Breaking News

ಜಿಲ್ಲೆ

ಬೆಳಗಾವಿಯ ಸಾಹುಕಾರ್ ಗೆ ಶಾಕ್ ನೀಡಿದ ಸಿಎಂ ಬಿಎಸ್ ವೈ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಅವರ ಇಲಾಖೆಗೆ ಸೇರಿದ ಕೆಲ ಮಹತ್ವದ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಅನುಮೋದನೆ ನೀಡಿದ್ದಾರೆ. ಬೆಳಗಾವಿ ಸಾಹುಕಾರ ಅವರ ರಾಜಕೀಯ ವೇಗಕ್ಕೆ ಕಡಿವಾಣ ಹಾಕಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂದೇಶ ರವಾನಿಸುವ ಸಲುವಾಗಿಯೇ ಆ ಕೆಲಸ ನಿರ್ವಹಿಸಿದರಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದೆ. ಡಿಸೆಂಬರ್ 2, ಬೆಳಗಾವಿಯಲ್ಲಿ ಬಿಜೆಪಿಯ ಕಾರ್ಯಕಾರಣಿ ಸಭೆ ನಡೆದಿತ್ತು. ರಮೇಶ ಜಾರಕಿಹೊಳಿ ಸಭೆಯಲ್ಲಿ …

Read More »

ಮೋದಿಯ ಬಣ್ಣದ ಮಾತಿಗೆ ದೇಶ ಮರುಳಾಗಿದೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ರಾಯಬಾಗ: ‘ ಪ್ರಧಾನಿ ಮೋದಿಯ ಬಣ್ಣದ ಮಾತಿಗೆ ಈಗಾಗಲೇ ದೇಶ ಮರುಳಾಗಿದೆ. ಇದೇನು ಹೊಸದೆನಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಏನು ಹೊಸದಲ್ಲ. 1965ರಲ್ಲಿಯೇ ನೆಹರು ಅವರು ಜಾರಿಗೆ ತಂದಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಅದಕ್ಕೆ ಸುಣ್ಣ ಬಣ್ಣ ಬಳೆದು, ಅಲಂಕರಿಸಿ ಹೊರಟ್ಟಿದ್ದಾರೆ. ದೇಶದ ಜನರು ಬಣ್ಣದ ಮಾತಿಗೆ …

Read More »

ಗ್ರಾ.ಪಂ. ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್: ಡಿಸಿ ಮಹಾಂತೇಶ ಹಿರೇಮಠ

ಗ್ರಾ.ಪಂ. ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್: ಡಿಸಿ ಮಹಾಂತೇಶ ಹಿರೇಮಠ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಡಿ.20ರಂದು ಸಂಜೆ 5 ಗಂಟೆಯಿಂದ ಡಿ.22 ಸಂಜೆ 5 ಗಂಟೆವರೆಗೆ ಸಾರಾಯಿ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮಹತ್ವದ ಆದೇಶ ಹೊರಡಿಸಿದ್ದಾರೆ. ಅದೇ ರೀತಿ 2ನೇ ಹಂತದಲ್ಲಿ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಡಿ.25ರಂದು ಸಾಯಂಕಾಲ 5 ಗಂಟೆಯಿಂದ ಡಿ.27ರಂದು …

Read More »

ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ

ಬೆಂಗಳೂರು, – ಕೊರೊನಾ ಎರಡನೇ ಅಲೆಯ ಆತಂಕಕ್ಕೆ ಬೆಚ್ಚಿರುವ ಬಿಬಿಎಂಪಿ ಮತ್ತು ಸರ್ಕಾರ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಿಷೇಧಕ್ಕೆ ಮುಂದಾಗಿದೆ. ಎಂ.ಜಿ.ರೋಡ್, ಚರ್ಚ್‍ಸ್ಟ್ರೀಟ್, ಇಂದಿರಾನಗರ, ಕೋರಮಂಗಲ ಮುಂತಾದ ಕಡೆಗಳಲ್ಲಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ. ಸಾರ್ವಜನಿಕವಾಗಿ ಹೊಸ ವರ್ಷಾಚಣೆ ಮಾಡಿದರೆ ದಂಡ ವಿಧಿಸಲು ನಿರ್ಧರಿಸಿದೆ. ಆ ಕಳೆದ ಒಂದು ವಾರದ ಹಿಂದೆ ಬಿಬಿಎಂಪಿಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಸಿದ್ದಮಾಡಿದೆ. ನಿಯಮಗಳನ್ನು …

Read More »

ಆಸ್ತಿ ತೆರಿಗೆ ಹೆಚ್ಚಳಕ್ಕೆ ಸದ್ದಿಲ್ಲದೆ ತಯಾರಿ

ಬೆಂಗಳೂರು, ಡಿ.- ಆಸ್ತಿ ತೆರಿಗೆ ಹೆಚ್ಚಳಕ್ಕೆ ಸದ್ದಿಲ್ಲದೆ ತಯಾರಿ ನಡೆದಿದೆ. ವಸತಿ ಕಟ್ಟಡಗಳಿಗೆ ಶೇ.25 ಹಾಗೂ ವಸತಿಯೇತರ ಕಟ್ಟಡಗಳಿಗೆ ಶೇ.30ರಷ್ಟು ಆಸ್ತಿ ತೆರಿಗೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಲಯವಾರು ಗೈಡ್‍ಲೈನ್ಸ್ ಆಧಾರದಲ್ಲಿ ಆಸ್ತಿ ತೆರಿಗೆ ವಿಧಿಸುವ ಕುರಿತಂತೆ ಟಿಪ್ಪಣಿ ತಯಾರಿಸಿ ನೀಡುವಂತೆ ಗೌರವ್ ಗುಪ್ತ ಆದೇಶ ನೀಡಿದ್ದು ಜನವರಿಯಿಂದ ಬೆಂಗಳೂರಿನ ನಾಗರಿಕರು ಹೆಚ್ಚುವರಿ ಆಸ್ತಿ ತೆರಿಗೆ ಪಾವತಿಸಬೇಕಾಗುವುದು ಬಹುತೇಕ ಖಚಿತಪಟ್ಟಿದೆ. …

Read More »

ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನ ವಿರೋಧಿ: ಸತೀಶ ಜಾರಕಿಹೊಳಿ 

ರಾಯಬಾಗ:  ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನ ವಿರೋಧಿ ಕಾಯ್ದೆಗಳ ಜಾರಿಗೆ ತರುವ ಮೂಲಕ  ಜನ ಸಾಮಾನ್ಯರಿಗೆ ತೊಂದರೆಗೀಡು ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ವಾಗ್ದಾಳಿ ನಡೆಸಿದರು. ತಾಲಕಿನ ಕುಡಚಿಯಲ್ಲಿ  ಮಂಗಳವಾರ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ರಾಜ್ಯ ಸರ್ಕಾರ ಇತ್ತೀಚಿಗೆ ಗೋ ಹತ್ಯೆ ನಿಷೇಧ ಜಾರಿಗೆ ತಂದಿದೆ. ಇದರಿಂದ ರೈತಾಪಿ ವರ್ಗಕ್ಕೆ ತುಂಬ ನಷ್ಟವಾಗಲಿದೆ ಅಂತಾ ಹೇಳಿದರು.  ಕೃಷಿ …

Read More »

ಗೋಕಾಕ್ ಶಹರ ಪೊಲೀಸ್ ಠಾಣೆಯಿಂದ ಭರ್ಜರಿ ಬೇಟೆ

  ಗೋಕಾಕ ಶಹರ ನಗರದಲ್ಲಿ ಜರುಗುತ್ತಿದ್ದ ಬೈಕ್‌ ಕಳ್ಳತನಗಳ ಪ್ರಕರಣದ ತನಿಖೆಯನ್ನು ಬೆಳಗಾವಿ ಎಸ್,ಪಿ, ಲಕ್ಷ್ಮಣ ನಿಂಬರಗಿ ಮತ್ತು ಹೆಚ್ಚುವರಿ ಎಸ್,ಪಿ, ಅಮರನಾಥ ರೆಡ್ಡಿ, ಗೋಕಾಕ ಡಿ,ಎಸ್,ಪಿ, ಜಾವೇದ ಇನಾಮದಾರ,ಸಿ,ಪಿ,ಆಯ್,ಗೋಪಾಲ ರಾಠೋಡ,ಇವರ ಮಾರ್ಗದರ್ಶನದಲ್ಲಿ ಪಿ,ಎಸ್,ಆಯ್,ಶ್ರೀ ಕೆ,ಬಿ,ವಾಲಿಕಾರ (ಕಾಸು) ,ಪಿ,ಎಸ್,ಆಯ್,ಶ್ರೀ ಅಮಿನಬಾಂವಿ,(ಸಿಬಿ)ಗೋಕಾಕ. ಶಹರ ಠಾಣೆಯ ಸಿಬ್ಬಂದಿಗಳಾದ ಬಿ,ಎಸ್,ಸಿದ್ನಾಳ, ಎಲ್,ಎಸ್ನಾಡಗೌಡರ,ಕೆ,ಬಿ,ಹಕ್ಯಾಗೋಳ,ಸಿ,ಎಸ್,ಬೀರಾದರ,ಆರ್,ಆರ್,ಮುರನಾಳ,ಎಸ್,ವಾಯ್,ಕುರಿ,ಎಂ,ಆರ್,ಅಂಬಿ,ಇವರು ಕಾರ್ಯಾಚರಣೆ ನಡೆಸಿ ಒರ್ವನನ್ನು ವಿಚಾರಣಗೆ ಒಳಪಡಿಸಿದಾಗ ಅವನಿಂದ ಕಳ್ಳತನ ಮಾಡಿದ 4 ಮೋಟಾರ್‌ ಬೈಕ್‌, 2 ಸೈಕಲ್ ಹಾಗೂ 4 ಮೊಬೈಲ್ಗಳನ್ನು …

Read More »

ಮೂಡಲಗಿಯಲ್ಲಿ ಅರಭಾವಿ ಮಂಡಲದ ನೂತನ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ ಗುಂಪು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರದಂದು ಪಟ್ಟಣದ ಕರೆಮ್ಮಾದೇವಿ ವೃತ್ತದಲ್ಲಿ ಅರಭಾಂವಿ ಮಂಡಲ ಭಾರತೀಯ ಜನತಾ ಪಕ್ಷದ ನೂತನ ಕಾರ್ಯಲಯವನ್ನು ಉದ್ಘಾಟಿಸಿ   ಮಾತನಾಡಿದ …

Read More »

ಸಭಾಪತಿ ರಾಜ್ಯಪಾಲರ ಮಾತು ಕೇಳಬೇಕೆಂದಿಲ್ಲ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಸದನದಲ್ಲಿ ನಡೆದ ಘಟನೆ ಸರಿಯಲ್ಲ. ಈ ರೀತಿಯಾಗಿ ನಡೆಯಬಾರದಿತ್ತು ಅಂತಾ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ವಿಧಾನ ಪರಿಷತ್ ನ ಕಲಾಪದಲ್ಲಿ ನಡೆದ ಗಲಾಟೆ, ನೂಕಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಭಾಪತಿಗಳು ಸದನಕ್ಕೆ ಬರುವ ಮೊದಲೇ ಬಾಗಿಲು ಹಾಕಿದ್ದು, ಕಾನೂನು ಬಾಹಿರ. ಸಭಾಪತಿಗಳಿಗೆ ಅಪಮಾನ ಇತಿಹಾಸದಲ್ಲಿಯೇ ಇಲ್ಲ. ಎಂದರು. ಸಭಾಪತಿ ಇರುವಾಗಲೇ ಉಪ ಸಭಾಪತಿ ಪೀಠ ಅಲಂಕರಿಸಿರುವುದು ತಪ್ಪು. ರಾಜಭವನದ ಗೌರವ ಹಾಳು ಮಾಡಿದ್ದಾರೆ. ರಾಜ್ಯಪಾಲರು ನಿರ್ದೇಶನ …

Read More »

ಬಿಜೆಪಿಯವರೇ ನಿಯಮಾವಳಿ ಪಾಲಿಸದೇ ಗೂಂಡಾಗಿರಿ ಪ್ರದರ್ಶಿಸಿದ್ದಾರೆ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕಾಂಗ್ರೆಸ್ ಗುಂಡಾವರ್ತನೆ ತೋರಿಲ್ಲ. ಬಿಜೆಪಿಯವರೇ ನಿಯಮಾವಳಿ ಪಾಲಿಸದೇ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿ ಗೂಂಡಾಗಿರಿಯನ್ನು ಸದನದಲ್ಲಿ ಪ್ರದರ್ಶಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ. ವಿಧಾನಪರಿಷತ್ ನಲ್ಲಿನ ಗಲಾಟೆಯ ಕುರಿತಂತೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಇಂದಿನ ವಿಧಾನ ಪರಿಷತ್ ನಲ್ಲಿನ ಗಲಾಟೆಯ ಬಗ್ಗೆ ವಿಷಾದಿಸುತ್ತೇನೆ. ಆದ್ರೆ ಸಭಾಪತಿ ಇದ್ದಾಗ ಉಪಸಭಾಪತಿ ಹೇಗೆ ಬಂದ್ರು.? ಸಭಾಪತಿ ಬರುವ ಮೊದಲೇ ಉಪಸಭಾಪತಿ ಪೀಠ ಅಲಂಕಿರಿಸಿದ್ದೇಕೆ …

Read More »