Breaking News

ಜಿಲ್ಲೆ

ಮತ್ತೆ ಹೆಲಿಕಾಪ್ಟರ್ ಹಾರಿಸುತ್ತಿರುವುದಕ್ಕೆ ಸತೀಶ ಜಾರಕಿಹೊಳಿ ಕೊಟ್ಟ ಉತ್ತರ ಏನು..?

ಬೆಳಗಾವಿ ಲೋಕಸಭೆ ಬೈಎಲೆಕ್ಷನ್‍ಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನನ್ನ ಹೆಸರನ್ನು ಯಾರೂ ಮುಂಚೂಣಿಗೆ ತರುತ್ತಿಲ್ಲ. ಸಭೆಯಲ್ಲಿ ನನ್ನ ಹೆಸರು ಚರ್ಚೆ ಆಗಿದೆ ಹೀಗಾಗಿ ಬರುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. : ಬೆಳಗಾವಿ ಲೋಕಸಭೆಯಲ್ಲಿ ನಿಮ್ಮ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ರಾಜ್ಯ ರಾಜ ರಾಜಕಾರಣದಿಂದ ನಿಮ್ಮನ್ನು ದೂರ ಮಾಡಲು ಏನಾದ್ರು ಷಡ್ಯಂತ್ರ ನಡೆದಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಉತ್ತರಿಸಿದ …

Read More »

ತಿಂಗಳಾಂತ್ಯದಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ-ಸಚಿವ ರಮೇಶ ಜಾರಕಿಹೋಳಿ

  ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಯಾಗಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ಇಲ್ಲವೇ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ಹೇಳಿದರು. ಗುರುವಾರದಂದು ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಪಂಚಾಯತ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ತಡವಾಗಿದೆ. ಈ ತಿಂಗಳ ಕೊನೆಯಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಆಗುವ ಸಾಧ್ಯತೆ ಇದೆ ಎಂದ್ರು. …

Read More »

ರೈಲ್ವೆ ಪ್ಲಾಟ್‍ಫಾರಂ ಟಿಕೆಟ್ ದರ ಹೆಚ್ಚಳಕ್ಕೆ ವ್ಯಾಪಕ ಆಕ್ರೋಶ

ಬೆಂಗಳೂರು, ಡಿ.17- ರೈಲಿನಲ್ಲಿ ಹೋಗುವವರನ್ನು ಬೀಳ್ಕೊಡಲು ಅಪ್ಪಿತಪ್ಪಿಯೂ ರೈಲ್ವೆ ನಿಲ್ದಾಣಗಳತ್ತ ತಲೆ ಹಾಕಬೇಡಿ. ಏಕೆಂದರೆ, ಬೆಂಗಳೂರಿನ ಪ್ರಮುಖ ರೈಲ್ವೆ ಪ್ಲಾಟ್‍ಫಾರಂಗಳ ಟಿಕೆಟ್ ದರವನ್ನು ಐದು ಪಟ್ಟು ಹೆಚ್ಚಿಸಲಾಗಿದೆ.  ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ, ಕಂಟೋನ್ಮೆಂಟ್, ಯಶವಂತಪುರ, ಕೆಂಗೇರಿ, ಕೆಆರ್ ಪುರಂ, ಬಾಣಸವಾಡಿ, ಯಲಹಂಕ, ವೈಟ್‍ಫೀಲ್ಡ್, ಬೆಂಗಳೂರು ಹೊರತುಪಡಿಸಿ ಬಂಗಾರಪೇಟೆ, ತುಮಕೂರು, ಹೊಸೂರು, ಮಂಡ್ಯ ರೈಲ್ವೆ ನಿಲ್ದಾಣಗಳ ಪ್ಲಾಟ್‍ಫಾರಂ ಟಿಕೆಟ್‍ಗಳನ್ನು 10ರೂ.ನಿಂದ 50ರೂ.ಗೆ ಹೆಚ್ಚಿಸಲಾಗಿದೆ. ಇದು ನವೆಂಬರ್ 30 …

Read More »

ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ನಿಗದಿ

ಬೆಂಗಳೂರು,ಡಿ.17-ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ನಿಗದಿಯಾಗಿದೆ. ರಾಜ್ಯಸಭಾ ಸದಸ್ಯರೂ ಆದ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅಧ್ಯಕ್ಷತೆಯಲ್ಲಿ ಇದೇ 19ರಂದು ಕೋರಮಂಗಲದ ಕಲಾದ್ವಾರಕಾ ಸಭಾಂಗಣದಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅಂದು ಬೆಳಿಗ್ಗೆ 10.30ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರು ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕಾರಿಣಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇತ್ತೀಚೆಗೆ ಜಾರಿಗೊಳಿಸಿದ ರೈತಪರ ಕೃಷಿ ಸುಧಾರಣಾ ಮಸೂದೆಗಳನ್ನು ಬೆಂಬಲಿಸಿ ಅಭಿನಂದಿಸುವ …

Read More »

ಯಮಕನಮರಡಿ ಫೈರಿಂಗ ಕೊಡಲೇ ತಪಿತಸ್ಥ ಆರೋಪಿಗಳನ್ನು ಬಂಧಿಸಬೇಕ: ಸತೀಶ್ ಜಾರಕಿಹೊಳಿ

ಬೆಳಗಾವಿ: ಹುಕ್ಕೆರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಡೆದಿರುವ ಗುಂಡಿನ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಕೊಡಲೇ ತಪಿತಸ್ಥ ಆರೋಪಿಗಳನ್ನು ಬಂಧಿಸಬೇಕೆಂದು ಪೊಲೀಸರಿಗೆ ಒತ್ತಾಯಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜು ತಳವಾರಗೆ ರಾಜಕೀಯ ರಕ್ಷಣೆ ಇದೆ. ಅಂಕಲಗಿ ಗ್ರಾಮದಲ್ಲಿ ಮತ್ತೆ ಗುಂಡಾಗಿರಿ ನಡೆದಿದೆ. ಕಳೆದ 6 ತಿಂಗಳಲ್ಲಿ ಮೂರು ಸಲ ಇಂತಹ ಘಟನೆ …

Read More »

ನಾಳೆ ಮಹಾನಗರ ಪಾಲಿಕೆ ವ್ಯಾಪ್ತಿಯ ಸಣ್ಣ ಗುತ್ತಿಗೆದಾರ ಪ್ರತಿಭಟನೆ

ಬೆಳಗಾವಿ : ಮಹಾನಗರ ಪಾಲಿಕೆ ಬೇರೆಬೇರೆ ಕೆಲಸಗಳನ್ನು ಸೇರಿಸಿ ಕೋಟಿ ಲೆಕ್ಕದಲ್ಲಿ ಟೆಂಡರ್ ಕರೆಯುತ್ತಿರುವುದರಂದ ಸಣ್ಣ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿರುವುದನ್ನು ವಿರೋಧಿಸಿ ನಾಳೆ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಕಾರ್ಪೋರೇಷನ್ ಗುತ್ತಿಗೆದಾರ ಸಂಘಟನೆ ಅಧ್ಯಕ್ಷರಾದ ರಾಜು ಪದ್ಮನ್ನವರ್ ತಿಳಿದಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ರಾಜು ಪದ್ಮನ್ನವರ್. ನಗರ ಪ್ರದೇಶದಲ್ಲಿ ಕೆಲಸ ಮಾಡುತ್ತಿರುವ ಸಣ್ಣ ಗುತ್ತಿಗೆದಾರರಿಗೆ ಸರ್ಕಾರ ತಂದಿರುವ ಹೊಸ ನಿಯಮದಿಂದ ಅನ್ಯಾಯವಾಗುತ್ತಿದೆ. ಸಣ್ಣ ಮೊತ್ತದ ಕೆಲಸದ ಟೆಂಡರ್ ಗಳನ್ನು ಒಟ್ಟುಗೂಡಿಸಿ …

Read More »

ವಿಧಾನ ಪರಿಷತ್ ಸಭಾಪತಿ ಕಾಂಗ್ರೆಸ್ ನಿಯಂತ್ರಣದಲ್ಲಿದ್ದಾರೆ

ಉಡುಪಿ: ವಿಧಾನ ಪರಿಷತ್ ಕಲಾಪದಲ್ಲಿ ನಡೆದ ಗದ್ದಲವನ್ನು ಕುರಿತು ಮಾತನಾಡಿರುವ ಉಡುಪಿ ಶಾಸಕ ಕೋಟ ಶ್ರಿನಿವಾಸ್ ಪೂಜಾರಿ ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರನ್ನು ಕಾಂಗ್ರೆಸ್ ನಿಯಂತ್ರಣ ಮಾಡುವುದು ಬಿಟ್ಟಿದ್ದರೆ ಗೊಂದಲ ಇರುತ್ತಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಗದ್ದಲದ ಕುರಿತು ಪ್ರತಿಕ್ರಿಯಿಸಿರುವ ಸಚಿವರು ಕಾಂಗ್ರೆಸ್ ನಾಯಕರು ಸಭಾಪತಿ ತಾನು ಹೇಳಿದಂತೆ ಕೇಳಬೇಕು ಎಂದು ಸಿದ್ದರಾಮಯ್ಯ ಸಹಿತ ಎಲ್ಲರೂ ಕಾಂಗ್ರೆಸ್ಸೀಕರಣ ಮಾಡುತ್ತಿದ್ದಾರೆ. ಕಾಂಗ್ರೆಸ್ಸೀಕರಣ ಮಾಡಿದ್ದರ ಫಲವೇ ವಿಧಾನಪರಿಷತ್ ಗದ್ದಲಕ್ಕೆ …

Read More »

ಗ್ರಾಮ ಪಂಚಾಯಿತಿ ಚುನಾವಣೆ ಗುಂಡು ಹಾಗೂ ತುಂಡುಗಳ ಪಾರ್ಟಿಗಳನ್ನು ಜೋರ: ಮದ್ಯ ಮಾರಾಟದಲ್ಲಿ ಶೇ.125ರಷ್ಟು ಏರಿಕೆ..!

ಬೆಂಗಳೂರು,ಡಿ.17- ಗ್ರಾಮ ಪಂಚಾಯಿತಿ ಚುನಾವಣೆ ದಿನಕಳೆದಂತೆ ರಂಗೇರುತ್ತಿದ್ದು, ಮತದಾರರ ಮನಗೆಲ್ಲಲು ಸಾಕಷ್ಟು ಕಣದಲ್ಲಿರುವ ಅಭ್ಯರ್ಥಿಗಳು ಹಲವು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಕಾರ್ಯಕರ್ತರು, ಬೆಂಬಲಿಗರಿಗಾಗಿ ಪ್ರತಿನಿತ್ಯ ಅಭ್ಯರ್ಥಿಗಳು ತಮ್ಮ ತಮ್ಮ ಫಾರ್ಮ್‍ಹೌಸ್‍ಗಳಲ್ಲಿ ಗುಂಡು ಹಾಗೂ ತುಂಡುಗಳ ಪಾರ್ಟಿಗಳನ್ನು ಜೋರಾಗಿ ನಡೆಸುತ್ತಿದ್ದಾರೆ. ಈ ನಡುವೆ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಮದ್ಯದ ಅಭಾವ ಎದುರಾಗುವ ಸಾಧ್ಯತೆಗಳಿದ್ದು, ಹೀಗಾಗಿ ಜನರು ಮುಂಚಿತವಾಗಿಯೇ ಮದ್ಯ ಖರೀದಿ ಮಾಡಲು ಆರಂಭಿಸಿದ್ದು, ಕಳೆದ 15 ದಿನಗಳಿಂದ ಮದ್ಯ ಮಾರಾಟ ಶೇ.125ರಷ್ಟು …

Read More »

ಕಾಂಗ್ರೇಸ್ ಮುಖಂಡರ ಮೇಲೆ ಗುಂಡಿ ದಾಳಿ: ಗ್ರಾ,ಪಂ, ಚುನಾವಣೆ ಹಿನ್ನೆಲೆ ಶಂಕೆ,

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಶಾಸಕ ಸತೀಶ ಜಾರಕಿಹೋಳಿ ಆಪ್ತರಾದ ಕೀರಣ ರಜಪೂತ, ಬರಮಾ ದೂಪದಾಳೆ ಮೇಲೆ ಗುಂಡಿನ ದಾಳಿ ಗ ನಡೆಸಿ ಫರಾರಿಯಾಗಿರುವ ಘಟನೆ ನಡೆದಿದೆ. ಈ ದಾಳಿಯು ಕಂಟ್ರಿ ಪಿಸ್ತೋಲದಿಂದ ನಡೆಸಲಾಗಿದೆ. ಕಳೆದ ಬುಧವಾರ ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ವ್ಯಕ್ತಿಯ ನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಪ್ರಾಣಾಪಾಯದಿಂದ …

Read More »

ಉಪಚುನಾವಣೆ ಗೆದ್ದು ಬೀಗುತ್ತಿರುವ ಬಿಜೆಪಿ ಚಿತ್ತ ಈಗ ಬೆಂಗಳೂರಿನತ್ತ

ಬೆಂಗಳೂರು,ಡಿ.-ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಯನ್ನು ಗೆದ್ದು ಬೀಗುತ್ತಿರುವ ಆಡಳಿತಾರೂಢ ಬಿಜೆಪಿ ಇದೀಗ ಬೆಂಗಳೂರಿನಲ್ಲಿ ವಿಜಯದ ಪತಾಕೆ ಹಾರಿಸಲು ಮುಂದಾಗಿದೆ.  ಇದಕ್ಕಾಗಿ ಬೆಂಗಳೂರಿನ ಜನತೆಗೆ ಭರಪೂರಾ ಕೊಡುಗೆಗಳನ್ನು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಐಟಿಸಿಟಿ, ಉದ್ಯಾನನಗರಿ ಬೆಂಗಳೂರಿಗೆ ಹಲವು ಭರವಸೆಗಳ ಮಹಾಪೂರವನ್ನೇ ಹರಿಸಿದ್ದು, ಬೆಂಗಳೂರು ವಿಷನ್ 2020ರಿಂದ ಪಾರ್ಕ್, ಫ್ಲೈ ಓವರ್ ವರೆಗೆ ಬೆಂಗಳೂರು ಬಗ್ಗೆ ಹಲವು ದೂರದೃಷ್ಟಿ ಹರಿಸಿದ್ದಾರೆ. ಈ ಮೂಲಕ ಬೆಂಗಳೂರು ನಗರಕ್ಕೆ ಹೊಸ ನೋಟ ನೀಡಲು …

Read More »