Breaking News

ಜಿಲ್ಲೆ

3 ಸಾವಿರ ಕೋಟಿ ವೆಚ್ಚದ ಮಂಗಳೂರು-ಕೊಚ್ಚಿ CNG ಪೈಪ್ ಲೈನ್ ಗೆ ಪ್ರಧಾನಿ ಚಾಲನೆ

ಹೊಸದಿಲ್ಲಿ : ಕೊಚ್ಚಿನ್ ನಿಂದ ಮಂಗಳೂರಿಗೆ ಸಿಎನ್ ಜಿ ಸರಬರಾಜು ಮಾಡುವ ಗ್ಯಾಸ್ ಪೈಪ್ ಲೈನ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, 450 ಕಿ.ಮೀ ಉದ್ದದ ಪೈಪ್ ಲೈನ್ ಅನ್ನು ಲೋಕಾರ್ಪಣೆ ಮಾಡಿದ್ದು ಗೌರವ ಆಗಿದೆ. ವಿಶೇವಾಗಿ ಕರ್ನಾಟಕ ಮತ್ತು ಕೇರಳ ಜನರಿಗೆ ಮಹತ್ವದ ದಿನವಾಗಿದೆ ಎಂದರು. ನವೆಂಬರ್​ನಲ್ಲೇ ಈ ಕಾಮಗಾರಿ ಪೂರ್ಣವಾಗಿತ್ತು. ಪೈಪ್‌ಲೈನ್​​​​​ ಅನ್ನು ಗೇಲ್ …

Read More »

ಬಿಎಸ್ ವೈಗೆ ಮತ್ತೆ ಸಂಕಷ್ಟ : ಡಿ ನೋಟಿಫಿಕೇಷನ್ ಪ್ರಕರಣ, ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ತಮ್ಮ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣದ ತನಿಖೆಗೆ ಕಲಬುರಗಿ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಗಂಗೇನಹಳ್ಳಿಯಲ್ಲಿ ಬಳಿಯ ಮಠದಹಳ್ಳಿ 1.11ಎಕರೆ ಡಿ ನೋಟಿಫಿಕೇಷನ್ ಕುರಿತಂತೆ 2015ರಲ್ಲಿ ಜಯಕುಮಾರ್ ಹಿರೇಮಠ್ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಹೆಚ್.ಡಿ ಕುಮಾರಸ್ವಾಮಿ ಎರಡನೇ ಆರೋಪಿಯಾಗಿದ್ದಾರೆ. ಸದ್ಯ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಮಾಡಿದ್ದ ಅರ್ಜಿಯನ್ನು ಕಲಬುರ್ಗಿ ಸಂಚಾರಿ ಹೈಕೋರ್ಟ್​​​ನ ನ್ಯಾ. ಮೈಕಲ್ …

Read More »

ಬೆಳಗಾವಿ ಜಿಲ್ಲೆಯ 22 ಜನ ಶಿಕ್ಷಕರಿಗೆ ಕೋವಿಡ್ ಸೋಂಕು ದೃಢ !

ಬೆಳಗಾವಿ :  ಸರ್ಕಾರ ಶಾಲೆ, ಕಾಲೇಜುಗಳನ್ನು ಆರಂಭವಾಗಿರುವ ಬೆನ್ನಲ್ಲೆ  ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 22 ಜನ ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿದ್ದು, ಪೋಷಕರಲ್ಲಿ ಆತಂಕ ಮತ್ತೆ ಮನೆ ಮಾಡಿದೆ. ಕೋವಿಡ್ ಸೋಂಕು ಕಡಿಮೆಯಾಗಿ ಸ್ವಲ್ಪ ಮಟ್ಟಿಗೆ ಎಲ್ಲವೂ ಸಹಜ ಸ್ಥಿತಿಯತ್ತ ಬರುತ್ತಿವೆ. ಜನವರಿ 1 ರಿಂದ ಸರ್ಕಾರ ಶಾಲೆ, ಕಾಲೇಜು ಆರಂಭಕ್ಕೆ ಗ್ರಿನ್ ಸಿಗ್ನಲ್ ನೀಡಿದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಶಿಕ್ಷಕರಿಗೆ ಸೋಂಕು ತಲುಲಿದೆ. ಬೆಳಗಾವಿ ಗ್ರಾಮೀಣ ಭಾಗದ 10, ಬೆಳಗಾವಿ …

Read More »

ಗ್ರಾಪಂಗೆ ಆಯ್ಕೆಯಾದ ನೂತನ ಸದಸ್ಯರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಸನ್ಮಾನ

ಬಾಗಲಕೋಟೆ : ಜಿಲ್ಲೆಯ ಬಿಳಗಿ ಮತಕ್ಷೇತ್ರದ ಅರಕೇರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 15ರ ಪೈಕಿ 13 ಸ್ಥಾನಗಳ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ನೂತನ ಗ್ರಾಪಂ ಸದಸ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮಂಗಳವಾರ ಸನ್ಮಾನಿಸಿದರು.   ಮುದಕಪ್ಪ ಮಲ್ಲಾರ, ಸದಪ್ಪ ಆಗೋಜಿ, ಲಕ್ಷ್ಮಣ ದನಾಕಾರ, ಯಲ್ಲಪ್ಪ ಶಿಡ್ಲೆನ್ನವರ, ಸುಭಾಷ ಗಸ್ತಿ, ಲಕ್ಷ್ಮಣ ಮಾಲಗಿ, ಸಿಂಧೂರ ಆನೆಗುಂದಿ ನೂತನ ಸದಸ್ಯರು ಸನ್ಮಾನ ಮಾಡಿದರು.   ಗ್ರಾಮ …

Read More »

ಏನಪ್ಪಾ, ಮೊದಲೇ ಬಂದು ಚೇರ್ ರಿಸರ್ವ್ ಮಾಡ್ಕೊಂಡಿದ್ದೀಯಾ ಎಂದು ಯತ್ನಾಳ್​ಗೆ ಕಿಚಾಯಿಸಿದರು ಬೊಮ್ಮಾಯಿ

 ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಇಂದು ಬಿಜೆಪಿ‌ ಶಾಸಕರ ಜೊತೆ ಸಭೆ ಆಯೋಜಿಸಿದ್ದರು. ಸಭೆಯಲ್ಲಿ ಮುಂಬೈ ಕರ್ನಾಟಕ, ಕಲ್ಯಾಣ ಕರ್ನಾಟಕ ಮತ್ತು ಮಧ್ಯ ಕರ್ನಾಟಕ ಭಾಗದ ಶಾಸಕರ ಜೊತೆ ಸಿಎಂ ಬಿ.ಎಸ್​. ಯಡಿಯೂರಪ್ಪ ಚರ್ಚೆ ನಡೆಸಿದರು. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳ 35 ಶಾಸಕರ ಜೊತೆ ನಗರದ ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆಸಿದರು. ತಮ್ಮ ಕ್ಷೇತ್ರಗಳಲ್ಲಿ ಶಾಸಕರು ಎದುರಿಸುತ್ತಿರುವ ಸಮಸ್ಯೆ ಹಾಗೂ ಅನುದಾನದ ಬಗ್ಗೆ …

Read More »

ರಾಜ್ಯದಲ್ಲಿ ‘ತುಘಲಕ್ ಸರ್ಕಾರ’ ನಡೆಯುತ್ತಿದೆ – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿ

ಬೆಂಗಳೂರು : ‘ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ. ಕೊರೋನಾ ಸಮಯದಲ್ಲಿ ಸರ್ಕಾರವೇ ಲಾಕ್ ಡೌನ್, ಸೀಲ್ ಡೌನ್ ಮಾಡಿ ಈಗ ಜನ ಸಾಮಾನ್ಯರ ಮೇಲೆ ತೆರಿಗೆ ಹೊರೆ ಹಾಕುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕೊರೋನಾ ಮತ್ತು ಆರ್ಥಿಕ ಸಂಕಷ್ಟ ಸಂದರ್ಭದಲ್ಲಿ ರಾಜ್ಯ ಸರಕಾರವು ಜನರ ಮೇಲೆ ನಾನಾ ತೆರಿಗೆ ವಿಧಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ …

Read More »

ಬೆಳಗಾವಿ ಜಿಲ್ಲಾಸ್ಪತ್ರೆಯ ಹೊರಗುತ್ತಿಗೆ ಗ್ರೂಪ್ ಡಿ ಸಿಬ್ಬಂದಿಗಳಿಗೆ ಕೋವಿಡ್ ಭತ್ಯೆ ನೀಡಿ ಎಂದು ಮನವಿ.

  ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಗ್ರೂಪ್ ಡಿ ಸಿಬ್ಬಂದಿಗಳಿಗೆ ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ತಮ್ಮ ಜೀವದ ಹಂಗನ್ನು ತೊರೆದು ಕೆಲಸ ಮಾಡಿದ ಗ್ರೂಪ್ ಡಿ ಸಿಬ್ಬಂದಿಗಳಿಗೆ ಕೋವಿಡ್ ಭತ್ಯೆ ನೀಡಬೇಕು ಎಂದು ಪ್ರತಿಭಟನೆ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ.   ಹೌದೂ ಹಲವಾರು ವರ್ಷಗಳಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಸಮಾನ ಕೆಲಸಕ್ಕೆ ಸಮಾನ್ ವೇತನ ಸಹ ನೀಡುತ್ತಿಲ್ಲ ಹಾಗೆಯೇ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದ ಮಹಾಮಾರಿ …

Read More »

ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ನಿವಾಸದಲ್ಲಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದಾಗ ಸಚಿವರು ಈ ವಿಚಾರ ತಿಳಿಸಿದರು. ಗೋಕಾಕ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ವಿಚಾರವಾಗಿ ಗೋಕಾಕನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಚಿವ ರಮೇಶ ಜಾರಕಿಹೊಳಿ ಭೇಟಿಯಾಗಿದ್ದಾರೆ. ಭೇಟಿ ನಂತರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಹೇಳಿಕೆ ನೀಡಿ,ಸಿದ್ಧರಾಮಯ್ಯ ಸಿಎಂ ಆಗಿದ್ದ …

Read More »

ಮೂಡಲಗಿದಲ್ಲಿ ಗೆದ್ದ- ಸೋತ ಅಭ್ಯರ್ಥಿಗಳ ನಡುವೆ ಹೊಡೆದಾಟ !

ಗೋಕಾಕ  : ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ನಂತರವೂ ಚುನಾವಣೆ ಎಫೆಕ್ಟ್ ಇನ್ನೂ ನಿಂತಿಲ್ಲ ಹೌದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತುಕ್ಕಾನಕಟ್ಟಿ ಗ್ರಾಮದಲ್ಲಿ ಎರಡು ಪ್ಯಾನಲ್ನ್ ಮಹಿಳೆಯರು ನಡುವೆ ಬೆಳ್ಳಂಬೆಳಗ್ಗೆ ಮಾರಾಮಾರಿ ನಡೆದಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಿಂದ ಕುಡಿಯುವ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿ ಮಹಿಳೆಯರು ಒಬ್ಬರನ್ನೊಬ್ಬರು ಎಳೆದಾಡಿಕೊಂಡು ದೊಣ್ಣೆಯಿಂದ ಹೊಡಿದಾಟ ನಡೆಸಿದ್ದಾರೆ ಇದೆ ಸಮಯದಲ್ಲಿ ಇಬ್ಬರ ಕುಟುಂಬಸ್ಥರು ಸಹ ಪರಸ್ಪರ ಎಳೆದಾಡಿಕೊಂಡು ಹಲ್ಲೆ …

Read More »

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ

  ಬೆಳಗಾವಿ– ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿ ಹಂತಕ್ಕೆ ಮೇಲ್ದರ್ಜೆಗೇರುತ್ತಿರುವ ಮಚ್ಚೆಯಲ್ಲಿ ದೊಡ್ಡ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸ್ ದಾಳಿ ನಡೆದಿದೆ. ಭಾನುವಾರ ರಾತ್ರಿ ಸುಮಾರು 15ಕ್ಕೂ ಹೆಚ್ಚು ಜನರು ದುಡ್ಡು ಹಾಕಿ ಇಸ್ಪೀಟ್ ಆಡುತ್ತಿರುವಾಗ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಕೆಲವರು ಪರಾರಿಯಾಗಿದ್ದು, 12 ಜನರು ಪೊಲೀಸ್ ಬಲೆಗೆ ಬಿದ್ದಿದ್ದಾರೆ. 83 ಸಾವಿರ ರೂ. ನಗದು, 16 ಬೈಕ್, 12 ಮೊಬೈಲ್ …

Read More »