Breaking News

ಜಿಲ್ಲೆ

2021ರ ಕರ್ನಾಟಕ ರಾಜ್ಯ ನಾಗರೀಕ ಸೇವಾ(ನಡತೆ) ನಿಯಮ’ಗಳು ಪ್ರಕಟ : ಹೀಗಿದೆ ಸರ್ಕಾರಿ ನೌಕರರ ‘ನೂತನ ನಡೆತೆ ನಿಯಮಾವಳಿ’ಗಳು

ಬೆಂಗಳೂರು : ರಾಜ್ಯ ಸಿಬ್ಬಂದಿ ಮತ್ತು ಸುಧಾರಣಾ ಇಲಾಖೆಯು ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು-2021 ಪ್ರಕಟಗೊಳಿಸಿದೆ. ಇಂತಹ ನಡತೆಯ ನಿಯಮಗಳಲ್ಲಿ ಸರ್ಕಾರಿ ನೌಕರನ ಕುಟುಂಬ ಸದಸ್ಯರು ಎಂದರೆ?, ಸಂಘ/ ಸಂಸ್ಥೆಗಳಿಗೆ ಸೇರಿಕೊಳ್ಳುವುದು, ಚುನಾವಣೆಗೆ ಸ್ಪರ್ಧೆಯ ಸಂದರ್ಭದಲ್ಲಿ ಹೇಗಿರಬೇಕು, ಸಮೂಹ ಮಾಧ್ಯಮಗಳೊಂದಿಗೆ ಸಂಪರ್ಕ, ಪುಸ್ತಕ, ಲೇಖನಗಳ ಪ್ರಕಟಣೆಗೊಳಿಸುವ ಮೊದಲು ಯಾವೆಲ್ಲಾ ನಿಯಮ ಪಾಲಿಸಬೇಕು ಸೇರಿದಂತೆ ವಿವಿಧ ನೂತನ ತಿದ್ದುಪಡಿಗಳ ನಡತೆಯ ನಿಯಮ ಪ್ರಕಟಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ …

Read More »

ಹಿಂಡಲಗಾ ಜೈಲಿನಲ್ಲಿ ಇದ್ದುಕೊಂಡೇ ರೌಡಿಯೊಬ್ಬ ಫೋನ್ ಮಾಡಿ ಧಮಕಿ ಖಾಕಿ ಪಡೆ ಹಿಂಡಲಗಾ ಜೈಲಿನ ಮೇಲೆ ಧಿಡೀರ್ ದಾಳಿ

ಬೆಳಗಾವಿ- ಹಿಂಡಲಗಾ ಜೈಲಿನಲ್ಲಿ ಇದ್ದುಕೊಂಡೇ ರೌಡಿಯೊಬ್ಬ ಫೋನ್ ಮಾಡಿ ಧಮಕಿ ಹಾಕಿದ ಬೆನ್ನಲ್ಲಿಯೇ ಬೆಳಗಾವಿ ಖಾಕಿ ಪಡೆ ಹಿಂಡಲಗಾ ಜೈಲಿನ ಮೇಲೆ ಧಿಡೀರ್ ದಾಳಿ ಮಾಡಿ,ಸುಮಾರು ಐವತ್ತಕ್ಕೂ ಹೆಚ್ಚು ಪೋಲೀಸರು ಜೈಲಿನಲ್ಲಿ ಶೋಧ ಮಾಡಿದಾಗ ಸಿಕ್ಕಿದ್ದು ಒಂದೇ ಒಂದು ಮೋಬೈಲ್… ಯಾಕಂದ್ರೆ ಹಿಂಡಲಗಾ ಜೈಲಿನಲ್ಲಿದ್ದ ರೌಡಿಯೊಬ್ಬ ಫೋನ್ ಮಾಡಿದ್ದು ಹೇಗೆ,ಜೈಲಿನಲ್ಲಿ ಫೋನ್ ಬಂದಿದ್ದು ಎಲ್ಲಿಂದ ಎಂದು ಮಾದ್ಯಗಳು ಪ್ರಶ್ನೆ ಮಾಡಿದ ಹಿನ್ನಲೆಯಲ್ಲಿ ಹಿಂಡಲಗಾ ಜೈಲಿನ ಅಧಿಕಾರಿಗಳು ಎಚ್ಚೆತ್ತುಕೊಂಡು ಸುಧಾರಿಸಿಕೊಂಡ ಸಂಧರ್ಭದಲ್ಲಿಯೇ …

Read More »

87.40 ಲಕ್ಷ ರೂ. ವೆಚ್ಚದ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದ ಸಾರಿಗೆಗಳನ್ನು ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್ ಸೇವೆಯನ್ನು ಆರಂಭಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ಕೌಜಲಗಿಯಲ್ಲಿ ಸಾರಿಗೆ ಇಲಾಖೆಯ ಹಿಂದುಳಿದ ಪ್ರದೇಶಾಭಿವೃದ್ಧಿ ಯೋಜನೆಯಡಿ 85 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಯಾಣಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಸಾರಿಗೆಗಳನ್ನು ಆರಂಭಿಸಿ ಪ್ರಯಾಣಿಕರಿಗೆ …

Read More »

ಸರ್ಕಾರಿ ಬಸ್ ಮರಕ್ಕೆ ಗುದ್ದಿ 40ಕ್ಕೂ ಹೆಚ್ಚು ಜನರಿಗೆ ಗಾಯ.

ಗೋಕಾಕ – ರಸ್ತೆ ಮಧ್ಯೆ ಭೀಕರ ಅಫಘಾತ ಗೋಕಾಕ ಧಿಂದ ಹೋರಾಟ ಬಸ ಪಾಚಾಪೂರ್ ಹಾಗೂ ಗೊಡಚಿನ್ ಮಲಕಿ ಮಾರ್ಗದಿಂದ ಬೆಳಗಾವಿ ಕಡೆಗೆ ಬರುತ್ತಿರುವ ಬಸ ಪಾಟ ಕಟ್ ಆಗಿದೆ ಎಂದು ಅಲ್ಲಿರುವ ಸಾರ್ವಜನಿಕರಿಂದ ಕೇಳಿ ಬರ್ತಿದೆ.. ಇನ್ನೂ ಬಸ್ಸಿನಲ್ಲಿ ಸುಮಾರು 45ಕ್ಕೂ ಹೆಚ್ಚಿನ ಜನ ಪ್ರಯಾಣಿಕರು ಸಂಚರಿಸುತ್ತಿದ್ದು ವಯೋವೃದ್ಧರು ಹಾಗೂ ಶಾಲಾ ಕಾಲೇಜಿನ ಮಕ್ಕಳು ಇದ್ದರೂ, ಬಸ್ ಮರಕ್ಕೆ ಡಿಕ್ಕಿ ಹೊಡೆದು ಭೀಕರ ಗಾಯವಾದ ಜನರನ್ನ ಆಂಬ್ಯುಲೆನ್ಸ್ ಮೂಲಕ …

Read More »

ಸಾಲ ಪಡೆದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಬಲವಂತದ ಸಾಲ ವಸೂಲಿಗೆ ಬ್ರೇಕ್

ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ. ಮೀಟರ್ ಬಡ್ಡಿ ದಂಧೆಕೋರರಿಗೆ ಮೂಗುದಾರ ಹಾಕಲು ಕಾಯ್ದೆ ತಿದ್ದುಪಡಿಗೆ ಸಂಪುಟ ಸಭೆ ಸಮ್ಮತಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಲೇವಾದೇವಿದಾರರ ಕಾಯ್ದೆಗೆ ತಿದ್ದುಪಡಿ ತರಲು ಅನುಮೋದನೆ ನೀಡಲಾಗಿದೆ. ಈ ಮೂಲಕ ಹೆಚ್ಚಿನ ಬಡ್ಡಿ ಕೊಡುವಂತೆ ಕಿರುಕುಳ ನೀಡಿ ಬಲವಂತದಿಂದ ಸಾಲ ವಸೂಲಿ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ. ಮೀಟರ್ ಬಡ್ಡಿ ವಿಧಿಸಿ ಬಲವಂತದಿಂದ ಸಾಲ …

Read More »

ನಾವು ಎಚ್ಚರಿಕೆ ವಹಿಸ್ಬೇಕು ಇಲ್ಲವಾದ್ರೆ ಲಾಕ್‌ಡೌನ್ ಮಾಡುವ‌ ಸ್ಥಿತಿ ಬರಬಹುದು: ಬಿಬಿಎಂಪಿ ಆಯುಕ್ತ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗ್ತಿದ್ದು, ಹೀಗಾಗಿ ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಮಾಡುತ್ತಿದ್ದಾರೆ. ಇಲ್ಲಿ ಲಾಕ್‌ಡೌನ್‌ ಮಾಡುವ ಸ್ಥಿತಿ ನಮಗೆ ಬರಬಾರದು ಅಂದ್ರೆ ಎಚ್ಚರವಾಗಿರಬೇಕು ಎಂದು ಬಿಬಿಎಂಪಿ ಆಯುಕ್ತ ಎನ್.‌ ಮಂಜುನಾಥ್‌ ಪ್ರಸಾದ್‌ ಹೇಳಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ ಬಿಬಿಎಂಪಿ ಆಯುಕ್ತರು, ‘ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಬಹುತೇಕ ಹೆಚ್ಚಳವಾಗ್ತಿದೆ. ಹಾಗಾಗಿ ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಮಾಡುತ್ತಿದ್ದಾರೆ. ನಮಗೂ ಲಾಕ್‌ಡೌನ್‌ ಮಾಡುವ ಸ್ಥಿತಿ ನಮಗೆ ಬರಬಾರದೆಂದರೆ ಅಂದ್ರೆ ನಾವು ಎಚ್ಚರಿಕೆ ವಹಿಸಬೇಕು’ …

Read More »

ನಮ್ಮ ಭರವಸೆಗಳು ಸುಳ್ಳಾಗಿವೆ, ನೀವೂ ವಿಫಲರಾಗಿದ್ದೀರಿ: ಪ್ರಧಾನಿ ಮೋದಿ ಬಗ್ಗೆ ಶಂಕರ್ ಬಿದರಿ

ಬೆಂಗಳೂರು, ಫೆ,18: ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದಾಗ ನಾನು ಉತ್ಸಾಹದಲ್ಲಿದ್ದೆ. ಮೋದಿ ಜನರನ್ನು ತನ್ನೊಂದಿಗೆ ಕೊಂಡೊಯ್ದು ದೇಶದ ಹಣೆಬರಹವನ್ನು ಬದಲಾಯಿಸುತ್ತಾರೆ ಎಂದು ನಂಬಿಕೊಂಡಿದ್ದೆ. ಈ ಕಾರಣಕ್ಕೇ ನಾನು ಅವರಿಗೆ ನೋಟ್ ಬ್ಯಾನ್ ಹಾಗೂ 370ರ ವಿಧಿ ಸಂಬಂಧ ಬೆಂಬಲ ವ್ಯಕ್ತಪಡಿಸಿದ್ದೆ. ಆದರೆ ಇಂದು ನನಗೆ ತುಂಬಾ ಬೇಸರವಾಗುತ್ತಿದೆ. ಮೋದಿ ಕೂಡ ಸೋತಿದ್ದಾರೆ” ಎಂದು ರಾಜ್ಯ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಫೇಸ್‌ಬುಕ್‌ನಲ್ಲಿ ಹಲವು …

Read More »

ಬೆಳಗಾವಿಯಲ್ಲಿ ಇರುವ ಕಲಾವಿದರಿಗೆ ಒಂದು ಸುವರ್ಣ ಅವಕಾಶ

ಬೆಳಗಾವಿ:ಬೆಳಗಾವಿಯಲ್ಲಿ ಇರುವ ಕಲಾವಿದರಿಗೆ ಒಂದು ಸುವರ್ಣ ಅವಕಾಶ ತಮ್ಮ ಪ್ರತಿಭೆಯನ್ನ ತೋರಿಸಲು ಶಬರಿ ಪ್ರೊಡಕ್ಷನ್ ಅವರು  ಚಿನ್ನದ ಚೂರಿ ಎಂಬ ಒಂದು ಕಿರುಚಿತ್ರವನ್ನು ಮಾಡ್ತಿದ್ದಾರೆ. ಈ ಒಂದು ಕಿರುಚಿತ್ರದಲ್ಲಿ ನಟಿಸಲು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬುದು ಈ ಚಿತ್ರದ ನಿರ್ದೇಶಕರ ಉದ್ದೇಶ ವಾಗಿದೆ. ಇದೆ ಭಾನುವಾರ ಬೆಳಗಾವಿಯ ಜಿಲ್ಲಾ ಪಂಚಾಯತಿ ಕಛೇರಿ ಹತ್ತಿರ ಇರುವ ಶಬರಿ ಸೇವಾ ಕಚೇರಿಯಲ್ಲಿ ತಾವು ಬಂದು ಆಡಿಷನ ನಲ್ಲಿ ಭಾಗವಹಿಸಿ. ನಮ್ಮ ಉತ್ತರ ಕರ್ನಾಟಕದ …

Read More »

ಕೌಜಲಗಿಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಮಾಳಿ ಸಮಾಜದವರ ಬೇಡಿಕೆಯಂತೆ ಇಷ್ಟರಲ್ಲಿಯೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾಳಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಮನವಿ ಮಾಡಿಕೊಳ್ಳುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕೌಜಲಗಿ ಗ್ರಾಮದ ಕಟ್ಟಿ ಬಸವೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು ಮಹಾತ್ಮಾ ಜ್ಯೋತಿಬಾ ಫುಲೆ ಮಾಳಿ ಸಮಾಜ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆ ಅವರ 190ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, …

Read More »

ಅಭಿವೃದ್ಧಿ ಬಗ್ಗೆ ತಾರಾತಮ್ಯ ನಡೆದಿಲ್ಲ :ಡಿಸಿಎಂ ಲಕ್ಷ್ಮಣ ಸವದಿ

ಕಲಬುರಗಿ : ಅಭಿವೃದ್ಧಿ ಬಗ್ಗೆ ತಾರಾತಮ್ಯ ನಡೆದಿಲ್ಲ. ಐಐಟಿ ಬಂದಾಗ ಧಾರವಾಡ ಮತ್ತು ರಾಯಚೂರಿಗೆ ಆದ್ಯತೆ ಕೊಟ್ಟಿದ್ದೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ‌. ಕಲಬುರಗಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಏಮ್ಸ್‌ಗೆ ಎಲ್ಲರ ಬೇಡಿಕೆ ಇರುತ್ತದೆ. ಈ ಬಗ್ಗೆ ನಿರ್ಣಯ ತೆಗೆದುಕೊಳ್ಳೊದು ಕೇಂದ್ರ ಸರ್ಕಾರ. ಹೀಗಾಗಿ ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ ಎಂದು ಹೇಳಿದರು. ಪ್ರತ್ಯೇಕ ರಾಜ್ಯದ ಬಗ್ಗೆ ಇಷ್ಟು ಮಹತ್ವ ಕೊಡುವುದು ಸರಿಯಲ್ಲ. ನಮ್ಮ ಪೂರ್ವಜರು ಅಖಂಡ ಕರ್ನಾಟಕಕ್ಕೆ …

Read More »