ಬಾಗಲಕೋಟೆ (ಜ.23): ಸದ್ಯಕ್ಕೆ 8, 9 ತರಗತಿ ಆರಂಭಿಸಬೇಕೆಂದು ಬೇಡಿಕೆ ಬಂದಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದಿಂದ ಬೇಡಿಕೆ ಬಂದಿದ್ದು, 8,9 ಹಾಗೂ ಪ್ರಥಮ ಪಿಯುಸಿ ತರಗತಿ ಆರಂಭಿಸಲು ಬೇಡಿಕೆ ಬಂದಿದೆ. ಈ ಬಗ್ಗೆ ಚರ್ಚೆ ಮಾಡಿ, ಆರಂಭಿಸಿದ ಬಳಿಕ 1ರಿಂದ 5ನೇ ತರಗತಿ ಆರಂಭಿಸುವ ಯೋಚಿಸಲಾಗುವುದು. ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚೆ ಮಾಡಿ, ಅದರೊಂದಿಗೆ ರೆಗ್ಯುಲರ್ ಕ್ಲಾಸ್ ಆರಂಭಿಸುವುದಕ್ಕೆ ನಿರ್ಧಾರ ಮಾಡಲಾಗುವುದು ಎಂದು ಜಮಖಂಡಿಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ …
Read More »ಇನ್ನು 2 ದಿನ ಪರಪ್ಪನ ಅಗ್ರಹಾರ ಪಂಜರದಲ್ಲೇ ರಾ’ಗಿಣಿ’
ಬೆಂಗಳೂರು,ಜ.23- ಜಾಮಿನಿನ ಮೇಲೆ ಹೊರಬಂದಿದ್ದ ನಟಿ ರಾಗಿಣಿ ದ್ವಿವೇದಿ, ಷರತ್ತು ಪೂರೈಸದ ಹಿನ್ನೆಲೆಯಲ್ಲಿ ಇನ್ನು ಎರಡು ದಿನಗಳ ಕಾಲ ಜೈಲಿನಲ್ಲೇ ಮುಂದುವರೆಬೇಕಿದೆ. ರಾಗಿಣಿಗೆ ಎರಡು ಲಕ್ಷ ರೂ. ಬಾಂಡ್ನೊಂದಿಗೆ ಜಾಮೀನು ನೀಡಲಾಗಿತ್ತು. ಆದರೆ ಇದನ್ನು ಸಕಾಲಕ್ಕೆ ಪೂರೈಸದ ಹಿನ್ನೆಲೆಯಲ್ಲಿ ನಾಳೆ ಭಾನುವಾರ ಇರುವ ಕಾರಣ ಇನ್ನು ಎರಡು ದಿನ ಅವರು ಜೈಲಿನಲ್ಲೇ ಇರಬೇಕಾಗುತ್ತದೆ.ಇದಲ್ಲದೆ ಕೊರೊನಾ ಹಿನ್ನೆಲೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಜಾಮೀನುದಾರರು ಮತ್ತು ಶ್ಯೂರಿಟಿ ಹಣ ಕಟ್ಟಲು ಸಾಧ್ಯವಿಲ್ಲ. ಅಂತರ್ಜಾಲದ ಮೂಲಕವೇ …
Read More »ಹುಣಸೋಡು ಜಿಲೆಟಿನ್ ಸ್ಫೋಟ ಪ್ರಕರಣ: ಮೂವರು ವಶಕ್ಕೆ, ಬಾಂಬ್ ನಿಷ್ಕ್ರಿಯ ದಳ ಭೇಟಿ
ಶಿವಮೊಗ್ಗ: ಹುಣಸೋಡು ಬಳಿಯ ಕ್ರಶರ್ನಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ ಶಾಂತರಾಜು ಪ್ರಜಾವಾಣಿಗೆ ತಿಳಿಸಿದ್ದಾರೆ. ಕಲ್ಲು ಗಣಿಗಾರಿಕೆಗೆ ಭೂಮಿ ನೀಡಿದ್ದ ಅವಿನಾಶ್ ಕುಲಕರ್ಣಿ, ನಿರ್ವಹಣೆ ಮಾಡುತ್ತಿದ್ದ ನರಸಿಂಹ ಗಂಧದಮನೆ, ಸುಧಾಕರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಳಿಗ್ಗೆ 11ರ ಸುಮಾರಿಗೆ ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. …
Read More »ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆ
ನವದೆಹಲಿ: ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆಯಾಗಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಏರಿಕೆಗೆ ಕಾರಣ ಎನ್ನಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್-ಡೀಸೆಲ್ ದರ ಲೀಟರ್ ಗೆ 25 ಪೈಸೆ ಹೆಚ್ಚಳವಾಗಿದ್ದು, ಪೆಟ್ರೋಲ್ 85.70 ರೂಪಾಯಿ ಆಗಿದೆ. ಡೀಸೆಲ್ ದರ 75.88 ರೂಪಾಯಿ ತಲುಪಿದೆ. ಮಧ್ಯಪ್ರದೇಶ ಭೋಪಾಲ್ ನಲ್ಲಿ ಪೆಟ್ರೋಲ್-ಡೀಸೆಲ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಪೆಟ್ರೋಲ್ ಲೀಟರ್ ಗೆ …
Read More »ಪಂಚಮಸಾಲಿ ಸಮಾಜ ೨ ಎ ಮೀಸಲಾತಿ ಪಟ್ಟಿಗೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಲಿಂಗಾಯತ ಪಂಚಮಸಾಲಿ ೨ಎ ಮೀಸಲಾತಿ ಸೇರಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಒತ್ತಾಯಿಸಿ, ಪಂಚಮಸಾಲಿ ಅಭಿವೃದ್ಧಿ ಸಮಿತಿ ವತಿಯಿಂದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಮನವಿ ಸಲ್ಲಿಸಲಾಯಿತು. ಶಾಸಕ ಬಾಲಚಂದ್ರ ಜಾರಕಿಹೋಳಿ ಮನವಿಯನ್ನು ಸ್ವಿಕರಿಸಿ ಮಾತನಾಡಿ, ಪಂಚಮಸಾಲಿ ಸಮುದಾಯ ಬಂದುಗಳು ನಡೆಸುತ್ತಿರುವ ೨ಎ ಮೀಸಲಾತಿಯ ಪಡೆಯುವಲು ನಡೆಸುತ್ತಿರುವ ಪಾದಯಾತ್ರೆಗೆ ಸಂರ್ಪೂಣವಾಗಿ ಸಹಕಾರ ಇದೆ ಮತ್ತು ಅದು ಯಶಶ್ವಿಯಾಗುವುದು ಎಂದು ಹೇಳಿದರು. ರಾಜ್ಯ ಸಭಾ ಸಂಸದ ಈರಣ್ಣ ಕಡಾಡಿ …
Read More »ಸಂಗಮೇಶ ಪ್ರಭಾಕರ ಎಸಿಎಫ್ ಆಗಿ ಬಡ್ತಿ
ಬೆಳಗಾವಿ : ನಾಗರಗಾಳಿ ವಲಯ ಅರಣ್ಯಾಧಿಕಾರಿ (RFO) ಸಂಗಮೇಶ ಪ್ರಭಾಕರ ಅವರಿಗೆ ಸರ್ಕಾರ ಎಸಿಎಫ್ ಹುದ್ದೆಗೆ ಮುಂಬಡ್ತಿ ನೀಡಿದೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ACF) ಆಗಿ ಮುಂಬಡ್ತಿ ನೀಡಲಾಗಿದೆ. ಕೃಷಿ ಇಲಾಖೆಯಡಿ ಹಾವೇರಿ ಜಲಾನಯನ ಅಭಿವೃದ್ಧಿ ಇಲಾಖೆಯ ಎಸಿಎಫ್ ಆಗಿ ಸಂಗಮೇಶ ಅವರನ್ನು ನೇಮಕ ಮಾಡಿದೆ.
Read More »ಊಟದ ಪ್ಲೇಟು ತೊಳೆಯಲು ಹೋದಾಗ ಕಾಲು ಜಾರಿ ನೀರುಪಾಲಾದ ಬಾಲಕ
ರಾಮದುರ್ಗ: ರಾಮದುರ್ಗ ತಾಲೂಕಿನ ಸುರೇಬಾನದ ಹತ್ತಿರ ಕೊಳಚಿ ಕೆನಾಲ್ ನಲ್ಲಿ ಕಾಲು ಜಾರಿಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮಹಾಂತೇಶಗೌಡ ಪಾಟೀಲ (11) ಮೃತ ಬಾಲಕ. ಈತ ಸುರೇಬಾನದ ಪ್ರಗತಿ ವಿದ್ಯಾಲಯದಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ. ಶುಕ್ರವಾರ ಬೆಳಿಗ್ಗೆ ವಿದ್ಯಾಗಮ ತರಗತಿಗೆ ಹಾಜರಾಗಿ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಕೆನಾಲ್ ಹತ್ತಿರ ಇರುವ ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಂದೆ ಹಾಗೂ ಚಿಕ್ಕಪ್ಪನಿಗೆ ಮನೆಯಿಂದ ಊಟ ತೆಗೆದುಕೊಂಡು ಬಂದಿದ್ದಾನೆ. …
Read More »ಸಿಸಿಬಿಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ : ಆದೇಶ ನೀಡಿದ ಹೈಕೋರ್ಟ್ ಏಕಸದಸ್ಯ ಪೀಠ
ಬೆಂಗಳೂರು: ಸಿಸಿಬಿಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಜೊತೆಗೆ, ಸಿಸಿಬಿಗ ಚಾರ್ಜ್ಶೀಟ್ ಆಧರಿಸಿದ್ದ ವಿಚಾರಣೆಯನ್ನು ಸಹ ಕೋರ್ಟ್ ರದ್ದುಪಡಿಸಿದೆ. ಎಂಬಿಬಿಎಸ್ ಪ್ರವೇಶಕ್ಕೆ ಡೊನೇಷನ್ ಸಂಗ್ರಹ ಆರೋಪದಡಿ ಕೆ. ಆರ್. ಚೌಧರಿ ಎಂಬುವವರ ದೂರು ಆಧರಿಸಿ ಚಾರ್ಜ್ಶೀಟ್ ದಾಖಲಾಗಿತ್ತು. ಸಿಸಿಬಿ ಪೊಲೀಸರು ಒಕ್ಕಲಿಗರ ಸಂಘದ ಡಾ.ಎಂ.ಜಿ.ಗೋಪಾಲ್, ಡಾ.ಅಪ್ಪಾಜಿ ಗೌಡ ಮತ್ತು ಡಾ.ನಿಸರ್ಗ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದರು.ಇದೀಗ, ನ್ಯಾ.ಬಿ.ಎ.ಪಾಟೀಲ್ರವರಿದ್ದ ಏಕಸದಸ್ಯ ಪೀಠ ಆದೇಶ ಒಕ್ಕಲಿಗರ ಸಂಘದ …
Read More »ದೇಶದಲ್ಲಿ ಉತ್ತಮ ಆಡಳಿತ ನೀಡಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಆ ಕಾಲ ಮರುಕಳಿಸಲಿ: ಶಾಸಕ ಸತೀಶ ಜಾರಕಿಹೊಳಿ ಬಣ್ಣನೆ ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಕಾಂಗ್ರೆಸ್ ದೇಶಕ್ಕೆ ಮಾದರಿ
ಚಿಕ್ಕೋಡಿ: ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ವರ್ಷ ಪೈರೈಸಿದ ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಉತ್ತಮ ಆಡಳಿತ ನೀಡಿದ ಉದಾಹರಣೆ ಇದೆ. ಅದೇ ರೀತಿ ಮತ್ತೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಯಕ್ಸಂಬಾ ಪಟ್ಟಣದಲ್ಲಿ ಶುಕ್ರವಾರ ನಡೆದ ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಸತ್ಕಾರ ಹಾಗೂ ಅನ್ನಪೂರ್ಣೇಶ್ವರಿ ಸಂಸ್ಥೆ ಆಯೋಜಿಸಿರುವ ಹೊಲಿಗೆ ಯಂತ್ರ ವಿತರಣೆ ಸಮಾರಂಭದಲ್ಲಿ ಮಾತನಾಡಿದರು. ಹಿಂದೆ ಕಾಂಗ್ರೆಸ್ …
Read More »ಶಾರ್ಟ್ ಸರ್ಕಿಟ್ : ಸುಟ್ಟು ಕರಕಲಾದ 150 ಎಕರೆ ಪ್ರದೇಶದ ಮೇವು
ಚಿಕ್ಕೋಡಿ : ಗಾಳಿ ವಿದ್ಯುತ್ ಉತ್ಪಾದನಾ ಘಟಕದಲ್ಲಿ (ವಿಂಡ ಪಾವರ್) ಶಾರ್ಟ್ ಸರ್ಕಿಟ್ ದಿಂದ ಲಕ್ಷಾಂತರ ರೂ.ಮೌಲ್ಯದ 150 ಎಕರೆ ಪ್ರದೇಶದಲ್ಲಿ ಬೆಳೆದಿರುವ ಹುಲ್ಲು ಗಾವಲು ಸುಟ್ಟು ಕರಕಲಾಗಿದೆ. ತಾಲ್ಲೂಕಿನ ಜೈನಾಪೂರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ಸಂಭವಿಸಿದೆ. ಬೇಸಿಗೆ ಕಾಲದಲ್ಲಿ ಜೈನಾಪೂರ ಗ್ರಾಮದ ಜಾನುವಾರುಗಳಿಗೆ ಮೇವು ಪೂರೈಕೆ ಮಾಡುತ್ತಿದ್ದ ಬೆಟ್ಟದಲ್ಲಿನ ಹುಲ್ಲು ಸುಟ್ಟು ಕರಕಲಾಗಿದ್ದು, ಜಾನುವಾರುಗಳಿಗೆ ಮೇವು ಇಲ್ಲದೆ ಗ್ರಾಮದ ರೈತರು ಕಂಗಾಲಾಗಿದ್ದಾರೆ. ರೈತರು ಬೇಸಿಗೆಯಲ್ಲಿ ಅದೇ ಮೇವಿನ ಮೇಲೆ …
Read More »
Laxmi News 24×7