Breaking News

ಜಿಲ್ಲೆ

ಬೆಳಗಾವಿ ಜಿ.ಪಂನಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ: ಅಧಿಕಾರಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಸಲಹೆ, ಸೂಚನೆ

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಸಚಿವ ರಮೇಶ ಜಾರಕಿಹೊಳಿ ನೇತೃತ್ವ ವಹಿಸಿದ್ದರು. ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಮಹೇಶ ಕುಮಟಳ್ಳಿ, ಅನಿಲ ಬೆನಕೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಬುಧವಾರ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ನಡೆಯಿತು. ಈ ವೇಳೆ …

Read More »

ಕರ್ನಾಟಕ-ಮಹಾರಾಷ್ಟ್ರ ಗಡಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿ: ಠಾಕ್ರೆ

ಮುಂಬೈ ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ‘ನಿರ್ಧಿಷ್ಟ ಚೌಕಟ್ಟಿನ’ ಅಡಿಯಲ್ಲಿ ಕೆಲಸ ಮಾಡಬೇಕೆಂದು ಕರೆ ನೀಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡುವವರೆಗೂ ಗಡಿಯಲ್ಲಿ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸುವಂತೆ ಪುನರುಚ್ಚರಿಸಿದ್ದಾರೆ. ‘ಈವರೆಗೆ ಏನಾಗಿದೆಯೋ ಅದೆಲ್ಲ ಆಗಿಹೋಯಿತು. ಈಗ ನಾವು ಗೆಲ್ಲಲು ಹೋರಾಡಬೇಕಿದೆ. ದೀರ್ಘ ಕಾಲದಿಂದಲೂ ಉಳಿದಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರ್ಧಿಷ್ಟ ಸಮಯದಲ್ಲಿ ಪರಿಹರಿಸಿಕೊಳ್ಳುವತ್ತ ನಾವು …

Read More »

ಸಚಿವರು ಜವಾಬ್ದಾರಿಯುತ ಹೇಳಿಕೆ ನೀಡಲಿ: ಸತೀಶ ಜಾರಕಿಹೊಳಿ ಟಾಂಗ್

ಗೋಕಾಕ: “ರೈತರ ಪ್ರತಿಭಟನೆಯ ಕುರಿತು ಸಚಿವರು ಹಾದಿ-ಬೀದಿಯಲ್ಲಿ ಹೋಗುವವರ ರೀತಿ ಮಾತನಾಡಬಾರದು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಜವಾಬ್ದಾರಿಯುತ ಹೇಳಿಕೆ ನೀಡಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿಕೆಗೆ ಟಾಂಗ್ ನೀಡಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರು ಹಕ್ಕು. ಆದರೆ, ಹಿಂಸಾತ್ಮಕ ಹೋರಾಟ ನಡೆಸುವುದು ತಪ್ಪು. ರೈತರ ಪ್ರತಿಭಟನೆ ಪಕ್ಷಾತೀತವಾಗಿದ್ದು, ಈ ಬಗ್ಗೆ ಯಾರೂ ಕೂಡ ಹಗುರವಾಗಿ ಮಾತನಾಡಬಾರದರು” ಎಂದರು. …

Read More »

ದೆಹಲಿಯಲ್ಲಿ ರೈತ ಹಿಂಚಾಚಾರದ ತನಿಖೆಯಾಗಲಿ, ಸತ್ಯ ಹೊರಬರಲಿ: ಸಚಿವ ರಮೇಶ ಜಾರಕಿಹೊಳಿ

ದೆಹಲಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಲವರು ಕೆಂಪುಕೋಟೆಗೆ ನುಗ್ಗಿ ಧ್ವಜ ಹಾರಿಸಿದ್ದಾರೆ. ಇಂಥದರ ಹಿಂದೆ ಹಲವರ ಕೈವಾಡ ಇರುವ ಶಂಕೆ ವ್ಯಕ್ತವಾಗುತ್ತಿದೆ. ವೈರಿ ದೇಶಗಳು ಇಂಥದ್ದಕ್ಕೆ ಕುಮ್ಮಕ್ಕು ಕೊಡುವ ಬಗ್ಗೆ ಮಾತನಾಡುತ್ತಿವೆ. ಹಿಂಸಾಚಾರದಲ್ಲಿ ಪಾಲ್ಗೊಂಡವರು ನಿಜವಾದ ರೈತರೇ ಹೇಗೆಂಬುದು ತನಿಖೆಯಾಗಲಿ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಸಚಿವ ರಮೇಶ ಜಾರಕಿಹೊಳಿ ಬುಧವಾರ ಮಾತನಾಡಿ, ದೆಹಲಿ ಹಿಂಸಾಚಾರ ದುರದೃಷ್ಟಕರ, …

Read More »

ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2019-20 ನೇ ಸಾಲಿನಲ್ಲಿ ವಿಶೇಷ ಚೇತನರಿಗೆ ಮಂಜೂರಾದ ತ್ರಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಹಂಚಿಕೆ ಮಾಡಿದರು. ಇಲ್ಲಿನ ತಮ್ಮ ಗೃಹ ಕಚೇರಿ ಆವರಣದಲ್ಲಿ 15 ವ ವಿಶೇಷಚೇತನ ಫಲಾನುಭವಿಗಳಿಗೆ ವಾಹನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಟಿ.ಆರ್ ಕಾಗಲ ಮಡ್ಡಪ್ಪ ತೋಳಿನವರ.ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಸೇರಿದಂತೆ ಇಲಾಖೆ ಅಧಿಕಾರಿಗಳು,ಮುಖಂಡರು ಉಪಸ್ಥಿತರಿದ್ದರು.

Read More »

ವಿವಾದಾತ್ಮಕ ಪುಸ್ತಕ ಬಿಡುಗಡೆ; ಮಹಾ ಸರ್ಕಾರದ ವಿರುದ್ಧ ಕರವೇ ಪ್ರತಿಭಟನೆ

ಗೋಕಾಕ- ಕನಾ೯ಟಕ ಸೀಮಾವಾದ ಸಂಘಷ೯ ಸಂಕಲ್ಪ ಎಂಬ ವಿವಾದಾತ್ಮಕ ಪುಸ್ತಕವನ್ನು ಇಂದು ಮಹಾರಾಷ್ಟ್ರ ಸರ್ಕಾರ ಬಿಡುಗಡೆಗೊಳ್ಳಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಗೋಕಾಕ ತಾಲೂಕಾ ಘಟಕದ ಕಾರ್ಯಕರ್ತರು ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ವಾಲ್ಮೀಕಿ ವೃತ್ತದಲ್ಲಿ ಸೇರಿ ಮಹಾ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪುಸ್ತಕದ ಮುಖ ಪುಟವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆಯಲ್ಲಿ ಕೃಷ್ಣಾ ಖಾನಪ್ಪನವರ, ದೀಪಕ ಹಂಜಿ, ಮುಗುಟ ಪೈಲ್ವಾನ್, ರಮೇಶ ಕಮತಿ, ಶೆಟ್ಟೆಪ್ಪಾ ಗಾಡಿವಡ್ಡರ, …

Read More »

FLASH: ಜೈಲಿನಿಂದ ಇಂದು ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ ‘ರಿಲೀಸ್’‌, ಆದ್ರೆ ಮೂರು ದಿನ ಹೊರಗೆ ಬರೋದು ಅನುಮಾನ

ಬೆಂಗಳೂರು: ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರನ್ನು ಕೇಂದ್ರ ಜೈಲಿನ ಪರಪ್ಪನ ಅಗ್ರಹಾರದಿಂದ ಬುಧವಾರ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಆದಾಗ್ಯೂ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ -19 ಗಾಗಿ 66 ವರ್ಷದ ವಿ.ಕೆ.ಶಶಿಕಲಾ ಅವರಿಗೆ ಚಿಕಿತ್ಸೆ ನೀಡುವ ವೈದ್ಯರು ಮುಂದಿನ ಎರಡು-ಮೂರು ದಿನಗಳವರೆಗೆ ಅವಳನ್ನು ಡಿಸ್ಚಾರ್ಜ್ ಮಾಡದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಆಕೆಯ ಬಿಡುಗಡೆ ಸಂಬಂಧಿತ ಔಪಚಾರಿಕತೆಗಳು ಬುಧವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಪೂರ್ಣಗೊಳ್ಳಲಿವೆ ಎಂದು ಗೃಹ ಇಲಾಖೆಯ ಮೂಲಗಳು ತಿಳಿಸಿದೆ. …

Read More »

ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ:ಕೋಡಿಹಳ್ಳಿ ಚಂದ್ರಶೇಖರ್‌

ಬೆಂಗಳೂರು: ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ, ದೇಶಕ್ಕಾಗಿ ನಮ್ಮ ಅಪ್ಪ-ಅಮ್ಮನೂ ದುಡಿದಿದ್ದಾರೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಅವ್ರು ಹೇಳಿದ್ದಾರೆ. ಫ್ರೀಡಂ ಪಾರ್ಕ್‌ʼನಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಅವ್ರು, ‘ ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ, ದೇಶಕ್ಕಾಗಿ ನಮ್ಮ ಅಪ್ಪ-ಅಮ್ಮನೂ ದುಡಿದಿದ್ದಾರೆ.ಅನ್ನದಾತದ ವಿರೋಧಿ ಕಾಯ್ದೆಗಳನ್ನ ತಕ್ಷಣ ವಾಪಸ್‌ ಪಡೆಯಿರಿ. ಇನ್ನು ಗೋಹತ್ಯೆ ನಿಷೇಧ ಕಾಯ್ದೆಯನ್ನ ತರಬೇಕೋ ಬೇಡ್ವಾ ಅಂತಾ ನಾವು ನಿರ್ಧರಿಸ್ಬೇಕು. ಹಸು ಸಾಕುವ ಕುರಿತು ನಿಮ್ಮಿಂದ ಕಲಿಯಬೇಕಿಲ್ಲ’ …

Read More »

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಎರಡು ಲಕ್ಷ ರೂ ದೇಣಿಗೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಅಯೋದ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಎರಡು ಲಕ್ಷ ರೂ ದೇಣಿಗೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಭಾರತೀಯ ಜನತಾ ಪಕ್ಷ ಅಯೋದ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುತ್ತಿದ್ದು,ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಎರಡು ಲಕ್ಷ ರೂ ದೇಣಿಗೆ ನೀಡುವ ಮೂಲಕ ಭಕ್ತಿಯ ಭಂಡಾರ ಹರಿಸಿದ್ದಾರೆ.ದೇಶಾದ್ಯಂತ ಶ್ರೀ ರಾಮ ಮಂದಿರ ನಿರ್ಮಾಣಕ್ಕೊಸ್ಕರ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಎನ್ನುವ …

Read More »

ಗೋಕಾಕ ಬಳಿ ಭಾರಿ ಪ್ರಮಾಣದಲ್ಲಿ ಜಿಲಿಟಿನ್ ಕಡ್ಡಿ ವಶ

ಗೋಕಾಕ ತಾಲೂಕನಲ್ಲಿ ಅಕ್ರಮವಾಗಿ ಸಂಗ್ರಹಿಸಲ್ಪಟ್ಟಿದ್ದ 49 ಜಿಲಿಟಿನ್ ಸ್ಫೋಟಕ ಪದಾರ್ಥಗಳನ್ನು ಆಂತರಿಕ ಭದ್ರತಾ ವಿಭಾಗದ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಗೋಕಾಕ ತಾಲೂಕಿನ ಮಣ್ಣಿಕೇರಿ ರಾಮೇಶ್ವರ ಕೆನಾಲ್ ಹತ್ತಿರ ಈ ಸ್ಫೋಟಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಯಬಾಗ ತಾಲೂಕಿನ ನಿಪನಾಳದ ವಿಠ್ಠಲ ಯಮನಪ್ಪ ಹಳಬರ ಟ್ರ್ಯಾಕ್ಟರ್ ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ. 23 ಇಡಿ ಕೇಬಲ್ ಹಾಗೂ ಬ್ಲಾಸ್ಟಿಂಗ್ ಚಾರ್ಜರ್ ಬ್ಯಾಟರಿ ಕೂಡ ಆತನ ಬಳಿ ಇತ್ತು. ಇದರ ಮೌಲ್ಯ 2,03,500 ರೂ. ಕುಲಗೋಡ ಪೊಲೀಸ್ ಠಾಣೆಯಲ್ಲಿ …

Read More »