Breaking News

ಜಿಲ್ಲೆ

ಗೋಕಾಕ : ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ 16 ನೇ ಶರಣ ಸಂಸ್ಕøತಿ ಉತ್ಸವದ ಯುವ ಸಮಾವೇಶದಲ್ಲಿ ಐಪಿಎಸ್ ರವಿ ಚಣ್ಣನ್ನವರ ಅವರನ್ನು ಶ್ರೀಮಠದಿಂದ ಸನ್ಮಾನಿಸುತ್ತಿರುವುದು.

ಗೋಕಾಕ: ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ, ಸಾಧನೆ ಮಾಡುವ ಛಲ ಇರಬೇಕು. ವಿದ್ಯಾರ್ಜನೆಯೇ ನನ್ನ ಕಸಬು ಎಂದು ಐಪಿಎಸ್ ರವಿ ಚಣ್ಣನ್ನವರ ಹೇಳಿದರು. ಸೋಮವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಇಲ್ಲಿನ ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವದ ಯುವ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಯುವ ಜನತೆಗೆ ಜ್ಞಾನಾರ್ಜನೆ ಮುಖ್ಯವಾಗಿದೆ ಅದನ್ನು ಕಲಿಯಬೇಕು. ನನಗೆ ಸ್ವಾಮಿ ವಿವೇಕಾನಂದ, ಚಂದ್ರಶೇಖರ ಆಝಾದ, ಭಗತ್‍ಸಿಂಗ್ ಅವರ …

Read More »

ಶೂಟಿಂಗ್ ವೇಳೆ ಸಂಭವಿಸಿದ ಅವಗಡ; ಅಪಾಯದಿಂದ ಪಾರಾದ ರಿಷಬ್ ಶೆಟ್ಟಿ

ಹಾಸನ : ಬೇಲೂರು ಬಳಿ ಚಿರಣ ನಡೆಸುತ್ತಿದ್ದ ಸಂದರ್ಭದಲ್ಲಿ ನಟ ರಿಷಬ್ ಶೆಟ್ಟಿ ಚಿತ್ರೀಕರಣದ ವೇಳೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಹೀರೋ ಚಿತ್ರದ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದ್ದು, ಪೆಟ್ರೋಲ್ ಬಾಂಬ್ ಗೆ ಬೆಂಕಿ ಹಿಡಿಯಿತು. ಅದರ ಬೆಂಕಿ ರಿಷಬ್ ಶೆಟ್ಟಿ ಅವರ ಬೆನ್ನಿಗೆ ಕೂಡ ತಗುಲಿತ್ತು ಎಂದು ವರದಿಗಳು ತಿಳಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಈ ಕುರಿತಾಗಿ ಹೇಳಿಕೆ ನೀಡಿರುವ ಚಿತ್ರತಂಡ ರಿಷಬ್ ಶೆಟ್ಟಿ …

Read More »

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2.74 ಕೋಟಿ ಮೌಲ್ಯದ 207 ಐಫೋನ್ ವಶ

ಬೆಂಗಳೂರು:ಯುಎಸ್ ದಂಪತಿಯಿಂದ ಅಪಾರ ಮೊತ್ತದ 207 ಐಫೋನ್ ಗಳನ್ನು ವಶಪಡಿಸಿಕೊಂಡಿರವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು. ಈವರೆಗೂ ವಶಪಡಿಸಿಕೊಂಡಿರುವ ಫೋನ್ ಸಂಬಂಧಿ ಪ್ರಕರಣಗಳಲ್ಲಿ ಇದು ಅತಿ ದೊಡ್ಡ ಪ್ರಕರಣ ಎಂದು ಪರಿಗಣಿಸಲಾಗಿದ್ದು, ಇದರಲ್ಲಿ ಫೋನ್ಗಳು ಐಫೋನ್ 12 ಪ್ರೊ ಮತ್ತು ಪ್ರೊ ಮ್ಯಾಕ್ಸ್ ಮಾದರಿಗಳಾಗಿದ್ದವು ಮತ್ತು ಅವುಗಳ ಒಟ್ಟು ಮೌಲ್ಯ 2, 74,19,400 ರೂ. ಎಂದು ಹೇಳಲಾಗುತ್ತಿದೆ. ಅಷ್ಟು ಮಾತ್ರವಲ್ಲದೆ, ರಸ್ತೆ ಮೂಲಕ ಹೈದರಾಬಾದ್‌ಗೆ ಸಾಗಿಸಲು ವಿಮಾನ …

Read More »

ಇಂದು ಮತ್ತೆ ಅಡುಗೆ ಅನಿಲ ದರದಲ್ಲಿ 25 ರೂ. ಏರಿಕೆ..!

ಬೆಂಗಳೂರು,ಮಾ.1-ಕಳೆದ ಎರಡು ತಿಂಗಳಿನಿಂದ ಸತತವಾಗಿ ಆರು ಬಾರಿ ಅಡುಗೆ ಅನಿಲ ದರ ಏರಿಕೆಯಾಗಿದೆ. ಇಂದು ಮತ್ತೆ 25 ರೂ. ದರ ಹೆಚ್ಚಳವಾಗಿದ್ದು ಇದರಿಂದ ಜನಸಾಮಾನ್ಯರು ತತ್ತರಿಸುವಂತಾಗಿದೆ. ಇಂದು ಬೆಳಗ್ಗೆ ದರ ಏರಿಕೆ ಬಳಿಕ 14.2 ಕೆಜಿ ಸಿಲಿಂಡರ್‍ನ ದರ 822 ರೂ.ಆಗಿದೆ. ಎಲ್‍ಪಿಜಿ ದರ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಪೆಟ್ರೋಲ್ ಡೀಸೆಲ್ ದರದ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಗ್ಯಾಸ್ ಸಿಲಿಂಡರ್‍ನ ಬೆಲೆ ಏರಿಕೆ ತೀವ್ರ ಆಘಾತ ಮೂಡಿಸಿದೆ. ಅಡುಗೆ …

Read More »

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು,ಮಾ.1- ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳದ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಸ್ಥಿತಿ ತೀವ್ರ ಸಂಕಷ್ಟದಲ್ಲಿದೆ. ಇವರಿಗೆ ಪಿಂಚಣಿ ಮತ್ತು ವೈದ್ಯಕೀಯ ಸವಲತ್ತನ್ನು ಕೂಡಲೇ ಜಾರಿಗೆ ತರಬೇಕೆಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿ.ಆರ್.ಶಿವಶಂಕರ್, ಬಿ.ನಾಗರತ್ನ ಒತ್ತಾಯಿಸಿದರು. ನಿವೃತ್ತ ಕಾರ್ಯಕರ್ತೆಯರಿಗೆ ಹಿಂದೆ ನೀಡುತ್ತಿದ್ದ ಇಡಿಗಂಟನ್ನು ನಿಲ್ಲಿಸಲಾಗಿದೆ. ಅವರಿಗೆ ನಿವೃತ್ತ ವೇತನವನ್ನೂ ನೀಡುತ್ತಿಲ್ಲ. ಈ ಕೂಡಲೇ ಕನಿಷ್ಠ ವೇತನ ನೀಡಬೇಕೆಂದು ಆಗ್ರಹಿಸಿದರು. …

Read More »

ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರುಳುಗಾರಿಕೆ.

ಕರೋಣದಿಂದಾಗಿ ಈ ಭಾರಿ ಜನರು ಜೀವ ಕಳೆದುಕೊಂಡು ಜೀವನ‌ ನರಕಯಾತನೆ ಅನುಭವಿಸುತ್ತಿದ್ದಾರೆ..ಮನೆ ಮಾಡಿಕೊಳ್ಳಲು ಮರಳು ಸಿಗದಂತಾ ಪರಿಸ್ಥಿತಿ ನಿರ್ಮಾಣವಾಗಿದೆ…ಆದ್ರೆ ಕೆಲವರು ಇದನ್ನೆ ಸದ್ಬಳಿಕೆ ಮಾಡಿಕೊಂಡು ಎಗ್ಗಿಲ್ಲದೆ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದಾರೆ.ಹೌದು ಅಕ್ರಮವಾಗಿ ಕೃತಕ ಮರಳು ತಯಾರಿಕೆಗಳನ್ನು ಮಾಡಿಕೊಂಡು ಜನರ ಫಲವತ್ತಾದ ಜಮೀನುಗಳನ್ನ ನಾಶಮಾಡುತ್ತಿರುವ ದೃಶ್ಯ ಕಂಡು ಬರೋದು ಬಾಗಲಕೋಟ ಜಿಲ್ಲೆಯ ಜಮಖಂಡಿ ಹಾಗೂ ರಬಕವಿ ಬನಹಟ್ಟಿ ತಾಲೂಕಿನಾದ್ಯತ ನಡೆದಿದೆ.ಬನಹಟ್ಟಿ ತಾಲೂಕಿನ‌ ಬಂಡಿಗಣ್ಣಿ ಕ್ರಾಸ್ ಹತ್ತಿರ ಪ್ರಕಾಶ್ ಜಂಬಗಿ ಎಂಬಾತ ಹೊರವಲಯದ …

Read More »

ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವೋಮನ್ ಎಂದ ರಮೇಶ್ ಜಾರಕಿಹೊಳಿ

ಬೆಳಗಾವಿ: ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಧ್ಯೆ ಟಾಕ್‍ಫೈಟ್ ಮುಂದುವರಿದಿದೆ. ಲಕ್ಷ್ಮಿ ಹೆಬ್ಬಾಳ್ಕರ್‍ರನ್ಬು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗೆಲ್ಲಿಸಿದ್ದು ನಾನೇ ಎಂದು ಪದೇಪದೇ ಹೇಳುತ್ತಿದ್ದ ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ್ದ, ಲಕ್ಷ್ಮಿ ಹೆಬ್ಬಾಳ್ಕರ್ ರಮೇಶ್ ಜಾರಕಿಹೊಳಿಯನ್ನು ಮಂತ್ರಿ ಮಾಡಿಸಿದ್ದು ನಾನೇ ಅಂತಾ ಹೇಳಿದ್ದರು. ಈ ವಿಚಾರಕ್ಕೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ ಲಕ್ಷ್ನೀ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವುಮೆನ್ ಅಂತಾ ಲೇವಡಿ ಮಾಡಿದ್ರು. ಕೇಂದ್ರ ಸಚಿವ …

Read More »

ಬೆಳವಡಿ ಮಲ್ಲಮ್ಮ ಉತ್ಸವ ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಣೆ….

ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬೆಳವಡಿಯಲ್ಲಿ ಬೆಳವಡಿ ಮಲ್ಲಮ್ಮ ಉತ್ಸವವನ್ನು ಭಾನುವಾರ ಸರಳ ಮತ್ತು ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಲಾಯಿತು. ಸೋಂದಾದಿಂದ ಆಗಮಿಸಿದ ವೀರಜ್ಯೋತಿಯನ್ನು ಶಾಸಕ ಮಹಾಂತೇಶ ಕೌಜಲಗಿ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಬರಮಾಡಿಕೊಂಡು ಪೂಜೆ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಬೆಳವಡಿ ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು. ನಂತರ ಬೆಳವಡಿ ಮಲ್ಲಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

Read More »

ಪ್ರಧಾನಿ ನರೇಂದ್ರ ಮೋದಿಯವರು ಕರೋನ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕರೋನ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ. ಏಮ್ಸ್ ನಲ್ಲಿ COVID-19 ಲಸಿಕೆಯ ನನ್ನ ಮೊದಲ ಡೋಸ್ ತೆಗೆದುಕೊಂಡೆ ಅಂತ ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, ಇದೇ ವೇಳೆ ಅವರು COVID-19 ನ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ಕ್ಷಿಪ್ರ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗವಿದೆ. ಲಸಿಕೆ ಯನ್ನು ತೆಗೆದುಕೊಳ್ಳಲು ಅರ್ಹರಾದ ಎಲ್ಲರಿಗೂ ನಾನು ಮನವಿ ಮಾಡಿ. ಒಟ್ಟಿಗೆ, ನಾವು …

Read More »

ದಕ್ಷಿಣದ ಎರಡು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ: ಕರ್ನಾಟಕದ ಬಿಜೆಪಿ ನಾಯಕರು ಪ್ರಚಾರ, ಕಾರ್ಯತಂತ್ರದಲ್ಲಿ ಬ್ಯುಸಿ

ಬೆಂಗಳೂರು: ಕರ್ನಾಟಕದ ಬಿಜೆಪಿ ನಾಯಕರು ಈಗ ವಿಧಾನಸಭೆ ಚುನಾವಣೆ ಏರ್ಪಡುವ ದಕ್ಷಿಣದ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಚುನಾವಣಾ ರ್ಯಾಲಿಗಳಿಗೆ ಕಾರ್ಯತಂತ್ರ ರೂಪಿಸುವುದರಿಂದ ಹಿಡಿದು ಸೀಟು ಹಂಚಿಕೆ, ರ್ಯಾಲಿಗಳನ್ನು ಆಯೋಜಿಸುವ ಬಗ್ಗೆ ಮತ್ತು ಸಾರ್ವಜನಿಕ ಸಮಾವೇಶಗಳನ್ನು ನಿಗದಿಪಡಿಸುವ ಕುರಿತು ಪಕ್ಷದಲ್ಲಿ ಕಾರ್ಯನಿರತರಾಗಿದ್ದಾರೆ. ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿಎಫ್ ಸರ್ಕಾರದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹರಿಹಾಯುತ್ತಿದ್ದರೆ, ತಮಿಳು ನಾಡಿನ ವಿಧಾನ ಸಭೆ ಚುನಾವಣೆಯ ಪ್ರಚಾರದ ಉಸ್ತುವಾರಿಯನ್ನು …

Read More »