ಬೆಂಗಳೂರು: ನಾನು ಬೆಂಗಳೂರಲ್ಲಿಯೇ ಇದ್ದೀನಿ. ಆರಾಮಾಗಿದ್ದೀನಿ ಎಂದು ನಟಿ ಹರ್ಷಿಕಾ ಪೂಣಚ್ಚ ಸ್ಪಷ್ಟಪಡಿಸಿದ್ದಾರೆ. ವಿಡಿಯೋ ಮೂಲಕ ಲಂಡನ್ ಪ್ರವಾಸದ ಬಗ್ಗೆ ಮಾಹಿತಿ ನೀಡಿರುವ ನಟಿ, ಹೌದು ನಾನು ಲಂಡನ್ ಗೆ ಹೋಗಿದ್ದೆ. ಆದರೆ ಎರಡು ವಾರಗಳ ಹಿಂದೆನೆ ನಾನು ಅಲ್ಲಿಂದ ವಾಪಸ್ ಬಂದಿದ್ದೇನೆ. ಮತ್ತೆ ಅಲ್ಲಿಗೆ ಹೋಗಲಿಲ್ಲ. ಲಂಡನ್ ನನಗೆ ತುಂಬಾ ಇಷ್ಟವಾದ ಜಾಗವಾಗಿರುವುದರಿಂದ ಆಗಾಗ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುತ್ತೇನೆ. ಎಂದರು. ವಾರದ ಹಿಂದೆ ಅಲ್ಲಿ ನಾನು ಫೋಟೋಶೂಟ್ …
Read More »ಶಾಲೆಗಳು ಓಪನ್ ಆಗೋದು ಡೌಟ್..!ಡಾ.ಸುಧಾಕರ್
ಬೆಂಗಳೂರು, ಡಿ.22- ರಾಜ್ಯದಲ್ಲಿ ಜನವರಿ ಒಂದರಿಂದ ಶಾಲೆ ಪ್ರಾರಂಭಿಸಬೇಕೆ, ಬೇಡವೆ ಎಂಬ ವಿಚಾರ ಕುರಿತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಕೇಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಾಣು ಹೊಸ ರೂಪಾಂತರ ಪಡೆದಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ವರದಿ ಕೇಳಿದ್ದು, ವರದಿ ಬಂದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. …
Read More »ಭಾಗ್ಯ ಲಕ್ಷ್ಮಿ ಯೋಜನೆ ಕುರಿತು ಚರ್ಚಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗ್ಯ ಲಕ್ಷ್ಮಿ ಯೋಜನೆಯಡಿ ಎಲ್ ಐ ಸಿ ಯವರು ನೀಡಬಹುದಾದ ಅತ್ಯುತ್ತಮ ಕೊಡುಗೆಯ ಕುರಿತು ಪರಿಶೀಲಿಸಿ, ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ತಮ್ಮನ್ನು ಭೇಟಿಯಾದ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಎಲ್ ಐ ಸಿ ವಲಯ ವ್ಯವಸ್ಥಾಪಕಿ ಮಿನಿ ಇಪೆ ಅವರ ನೇತೃತ್ವದ ಎಲ್ ಐಸಿ ಅಧಿಕಾರಿಗಳ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಭಾಗ್ಯ ಲಕ್ಷ್ಮಿ ಯೋಜನೆಯನ್ನು ಎಲ್ ಐ ಸಿ ಮೂಲಕವೇ …
Read More »ಲೆಸ್ಟ್ ಪ್ರೈ ಲಿ. ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಘಟಕ ಆರಂಭಿಸಲು, 14255 ಕೋಟಿ ರೂ. ಹೂಡಿಕೆ
ಬೆಳಗಾವಿ – ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ. ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ. *ಎಲೆಸ್ಟ್ ಪ್ರೈ ಲಿ. ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಘಟಕ ಆರಂಭಿಸಲು, 14255 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 867 ಉದ್ಯೋಗ ಸೃಷ್ಟಿ …
Read More »ಗ್ರಾಮ ಪಂಚಾಯಿತಿ ಚುನಾವಣೆ ಊರಿನತ್ತ ಹೊರಟ ಮತದಾರರು
ಬೆಂಗಳೂರು (ಡಿ. 22): ಕರ್ನಾಟಕದಲ್ಲಿ ಇಂದಿನಿಂದ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ರಾಜ್ಯದ 30 ಜಿಲ್ಲೆಗಳಲ್ಲಿಯೂ ಆಯ್ದ ತಾಲೂಕುಗಳಲ್ಲಿ ಇಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನ ಮಾಡಲು ಬೆಂಗಳೂರಿನಲ್ಲಿ ನೆಲೆಸಿರುವ ಬಹುತೇಕ ಜನರು ತಮ್ಮ ಊರುಗಳತ್ತ ಹೊರಟಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನೆರೆದ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ಹೊರಡಲು ಬಸ್ಗಳಿಗೆ ಕಾಯುತ್ತಿದ್ದ ದೃಶ್ಯ ಕಂಡುಬಂದಿತು. ಮಧ್ಯಾಹ್ನದ ವೇಳೆಗೆ ಊರುಗಳಿಗೆ ತೆರಳಿ …
Read More »₹1 ಕೋಟಿ ಲಂಚ ಕೇಳಿದ್ರಾ ಅಬಕಾರಿ ಸಚಿವ ಹೆಚ್. ನಾಗೇಶ್? ಪ್ರಧಾನಿ ಮೋದಿಗೆ ದೂರು
ಕೋಲಾರ: ಕೋಲಾರದ ಉಸ್ತುವಾರಿ ಸಚಿವ ಹಾಗೂ ಅಬಕಾರಿ ಸಚಿವ ಹೆಚ್.ನಾಗೇಶ್ ವಿರುದ್ಧ ಪ್ರಧಾನ ಮಂತ್ರಿ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪದ ದೂರು ದಾಖಲಾಗಿದೆ. ಅಬಕಾರಿ ಅಧಿಕಾರಿಯೊಬ್ಬರ ವರ್ಗಾವಣೆಗೆ ಒಂದು ಕೋಟಿ ರೂಪಾಯಿ ಲಂಚಕ್ಕೆ ಒತ್ತಾಯಿಸಿರುವ ಆರೋಪದ ಮೇಲೆ ಸಚಿವ ಹೆಚ್.ನಾಗೇಶ್ ಅವರ ವಿರುದ್ದ ಸಲ್ಲಿಕೆಯಾಗಿರುವ ದೂರು ತಡವಾಗಿ ಬೆಳಕಿಗೆ ಬಂದಿದೆ. ಅಧಿಕಾರಿಯ ಪುತ್ರಿಯೊಬ್ಬರು ಪ್ರಧಾನ ಮಂತ್ರಿ ಕಚೇರಿಗೆ ಸಲ್ಲಿಸಿರುವ ಈ ದೂರು ರಾಜ್ಯದ ಇ-ಜನಸ್ಪಂದನ ವಿಭಾಗದಲ್ಲಿಯೂ ಸಹ ಅಧಿಕೃತವಾಗಿ ದಾಖಲಾಗಿದೆ ಎನ್ನಲಾಗಿದೆ. …
Read More »ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ರಾಜ್ಯದ ಜನತೆ ಕಡ್ಡಾಯವಾಗಿ ಮಾಸ್ಕ್ ಧರಿಸಿ,
ಬೆಂಗಳೂರು: ರಾಜ್ಯದಲ್ಲೂ ಕೊರೊನಾ ಹೊಸ ಪ್ರಭೇದ ಬಗ್ಗೆ ಆತಂಕ ಮೂಡುತ್ತಿದ್ದು, ಈಗಾಗಲೇ ಇಂಗ್ಲೆಂಡ್ ನಲ್ಲಿ ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಲುವ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ದಾ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಹೊಸ ರೂಪಾಂತರ ವೈರಸ್ ಕೊರೊನಾ ವೈರಸ್ ಗಿಂತಲೂ ಹೆಚ್ಚು ವೇಗವಾಗಿ ಹರಡುತ್ತದೆ. ಹೀಗಾಗಿ ಈ ಬಗ್ಗೆ ಇರ್ಲಕ್ಷ್ಯ ಬೆಡ. ರಾಜ್ಯದ ಜನತೆ ಕಡ್ಡಾಯವಾಗಿ …
Read More »ಸಿಂಹಾದ್ರಿಯ ಸಿಂಹ’ ಸಿನಿಮಾ ಪ್ರೇರಣೆ; ಭಿಕ್ಷುಕನನ್ನ ಚುನಾವಣಾ ಕಣಕ್ಕಿಳಿಸಿದ ಗ್ರಾಮಸ್ಥರು
ಮೈಸೂರು: ಡಾ. ವಿಷ್ಣುವರ್ಧನ್ ಅಭಿನಯದ ‘ಸಿಂಹಾದ್ರಿಯ ಸಿಂಹ’ ಸಿನಿಮಾದ ಪ್ರೇರಣೆಯಿಂದಾಗಿ ನಂಜನಗೂಡು ತಾಲ್ಲೂಕಿನ ಹುಳಿಮಾವು ಪಂಚಾಯ್ತಿ ವ್ಯಾಪ್ತಿಯ ಬೊಕ್ಕಹಳ್ಳಿ ಗ್ರಾಮದ ಯುವಕರೆಲ್ಲಾ ಸೇರಿ ಭಿಕ್ಷುಕರೊಬ್ಬರನ್ನು ಗ್ರಾಮ ಪಂಚಾಯ್ತಿ ಚುನಾವಣಾ ಅಖಾಡಕ್ಕಿಳಿಸಿದ್ದಾರೆ. ಗ್ರಾಮದ ನಿವಾಸಿ ಅಂಕನಾಯಕ ಎಂಬುವರಿಂದ ನಾಮಪತ್ರ ಸಲ್ಲಿಕೆ ಮಾಡಿಸಲಾಗಿದೆ. ವಿಶೇಷ ಚೇತನರಾಗಿದ್ದ ಆಂಕನಾಯಕ ಊರೂರು ತಿರುಗುತ್ತಾ, ಒಂದೊತ್ತಿನ ಊಟಕ್ಕೂ ಅಲೆಯುತ್ತಿದ್ದರು. ಗ್ರಾಮದ ಬಸ್ ನಿಲ್ದಾಣ ಮತ್ತು ಅಲ್ಲಲ್ಲಿ ವಾಸ ಮಾಡುತ್ತಾ ಭಿಕ್ಷೆ ಬೇಡಿಕೊಂಡು ಜೀವನ ಸಾಗಿಸುತ್ತಿದ್ದರು. ಕಳೆದ ಬಾರಿ …
Read More »ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು: ಹೈಕೋರ್ಟ್ ಅಭಿಪ್ರಾಯ
ಬೆಂಗಳೂರು: ಶಾಲೆ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಇಂದು ನಡೆದ ವಿಚಾರಣೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1ರಿಂದ ವಿದ್ಯಾಗಮ ಮರು ಆರಂಭವಾಗಲಿದೆ. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲೂ 6 ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ಜಾರಿ ಮಾಡಲಾಗುತ್ತೆ ಎಂದು ಸರ್ಕಾರ ಪರ ವಕೀಲರು ಹೈಕೋರ್ಟ್ಗೆ ತಿಳಿಸಿದ್ದಾರೆ. ಇಂದು ನಡೆದ ವಿಚಾರಣೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1ರಿಂದ …
Read More »ಬೆಳ್ಳಂ ಬೆಳಗ್ಗೆ ಮತದಾನ ಶುರು
ಬೆಳಗಾವಿ- ಬೆಳ್ಳಂ ಬೆಳಗ್ಗೆ ಮತದಾನ ಶುರುವಾಯಿತು,ಮತ ಚಲಾಯಿಸಲು ಎಲ್ಲರೂ ಸರದಿಯಲ್ಲಿ ನಿಂತರು.ಬಾಸ್ ಜೊತೆ ಮತಗಟ್ಟೆಗೆ ಆಗಮಿಸಿದ ಶ್ವಾನವೊಂದು ಎಲ್ಲರ ಗಮನ ಸೆಳೆಯಿತು ಮಾಲೀಕನ ಜೊತೆ ಮತದಾನಕ್ಕಾಗಿ ಮತಗಟ್ಟೆಗೆ ಆಗಮಿಸಿದ ಶ್ವಾನದ ಹೆಸರು ಶಿರೂ.ಮತಗಟ್ಟಿಯ ಎದುರು ನಿಂತಿದ್ದ ಸರದಿಯಲ್ಲಿ ನಾಯಿ ಅಂತಿದಿತ್ತ ಓಡಾಡುತ್ತಲೇ ಇತ್ತು.ಈ ದೃಶ್ಯ ಕಂಡು ಬಂದಿದ್ದು ಬೆಳಗಾವಿ ತಾಲೂಕಿನ ಕೆಎಚ್ ಕಂಗ್ರಾಳಿ ಮತಗಟ್ಟೆಯಲ್ಲಿ ಈ ಅಪರೂಪದ ಘಟನೆ ನಡೆದಿದ್ದು ಕಂಗ್ರಾಳಿ ಗ್ರಾಮದಲ್ಲಿ. ಜಿನ್ನಪ್ಪ ಮಾನೆ ಎಂಬುವವರ ಸಾಕು ನಾಯಿ …
Read More »
Laxmi News 24×7