ಬೆಂಗಳೂರು: ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ಆದೇಶ ಹೊರಬಿದ್ದಿದ್ದು, ಥರ್ಡ್ ಪಾರ್ಟಿ ವಿಮೆಯಿಂದ ಅಪಘಾತಕ್ಕೀಡಾದವರಿಗೆ ಪರಿಹಾರ ನೀಡಲಾಗುವುದು. ಆದ್ರೆ, ಅಪಘಾತ ಮಾಡಿದ ವಾಹನದ ಹಿಂಬದಿ ಸವಾರ ಮತ್ತು ಸಹ ಪ್ರಯಾಣಿಕರಿಗೆ ಥರ್ಡ್ ಪಾರ್ಟಿ ವಿಮೆ ಪರಿಹಾರ ಸಿಗುವುದಿಲ್ಲ. ಆದ್ರೆ, ಪ್ರತ್ಯೇಕ ವಿಮೆ ಮೊತ್ತ ಭರಿಸಿದ್ರೆ ಮಾತ್ರ ಹಿಂಬದಿ ಸವಾರ, ಸಹ ಪ್ರಯಾಣಿಕರಿಗೂ ಪರಿಹಾರ ಅನ್ವಯವಾಗುತ್ತೆ. ಇಲ್ಲವಾದರೆ ವಿಮೆ ಕಂಪನಿ ಪರಿಹಾರ ನೀಡಬೇಕಿಲ್ಲ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಕಾನೂನಿನಡಿ …
Read More »ಎಸ್ಎಸ್ಎಲ್ ಸಿ, ಪಿಯುಸಿ ಪರೀಕ್ಷಾ ಟೆಂಟೆಟಿವ್ ವೇಳಾಪಟ್ಟಿ
ಬೆಂಗಳೂರು – ರಾಜ್ಯದಲ್ಲಿ 2020-2021ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸಲು ರಾಜ್ಯಸರಕಾರ ಸಿದ್ಧತೆ ಮಾಡುತ್ತಿದೆ. ಮಂಗಳವಾರ ಅಥವಾ ಬುಧವಾರ ಈ ಎರಡೂ ಪರಿಕ್ಷೆಗಳ ಟೆಂಟೆಟಿವ್ ವೇಳಾಪಟ್ಟಿ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಮಾಹಿತಿ ನೀಡಿದ್ದಾರೆ. ಮಕ್ಕಳಿಗೆ ಓದುವುದಕ್ಕೆ ಸಾಕಷ್ಟು ಸಮಯಾವಕಾಶ ಇರುವಂತೆ ವೇಳಾಪಟ್ಟಿ ಪ್ರಕಟಿಸಲಾಗುವುದು. ಈಗ ಪ್ರಕಟಿಸಲಾಗುವ ವೇಳಾಪಟ್ಟಿಯೇ ಅಂತಿಮವೂ ಆಗಬಹುದು ಅಥವಾ ಅಲ್ಪಸ್ವಲ್ಪ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಪಂ ಸದಸ್ಯರಿಂದ ಗೋಕಾಕ ಸಾಹುಕಾರರ ಭೇಟಿ
ಗೋಕಾಕ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ವೀರ ಸೇನಾನಿಗಳು ಶನಿವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗುವ ಮೂಲಕ ಬಿಜೆಪಿಯ ಶಕ್ತಿ ಪದರ್ಶನ ನಡೆಸಿದರು. ಗೋಕಾಕನ ಗೃಹ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಬಂದು ಸಚಿವ ರಮೇಶ ಜಾರಕಿಹೊಳಿ ಅವರ ಆಶೀರ್ವಾದ ಪಡೆದರು. ಗ್ರಾಮೀಣ ಭಾಗದಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ ಎಂದು ಸಚಿವರಿಗೆ ಮನವರಿಕೆ …
Read More »ಸಿಎಂ B.S.Y.ಗೆ ಸ್ವತಃ ತಮ್ಮ ಕುರ್ಚಿ ಮೇಲೆ ಅನುಮಾನ – ಡಿಕೆಶಿ
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಇನ್ನೂ ಎರಡು ವರ್ಷ ನಾನೇ ಮುಂದುವರೆಯುವೆ ಎಂದು ಪದೇಪದೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳುತ್ತಲೇ ಇದ್ದು, ಈ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಶಾಸಕರೇ ಬೇರೆ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಮಗೆ ತಾವೇ ಪ್ರಮಾಣ ಪತ್ರ ಕೊಟ್ಟುಕೊಳ್ಳುವ ಸ್ಥಿತಿ ಎದುರಾಗಿದೆ ಎಂದರೆ ಎಲ್ಲೋ ಏನೋ ಎಡವಟ್ಟಾಗಿದ್ದು, ಅಪಾಯ ಎದುರಾಗಿದೆ ಎಂಬ ಅನುಮಾನ ಮೂಡುತ್ತದೆ. ಸಿಎಂ ಆದವರು ನಾನೇ ಇನ್ನೂ ೨ …
Read More »ಹೊಸ ವರ್ಷದ ದಿನದಂದು ಬೆಂಗಳೂರಿನಲ್ಲಿ ಕೆಎಂಎಫ್ ಹಿರಿಯ ಅಧಿಕಾರಿಗಳ ಸಭೆ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಸರ್ಕಾರದಿಂದ ಕೆಎಂಎಫ್ಗೆ 32 ಎಕರೆ ಜಮೀನನ್ನು ನೀಡುತ್ತಿದ್ದು, ಇದರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಜಮೀನಿನಲ್ಲಿ ಅತ್ಯಾಧುನಿಕ ಉತ್ಪನ್ನಗಳ ಮತ್ತು ಪ್ಯಾಕಿಂಗ್ ಸಾಮಗ್ರಿಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸಲು ಉದ್ಧೇಶಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಕೆಎಂಎಫ್ಗೆ ಜಾಗೆ ನೀಡುವ ಸಂಬಂಧ …
Read More »ಯಮಕನಮರಡಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ಕೇಸ್: ಆರೋಪಿ ಬಂಧನ ಪ್ರೀತಿಯ ವಿಚಾರಕ್ಕೆ ಗುಂಡಿನ ದಾಳಿ ಮಾಡಿದ ಆರೋಪಿ!
ಬೆಳಗಾವಿ: ಯಮಕನಮರಡಿಯಲ್ಲಿ ಡಿ. 16 ರಂದು ಕಾಂಗ್ರೆಸ ಕಾರ್ಯಕರ್ತರನ ಗುಂಡು ಹಾರಿಸಿದ ಪ್ರಕರಣ ಆರೋಪಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಗಣಪತಿ ಗಲ್ಲಿಯ ವಿನಾಯಕ ಹೊರಕೇರಿ ಬಂಧಿತ ಆರೋಪಿ. ಗ್ರಾಮ ಪಂಚಾಯಿತಿ ಚುನಾವಣೆ ಪ್ರಚಾರ ಮಾಡಿ ಗ್ರಾಮದ ಬಸದಿ ಕಟ್ಟೆ ಮೇಲೆ ಕುಳಿತುಕೊಂಡಿದ್ದ ವೇಳೆ ಭರಮಾ ದೂಪದಾಳಿ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ವಿನಾಯಕ ಗುಂಡಿನ ದಾಳಿ ನಡೆಸಿದ್ದ. ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು …
Read More »ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ
ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ ದಿ. 2 ರಂದು ವಿಜೃಂಭಣೆಯಿಂದ ಜರುಗಲಿದೆ. ಮುಂಜಾನೆ 7.15 ಗಂಟೆಗೆ ಅಭಿಷೇಕ ಮತ್ತು ಪೂಜಾ ಕಾರ್ಯಕ್ರಮ, ಮಧ್ಯಾಹ್ನ 12.30 ಗಂಟೆಗೆ ಮಹಾಪ್ರಸಾದ, 7.25 ಗಂಟೆಗೆ ಮದ್ದು ಹಾರಿಸುವ ಕಾರ್ಯಕ್ರಮ ಜರುಗಲಿದೆ ಎಂದು ಕಮೀಟಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Read More »ಕೌಜಲಗಿ ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ
ಗೋಕಾಕ: ತಾಲೂಕಿನ ಕೌಜಲಗಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕೌಜಲಗಿ ಅರ್ಬನ್ ಬ್ಯಾಂಕಿನ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ ಅವರ ಗುಂಪಿನ ಗ್ರಾ. ಪಂ ಮಾಜಿ ಅಧ್ಯಕ್ಷರಾದ ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ ಬಾರಿಸುವ ಮೂಲಕ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದಾರೆ.
Read More »ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ.ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಇಂದು SCP&TSP ಯೋಜನೆಯಡಿಯಲ್ಲಿ ವಡೇರಹಟ್ಟಿ ಮುಖ್ಯ ರಸ್ತೆಯಿಂದ TO ಪಾಂಡು ಮನ್ನಿಕೇರಿ ತೋಟದವರಗೆ. ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ ಶಾಸಕರು ಅರಬಾಂವಿ ಮತ್ತು ಸನ್ಮಾನ ಶ್ರೀ ಸತೀಶ್ ಜಾರಕಿಹೊಳಿ ಶಾಸಕರು ಯಮಕನಮರಡಿ ನಿದರ್ಶನ ಮೇರೆಗೆ ಆಪ್ತ ಸಹಾಯಕ ರಾದ ದಾಸಪ್ಪ ನಾಯ್ಕಿ.ಇವರಿಂದ ರಸ್ತೆ ಕಾಮಗಾರಿಗೆ ಪೂಜೆಯ ಮಾಡುವ ಮುಖಾಂತರ ಚಾಲನೆ ನೀಡಿದರು. ಇದೆ ಸಮಯದಲ್ಲಿ ಊರಿನ ಪ್ರಮುಖರಾದ. …
Read More »ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭ
ಬೆಂಗಳೂರು: ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭವಾಗಲಿದ್ದು, ಬೆಳಗಾವಿ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಲಸಿಕೆ ತಾಲೀನು ಆರಂಭವಾಗಲಿದೆ. ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಬೆಳಗಾವಿ, ಬೆಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಕಲಬುರ್ಗಿಯಲ್ಲಿ ನಾಳೆಯಿಂದ ಕೊರೊನಾ ಲಸಿಗೆ ಡ್ರೈ ರನ್ ಆರಂಭವಾಗಲಿದೆ. ಬೆಂಗಳೂರಿನಲ್ಲಿ ವೀದ್ಯಾಪೀಠ, ಕಾಮಾಕ್ಷಿಪಾಳ್ಯ, ಆನೇಕಲ್ ನಲ್ಲಿ ಡ್ರೈ ರನ್ ಆರಂಭವಾಗಲಿದೆ ಎಂದರು. ಈ ನಡುವೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ಕೂಡ …
Read More »
Laxmi News 24×7