ಬೆಳಗಾವಿ : ರಾಜ್ಯದಲ್ಲಿ ಖಾತೆ ಕ್ಯಾತೆ ಬೆನ್ನಲ್ಲೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಪರಮ ಆಪ್ತ ಶಾಸಕ ಮಹೇಶ್ ಕುಮಠಳ್ಳಿ ಕುರಿತು ರಾಜಕೀಯ ಭವಿಷ್ಯ ನುಡಿದ್ದಿದ್ದು, ಮಾರ್ಚ್ ಬಳಿಕ ಅವರು ಕೂಡ ಸಚಿವರಾಗ್ತಾರೆ ಎಂದು ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರುವ ಮಾರ್ಚ್ ಬಳಿಕ ಮಹೇಶ್ ಕುಮಟಳ್ಳಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಭವಿಷ್ಯ ನುಡಿದಿದ್ದು, ಈ ವಿಚಾರವಾಗಿ ಶಿಷ್ಯನಿಗೆ ಸಚಿವ ಸ್ಥಾನ ಕೊಡಿಸಲು ತಲೆ …
Read More »ಜಲಜೀವನ ಮಿಷನ್ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ 2.36 ಕೋಟಿ ರೂ. ವೆಚ್ಚದ ಕಾಮಗಾರಿ
ಮೂಡಲಗಿ : ತಮ್ಮ-ತಮ್ಮಲ್ಲಿಯ ವೈಯಕ್ತಿ ಮನಸ್ತಾಪಗಳನ್ನು ಮರೆತು ಗ್ರಾಮದ ಅಭಿವೃದ್ಧಿಗೆ ಒಂದಾಗಿ ಶ್ರಮಿಸುವಂತೆ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ 2.36 ಕೋಟಿ ರೂ. ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದಾಗಿ ದುಡಿದರೆ ಮಾತ್ರ ಗ್ರಾಮಾಭಿವೃದ್ಧಿ ಸಾಧ್ಯ ಎಂದು ಅವರು ಹೇಳಿದರು. ಧರ್ಮಟ್ಟಿ-ಪಟಗುಂದಿ ಗ್ರಾಮದ ಮನೆ-ಮನೆಗೆ ಗಂಗೆ …
Read More »ಖೀಳೆಗಾಂವ್ ಬಸವೇಶ್ವರ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ
ಅಥಣಿ: ತಾಲೂಕಿನ ಖಿಳೇಗಾವ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯ ಕಾಮಗಾರಿಗಳನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪರಿಶೀಲನೆ ನಡೆಸಿದರು. ನಾಪುರದ ಮುಖ್ಯ ಜಾಕ್ ವೆಲ್ ಗೆ ಭೇಟಿನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು. ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಅಥಣಿ ಶಾಸಕ ಮಹೇಶ ಕುಮಟಳ್ಳಿ ಮತ್ತು …
Read More »ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನೇಣಿಗೆ ಶರಣು !
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಫೇಸ್ಬುಕ್ ಪೋಸ್ಟ್ ನಲ್ಲಿಯೂ ನಟಿ ಜಯಶ್ರೀ ರಾಮಯ್ಯ ತಮಗೆ ದಯಾಮರಣ ಕೊಡಿ ಅಂತಾ ಹಾಕಿಕೊಂಡಿದ್ದರು. ಆ ವೇಳೆಯೇ ಜಯಶ್ರೀ ರಾಮಯ್ಯ ಎಷ್ಟರ ಮಟ್ಟಿಗೆ ಅವರು ಖಿನ್ನತೆಗೆ ಒಳಗಾಗಿದ್ದಾರೆ ಅನ್ನೋದು ಭಾರೀ ಚರ್ಚೆಗೆ ಕಾರಣವಾಗಿತ್ತು. ತಮ್ಮ ಫೇಸ್ಬುಕ್ನಲ್ಲಿ …
Read More »ಬಿಪಿಎಲ್ ಪಡಿತರ ಚೀಟಿ ಹೊಂದಿರುವ 60 ವರ್ಷ ಮೇಲ್ಪಟ್ಟವರ ವೃದ್ದಾಪ್ಯ ವೇತನ
ಚಿಕ್ಕಮಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ 60 ವರ್ಷ ಮೇಲ್ಪಟ್ಟವರ ಆಧಾರ್ ದಾಖಲೆ ಆಧರಿಸಿ ಮನೆಬಾಗಿಲಿಗೆ ಪಿಂಚಣಿ ತಲುಪಿಸುವ ಆದೇಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಫಲಾನುಭವಿಗಳು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಅವರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. ಜನವರಿ 27 ರಂದು ಈ ಹೊಸ ಪ್ರಯೋಗಕ್ಕೆ ಚಾಲನೆ ನೀಡಲಾಗುವುದು ಎಂದರು. ಅಂಚೆ ಕಚೇರಿ ಮೂಲಕ ಪಿಂಚಣಿ ಹಣ ಸರಿಯಾಗಿ …
Read More »ಭೀಕರ ಅಪಘಾತದಲ್ಲಿ ಬೆಳಗಾವಿಯ ಮಹಿಳಾ ಪಿಎಸ್ ಐ ಲಕ್ಷ್ಮಿ ನಲವಡೆ (ಪವಾರ್) ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.
ಬೆಳಗಾವಿ: ಬೆಳಗಾವಿಯ ಸವದತ್ತಿ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿಯ ಮಹಿಳಾ ಪಿಎಸ್ ಐ ಲಕ್ಷ್ಮಿ ನಲವಡೆ (ಪವಾರ್) ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಇಂದು ಸಂಜೆ ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಅಪಘಾತದ ರಭಸಕ್ಕೆ ಕಾರು ಬಸ್ಸಿನ ಅಡಿಗೆ ಸಿಲುಕಿಕೊಂಡಿತ್ತು. ಕ್ರೇನ್ ಮೂಲಕ …
Read More »ಮೂಡಲಗಿಯಲ್ಲಿ ಸಂಸದ ಈರಣ್ಣ ಕಡಾಡಿ ಅವರೊಂದಿಗೆ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲ ಮೂಡಲಗಿ : ನೆರೆ ಹಾವಳಿ ಸಮಯದಲ್ಲಿ ಕುಸಿದು ಬಿದ್ದಿರುವ ಮನೆಗಳ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡುವ ವ್ಯವಸ್ಥೆ ಕೂಡಲೇ ಮಾಡಬೇಕು. ಹೈಡ್/ಡೆಲಿಟ್ ಆದ ಮನೆಗಳ ತಾಂತ್ರಿಕ ದೋಷವನ್ನು ಕೂಡಲೇ ನಿವಾರಿಸಬೇಕು. ಮಾರ್ಚ ತಿಂಗಳ ಅಂತ್ಯದೊಳಗೆ ವಸತಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಶುಕ್ರವಾರದಂದು ಜರುಗಿದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …
Read More »ಬಸ್ ಪಾಸ್ ಇದ್ರು ನಡೆದುಕೊಂಡು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು..!
ಗದಗ (ಜ. 24): ಕೊರೋನಾ ಹಾವಳಿಯಿಂದ ಆನ್ ಲೈನ್ ಶಿಕ್ಷಣವನ್ನು ಮನೆಯಲ್ಲಿಯೇ ಪಡೆದು, ಈಗ ತಾನೇ ಕಾಲೇಜು ಕಡೇ ವಿದ್ಯಾರ್ಥಿಗಳು ಮುಖ ಮಾಡಿದ್ದಾರೆ. ಒಂದು ಕಡೇ ಕೊರೊನಾ ಆತಂಕ ಇನ್ನೊಂದೆಡೆ ಸಮರ್ಪಕ ಸಾರಿಗೆ ಸಂಸ್ಥೆಯ ಬಸ್ ವ್ಯವಸ್ಥೆ ಇರದಿದಕ್ಕೆ ವಿದ್ಯಾರ್ಥಿಗಳು ಪಡಬಾರದ ಕಷ್ಟವನ್ನು ಅನುಭವಿಸುತ್ತಿದ್ದಾರೆ. ತಾಲೂಕಿನ ಹಾತಲಗೇರಿ ಗ್ರಾಮದ ವಿದ್ಯಾರ್ಥಿಗಳು ನಿತ್ಯ ಗದಗ ನಗರಕ್ಕೆ ನಡೆದುಕೊಂಡು ಬರುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾತಲಗೇರಿ ಗ್ರಾಮದಲ್ಲಿ ಸುಮಾರು 40 ರಿಂದ 50 ವಿದ್ಯಾರ್ಥಿಗಳು, …
Read More »ಶಾಸಕ ಬಾಲಚಂದ್ರ ಜಾರಕಿಹೊಳಿಯಿಂದ ತಪಸಿ ಗ್ರಾಪಂ. ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ : ಡಾ.ರಾಜೇಂದ್ರ
ಬೆಟಗೇರಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಜ್ಜಿಹಾಳ ಗ್ರಾಮದಿಂದ ಗಲಗಲಿ ತೋಟ ಮತ್ತು ತಿರಕನ್ನವರ ತೋಟ ಹಾಗೂ ಬಣಜಿಗೇರ ತೋಟಕ್ಕೆ ಕುಡಿಯುವ ನೀರು ಸರಬರಾಜು ಪೈಪ್ಲೈನ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ …
Read More »ಚಚಡಿ ಗ್ರಾಮದ ಬಳಿ ಭೀಕರ ಅಪಘಾತ : ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಸಚಿವ ಮುರಗೇಶ್ ನಿರಾಣಿ
ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲ್ಲೂಕಿ ಚಚಡಿ ಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮಧ್ಯೆ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಸಚಿವ ಮುರಗೇಶ್ ನಿರಾಣಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕಾರು -ಬಸ್ ನಡುವೆ ಇಂದು ಭೀಕರ ಅಪಘಾತ ಸಂಭವಿಸಿದೆ. ಇದೇ ಸಂದರ್ಭದಲ್ಲಿ ಬೆಳಗಾವಿಯಿಂದ ಬಾಗಲಕೋಟೆಗೆ ಹೊರಟ್ಟಿದ್ದ ಗಣಿ ಮತ್ತು ವಿಜ್ಞಾನ ಸಚಿವ ಮುರಗೇಶ್ ನಿರಾಣಿ ಕಾರು ನಿಲ್ಲಿಸಿದ್ದಾರೆ. ಅಪಘಾತ ಸ್ಥಳಕ್ಕೆ ತೆರಳಿ, …
Read More »
Laxmi News 24×7