಣ ಸ್ಪರ್ಧೆ …

Read More »

ರಮೇಶ ಸಿಡಿ ಪ್ರಕರಣದಿಂದ ಮುಕ್ತರಾಗಲೆಂದು ಅಭಿಮಾನಿಗಳಿಂದ 30 ಕಿ.ಮೀ ದೀರ್ಘ ದಂಡ ನಮಸ್ಕಾರ

ಗೋಕಾಕ : ಮಾಜಿ ಸಚಿವ ರಮೇಶ ಜಾರಕಿಹೊಳಿ ಶೀಘ್ರ ಸಿಡಿ ಪ್ರಕರಣದಿಂದ ಮುಕ್ತವಾಗಲೆಂದು ಪ್ರಾರ್ಥಿಸಿ  ತವಗ ಗ್ರಾಮದ ಇಬ್ಬರು ಅಭಿಮಾನಿಗಳು  ದೀರ್ಘ ದಂಡ ನಮಸ್ಕಾರ ಹಾಕಿದ್ದರು. ತವಗ ಗ್ರಾಮದ ನಿವಾಸಿಗಳಾದ ಲಕ್ಕಪ್ಪ ಹತ್ತರಕಿ, ಶ್ರಿಕಾಂತ ದುಂಡರಗಿ ಎಂಬ ರಮೇಶ ಅಭಿಮಾನಿಗಳು  ತವಗ ಗ್ರಾಮದಿಂದ ಗೋಕಾಕ್ ವರೆಗೆ ಸುಮಾರು 30 ಕಿ.ಮೀ ದಿಡ್  ನಮಸ್ಕಾರ್ ಕೈಗೊಂಡಿದ್ದಾರೆ. ಇದೇ ವೇಳೆ ಲಕ್ಕಪ್ಪ ಮಾತನಾಡಿ, ರಮೇಶ ಜಾರಕಿಹೊಳಿ ಅವರಿಗೊಸ್ಕರ್ ಬೆಳಗಾವಿಯಿಂದ ಬೆಂಗಳೂರು, ದೆಹಲಿ ಅವರಿಗೆ ಹೋರಾಟ …

Read More »

ದಿವ್ಯಳನ್ನು ಬಿಗ್‍ ಮನೆಯಿಂದ ಕಳಿಸಿಕೊಡ್ಬೇಕು ಅಂತ ಮಂಜು ಹೇಳಿದ್ಯಾಕೆ..?

ಬೆಂಗಳೂರು: ಬಿಗ್‍ಬಾಸ್ ಸೀಸನ್ 8ರ ಮೊದಲ ವೀಕೆಂಡ್ ಎಪಿಸೋಡ್ ಪ್ರಸಾರವಾಗಿದೆ. ‘ವಾರದ ಕಥೆ ಕಿಚ್ಚನ ಜೊತೆ’ಯಲ್ಲಿ ಸುದೀಪ್ ಎಂದಿನಂತೆ ತಮ್ಮ ಮಾತುಗಾರಿಕೆ, ಹಾಸ್ಯದಿಂದ ಮನೆಯ ಸದಸ್ಯರು ತಮ್ಮ ಮಾತಿಗೆ ತಲೆದೂಗುವಂತೆ ಮಾಡಿದರು. ಅಂತೆಯೇ ಸುದೀಪ್ ಅವರು ಎಲ್ಲರ ಬಳಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಹೇಳಿದರು. ಹೌದು. ಬಿಗ್ ಮನೆಯಲ್ಲಿ ಅತ್ಯಂತ ಉತ್ಸಾಹದಿಂದ ಮನೆಮಂದಿಯನ್ನು ನಗಿಸುವ ಲ್ಯಾಗ್ ಮಂಜು ಬಳಿ ಮನೆಯ ಸದಸ್ಯರ ಯಾವ ಒಂದು ವಿಚಾರ ಒಳ್ಳೆಯದಿದೆ ಹಾಗೂ …

Read More »

ಸ್ವಾವಲಂಬನೆ ಮಹಿಳೆಯರ ಗುರಿಯಾಗಲಿ: ಸಚಿವೆ ಶಶಿಕಲಾ ಜೊಲ್ಲೆ

ಚಿಕ್ಕೋಡಿ: ನಿಪ್ಪಾಣಿಯಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯ “ಉದ್ಯೋಗಿನಿ ಯೋಜನೆ”ಯ ಫಲಾನುಭವಿಗಳಿಗೆ, ಒಂದು ದಿನದ ತರಬೇತಿ ಕಾರ್ಯಗಾರಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಫಲಾನುಭವಿಗಳಿಗೆ ಸಾಲ ಸೌಲಭ್ಯದ ಚೆಕ್ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವರು, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಈ ಸಲುವಾಗಿ ನಮ್ಮ ಇಲಾಖೆಯ ಹಾಗೂ ಬ್ಯಾಂಕ್ ಗಳ ಸಹಯೋಗದಲ್ಲಿ, …

Read More »

ವರವರ ರಾವ್ ಆಸ್ಪತ್ರೆಯಿಂದ ಬಿಡುಗಡೆ

ಮುಂಬೈ: ಎಲ್ಗಾರ್ ಪರಿಷತ್ ಪ್ರಕರಣ, ಮಾವೋವಾದಿಗಳೊಂದಿಗೆ ನಂಟು ಹೊಂದಿರುವ ಆರೋಪ ಎದುರಿಸುತ್ತಿರುವ ಕವಿ, ಹೋರಾಟಗಾರ ವರವರ ರಾವ್ ಅವರು ನಾನಾವತಿ ಆಸ್ಪತ್ರೆಯಿಂದ ಶನಿವಾರ ರಾತ್ರಿ ಬಿಡುಗಡೆಯಾಗಿದ್ದಾರೆ. 82 ವರ್ಷದ ರಾವ್ ಅವರಿಗೆ ಫೆಬ್ರುವರಿ 22ರಂದು ವೈದ್ಯಕೀಯ ಕಾರಣಗಳಿಗಾಗಿ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಸೂಕ್ತ ಜಾಮೀನುದಾರರು ದೊರೆಯುವವರೆಗೂ ನಗದು ಜಾಮೀನು ನೀಡಲು ಅವಕಾಶ ನೀಡಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದಕ್ಕೆ ಕಳೆದ ಸೋಮವಾರ ನ್ಯಾಯಾಲಯ ಅನುಮತಿ …

Read More »

ಮೂವರು ಖತರ್ನಾಕ್ ಕಳ್ಳರ ಬಂಧನ: 28 ಬೈಕ್ ಜಪ್ತಿ

ಕಲಬುರಗಿ:  ನಗರದ ವಿವಿಧ ಕಾಲೋನಿಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರನ್ನು ಸ್ಟೇಷನ್​ ಬಜಾರ್​​ ಠಾಣೆಯ ಪೊಲೀಸರು   ಬಂಧಿಸಿದ್ದಾರೆ. ವಿಶ್ವನಾಥ್​ ಹಂಗರಗಿ (19), ಮಲ್ಲಿಕಾರ್ಜುನ್​ ಮಲಬುದ್ದಿ (23) ಹಾಗು ಭಗವಂತ ಪೂಜಾರಿ(22) ಬಂಧಿತರು. ಆರೋಪಿ ಕಲಬುರಗಿ ನಗರದ ನಿವಾಸಿಗಳಾಗಿದ್ದು ಇಬ್ಬರು ಮೊಬೈಲ್​ ರಿಪೇರಿ ಕೆಲಸ ಮಾಡುತ್ತಿದ್ದರೆ, ಇನ್ನೋರ್ವ ವಿದ್ಯಾರ್ಥಿಯಾಗಿದ್ದ. ಕಳೆದ ಕೆಲ ದಿನಗಳಿಂದ ಮೂವರು ಸೇರಿ ಕಲಬುರಗಿ ನಗರದ ಖೂಬಾ ಪ್ಲಾಟ್​, ಸಿಐಬಿ ಕಾಲೋನಿ, ಗೊದುತಾಯಿ ನಗರ, ಸಾಯಿ ಮುಂದಿರ, ಸಂತೋಷ್​ ಕಾಲೋನಿ, …

Read More »

ಬೆಳಗಾವಿ – ಧಾರವಾಡ ರೈಲ್ವೆ: ಸಚಿವರ ಉತ್ತರ ಅಸಮರ್ಪಕ ಎಂದ ಕವಟಗಿಮಠ

ಧಾರವಾಡ -ಬೆಳಗಾವಿ ನಡುವೆ ಹೊಸ ರೈಲು ಮಾರ್ಗ ನಿರ್ಮಾಣ ಮಾಡುವ ಸಂಬಂಧ ಘೋಷಣೆಯಾದ ಯೋಜನೆಯು ಯಾವ ಹಂತದಲ್ಲಿದೆ ಎನ್ನುವ ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯನ್ನು ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಸದನದಲ್ಲಿ ಪ್ರಶ್ನೋತ್ತರ ವೇಳೆ ಮೂಲಭೂತ ಸೌಕರ್ಯ ಸಚಿವರಿಗೆ ಕೇಳಿದ್ದರು. ಆದರೆ ಸಚಿವರು ಒದಗಿಸಿದ ಉತ್ತರ ಅಸಮರ್ಪಕವಾಗಿದೆಯೆಂದು ಕವಟಗಿಮಠ ಆಕ್ಷೇಪಿಸಿ, ತುರ್ತಾಗಿ ರಾಜ್ಯ ಸರಕಾರಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು. ಧಾರವಾಡ -ಬೆಳಗಾವಿ ನಡುವೆ ಹೊಸ ರೈಲು ಮಾರ್ಗ …

Read More »

ಬೆಳಗಾವಿ: ಮಹಾನಗರ ಪಾಲಿಕೆ ಎದುರಿನ ಕನ್ನಡ ಧ್ವಜಸ್ತಂಭ ತೆರವಿಗೆ ಆಗ್ರಹಿಸಿ ಮಾರ್ಚ್​​​ 8ರಂದು ಎಂ.ಇ.ಎಸ್​ ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಳಗಾವಿ: ಮಹಾನಗರ ಪಾಲಿಕೆ ಎದುರಿನ ಕನ್ನಡ ಧ್ವಜಸ್ತಂಭ ತೆರವಿಗೆ ಆಗ್ರಹಿಸಿ ಮಾರ್ಚ್​​​ 8ರಂದು ಎಂ.ಇ.ಎಸ್​ ಪ್ರತಿಭಟನೆ ಹಮ್ಮಿಕೊಂಡಿದೆ. ಎಂ.ಇ.ಎಸ್ ಪ್ರತಿಭಟನೆಯಲ್ಲಿ ಸಂಘದ ಮುಖಂಡರು ಪ್ರಚೋದನಕಾರಿ ಭಾಷಣ ಮತ್ತು ಹೇಳಿಕೆಗಳನ್ನು ನೀಡುವ ಸಾಧ್ಯತೆ ಸಹ ಇದೆ. ಇವುಗಳಿಂದ ಶಾಂತಿ ‌ಭಂಗವಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ 2 ದಿನಗಳ ಕಾಲ ಮಹಾರಾಷ್ಟ್ರ ನಾಯಕರ ಪ್ರವೇಶವನ್ನು ನಿಷೇಧಿಸಲಾಗಿದೆ. ನಾಳೆ ಬೆಳಗ್ಗೆ 6ರಿಂದ ಮಾ.9ರವರೆಗೂ ಗಡಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ …

Read More »

ಸಚಿವ ಉಮೇಶ್ ಕತ್ತಿ ಯಡಿಯೂರಪ್ಪ ಮಟ್ಟದಲ್ಲಿ ವರ್ಕೌಟ್ ಮಾಡುತ್ತಿದ್ದರೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ.

ಬೆಳಗಾವಿ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ‌ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಳಗಾವಿ ಜಿಲ್ಲಾ ಉಸ್ತುವಾರಿ ಪಟ್ಟಕ್ಕಾಗಿ ಜಟಾಪಟಿ ಶುರುವಾಗಿದೆ. ಬೆಳಗಾವಿಯ ಇಬ್ಬರು ಸಚಿವರಿಂದ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ದೊಡ್ಡ ಮಟ್ಟದಲ್ಲಿ ಲಾಬಿ ನಡೆದಿದ್ದು, ಬೆಳಗಾವಿ ಜಿಲ್ಲೆಯನ್ನು ತಮ್ಮ ಕಂಟ್ರೋಲ್​ಗೆ ತೆಗೆದುಕೊಳ್ಳಲು ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಉಮೇಶ್ ಕತ್ತಿಯಿಂದ ದೆಹಲಿ ಮಟ್ಟದಲ್ಲೂ ಲಾಬಿ ನಡೆದಿದೆ. ಸಚಿವ ಉಮೇಶ್ ಕತ್ತಿ ಯಡಿಯೂರಪ್ಪ ಮಟ್ಟದಲ್ಲಿ ವರ್ಕೌಟ್ ಮಾಡುತ್ತಿದ್ದರೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ …

Read More »

ಸಪ್ತಾಹ ನಿಮಿತ್ಯ ಸಾಂಸ್ಕøತಿಕ ಕಾರ್ಯಕ್ರಮ

ಸಪ್ತಾಹ ನಿಮಿತ್ಯ ಸಾಂಸ್ಕøತಿಕ ಕಾರ್ಯಕ್ರಮ ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಶಿವಶರಣ ಹರಳಯ್ಯನವರ ಹಾಗೂ ಬುದ್ಧ,ಬಸವ,ಅಂಬೇಡಕರರ 79 ನೇ ವಾರ್ಷಿಕೋತ್ಸವದ ಸಪ್ತಾಹ ಸಮಾರಂಭವು ದಿ.7 ಮತ್ತು 8 ರಂದು ನಡೆಯಲಿದೆ. ದಿ.7ರಂದು ಅಭಿಷೇಕ ಕಾರ್ಯಕ್ರಮವು ಸಿದ್ದಯ್ಯಸ್ವಾಮಿ ಹಿರೇಮಠ ಇವರಿಂದ ಜರುಗಲಿದೆ. ಸಂಜೆ 5 ಗಂಟೆಗೆ ಸಾಧಕರಿಗೆ ಮತ್ತು ಗ್ರಾಮ ಪಂಚಾಯತ ನೂತನ ಸದಸ್ಯರುಗಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಶಿಂದಿಕುರಬೇಟ ಐಡಿಯಲ್ ಅರ್ಪಿಸುವ ಎಸ್.ಬಿ.ಇವೆಂಟ್ಸ್ ಮುರಗೋಡ ಇವರಿಂದ ಸಾಂಸ್ಕøತಿಕ ಕಾರ್ಯಕ್ರಮ …

Read More »