ಹೊಸದಿಲ್ಲಿ: ಜಗದೆಲ್ಲೆಡೆ ಚದುರಿ, ನೆಲೆ ಕಂಡಿರುವ ಭಾರತೀಯರು ಆಯಾ ರಾಷ್ಟ್ರಗಳಲ್ಲಿ ನಾಯಕತ್ವದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅಮೆರಿಕದ “ಇಂಡಿಯಾನ್ಪೊರಾ’ ಪ್ರಕಟಿಸಿರುವ “ಗವರ್ನ್ಮೆಂಟ್ ಲೀಡರ್ಸ್- 2021’ರ ಪಟ್ಟಿಯ ಪ್ರಕಾರ ಬರೋಬ್ಬರಿ 15 ರಾಷ್ಟ್ರಗಳಲ್ಲಿ ಭಾರತೀಯರೇ ಚಾಲಕ ಸ್ಥಾನಗಳಲ್ಲಿ ಇದ್ದಾರೆ. 15 ದೇಶಗಳಲ್ಲಿ ನಿರ್ಣಾಯಕರು 15 ರಾಷ್ಟ್ರಗಳಲ್ಲಿ ಸಾರ್ವಜನಿಕ ಸೇವೆ, ಅತ್ಯುನ್ನತ ಹುದ್ದೆಗಳಲ್ಲಿ ಭಾರತೀಯ ಮೂಲದವರೇ ಇದ್ದಾರೆ. ಈ ಪೈಕಿ 60 ನಾಯಕರು ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಹೊಂದಿರುವುದು ವಿಶೇಷ. ಎಲ್ಲೆಲ್ಲೂ ಭಾರತೀಯರು …
Read More »ಬೆಳಗಾವಿ ನಗರ ಸಿಸಿಐಬಿ ತಂಡದಿಂದ ಸುಮಾರು ೧೩ ಲಕ್ಷ ಮೌಲ್ಯದ ಮಿಲಿಟರಿ ಮತ್ತು ಅಂತರ್ರಾಜ್ಯ ಮದ್ಯ ಜಪ್ತಿ
ಬೆಳಗಾವಿ – ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರದ ರಕ್ಷಕ ಕಾಲೋನಿಯಲ್ಲಿ ಗೋವಾ ರಾಜ್ಯದಲ್ಲಿ ಮಾರಾಟ ಮಾಡುವ & ಮಿಲಿಟರಿ ಕ್ಯಾಂಟೀನ್ ಮುಖಾಂತರ ಸೈನಿಕರಿಗೆ ಮಾರಾಟ ಮಾಡುವ ವಿವಿಧ ಕಂಪನಿಯ ಸರಾಯಿ ಬಾಟಲ & ಚೀಲಗಳನ್ನು ಸ್ಥಳಿಯರಿಗೆ ಎರಡುಪಟ್ಟು ದರದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಡಲಾಗಿತ್ತು. ಆರೋಪಿತರಾದ ರಾಜೇಶ ಕೇಶವ ನಾಯಿಕ, (೩೭) ಸಾ: ಕುಮಾರಸ್ವಾಮಿ ಲೇಔಟ್, ಬೆಳಗಾವಿ, ಶಂಕರ ಬಸವಂತ ದೇಸನೂರ, (೩೮) ಸಾ|| ಸಿಸಿಬಿ ನಂ. …
Read More »ಐವರು ಹಿರಿಯ ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
ಬೆಂಗಳೂರು : ಇತ್ತೀಚೆಗಷ್ಟೇ ಐಎಎಸ್ ಅಧಿಕಾರಿಗಳ ಮಟ್ಟದಲ್ಲಿ ಭಾರೀ ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಐಪಿಎಸ್ ಅಧಿಕಾರಿಗಳಿಗೂ ವರ್ಗಾವಣೆಯ ಬಿಸಿ ಮುಟ್ಟಿಸಿದೆ. ಇಂದು ಸಂಜೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ದಿಢೀರನೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಐಪಿಎಸ್ ಅಧಿಕಾರಿಗಳ ಪೈಕಿ ಐವರು ಎಡಿಜಿಪಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ಅವರನ್ನು ರೈಲ್ವೆ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು …
Read More »ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ …
Read More »ಬಾಲಿವುಡ್ಗೆ ರವಿ ಬಸ್ರೂರು
ಬೆಂಗಳೂರು: ರವಿ ಬಸ್ರೂರು ಈಗಾಗಲೇ ‘ಕೆಜಿಎಫ್’ ಚಿತ್ರಗಳ ಮೂಲಕ ಬೇರೆ ಭಾಷೆಯ ಚಿತ್ರರಂಗಗಳಿಗೂ ಪರಿಚಿತರಾಗಿದ್ದಾರೆ. ಇನ್ನು, ಈಗಾಗಲೇ ತೆಲುಗು, ಮಲಯಾಳಂ ಚಿತ್ರಗಳಿಗೆ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಾಲಿವುಡ್ಗೂ ಕಾಲಿಟ್ಟಿದ್ದಾರೆ. ಬಾಲಿವುಡ್ನ ಜನಪ್ರಿಯ ನಟ-ನಿರ್ದೇಶಕ ಫರ್ಹಾನ್ ಅಖ್ತರ್, ‘ಯುದ್ರ’ ಎಂಬ ಚಿತ್ರವನ್ನು ನಿರ್ವಿುಸುತ್ತಿದ್ದು, ಈ ಚಿತ್ರಕ್ಕೆ ರವಿ ಬಸ್ರೂರು ಹಿನ್ನೆಲೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು, ಮತ್ತೊಬ್ಬ ಕನ್ನಡಿಗ ರವಿ ಉದ್ಯಾವರ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಸೋಮವಾರ ಸೋಷಿಯಲ್ ಮೀಡಿಯಾ …
Read More »ಕೋವಿಡ್ ವಾರಿಯರ್ಸ್ ಗೆ ಸಿಗದ ವಿಮೆ ಪರಿಹಾರ: ಲೋಕಾಯುಕ್ತದಿಂದ ಸ್ವಯಂ ಪ್ರೇರಿತ ದೂರು ದಾಖಲು; ಸರ್ಕಾರಕ್ಕೆ ನೋಟಿಸ್
ಬೆಂಗಳೂರು: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆಯೇ ಕರ್ತವ್ಯ ನಿರ್ವಹಿಸಿ ಮೃತಪಟ್ಟ ಕೋವಿಡ್ ವಾರಿಯರ್ಸ್ ಗೆ ಸರ್ಕಾರ ಘೋಷಣೆ ಮಾಡಿದ್ದ ವಿಮೆ ಪರಿಹಾರ ಪಾವತಿಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಕೋವಿಡ್ ಕರ್ತವ್ಯದಲ್ಲಿ ಭಾಗಿಯಾಗಿ ಮೃತಪಟ್ಟ ಕೋವಿಡ್ ವಾರಿಯರ್ಸ್ ಕುಟುಂಬಗಳಿಗೆ ವಿಮಾ ಪರಿಹಾರ ಪಾವತಿಯಾಗದ ವಿಷಯವನ್ನು ಕರ್ನಾಟಕ ಲೋಕಾಯುಕ್ತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಸ್ವಯಂ ಪ್ರೇರಿತ ಅರ್ಜಿ …
Read More »ಇಟ್ಟುಕೊಂಡವಳು ಇರೋ ತನಕ ಕಟ್ಟಿಕೊಂಡವಳು ಕೊನೇ ತನಕ
ಬೆಂಗಳೂರು, ಫೆಬ್ರವರಿ 15: ಚಿನ್ನಾ, ನೀನು ದುಡ್ಡು ಸಂಪಾದನೆ ಮಾಡಿಕೊಂಡು ಬಾ. ನಾವಿಬ್ಬರೂ ಎಲ್ಲಾದರೂ ಹೋಗಿ ರಾಯಲ್ ಲೈಫ್ ಲೀಡ್ ಮಾಡೋಣ ! ಎಟಿಎಂ ಗೆ ತುಂಬ ಬೇಕಿದ್ದ 64 ಲಕ್ಷ ರೂ. ಹಣ ಸಮೇತ ಎಸ್ಕೆಪ್ ಆಗಿ ಸಿಕ್ಕಿಬಿದ್ದ ಚಾಲಕ ಯೋಗೀಶ್ ಈ ಕೃತ್ಯ ಎಸಗಲು ಪ್ರೇರಣೆ ನೀಡಿದ್ದು ಅತ್ತೆಯ ಮಗಳು. ಮತ್ತು ಆಕೆಯ ಪ್ರೀತಿ ! ಅಪರಾಧ ಎಸಗಿ ಜೈಲು ಸೇರಿರುವ ಯೋಗೀಶ್ ಇದೀಗ ಹೆಂಡತಿ ಮಕ್ಕಳಿಗೆ …
Read More »ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ : ಜಲಜೀವನ ಮಿಷನ್ ಕಾಮಗಾರಿಗಾಗಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ ಹಾಗೂ ಬಡಿಗವಾಡ ಗ್ರಾಮ ಪಂಚಾಯತಿಗಳಿಗೆ 8.17 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಇಲ್ಲಿಗೆ ಸಮೀಪದ ರಾಜಾಪೂರ ಗ್ರಾಮದಲ್ಲಿ 8.17 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ …
Read More »ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ
ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತ್ ಕಾರ್ಯಾಲಯ ದಲ್ಲಿ ಮೊದಲ ಸಭೆ ಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರೇಣುಕಾ ಈರಪ್ಪ ಪಾಟೀಲ ಹಾಗೂ ಉಪಾಧ್ಯಕ್ಷ ಶ್ರೀ ಭೀಮಪ್ಪ ಯಲ್ಲಪ್ಪ ಬಿರನಾಳಿ ಹಾಗೂ ಸರ್ವ ಸದಸ್ಯರು ಹಾಗೂ ಪಿಡಿಒ ಸಾಯೀಶ್ವರಿ ಮೆಣಸಿನಕಾಯಿ ಮತ್ತು ಲೇಕ್ಕಾಧಿಕಾರಿ …
Read More »ಜೈಲಿನಿಂದ ಬಿಡುಗಡೆಯಾದ ರಾಗಿಣಿ ದ್ವಿವೇದಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರಾ?
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ನಟಿ ರಾಗಿಣಿ ದ್ವಿವೇದಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರಾ? ಹೀಗೊಂದು ಸುದ್ದಿ ಹಬ್ಬಿದೆ. ರಾಗಿಣಿ ದ್ವಿವೇದಿ ಬಿಗ್ ಬಾಸ್ ಸೀಸನ್ 8 ಗೆ ಹೋಗಲಿದ್ದಾರೆ ಎಂಬ ಸುದ್ದಿ ಹರಡಿದೆ. ಈಗಾಗಲೇ ವಾಹಿನಿ ಆಕೆಯನ್ನು ಸಂಪರ್ಕಿಸಿದೆ ಎನ್ನಲಾಗಿದೆ. ಜೈಲಿಗೆ ಹೋಗಿ ಇಮೇಜ್ ಕಳೆದುಕೊಂಡಿರುವ ರಾಗಿಣಿಗೆ ಈಗ ಮತ್ತೆ ತನ್ನನ್ನು ಸಾಬೀತುಪಡಿಸಲು ಬಿಗ್ ಬಾಸ್ ವೇದಿಕೆಯಾಗಬಹುದು. ಹೀಗಾಗಿ ಆಕೆ ತೆರಳಿದರೂ ಅಚ್ಚರಿಯಿಲ್ಲ.
Read More »
Laxmi News 24×7