Breaking News

ಜಿಲ್ಲೆ

ಅರ್ಧ ದೇಶವೇ ಹಸಿವಿನಿಂದಿರುವಾಗ ಹೊಸ ಸಂಸತ್ ಭವನ ಬೇಕಿತ್ತಾ?: ಪ್ರಧಾನಿಗೆ ನಟ ಕಮಲ್ ಹಾಸನ್ ಪ್ರಶ್ನೆ

ಚೆನ್ನೈ: ಪ್ರಧಾನಿ ಮೋದಿ ನೂತನ ಸಂಸತ್​ ಭವನದ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿದ ಬೆನ್ನಲ್ಲೇ ಪರ ವಿರೋಧಗಳು ಹೆಚ್ಚಾಗಿತ್ತಿವೆ. ದೇಶದ ಅರ್ಧದಷ್ಟು ಜನತೆ ಹಸಿವಿನಿಂದಿರುವಾಗ ಹೊಸ ಪಾರ್ಲಿಮೆಂಟ್ ಅವಶ್ಯಕತೆ ಇತ್ತಾ? ಅಂತಾ ನಟ, ರಾಜಕೀಯ ಮುಖಂಡ ಕಮಲ ಹಾಸನ್ ಪ್ರಶ್ನಿಸಿದ್ದಾರೆ. ಚೀನಾದ ಮಹಾಗೋಡೆಯನ್ನು ನಿರ್ಮಿಸುವಾಗ ಸಾವಿರಾರು ಜನರು ಸಾವನ್ನಪ್ಪಿದರು. ಆದರೆ ಆ ರಾಷ್ಟ್ರ ಆ ಗೋಡೆಯನ್ನು ದೇಶದ ಜನರ ಕಾವಲು ಎಂದು ಕರೆಯಿತು. ಈಗ ಭಾರತದಲ್ಲಿ ಕರೊನಾ ಕಾರಣದಿಂದಾಗಿ ಸಾವಿರಾರು …

Read More »

2023 ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಯರಗಟ್ಟಿ: 2023 ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಲಲಿಅ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅಭಿವೃದ್ದಿ ಕಾಮಗಾರಿಗಳು ನಡೆದಿದ್ದವು. ಆದ್ರೆ ಬಿಎಸ್ ವೈ ಸರ್ಕಾರದಲ್ಲಿ ಯಾವುದೆ ಕೆಲಸಗಳು ನಡೆಯುತ್ತಿಲ್ಲ. ಕೆಲವು ಕಾಮಗಾರಿಗಳ ಅನುದಾನವು ವಾಪಸ್ ಹೋಗಿದೆ. ಜನತೆ ಬೇಸತ್ತು ಹೋಗಿದ್ದು ಮುಂದಿನ ಚುನಾವಣೆಯಲ್ಲಿ …

Read More »

ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಆಯ್ಕೆಯ ಪ್ರಮಾಣ ಪತ್ರ ವಿತರಿಸಿದ ಜಿಲ್ಲಾ ಸಂಚಾಲಕ ರವೀಂದ್ರ ಸಣ್ಣಕ್ಕಿ

ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ತಾಲೂಕಾ ವಿವಿಧ ಸಮಿತಿಯ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ ಪಟ್ಟಣ ಗಂಗಾನಗರದ ಡಾ: ಅಂಬೇಡ್ಕರ ಭವನದಲ್ಲಿ ಶನಿವಾರದಂದು ಜರುಗಿತು ಪದಾಧಿಕಾರಿಗಳ ಆಯ್ಕೆ: ತಾಲೂಕಾ ಗೌರವಾಧ್ಯಕ್ಷ-ಮರೇಪ್ಪ ವಾಯ್.ಮರೆಪ್ಪಗೋಳ, ಸಂಚಾಲಕ-ಯಲ್ಲಪ್ಪ ಸಂ.ಸಣ್ಣಕ್ಕಿ, ಸಂಘಟನಾ ಸಂಚಾಲಕರು- ಲಕ್ಕಪ್ಪ ಯ.ತೆಳಗಡೆ, ಸುರೇಶ ದೇ.ಸಣ್ಣಕ್ಕಿ, ಸಹ ಸಂಚಾಲಕರು-ಸಿದ್ದಪ್ಪ ಯ.ಹಾದಿಮನಿ, ಖಜಾಂಚಿ-ರಾಮಪ್ಪ ಸಂ.ಬಂಗೆನ್ನವರ, ಅಲ್ಪಸಂಖ್ಯಾತರ ಘಟಕದ ಸಂಚಾಲಕ-ವಿಜಯ ಜಾ.ಮೂಡಲಗಿ, ಸಂಘಟನಾ ಸಂಚಾಲಕರು-ಅಶೋಕ ಸಿ.ಮೂಡಲಗಿ, ಲಾಲಸಾಬ ಬ.ಸಿದ್ಧಾಪೂರ, ಸಹ …

Read More »

ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಸವದತ್ತಿ: ‘ ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಒಡೆಯರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ಪಕ್ಷವೆಂದ್ರೆ ಗುಂಪುಗಾರಿಕೆ ಎನ್ನುವುದು ಸಹಜ. ಸವದತ್ತಿ ಅಷ್ಟೇ ಅಲ್ಲ, ನಮ್ಮ ಪಕ್ಷದಲ್ಲಿಯೂ ಇದೆ, ಎಲ್ಲ ಪಕ್ಷದಲ್ಲಿಯೂ …

Read More »

ಸಾರಿಗೆ ನೌಕರರ ಸಂದಾನ ಯಶಸ್ಸು: ರಾತ್ರಿಯಿಂದಲೆ ರೋಡಿಗೆ ಬಸ್ಸುಗಳು

  ಬೆಂಗಳೂರು : ಮೂರು ದಿನಗಳಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಮುಕ್ತಾಯವಾಗಿದೆ, ಕೊನೆಗೂ ಸಾರಿಗೆ ನೌಕರ ವಿವಿದ ಬೇಡಿಕೆಗಳಲ್ಲಿ ಹಕವು ಬೇಡಿಕೆಗಳನ್ನು ಈಡೆರಿಸಲು ಸರಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ,ನೌಕರರ ಕರ್ತವ್ಯ ನೌಕರರು ಇಟ್ಟ 10,12 ಬೇಡಿಕೆಗಳಲ್ಲಿ ಬಹುತೇಕ 8 ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ, 1) NINC ರದ್ದು ಪಡಿಸಲಾಗಿದೆ, 2)ನಿಗಮದ ನೌಕರರಿಗೆ ಆರೋಗ್ಯ ವಿಮೆ ಯೋಜನೆ ನಿಡುವುದು, 3)ತರಬೇತಿ 2 ವರ್ಷದಿಂದ 1 …

Read More »

ಪೊಲೀಸ್ ಇಲಾಖೆ ‘ ಒಂದೇ ದೇಶ, ಒಂದೇ ತುರ್ತು ಕರೆ-112’ ಎಂಬ ಉದ್ದೇಶದಿಂದ ಜನರ ರಕ್ಷಣೆಗೆ ತುರ್ತು ಸೇವಾ  ಸ್ಪಂದನ ಸಹಾಯ ವ್ಯವಸ್ಥೆ

ಬೆಳಗಾವಿ :  ಪೊಲೀಸ್ ಇಲಾಖೆ ‘ ಒಂದೇ ದೇಶ, ಒಂದೇ ತುರ್ತು ಕರೆ-112’ ಎಂಬ ಉದ್ದೇಶದಿಂದ ಜನರ ರಕ್ಷಣೆಗೆ ತುರ್ತು ಸೇವಾ  ಸ್ಪಂದನ ಸಹಾಯ ವ್ಯವಸ್ಥೆ ಕಲ್ಪಿಸಲಿದ್ದು,  ಸೇವೆ ನೀಡಲು ಸಿದ್ದವಾಗಿರುವ ವಾಹನಗಳಿಗೆ ಬೆಳಗಾವಿ ಕಮೀಷನರ್ ಡಾ.ಕೆ.ತ್ಯಾಗರಾಜನ್ ಅವರು ಭಾನುವಾರ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಅವರು,  ಪೊಲೀಸ್, ಅಗ್ನಿ, ವೈದ್ಯಕೀಯ ಅಥವಾ ಯಾವುದೇ ತುರ್ತು ಸಂದರ್ಭಗಳಲ್ಲಿ ತ್ವರಿತ ಸೇವೆ ನೀಡಲು ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಸ್ಥಾಪಿಸಲಾಗಿದೆ. …

Read More »

ವಿಕಾಸಸೌಧದಲ್ಲಿ ನಡೆದ ಸಭೆ ಯಶಸ್ವಿ ಮುಷ್ಕರ್ ವಾಪಸ್ ನಾಳೆಯಿಂದ ಬಸ್ ಗಳು ರಸ್ತೆಗೆ ಇಳಿಯಲಿವೆ

ಬೆಂಗಳೂರು : ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಇಂದು ವಿಕಾಸಸೌಧದಲ್ಲಿ ನಡೆದ ಸಭೆ ಯಶಸ್ವಿಯಾಗಿದ್ದು, ಯೂನಿಯನ್ ಮುಖಂಡರು ಮುಷ್ಕರ್ ವಾಪಸ್ ಪಡೆಯುವುದಾಗಿ ಘೋಷಣೆ ಮಾಡಿದ್ದಾರೆ. ಸರ್ಕಾರ ಸಾರಿಗೆ ನೌಕರರ ಬಹುತೇಕ ಬೇಡಿಕೆಗಳಿಗೆ ಒಪ್ಪಿರುವ ಹಿನ್ನೆಲೆಯಲ್ಲಿ ಸಭೆಯಲ್ಲಿದ್ದ ಯೂನಿಯನ್ ಮುಖಂಡರು ಮುಷ್ಕರ್ ವಾಪಸ್ ಪಡೆಯುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ 3 ದಿನಗಳಿಂದ ಸಾರಿಗೆ ನೌಕರರ ಪ್ರತಿಭಟನೆ ಸುಖ್ಯಾಂತಗೊಂಡಿದೆ. ಸಭೆಯ ಬಳಿಕ ಯೂನಿಯನ್ ಮುಖಂಡರು ಸುದ್ದಿಗೋಷ್ಠಿ ಮಾತನಾಡಿ, ನಾಳೆಯಿಂದ ಬಸ್ ಗಳು ರಸ್ತೆಗೆ …

Read More »

ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಮಕ್ಕಳು ಹಾಗೂ ಕುಟುಂಬ ಸಮೇತರಾಗಿ ಸಾರಿಗೆ ನೌಕರರು ಪ್ರತಿಭಟನೆ

ಬೆಳಗಾವಿ: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅರೆಬೆತ್ತಲಾಗಿ, ತಲೆಯ ಮೇಲೆ ಇಟ್ಟಿಗೆ ಹೊತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಮಕ್ಕಳು ಹಾಗೂ ಕುಟುಂಬ ಸಮೇತರಾಗಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ತಲೆಯ ಮೇಲೆ ಇಟ್ಟಿಗೆ ಹೊತ್ತು, ಮಂಡಿಯಲ್ಲಿ ನಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಒಂದೆಡೆ ಪ್ರತಿಭಟನಾ ನಿರತ ಸಾರಿಗೆ ನೌಕರರು, ಮಕ್ಕಳನ್ನು ಹೆಗಲ …

Read More »

ಮೂರು ದಿನದಲ್ಲಿ ಸಾರಿಗೆ ಇಲಾಖೆಗೆ 17 ಕೋಟಿ ಲಾಸ್

ಮೂರು ದಿನದಲ್ಲಿ ಸಾರಿಗೆ ಇಲಾಖೆಗೆ 17 ಕೋಟಿ ಲಾಸ್ ಬೆಂಗಳೂರು:  ಕಳೆದ ಮೂರು ದಿನಗಳಿಂದ ಸಾರಿಗೆ ಸಿಬ್ಬಂದಿ ನಡೆಸುತ್ತಿರುವ  ಮುಷ್ಕರದಿಂದಾಗಿ  ರಾಜ್ಯಾದ್ಯಂತ ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ  ಆದಾಯಕ್ಕೆ ಭಾರೀ ನಷ್ಟ ಉಂಟಾಗಿದೆ.  ರಾಜ್ಯದಾದ್ಯಂತ ಪ್ರತಿ ದಿನ  ಸಾರಿಗೆ ಇಲಾಖೆಗೆ ಸುಮಾರು 7 ಕೋಟಿ ರೂ.  ಆದಾಯ ಬರುತ್ತಿತ್ತು.  ಆದ್ರೆ  ಮುಸ್ಕರ್ ಆರಂಭದ ಮೊದಲ  ದಿನ ರಾಜ್ಯಾದ್ಯಂತ 1464 ಬಸ್ ಗಳು ಸಂಚಾರ ಮಾಡಿದ್ದು, ಒಟ್ಟು 4.5 ಕೋಟಿ ರೂ. …

Read More »

ಸಾರಿಗೆ ನೌಕರರ ಪ್ರತಿಭಟನೆ ಸರ್ಕಾರಕ್ಕೆ ತಲೆನೋವಾಗಿರುವ ಸಂದರ್ಭದಲ್ಲೇಮೂರು ಸಾವಿರಕ್ಕೂ ಹೆಚ್ಚು ಶಿಕ್ಷಕರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ

ಬೆಂಗಳೂರು, ಡಿ.13- ಸಾರಿಗೆ ನೌಕರರ ಪ್ರತಿಭಟನೆ ಸರ್ಕಾರಕ್ಕೆ ತಲೆನೋವಾಗಿರುವ ಸಂದರ್ಭದಲ್ಲೇ ಬುಧವಾರದಿಂದ ಮತ್ತೊಂದು ಪ್ರತಿಭಟನೆಗೆ ಕರುನಾಡು ಸಾಕ್ಷಿಯಾಗಲಿದೆ.ಕೊರೊನಾದಿಂದ ಕಂಗೆಟ್ಟಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು, ಡಿ.16ರಂದು ಸಾವಿರಾರು ಖಾಸಗಿ ಶಿಕ್ಷಕರು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಗಳು ಬೀದಿಗೆ ಇಳಿಯಲು ಸಜ್ಜಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರು ಹೋರಾಟ ನಡೆಸಲಿದ್ದಾರೆ. ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು ಮತ್ತು …

Read More »