ಬೆಂಗಳೂರು, ಜ.31- ಖಾಸಗಿ ಶಾಲಾ ಶುಲ್ಕ ಕಡಿತ ಮಾಡಿರುವ ಸರ್ಕಾರಕ್ಕೆ ಇದೀಗ ಮತ್ತೊಂದು ಗೊಂದಲ ಶುರುವಾಗಿದೆ.ಒಂದು ಸಮಸ್ಯೆ ಬಗೆಹರಿಯಿತು ಎನ್ನುವಾಗಲೇ ಇದೀಗ ಕಲ್ಯಾಣ ಕರ್ನಾಟಕ ಭಾಗದ 4,500 ಶಾಲೆಗಳು ಬಂದ್ ಆಗುವ ಸಾಧ್ಯತೆ ಇದ್ದು, ಇದರಿಂದ 4.5 ಲಕ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ಇದಕ್ಕೆ ಸುಮಾರು 7 ವರ್ಷಗಳಿಂದ ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟ ಹಣ ಬಳಸಿಕೊಳ್ಳದೆ ಇರುವುದೇ ಕಾರಣ ಎನ್ನಲಾಗುತ್ತಿದೆ. ಕಳೆದ 7 ವರ್ಷಗಳಿಂದ ಅನುದಾನವನ್ನೇ ನಂಬಿದ್ದ ಸುಮಾರು 4,500 …
Read More »ಮತ್ತೆ ಶುರು ಸಖತ್; ಸದ್ಯದಲ್ಲೇ ಯುರೋಪ್ಗೆ ಪ್ರಯಾಣ..
ಬೆಂಗಳೂರು: ಲಾಕ್ಡೌನ್ ನಂತರ ‘ಥ್ರಿಬ್ಬಲ್ ರೈಡಿಂಗ್’ ಚಿತ್ರವನ್ನು ಮುಗಿಸಿರುವ ಗಣೇಶ್, ಇದೀಗ ‘ಸಖತ್’ ಚಿತ್ರೀಕರಣಕ್ಕೆ ವಾಪಸಾಗಿದ್ದಾರೆ. ಕಳೆದ ವರ್ಷದ ಆರಂಭದಲ್ಲಿಯೇ, ಸಿಂಪಲ್ ಸುನಿ ನಿರ್ದೇಶನದ ‘ಸಖತ್’ ಪ್ರಾರಂಭವಾಗಿ ಒಂದು ಹಂತದ ಚಿತ್ರೀಕರಣ ಮುಗಿದಿತ್ತು. ಆದರೆ, ಲಾಕ್ಡೌನ್ ಹಿನ್ನೆಲೆಯಲ್ಲಿ ನಿಂತಿದ್ದ ಚಿತ್ರೀಕರಣ ಇದೀಗ ಪುನಃ ಶುರುವಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಗಣೇಶ್, ‘ಪ್ರತಿ ಚಿತ್ರವೂ ನನಗೆ ಹೊಸತನ. ಮೊದಲ ಬಾರಿಗೆ ಮಾಡುತ್ತಿರುವ ಈ ರೀತಿಯ ಪಾತ್ರ ನಾ. ಚಿತ್ರಕಥೆ- ಸಂಭಾಷಣೆ …
Read More »ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶ್ರೀ ಸಂತೋಷ್ ಜಾರಕಿಹೊಳಿ…
ಗೋಕಾಕ: ಇಂದಿನ ಮಕ್ಕಳು ಮುಂದಿನ ಭವಿಷ್ಯ ಹಾಗೂ ಎಂದು ರಾಜ್ಯಾದ್ಯಂತ ಪಲ್ಸ ಪೋಲಿಯೋ ದಿನಾಚರಣೆ ಸದಾ ಸಾಮಾಜಿಕ ಕಳಕಳಿ ಹಾಗೂ ಕಾಳಜಿ ಯಲ್ಲಿರುವ ಶ್ರೀ ಸಂತೋಷ್ ಜಾರಕಿಹೊಳಿ ಅವರು ಯಾವತ್ತೂ ಪ್ರಚಾರ ಬೇಡ ಎಂದು ಹೇಳುತ್ತಾರೆ ಆದರೆ ಅವರ ಗೆಳೆಯರ ಬಳಗ ಸಾಹುಕಾರರು ಮಾಡುವ ಚಿಕ್ಕ ಚಿಕ್ಕ ಕೆಲಸ ಗಳು ಸಮಾಜಕ್ಕೆ ತಿಳಿಯಲಿ ಎಂದು ಅವರು ಮಾಡುವ ಎಲ್ಲ ಕೆಲಸ ಕಾರ್ಯ ಗಳನ್ನ ಸೇರಿ ಹಿಡಿದು ವಾಹಿನಿಗೆ ಸಂದೇಶ ರವಾನೆ …
Read More »ಕಿಚ್ಚಾ ಸುದೀಪ ಅಭಿನಯದ ಕನ್ನಡ ಚಲನಚಿತ್ರ “ವಿಕ್ರಾಂತ ರೋಣಾ” ದ ಶಿರ್ಷೀಕೆ ದುಬೈನ ಬುರ್ಜ ಖಲಿಫಾದ ಮೇಲೆ ಬಿಡುಗಡೆ
ಗೋಕಾಕ: ಕಿಚ್ಚಾ ಸುದೀಪ ಅಭಿನಯದ ಕನ್ನಡ ಚಲನಚಿತ್ರ “ವಿಕ್ರಾಂತ ರೋಣಾ” ದ ಶಿರ್ಷೀಕೆ ಹಾಗೂ ಲಾಂಛನವನ್ನು ಜನೆವರಿ 31ರಂದು ದುಬೈನ ಬುರ್ಜ ಖಲಿಫಾದ ಮೇಲೆ ಬಿಡುಗಡೆ ಮಾಡುವ ಮೂಲಕ ವಿಶ್ವದಾಖಲೆ ಮಾಡಲಿದೆ. ಎರಡು ಸಾವಿರ ಅಡಿ ಎತ್ತರದ ನಟ ಕಿಚ್ಚಾ ಸುದೀಪ ಅವರ ಕಟೌಟನ್ನು ಈ ಕಟ್ಟಡದಲ್ಲಿ ಹಾಕುವ ಮೂಲಕ ಚಲನಚಿತ್ರ ರಂಗದಲ್ಲಿಯೇ ಅತೀ ಎತ್ತರದ ಕಟೌಟನಲ್ಲಿ ರಾರಾಜಿಸುವ ಕೀರ್ತಿಗೆ ಸುದೀಪ ಪಾತ್ರರಾಗುತ್ತಿದ್ದಾರೆ. ಈ ದೃಶ್ಯವನ್ನು ಭಾರತದಲ್ಲಿ ಜನೇವರಿ 31ರ …
Read More »ಕಷ್ಟದಲ್ಲಿರುವವರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ರಕ್ತದಾನ ಮಾಡಿ: ವಿಜಯ್ ರಾಘವೇಂದ್ರ
ಬೆಂಗಳೂರು : ಕೊರೊನಾ ಸಂಕಷ್ಟ ಸಮಯದಲ್ಲಿ ರಕ್ತದ ಕೊರತೆ ಉಂಟಾಗಿದ್ದ ಪರಿಣಾಮವನ್ನು ಅರಿತು ಇಂದು ಶೇಷಾದ್ರಿಪುರಂ ಕಾಲೇಜು ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಮಾಡುವುದು ಬ್ರಹ್ಮ ವಿದ್ಯೆಯಲ್ಲ, ಕಷ್ಟದಲ್ಲಿರುವವರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ರಕ್ತದಾನ ಮಾಡಿ ಎಂದು ನಟ ವಿಜಯ್ ರಾಘವೇಂದ್ರ ಮನವಿ ಮಾಡಿಕೊಂಡರು. ಶೇಷಾದ್ರಿಪುರಂ ಕಾಲೇಜು ಶಿಕ್ಷಣ ಸಂಸ್ಥೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡು ಬರೋಬ್ಬರಿ 560 ಯೂನಿಟ್ ರಕ್ತವನ್ನು …
Read More »ನಾಳೆ ಪೋಲಿಯೋ ಲಸಿಕೆ ಅಭಿಯಾನ; ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿಗೆ ಈ ಆಪ್ ಬಳಸಿ
ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ. ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿ ಪಡೆಯಲು ಈ ಆಪ್ ಬಳಸಿ.
Read More »ಗೋಕಾಕ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಗೋಕಾಕ ಆಯ್ಕೆ
ಗೋಕಾಕ: ಇಲ್ಲಿನ ನಗರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಕುತ್ಬುದ್ಧೀನ್ ಗೋಕಾಕ ಶನಿವಾರ ಆಯ್ಕೆಯಾಗಿದ್ದಾರೆ. ಕುತ್ಬುದ್ಧೀನ್ ಅವರು ಮೂರು ಬಾರಿ ನಗರಸಭೆಗೆ ಆಯ್ಕೆಯಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮುಖಂಡರಾದ ಲಖನ್ ಜಾರಕಿಹೊಳಿ ಹಾಗೂ ಅಂಬಿರಾವ್ ಪಾಟೀಲ ಅವರ ಸೂಚನೆಯ ಮೇರೆಗೆ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಂಚ್ಯಾಳ, ನಗರ ಸೇವಕರಾದ ಅಬ್ಬಾಸ ದೇಸಾಯಿ, ಸಂತೋಷ …
Read More »ಕರ್ತವ್ಯದ ಸಮಯದಲ್ಲಿ ಕ್ರಿಮಿನಲ್ ಜತೆಗೆ ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ
ಮಂಗಳೂರು : ಕರ್ತವ್ಯದ ವೇಳೆಯಲ್ಲಿ ಬಾರಿನಲ್ಲಿ ಕ್ರಿಮಿನಲ್ ಹಿನ್ನಲೆ ಹೊಂದಿರುವ ವ್ಯಕ್ತಿಯೊಬ್ಬನೊಂದಿಗೆ ಮಂಗಳೂರು ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ಮಾಡಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪುಲ್ ವೈರಲ್ ಆಗಿದೆ. ಮಂಗಳೂರು ಸಿಸಿಬಿ ವಿಭಾಗದ ಎಂಟು ಮಂದಿ ಪೊಲೀಸರು ಮಂಗಳೂರು ಹೊರವಲಯದ ಕುತ್ತಾರು ಬಳಿಯ ಬಾರ್ ನಲ್ಲಿ ಎಣ್ಣೆ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಬಾರ್ ಹೊರಗೆ ಸರಕಾರಿ ಟಿ.ಟಿ ವಾಹನ ನಿಲ್ಲಿಸಿ ಪಾರ್ಟಿ ನಡೆಸುತ್ತಿದ್ದರು ಎನ್ನಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ …
Read More »ಗಾಂಧಿಯನ್ನು ಕೊಂದವರ ಪ್ರತಿಮೆ ಮಾಡಿ ಪೂಜಿಸುವ ಕೆಲಸ,ಇದಕ್ಕಿಂತ ದೇಶದ್ರೋಹ ಮತ್ತೊಂದಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ಯಾವುದಕ್ಕಾಗಿ ಗಾಂಧೀಜಿ ಹೋರಾಟ ಮಾಡಿದ್ರು ಅದು ಈಗ ದೇಶದಲ್ಲಿ ನೆಲೆಸುತ್ತಿಲ್ಲ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ರೈತ ಸಂಘಟನೆಗಳು ಆಚರಿಸುತ್ತಿರುವ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗಾಂಧೀಜಿ ದೇಶದಲ್ಲಿ ಶಾಂತಿ ನೆಲೆಸಬೇಕು, ಎಲ್ಲರೂ ನೆಮ್ಮದಿಯಿಂದ ಬಾಳಬೇಕು, ಸೌಹಾರ್ದತೆ ನೆಲೆಸಬೇಕು ಎಂದುಕೊಂಡವರು. ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಡಿದ್ರೋ ಅದಕ್ಕಿಂತಲೂ ಹೆಚ್ಚು ಶಾಂತಿ ಸೌಹಾರ್ದತೆಗಾಗಿ ಹೋರಾಡಿದವರು. ಗಾಂಧೀಜಿ ಜೊತೆಗೆ ಬಹಳಷ್ಟು ಜನ ಹೋರಾಟ ಮಾಡಿದ್ದಾರೆ, ಅವರನ್ನೂ ನಾವು ಸ್ಮರಿಸಬೇಕು …
Read More »ಜಯಲಲಿತಾ ಬಳಿಕ ಮತ್ತೊಂದು ಪ್ರಮುಖ ರಾಜಕಾರಣಿ ಪಾತ್ರದಲ್ಲಿ ಕಂಗನಾ ರಣಾವತ್...!
ತಮಿಳುನಾಡು ಸಿಎಂ ಆಗಿದ್ದ ದಿವಂಗತ ಜಯಲಲಿತಾರ ಆತ್ಮಚರಿತ್ರೆ ಆಧಾರಿತ ಸಿನಿಮಾ ʼತಲೈವಿʼಯಲ್ಲಿ ಕಂಗನಾ ರಣಾವತ್ ನಟಿಸ್ತಾ ಇರೋದು ನಿಮಗೆಲ್ಲಾ ಗೊತ್ತೇ ಇದೆ. ಈ ಸಿನಿಮಾ ಬಳಿಕ ಕಂಗನಾ ದೇಶ ಕಂಡ ಮತ್ತೊಬ್ಬ ಪ್ರಬಲ ಮಹಿಳಾ ರಾಜಕಾರಣಿಯ ಪಾತ್ರವನ್ನ ನಿರ್ವಹಿಸೋಕೆ ಸಜ್ಜಾಗಿದ್ದಾರೆ. ತಮ್ಮ ಮುಂಬರುವ ಸಿನಿಮಾದಲ್ಲಿ ನಟಿ ಕಂಗನಾ ರಣಾವತ್ ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದ ಹಾಗೆ ಈ ಸಿನಿಮಾ ಇಂದಿರಾ ಗಾಂಧಿ ಆತ್ಮಚರಿತ್ರೆಯಲ್ಲ. ದೇಶದಲ್ಲಿ …
Read More »
Laxmi News 24×7