ಬೆಂಗಳೂರು,ಫೆ.18-ಕಾನೂನು ತಜ್ಞರ ಜೊತೆ ಚರ್ಚಿಸಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಆಶ್ವಾಸನೆ ನೀಡಿದ್ದಾರೆಂದು ಶಾಸಕ ರಾಜುಗೌಡ ನಾಯಕ್ ಹೇಳಿದ್ದಾರೆ. ಸಿಎಂ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಮ್ಮ ಸಮುದಾಯದ ಮುಖಂಡರು, ಯಡಿಯೂರಪ್ಪನವರೊಂದಿಗೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಚರ್ಚೆ ಮಾಡಿದ್ದೇವೆ. ನಮ್ಮ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ನಮ್ಮ ಸಮುದಾಯ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ …
Read More »‘ಗೋಕಾಕ್ ಕ್ಷೇತ್ರ ಟಾರ್ಗೆಟ್ ಮಾಡ್ತೀನಿ’ ಎಂದ ಹೆಬ್ಬಾಳ್ಕರ್ಗೆ ಸತೀಶ್ ಜಾರಕಿಹೊಳಿ ಮಾಸ್ಟರ್ ಸ್ಟ್ರೋಕ್
ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ಜನರಿಂದ ಉತ್ತರ ಕೊಡಿಸಲು ಕಾಯುತ್ತಿದ್ದೇನೆ. ಸರ್ಕಾರವನ್ನು ಬೀಳಿಸಿದವರಿಗೆ ಗ್ರಾಪಂ ಯಾವ ಲೆಕ್ಕ. ಎಂಎಲ್ಎಗಳನ್ನೇ ಎಸ್ಕೇಪ್ ಮಾಡಿದ್ದಾರೆ. ಇವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಕಾಲಾಯ ತಸ್ಮೈ ನಮಃ. ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ. ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಮೊನ್ನೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ ಈ ಒಂದು ಮಾತು ಬೆಳಗಾವಿಯಲ್ಲಿ ಹೊಸ ಚರ್ಚೆ ಹುಟ್ಟು …
Read More »ನಟ ರಾಘವೇಂದ್ರ ರಾಜ್ ಕುಮಾರ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು: ಅನಾರೋಗ್ಯದಿಂದ ಫೆಬ್ರವರಿ 16ರಂದು ಸಂಜೆ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದ ನಟ-ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್ ಅವ್ರು ಸಧ್ಯ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ನಂತ್ರ ಮಾತನಾಡದ ರಾಘಣ್ಣ ‘ಬೆಳಕು ಸಿನಿಮಾದ ಶೂಟಿಂಗ್ನಲ್ಲಿದ್ದೆ. ಆ ಸಮಯದಲ್ಲಿ ಹೃದಯ ಬಡಿತದಲ್ಲಿ ಏರು ಪೇರು ಕಾಣಿಸಿಕೊಳ್ತು. ಆಗಲೇ ಆಸ್ಪತ್ರಗೆ ಬಂದು ಅಡ್ಮಿಟ್ ಆದೆ. ಇದೇ ಆಸ್ಪತ್ರೆಯಲ್ಲಿ ನಾನು ಏಳು ವರ್ಷದ ಹಿಂದೆ ಸ್ಟ್ರೋಕ್ ಆದಾಗಲೂ ಅಡ್ಮಿಟ್ ಆಗಿದ್ದೆ. ಇಲ್ಲಿ ಬಂದು ಆಯಂಜಿಯೋಗ್ರಾಮ್ ಮಾಡಿ …
Read More »ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ 5ಲಕ್ಷ ರೂಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಮೂಡಲಗಿ ತಾಲೂಕಿನ ಅರಭಾವಿ (ಹಟ್ಟಿಗುಡ್ಡ) ಪಟ್ಟಣದ ಕುತುಬಸಾಬ ಬಾಗವಾನ ಅವರ ವಾರಸುದಾರರಿಗೆ ಇಂಧನ ಇಲಾಖೆಯಿಂದ 5ಲಕ್ಷ ರೂಗಳ ಪರಿಹಾರಧನದ ಚೆಕ್ನ್ನು ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಕೆಎಮ್ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಧನ ಇಲಾಖೆಯಿಂದ ಮಂಜೂರಾದ ಪರಿಹಾರ ಧನವನ್ನು ಕುಟುಂಬದವರು ಸದ್ಭಳಕೆ ಮಾಡಿಕೊಳ್ಳಬೇಕು. ಈ ಹಣವನ್ನು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಬ್ಯಾಂಕ್ನಲ್ಲಿ ಠೇವಣಿಯಾಗಿಟ್ಟು …
Read More »ಹೊಸ ಚಿತ್ರದಲ್ಲಿ ಕುರಿ ಪ್ರತಾಪ್ ಹೀರೋ.. ಆದ್ರೆ ನಾಯಕಿಯ ಭೇಟಿಗೆ ಅವಕಾಶವೇ ಇಲ್ಲ!
ಕಾಮಿಡಿಯನ್ಗಳಾಗಿ ಕಾಣಿಸಿಕೊಂಡ ನಂತರ ಹೀರೋ ಆಗುವ ಪ್ರಯತ್ನವನ್ನು ಕನ್ನಡ ಚಿತ್ರರಂಗದಲ್ಲಿ ಅನೇಕರು ಮಾಡಿದ್ದಾರೆ. ಇದರಲ್ಲಿ ಕೆಲವರು ಯಶಸ್ಸು ಕಂಡರೆ, ಇನ್ನೂ ಕೆಲವರು ಸೋತಿದ್ದಾರೆ. ಈಗ ಕನ್ನಡದ ಹಾಸ್ಯ ನಟ ಕುರಿ ಪ್ರತಾಪ್ (Kuri Prathap) ಇದೇ ರೀತಿಯ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಹೀರೋ ಆಗಿ ತೆರೆಮೇಲೆ ಬರುತ್ತಿದ್ದಾರೆ. ಚಿತ್ರಕ್ಕೆ ‘ಆರ್ಸಿ ಬ್ರದರ್’ ಎಂದು ನಾಮಕರಣ ಮಾಡಲಾಗಿದೆ. ನಿರ್ದೇಶಕ ಪ್ರಕಾಶ್ ಕುಮಾರ್ ಈ ಚಿತ್ರಕ್ಕೆ ಆಯಕ್ಷನ್ …
Read More »ಬಾಗಲೂರು: ಮದ್ಯ ಸೇವಿಸಬೇಡ ಎಂದು ಬುದ್ದಿ ಹೇಳಿದ್ದಕ್ಕೆ ಪತಿಯನ್ನೇ ಬಿಟ್ಟು ಹೋದ ಪತ್ನಿ
ಬೆಂಗಳೂರು: ಮದ್ಯ ಸೇವಿಸುವ ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ತವರು ಮನೆ ಸೇರಿದ ಅದೆಷ್ಟೋ ಪ್ರಸಂಗಗಳು ದಿನ ನಿತ್ಯ ನಡೆಯುತ್ತಲೇ ಇರುತ್ತವೆ. ಆದ್ರೆ ಇಲ್ಲೊಂಚೂರು ಬೇರೆ. ಮದ್ಯ ಸೇವಿಸಬೇಡ ಎಂದಿದ್ದಕ್ಕೆ ಪತಿಯನ್ನ ಪತ್ನಿ ಬಿಟ್ಟುಹೋಗಿದ್ದಾರೆ. ಇಂತಹದೊಂದು ಘಟನೆ ಬೆಂಗಳೂರಿನ ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದ್ಯ ಸೇವಿಸಬೇಡ ಎಂದು ಬೈದು ಬುದ್ಧಿ ಹೇಳಿದಕ್ಕೆ ಗಂಡನನ್ನೇ ಬಿಟ್ಟು ಹೆಂಡತಿ ನಾಪತ್ತೆಯಾಗಿದ್ದಳು. ಈ ಬಗ್ಗೆ ದೂರು ದಾಖಲಾದ ಬಳಿಕ ಪೊಲೀಸರು ಮಹಿಳೆಯ ಮನವೊಲಿಸಿ …
Read More »ಆನ್ ಲೈನ್ ಜೂಜಾಟ: ಸಂಪುಟ ನಿರ್ಧಾರ ಕೇಳಿದ ಹೈಕೋರ್ಟ್
ಬೆಂಗಳೂರು: ಆನ್ ಲೈನ್ ಜೂಜಾಟ ನಿಲ್ಲಿಸಬೇಕು ಎಂದು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್, ಈ ಬಗ್ಗೆ ರಾಜ್ಯ ಸಚಿವ ಸಂಪುಟ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪ್ರಶ್ನಿಸಿದೆ. ಸಚಿವ ಸಂಪುಟವು ತೆಗೆದುಕೊಳ್ಳುವ ನಿರ್ಧಾರವನ್ನು ಕೋರ್ಟ್ ಮುಂದೆ ದಾಖಲಿಸಬೇಕು ಎಂದು ಆನ್ ಲೈನ್ ಬೆಟ್ಟಿಂಗ್ ವಿಷಯವನ್ನು ಸಂಪುಟದ ಮುಂದೆ ಇಡಲಾಗಿದೆ ಮತ್ತು ಇದರ ಬಗ್ಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ …
Read More »ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿ ಬಂಧನ
ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಿವಲಿಂಗ ಪಾಟೀಲ್ ಎಂದು ಗುರುತಿಸಲಾಗಿದೆ. ಈತ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿಯಗೈದ್ದು, ದಾರಿದೀಪ ಹೆಸರಿನ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಆದರೆ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿ, ಮತ್ತೋರ್ವ ಆರೋಪಿ ರಾಚಪ್ಪನಿಂದ ಪ್ರಶ್ನೆ …
Read More »ಈ ಬಾರಿಯ ಬಜೆಟ್ ನಿಂದ ಆರೋಗ್ಯ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಫೆಬ್ರವರಿ 16 : ವೈದ್ಯರು ಪ್ರತಿ ರೋಗಿಯನ್ನು ತಮ್ಮ ಕುಟುಂಬ ಸದಸ್ಯರಂತೆ ಕಂಡು ಸೇವೆ ನೀಡಿದರೆ ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ ನಿರೀಕ್ಷಿತ ಸೇವೆ ನೀಡಲು ಸಾಧ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ 3 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಸರ್ಕಾರಿ ಆರೋಗ್ಯ ಕೇಂದ್ರಗಳು ನಿರೀಕ್ಷೆಗೆ ತಕ್ಕಂತೆ …
Read More »ನಟ ರಾಘವೇಂದ್ರ ರಾಜ್ ಕುಮಾರ್ ಗೆ ಹೃದಯ ಶಸ್ತ್ರಚಿಕಿತ್ಸೆಗೆ ಸಿದ್ಧತೆ
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಮೂಲಗಳ ಪ್ರಕಾರ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಅಭಿಮಾನಿಗಳು ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಭದ್ರತೆಗಾಗಿ ಆಸ್ಪತ್ರೆ ಸುತ್ತ ಕೆ.ಎಸ್.ಆರ್.ಪಿ. ತುಕಡಿ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು …
Read More »
Laxmi News 24×7