Breaking News

ಜಿಲ್ಲೆ

ಪೊಲೀಸರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಪೊಲೀಸರಿಗೆ ಸಮಯದ ಮಿತಿಯೆಂಬುದೇ ಇರುವುದಿಲ್ಲ: ಅಮಿತ್ ಶಾ

ಶಿವಮೊಗ್ಗ: ಪೊಲೀಸರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಪೊಲೀಸರಿಗೆ ಸಮಯದ ಮಿತಿಯೆಂಬುದೇ ಇರುವುದಿಲ್ಲ. ಸರ್ಕಾರಿ ಉದ್ಯೋಗಿಗಳ ಪೈಕಿ ಪೊಲೀಸರ ಕೆಲಸ ಕಠಿಣವಾದದ್ದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಬುಳ್ಳಾಪುರದಲ್ಲಿ 97ನೇ ಆರ್ ಎಎಫ್ ಬೆಟಾಲಿಯನ್ ತರಬೇತಿ ಘಟಕ ಕಟ್ಟಡಕ್ಕೆ ಶಿಲನ್ಯಾಸ ನೆರವೇರಿಸಿ ಮಾತನಾಡಿದ ಅಮಿತ್ ಶಾ, ಸಿಆರ್ ಪಿ ಎಫ್ ನಮ್ಮ ಶಕ್ತಿ. ದೇಶದ ಮೂಲೆ ಮೂಲೆಗೂ ಸಿಆರ್ ಪಿ ಎಫ್ ಹೋಗುತ್ತದೆ …

Read More »

ವಿಕಲಚೇತನರು ದೇವರ ಮಕ್ಕಳಿದ್ದಂತೆ,

ಷೇತ್ರದ ವಿಕಲಚೇತನರ ವಿಶೇಷ ಕಾಳಜಿಯಡಿ ಹಾಗೂ ಅವರ ಸುಗಮ ಸಂಚಾರ ಮತ್ತು ಇತರ ಸ್ಥಳಗಳಿಗೆ ಸರಾಗವಾಗಿ ಸಾಗಿ ಹೋಗುವ ಹಿತದೃಷ್ಟಿಯಿಂದ ” ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ” ಇಲಾಖೆಯಡಿ 2018-19 ಹಾಗೂ 2019-20 ರ ಸಾಲಿನ ಅರ್ಜಿಗಳನ್ನು ಪರಿಗಣಿಸಿ ಅದರಂತೆ ಬಿಡುಗಡೆಗೊಂಡ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಕ್ಷೇತ್ರದ ಒಟ್ಟು ಹದಿನೈದು ಜನ ಫಲಾನಭವಿಗಳಿಗೆ ಹಸ್ತಾಂತರಿಸಿ ಅವರ ಮುಖದಲ್ಲಿ ಮಂದಹಾಸವನ್ನು ಮೂಡಿಸಿ ತಕ್ಕಮಟ್ಟಿಗೆ ಆಸರೆಯ ಬದುಕನ್ನು ಕಟ್ಟಿಕೊಟ್ಟಿದ್ದೇನೆ. ವಿಕಲಚೇತನರು …

Read More »

ಗೋಕಾಕ: ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಇಲ್ಲಿನ ತಾಲೂಕು ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ. ನಿರಂತರ ಶ್ರಮವಹಿಸಿ ವಿಜ್ಞಾನಿಗಳು ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಯಶಸ್ವುಯಾಗಲಿ ಎಂದು ಹಾರೈಸಿದರು. ಈ …

Read More »

ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಪ್ರವಾಸ: ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು, ಜ. 16: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡುತ್ತಿದ್ದಾರೆ. ಇಂದು (ಜ. 16) ಬೆಂಗಳೂರಿಗೆ ಆಗಮಿಸುವ ಅಮಿತ್ ಶಾ ಅವರು, ಬೆಂಗಳೂರು, ಭದ್ರಾವತಿ ಹಾಗೂ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡುವ ಕೇಂದ್ರ ಗೃಹ ಸಚಿವರಿಗೆ ಅದ್ದೂರಿ ಸ್ವಾಗತ ಕೋರಲು ರಾಜ್ಯ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಇಂದು …

Read More »

ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ, ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು

ಬೆಂಗಳೂರು,ಜ.15- ವಿಧಾನಸೌಧದಲ್ಲಿ ನಾಳೆ ನಡೆಯುವ ಅಧಿಕೃತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ವಿಧಾನಸೌಧದ ಬಾಂಕ್ವೆಟ್‍ಹಾಲ್ ಮತ್ತಿತರ ಕಡೆಗಳಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಅಲ್ಲದೆ, ವಿಧಾನಸೌಧದ ಸುತ್ತಮುತ್ತ ಸ್ವಚ್ಛಗೊಳಿಸಲಾಯಿತು. ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ತುರ್ತು ಸ್ಪಂದನಾ ಬೆಂಬಲ ವಾಹನಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಹಾಗೂ ಬಾಂಕ್ವೆಟ್ ಹಾಲ್‍ನಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ …

Read More »

ಖಾಸಗಿ ಶಾಲೆಗಳ ಫೀ ಕಿರಿಕಿರಿ

ಬೆಂಗಳೂರು : ಖಾಸಗಿ ಶಾಲೆಗಳಲ್ಲಿ‌ ಶುಲ್ಕ ವಿಚಾರ ಕುರಿತು ಸರ್ಕಾರ ಸಭೆ ನಡೆಸಿದ್ದು, ಶುಲ್ಕ ಎಷ್ಟೇ ಇರಲಿ ಶೇ.25 ರಷ್ಟು ಕಡಿತ ಮಾಡಿಕೊಳ್ಳಲು ಸಲಹೆ ನೀಡಿದೆ. ಖಾಸಗಿ ಶಾಲೆಗಳಲ್ಲಿ‌ ಶುಲ್ಕ ವಿಚಾರ ಕುರಿತು ಇಂದು  ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸಭೆ ನಡೆದಿದ್ದು, ಈ ಬಗ್ಗೆ ಸುದೀರ್ಘ ಚರ್ಚೆಗಳು ನಡೆದಿವೆ. ಶುಲ್ಕ ಕಟ್ಟದಿದ್ದರೆ ಆನ್‌ಲೈನ್‌ ಕ್ಲಾಸ್‌ ಬಂದ್: ರಾಜ್ಯ ಸರ್ಕಾರದ ಆದೇಶಕ್ಕೆ ಸಡ್ಡು! ಶುಲ್ಕ ಎಷ್ಟೇ ಇರಲಿ ಶೇ.25 ರಷ್ಟು …

Read More »

ಮುಂದೆ ನನಗೇನಾದರೂ ತೊಂದರೆಯಾದರೆ ಅದಕ್ಕೆ ಆಡಳಿತ ನಡೆಸುತ್ತಿರುವ ಬಿ ಎಸ್ ವೈ ಆಡಳಿತವೇ ಜವಾಬ್ದಾರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ: ಮುಂದೆ ತನಗೇನಾದರೂ ತೊಂದರೆಯಾದರೆ ಅದಕ್ಕೆ ಆಡಳಿತ ನಡೆಸುತ್ತಿರುವ ತಾವೇ ಜವಾಬ್ದಾರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರ, ಗೃಹ ಇಲಾಖೆ ಹಾಗೂ ಡಿಜಿ-ಐಜಿಪಿಗೆ ಪತ್ರ ಬರೆದಿದ್ದಾರೆ. ತಮಗೆ ನೀಡಲಾಗಿದ್ದ ಪೊಲೀಸ್ ಭದ್ರತೆ ಹಿಂಪಡೆದ ಬೆನ್ನಲ್ಲೇ ಪತ್ರ ಬರೆದಿರುವ ಯತ್ನಾಳ್, ನಾನು ಪ್ರಖರ ಹಿಂದೂ ಪರ ಸಂಘಟನೆ ಹಾಗೂ ಹೋರಾಟದಲ್ಲಿ ತೊಡಗಿಸಿಕೊಂಡಿದ್ದೇನೆ. ನನ್ನ ಮೇಲೆ ಈ ಹಿಂದೆ ಕೆಲ ಹಿಂದೂ ವಿರೋಧಿ ಹಾಗೂ ಮತಾಂಧ ಶಕ್ತಿಗಳು ದಾಳಿ …

Read More »

ಮುಕ್ಕಲ್ ಗೊಂದೆ ಜನರಲ್: 28ಗ್ರಾಪಂ ಗಳಲ್ಲಿ 14 ಮಹಿಳಾ ಅಧ್ಯಕ್ಷರೇ ಆಗೋದು..!

ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ 28 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕ್ರಿಯೆ ಪಟ್ಟಣದ ಗುಡ್ ನ್ಯೂಸ್ ಕಾಲೇಜಿನಲ್ಲಿ ನಡೆಯಿತು. ತಾಲೂಕಿನ 28 ಗ್ರಾಮ ಪಂಚಾಯತಿಗಳಿಗೂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಮೀಸಲಾತಿ ಆಯ್ಕೆಯಲ್ಲಿ ಮಿಶ್ರಿಕೋಟಿ ಗ್ರಾಮ ಪಂಚಾಯತಿ ಅಧ್ಯಕ್ಷಗಿರಿಗೆ ಮಹಿಳಾ ಎಸ್ಸಿ, ಉಪಾಧ್ಯಕ್ಷ ಸ್ಥಾನಕ್ಕಾಗಿ ಮಹಿಳಾ ಕೆಟಗೇರಿ ‘ಎ’ ಮೀಸಲಾತಿ ದೊರಕಿದೆ. ಇನ್ನೂ ಮುಂದೆ ಮಿಶ್ರಿಕೋಟಿಯಲ್ಲಿ ಮಹಿಳಾ ಮೆಂಬರಗಳು ಅಧಿಕಾರ ನಡೆಸಲಿದ್ದಾರೆ. ಗಂಜಿಗಟ್ಟಿ ಗ್ರಾಮ ಪಂಚಾಯತಿಯಲ್ಲೂ ಮಹಿಳಾ ಸದಸ್ಯರೇ …

Read More »

ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ

  ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಇದರ ವತಿಯಿಂದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರ.ನಿಧಿ ಸಮರ್ಪಣಾ ಅಭಿಯಾನವನ್ನು ಗೋಕಾಕ ನಗರದ ವಾರ್ಡಗಳಿಗೆ ಇಂದು ಅಧಿಕೃತವಾಗಿ ಸಚಿವರಾದ ಶ್ರೀ ರಮೇಶ ಜಾರಕಿಹೊಳಿಯವರು ಗೋಕಾಕ ಜಾತ್ರಾ ಕಮಿಟಿ ವತಿಯಿಂದ 1ಲಕ್ಷರೂ ದೇಣಿಗೆ ನೀಡಿ ಅಭಿಯಾನಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಮಾನ್ಯ ವಿಭಾಗ ಸಂಘ ಚಾಲಕರಾದ …

Read More »

ನಾಳೆಯಿಂದ ಕೋವಿಡ್ ಲಸಿಕೆ ಹಂಚಿಕೆ: ಗೋಕಾಕನಲ್ಲಿ 45 ಕೇಂದ್ರ ಆರಂಭ

ಗೋಕಾಕ: ನಾಳೆಯಿಂದ ತಾಲೂಕಿನಾದ್ಯಂತ ಕೋವಿಡ್ ಲಸಿಕಾ ಕೇಂದ್ರ ಆರಂಭವಾಗಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರವೀಂದ್ರ ಅಂಟಿನ ಹೇಳಿದರು. ನಗರದಲ್ಲಿ ಇಂದು ತಾಲೂಕು ಮುಖ್ಯವೈದ್ಯಾಧಿಕಾರಿಗಳಾದ ಡಾ. ರವೀಂದ್ರ ಅಂಟಿನ, ಡಾ. ಮುತ್ತಪ್ಪ ಕೊಬ್ಬದ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ತಾಲೂಕಿನಾದ್ಯಂತ ಸುಮಾರು 45 ಕಡೆ ಕೋವಿಡ್ ಲಸಿಕಾ ಕೇಂದ್ರ ಆರಂಭಿಸಲಾಗಿದೆ. ವೈದ್ಯರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಸಿಬ್ಬಂದಿ ಬಳಕೆ ಮಾಡಿಕೊಂಡು ಪ್ರತಿಯೊಬ್ಬರಿಗೂ ಲಸಿಕೆ ವಿತರಿಸುವ ಕೆಲಸ ಮಾಡಲಾಗುತ್ತದೆ …

Read More »