ಗೋಕಾಕ: ಗಣರಾಜ್ಯವು ದೇಶದ ನಾಗರೀಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದ್ದು, ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ಮಹತ್ವದ ದಿನವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಮಂಗಳವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಹಾಗೂ ನಗರಸಭೆ ಇವುಗಳ ಆಶ್ರಯದಲ್ಲಿ ಜರುಗಿದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಗಣತಂತ್ರವು ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ನೀಡುವುದರ ಮೂಲಕ ಮೂಲಭೂತ ಹಕ್ಕುಗಳನ್ನು ನೀಡಿದೆ ಎಂದು ತಿಳಿಸಿದರು. …
Read More »ಗೋಕಾಕ ಹಿಲ್ ಗಾರ್ಡನ್ ಕಚೇರಿಯಲ್ಲಿ 72ನೇ ಗಣರಾಜೋತ್ಸವ ಆಚರಣೆ
ಗೋಕಾಕ್ : ಪಟ್ಟಣದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಚೇರಿಯಲ್ಲಿ 72ನೇ ಗಣರಾಜೋತ್ಸವವನ್ನು ಅದ್ಧೂರಿಯಾಗಿ ಇಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿಠ್ಠಲ ಪರಸಣ್ಣವರ, ವಿವೇಕ ಜತ್ತಿ, ಪಾಡು ರಂಗಸೂಭೆ,ಪ್ರಕಾಶ ಬಸಾಪುರ , ಸುರೇಶ್ ಸೇರಿದಂತೆ ಇತರರು ಇದ್ದರು.
Read More »ಬೆಳಗಾಂ ಶುಗರ್ಸ ಪ್ರೈ ಲಿ , ಆವರಣದಲ್ಲಿ 72ನೇ ಗಣರಾಜ್ಯೋತ್ಸವ ದಿನಾಚರಣೆ
ಬೆಳಗಾವಿ : ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಒಡೆತನದ ಬೆಳಗಾಂ ಶುಗರ್ಸ ಪ್ರೈ ಲಿ , ಆವರಣದಲ್ಲಿ 72ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಇಂದು ಅದ್ದೂರಿಯಾಗಿ ಆಚರಿಸಿದರು. ಪ್ರಸಕ್ತ 2020-21 ಕಬ್ಬು ನುರಿಸುವ ಹಂಗಾಮಿನಲ್ಲಿ ಕಾರ್ಖಾನೆಗೆ ಹೆಚ್ಚು ಕಬ್ಬನ್ನು ಸಾರಿಗೆ ಮಾಡಿದ ಮುಕ್ತೆದಾರರಾದ ಕಾಶಿನಾಥ ನಿಂಗಪ್ಪಾ ಕರಗುಪ್ಪಿ ಹಾಗೂ ಫಕೀರಪ್ಪಾ ರುದ್ರಪ್ಪಾ ಕುರಬರ ಅವರು ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಸಿದ್ದಾರ್ಥ ವಾಡೆನ್ನವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿ, …
Read More »ಪ್ರತಿಭಟನಾ ನಿರತ ರೈತರ ಮೇಲಿನ ಹಲ್ಲೆ ಖಂಡನೀಯ : ಅಶೋಕ ಪೂಜಾರಿ
ಗೋಕಾಕ : ಕೇಂದ್ರ ಸರ್ಕಾರದ ಕೃಷಿ ಮಸೂದೆ ಜಾರಿಯನ್ನು ಸುಪ್ರೀಂ ಕೋರ್ಟ್ ತಡೆದಿದೆ . ಜತೆಗೆ ಪ್ರತಿಭಟನೆ ಜನಸಾಮಾನ್ಯರ ಹಕ್ಕು ಅದನ್ನು ಮೊಟಕುಗೊಳಿಸಬಾರದು ಎಂದು ಮಹತ್ವದ ನಿರ್ದೇಶನವನ್ನು ನೀಡಿದೆ. ಇದರ ಹೊರತಾಗಿಯೂ ಸಹ ಕೇಂದ್ರ ಸರ್ಕಾರ ಮಸೂದೆಯನ್ನು ತರಲು ಹೊರಟಿದೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಕಿಡಿ ಕಾರಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷಿ ಮಸೂದೆಯನ್ನು ವಿರೋಧಿ ದೇಶದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ …
Read More »ಘಟಪ್ರಭಾದಲ್ಲಿ ಮುಂದಿನ ಬಾರಿ ರಾಷ್ಟ್ರೀಯ ನಾಯಕರಿಂದ ಧ್ವಜಾರೋಹಣ: ಸತೀಶ ಜಾರಕಿಹೊಳಿ
ಘಟಪ್ರಭಾ: ಪಟ್ಟಣದ ಡಾ.ಎನ್.ಎಸ್. ಹರ್ಡೀಕರ್ ಸೇವಾದಳ ತರಬೇತಿ ಕೇಂದ್ರದಲ್ಲಿ ಮುಂದಿನ ಬಾರಿ ಗಣರಾಜ್ಯೋತ್ಸವಕ್ಕೆ ರಾಷ್ಟ್ರೀಯ ನಾಯಕರನ್ನು ಕರೆಸಿ ಧ್ವಜಾರೋಹಣ ನೆರವೇರಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಮಂಗಳವಾರ ಧ್ವಜಾರೋಹಣದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇವಾದಳ ತರಬೇತಿ ಕೇಂದ್ರದಲ್ಲಿ ರಾಷ್ಟ್ರೀಯ ದಿನಗಳು ಸೇರಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. “ಸ್ವಾತಂತ್ರ್ಯ ಹೋರಾಟದಲ್ಲಿ ಹರ್ಡೀಕರ್ ಅವರ ನೇತೃತ್ವದಲ್ಲಿ ಸೇವಾದಳದ …
Read More »11 ನೇ ರಾಷ್ಟೀಯ ಮತದಾರ ದಿನದ್ ಅಂಗವಾಗಿ ಬೆಳಗಾವಿ ಜಿಲ್ಲಾಡಳಿತದಿಂದ ಜಾಥಾ ಕಾರ್ಯಕ್ರಮ.
ಬೆಳಗಾವಿ :ಜಿಲ್ಲಾಡಳಿತದಿಂದ 11 ನೇ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ನಮ್ಮ ಮತದಾರರನ್ನು ಅಧಿಕಾರಯುಕ್ತ,ಜಾಗರೂಕ, ಸುರಕ್ಷಿತ,ಮತ್ತು ಮಾಹಿತಿಯುಕ್ತರನ್ನಾಗಿ ಮಾಡುವ ಸಂದೇಶವನ್ನು ಇಟ್ಟುಕೊಂಡು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲಾ ಪಂಚಾಯತ್ ಕಚೇರಿ ವರೆಗೆ ಜಾಥಾ ನಡೆಯಿತು ನಂತರ ಜಿಲ್ಲಾ ಸಭಾಂಗಣದಲ್ಲಿ ಕಾರ್ಯಕ್ರಮ ಜರುಗಿತು. ಬೆಳಗಾವಿ ಜಿಲ್ಲಾಡಳಿತದಿಂದ 11 ನೇ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ನಮ್ಮ ಮತದಾರರನ್ನು ಅಧಿಕಾರಯುಕ್ತ,ಜಾಗರೂಕ, ಸುರಕ್ಷಿತ,ಮತ್ತು ಮಾಹಿತಿಯುಕ್ತರನ್ನಾಗಿ ಮಾಡುವ ಸಂದೇಶವನ್ನು ಇಟ್ಟುಕೊಂಡು ಬೆಳಗಾವಿ ಜಿಲ್ಲಾಧಿಕಾರಿ ಅವರು …
Read More »ಇಡೀ ಕ್ಷೇತ್ರ ನನ್ನ ಕುಟುಂಬ, ನನ್ನ ಮನೆ ಎನ್ನುವ ಕಲ್ಪನೆಯಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ - ಬೆಕ್ಕಿನಕೇರಿ ಗ್ರಾಮದ ಗವಳಿ ಗಲ್ಲಿಯಲ್ಲಿ ಸುಮಾರು ಏಳು ಲಕ್ಷ ರೂ.ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೋಮವಾರ ಅಧಿಕೃತವಾಗಿ ಚಾಲನೆಯನ್ನು ನೀಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರತಿ ಊರಿನಲ್ಲಿ ಒಂದಿಲ್ಲೊಂದು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಲವೆಡೆ ಪೂರ್ಣಗೊಂಡಿದ್ದರೆ ಇನ್ನು ಕಲವೆಡೆ ವಿವಿಧ ಹಂತಗಳಲ್ಲಿವೆ. ಜಾತಿ, ಪಕ್ಷ, ಭಾಷೆ ಯಾವುದೇ ಭೇದವಿಲ್ಲದೆ ನಿರಂತರವಾಗಿ ಅಭಿವೃದ್ಧಿಯೆಡೆಗೆ ಕ್ಷೇತ್ರವನ್ನು ಕೊಂಡೊಯ್ಯುತ್ತಿದ್ದೇನೆ. ಅಭಿವೃದ್ಧಿ ಜನರ ಹಕ್ಕು. ಅದರಿಂದ ಯಾರೂ ವಂಚಿತರಾಗಬಾರದು …
Read More »ಬೆಳಗಾವಿ ಮತ್ತು ನಾಸಿಕ್ ನಡುವೆ ತಡೆರಹಿತ ವಿಮಾನಯಾನಗಳನ್ನು ಪ್ರಾರಂಭಿಸಿದ ಸ್ಟಾರ್ ಏರ್
ಬೆಳಗಾವಿ – ಸ್ಟಾರ್ ಏರ್ ತನ್ನ ಎರಡನೇ ವಾರ್ಷಿಕೋತ್ಸವದಂದು ಬೆಳಗಾವಿ ಮತ್ತು ನಾಸಿಕ್ ನಡುವೆ ತಡೆರಹಿತ ವಿಮಾನಯಾನಗಳನ್ನು ಪ್ರಾರಂಭಿಸಿದೆ. ಭಾರತದ ಪ್ರಮುಖ ಪ್ರಾದೇಶಿಕ ವಿಮಾನಯಾನ ಸಂಸ್ಥೆಯಾದ ಸ್ಟಾರ್ ಏರ್, 2021 ಜನವರಿ 25 ರಿಂದ ಬೆಳಗಾವಿ ಮತ್ತು ನಾಸಿಕ್ ನಡುವೆ ನೇರ ವಿಮಾನ ಸೇವೆಗಳನ್ನು ಪ್ರಾರಂಭಿಸುವ ಮೂಲಕ ಪ್ರಾದೇಶಿಕ ಸಂಪರ್ಕ ಯೋಜನೆ ಉಡಾನ್ ಅಡಿಯಲ್ಲಿ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಲು ಯೋಜಿಸಿದೆ. ಸ್ಟಾರ್ ಏರ್ ಎರಡು ವರ್ಷಗಳ ಹಿಂದೆ ಈ ದಿನದಂದು …
Read More »ಮೂವರು ಸಚಿವರ ಖಾತೆಗಳಲ್ಲಿ ಮತ್ತೆ ಬದಲಾವಣೆ : ಸುಧಾಕರ್ ಗೆ ಮತ್ತೆ ವೈದ್ಯಕೀಯ ಶಿಕ್ಷಣ
ಬೆಂಗಳೂರು: ಬಿಎಸ್ ವೈ ಸಂಪುಟದ ಸಚಿವರುಗಳ ಖಾತೆಯಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಡಾ.ಕೆ ಸುಧಾಕರ್, ಮಾಧುಸ್ವಾಮಿ ಮತ್ತು ಆನಂದ್ ಸಿಂಗ್ ಅವರುಗಳ ಖಾತೆಯನ್ನು ಬದಲಾವಣೆ ಮಾಡಲಾಗಿದೆ. ಇದಕ್ಕೆ ರಾಜ್ಯಪಾಲರ ಅಂಕಿತವೂ ದೊರೆತಿದೆ. ಆರೋಗ್ಯ ಸಚಿವ ಕೆ ಸುಧಾಕರ್ ಗೆ ಮತ್ತೆ ವೈದ್ಯಕೀಯ ಶಿಕ್ಷಣ ಖಾತೆ ನೀಡಲಾಗಿದೆ. ಮೊನ್ನೆ ಖಾತೆ ಬದಲಾವಣೆ ಸಂದರ್ಭದಲ್ಲಿ ಈ ಖಾತೆಯನ್ನು ಮಾಧುಸ್ವಾಮಿಯವರಿಗೆ ನೀಡಲಾಗಿತ್ತು. ಇದಕ್ಕೆ ಸುಧಾಕರ್ ಆಕ್ಷೇಪ ವ್ಯಕ್ತಪಡಿಸಿದ್ದರು. ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಜೆ ಸಿ …
Read More »ಬೆಳಗಾವಿ ಸೇರಿ ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ
ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿ ಪ್ರಶಂಸನೀಯ ಸೇವಾ ಪದಕಕ್ಕೆ ಕರ್ನಾಟಕದ 19 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. ರಾಜ್ಯ ಗುಪ್ತದಳ ಐಜಿಪಿ ಡಾ.ಸುಬ್ರಹ್ಮಣ್ಯೇಶ್ವರ ರಾವ್ ಅಯ್ಯಂಕಿ, ಬೆಳಗಾವಿ ಉತ್ತರ ವಲಯದ ಎಸಿಬಿಯ ಎಸ್ಪಿ ಬಿ.ಎಸ್. ನೇಮೆಗೌಡ, ಬೆಂಗಳೂರಿನ ಸಿಐಡಿಯ ಆರ್ಥಿಕ ಅಪರಾಧಗಳ ಘಟಕದ ಡಿವೈಎಸ್ಪಿ ಬಸವಣ್ಣಪ್ಪ ರಾಮಚಂದ್ರ, ಬೆಂಗಳೂರು ರೈಲ್ವೆ ವಿಭಾಗದ ಡಿವೈಎಸ್ಪಿ ಡಿ.ಅಶೋಕ್, ಬಿಡಿಎ ವಿಶೇಷ ಕಾರ್ಯಪಡೆಯ ಡಿವೈಎಸ್ಪಿ ಸಿ.ಬಾಲಕೃಷ್ಣ, ಪೊಲೀಸ್ ಕೇಂದ್ರ ಕಚೇರಿಯ ಅಪರಾಧ …
Read More »
Laxmi News 24×7