ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೋಹತ್ಯೆ ನಿಷೇಧ ವಿಧೇಯಕವನ್ನು ಜಾತ್ಯಾತೀತ ಜನತಾದಳ ಪಕ್ಷವು ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ. ಹೀಗಾಗಿ ಈ …
Read More »ಯಾವುದೇ ಶಾಲೆಗೆ ಮಕ್ಕಳ ಮರು ದಾಖಲಾತಿ ಕಡ್ಡಾಯ; ಸಚಿವ ಸುರೇಶ್ ಕುಮಾರ್
ಬೆಂಗಳೂರು: ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಪೋಷಕರ ಕರ್ತವ್ಯವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ದಾಖಲು ಮಾಡಲು ಮುಂದಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದ ವಿವಿಧ ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳೊಂದಿಗೆ ಶಾಲಾ ಮಂಡಳಿಗಳು, ರಾಜ್ಯದ ಮಕ್ಕಳ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಉಪಕ್ರಮಗಳ ಕುರಿತು …
Read More »ಸೋಲುಂಡ ನಂತರ ತಟಸ್ಥವಾಗಿದ್ದ ಜೆಡಿಎಸ್ ಇದೀಗ ತನ್ನ ಕಾರ್ಯಚಟುವಟಿಕೆ ಆರಂಭ
ಬೆಂಗಳೂರು: ಉಪಚುನಾವಣೆಯಲ್ಲಿ ಸೋಲುಂಡ ನಂತರ ತಟಸ್ಥವಾಗಿದ್ದ ಜೆಡಿಎಸ್ ಇದೀಗ ತನ್ನ ಕಾರ್ಯಚಟುವಟಿಕೆ ಆರಂಭಿಸಿದೆ. ಪ್ರಾದೇಶಿಕ ಪಕ್ಷವಾಗಿರುವ ಜೆಡಿಸ್ ಅನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಬೇಕೆಂದು ಪಣತೊಟ್ಟಿರುವ ನಾಯಕರು ರಾಜಕೀಯ ಕಸರತ್ತಿಗೆ ಮುಂದಾಗಿದ್ದಾರೆ. ಜೆಡಿಎಸ್ನಲ್ಲೂ ಬದಲಾವಣೆ ಗಾಳಿ ಬೀಸುತ್ತಿದ್ದು, ಆಹ್ವಾನದ ಮೇರೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಇಂದು ಮಾಜಿ ಕೇಂದ್ರ ಸಚಿವ ಮತ್ತು ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಸಿ.ಎಂ.ಇಬ್ರಾಹಿಂ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ …
Read More »ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯಾದ್ಯಂತ ಜನವರಿ 9 ರಂದು ರೈಲು: ವಾಟಾಳ್ ನಾಗರಾಜ್
ಚಾಮರಾಜನಗರ: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯಾದ್ಯಂತ ಜನವರಿ 9 ರಂದು ರೈಲು ಬಂದ್ ಚಳವಳಿ ನಡೆಸಲಾಗುವುದು ಎಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದ ಅವರು ಜಿಲ್ಲಾಡಳಿತ ಭವನದ ಮುಂದೆ ತಮ್ಮ ಬೆಂಬಲಿಗರೊಂದಿಗೆ ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮರಾಠ ಅಭಿವೃದ್ಧಿ ನಿಗಮ …
Read More »ಮೇಲ್ಮನೆ ಕಲಾಪದತ್ತ ಎಲ್ಲರ ಚಿತ್ತ, ಕೋಲಾಹಲ ನಿಶ್ಚಿತ
ಬೆಂಗಳೂರು, ಡಿ.15- ಗೋ ಹತ್ಯೆ ನಿಷೇಧ ವಿಧೇಯಕ, ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಚರ್ಚೆಯ ಉದ್ದೇಶದಿಂದ ನಾಳೆ ಕರೆಯಲಾಗಿರುವ ಒಂದು ದಿನದ ವಿಧಾನಪರಿಷತ್ನ ಅಧಿವೇಶನ ರಣಾಂಗಣವಾಗುವ ಪರಿಸ್ಥಿತಿ ಎದುರಾಗಿದೆ. ಸಭಾಪತಿ ಚುನಾವಣೆ ವಿಷಯದಲ್ಲಿ ಬಿಜೆಪಿ, ಜೆಡಿಎಸ್ನದು ಒಂದು ನಿಲುವಾದರೆ, ಕಾಂಗ್ರೆಸ್ ಪಕ್ಷದ್ದು ಪ್ರತ್ಯೇಕ ನಿಲುವಾಗಿದೆ. ಬಿಜೆಪಿ ರಾಜ್ಯಪಾಲರ ಮೊರೆ ಹೋಗಿ ಅಧಿವೇಶನಕ್ಕೆ ಸಮಯ ನಿಗದಿ ಮಾಡಿರುವುದು ಪ್ರಮುಖವಾಗಿ ಸಭಾಪತಿ ವಿರುದ್ಧದ ಅವಿಶ್ವಾಸ ಗೊತ್ತುವಳಿಯನ್ನು ಅಂಗೀಕಾರ ಮಾಡಲಿಕ್ಕಾಗಿ. ಆದರೆ, ಬಿಜೆಪಿಯ …
Read More »ಬೆನಚಿನಮರಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
:ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಬೆನಚಿನಮರಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಯ. ಸಾಮಾನ್ಯ ವರ್ಗ ಮಹಿಳಾ ಮೀಸಲು ಕ್ಷೇತ್ರದ.ವಾರ್ಡ ನಂ.3 ಸುನಂದಾ ಪ್ರಕಾಶ್ ವಡ್ಡರ. ವಾರ್ಡ್ ನಂ 5. ಮಂಜುಳಾ ಲಕ್ಷ್ಮಣ ಪಾಟೀಲ್. ಹಿಂದುಳಿದ (ಅ) ವರ್ಗ ಮಹಿಳಾ ಮೀಸಲು ಕ್ಷೇತ್ರದಿಂದ ಎರಡು ಮಹಿಳಾ ಅವಿರೋಧವಾಗಿ ಆಯ್ಕೆಯಾಗಿದೆ ಹೀಗಾಗಿ ಈ ಆಯ್ಕೆ ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆ ಬಾಕಿ ಇದೆ. ರಾಜಕೀಯ ಪಕ್ಷಗಳಿಗೆ …
Read More »ಶಿಂದಿಕುರಬೇಟ ಗ್ರಾಮ ಪಂಚಾಯಿತಿಯ 8ವಾಡಿ೯ನ ಅವಗ೯ ಪುರುಷ ಸದಸ್ಯ ರಾಗಿ
ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮಪಂಚಾಯತಿಯ 8 ನೇ ವಾರ್ಡಿನಲ್ಲಿ ಅವರ್ಗ ವಾಗಿ ಆಯ್ಕೆಯಾದ ಭೀಮಶಿ ಯಲ್ಲಪ್ಪ ಬಿರನಾಳಿ ಹಾಗು ಸಾಮಾನ್ಯ ಮಹಿಳಾ ಸದಸ್ಯ ರಾಗಿ ಮಂಜುಳಾ ವಿಠ್ಠಲ ಕರೋಶಿ ಅವಿರೋಧ ಆಯ್ಕೆಯಾಗಿ ದ್ದಾರೆ ಇವರು ಊರಿಗೆ ಮಾಡಿದ ಸಹಾಯವನ್ನು ಮೆಚ್ಚಿ ಶಿಂದಿಕುರಬೇಟ ಜನರು ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳು ಊರಿಗೆ ನಾವು ಚಿರಋಣಿಯಾಗಿರುತ್ತೇವೆ. ಮತ್ತು ಜನರ ಕಷ್ಟಗಳಿಗೆ ನಾವು ಬಾಗಿ ಆಗಿರುತ್ತೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ …
Read More »ಹತ್ತರಗಿ ಗ್ರಾಪಂಗೆ ಪತಿ-ಪತ್ನಿ ಅವಿರೋಧ ಆಯ್ಕೆ: ಖಾತೆ ತೆರೆದ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿಗಳು!!
ಯಮಕನಮರಡಿ: ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಹತ್ತರಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪತಿ-ಪತ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಯ 2 ನೇ ವಾರ್ಡ್ನ ಎಸ್ಸಿ ಪುರುಷ ಮೀಸಲು ಕ್ಷೇತ್ರದಿಂದ ಉಮೇಶ ನಾಗಪ್ಪಾ ಭೀಮಗೋಳ, 1 ನೇ ವಾರ್ಡ್ನ ಎಸ್ಸಿ ಮಹಿಳಾ ಮೀಸಲು ಕ್ಷೇತ್ರದಿಂದ ಅಕ್ಷತಾ ಉಮೇಶ ಭೀಮಗೋಳ ಅವರ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿವೆ. ಹೀಗಾಗಿ ಈ ದಂಪತಿಯ ಆಯ್ಕೆ ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆ ಬಾಕಿ ಇದೆ. ರಾಜಕೀಯ ಪಕ್ಷಗಳಿಗೆ ತಳಮಟ್ಟದಲ್ಲಿ …
Read More »ರಾಜ್ಯಾದ್ಯಂತ ಬಸ್ ಸಂಚಾರ ಆರಂಭ
ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯಗೊಳಿಸಿದ್ದು, ಸಂಜೆ ಗಂಟೆ ನಂತರ ರಾಜ್ಯಾದ್ಯಂತ ಎಂದಿನಂತೆ ಬಸ್ ಸಂಚಾರ ಆರಂಭವಾಗಿವೆ. ಪ್ರತಿಭಟನಾ ನಿರತ ಸಾರಿಗೆ ಸಿಬ್ಬಂದಿ ಜತೆಗಿನ ಸಂಧಾನ ಯಶಸ್ವಿಯಾಗಿದ್ದು, ಸರ್ಕಾರ 9 ಪ್ರಮುಖ ಬೇಡಿಕೆಗಳ ಈಡೇರಿಸುವ ಭರವಸೆ ನೀಡಿದ ಹಿನ್ನೆಲೆ ಮುಷ್ಕರ ಅಂತ್ಯಗೊಳಿಸಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಾರಿಗೆ ಸಿಬ್ಬಂದಿ 10 ಪ್ರಮುಖ ಬೇಡಿಕೆಗಳಿದ್ದು, ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂಬ ಬೇಡಿಕೆಗೆ ಹೊರತು ಪಡಿಸಿ 9 ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದ್ದು, …
Read More »ಶಿಕ್ಷಕರು_ಮತ್ತು_ಇಲಾಖೆಯ_ಸಂಪರ್ಕದ_ಕೊಂಡಿಯಾಗಿ ಶಿಕ್ಷಕರ_ಸಂಘ_ಶ್ರಮಿಸಲಿ : ಕೆಎಂಎಫ್ ಅಧ್ಯಕ್ಷ_ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವಿನ ಕೊಂಡಿಯಾಗಿ ಶಿಕ್ಷಕರ ಸಂಘದ ಪ್ರತಿನಿಧಿಗಳು ಕರ್ತವ್ಯನಿರ್ವಹಿಸುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದ ಆವರಣದಲ್ಲಿ ರವಿವಾರ ಸಂಜೆ ಮೂಡಲಗಿ ತಾಲೂಕು ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಸಮನ್ವಯತೆಯ ಆಧಾರದಲ್ಲಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾಗುವಂತೆ ಶುಭ ಕೋರಿದರು. ಮೂಡಲಗಿ ತಾಲೂಕು ಘಟಕಕ್ಕೆ ಶಿಕ್ಷಕರ ಸಂಘಕ್ಕೆ …
Read More »
Laxmi News 24×7