Breaking News

ಜಿಲ್ಲೆ

ರೈತ ಸಂಘಟನೆಗಳ ಹಿಂದೆ ಕಾಂಗ್ರೆಸ್ ತರೆಮರೆಯ ರಾಜಕಾರಣ ಮಾಡುತ್ತಿದೆ:H.D.K.

ಬೆಂಗಳೂರು:  ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದು,  ಭೂ ಸುಧಾರಣೆ ಕಾಯ್ದೆ ವಿಚಾರವಾಗಿ  ಅನಗತ್ಯ ಹೋರಾಟ ಮಾಡುತ್ತಿರುವ ಕೆಲ ರೈತ ಸಂಘಟನೆಗಳ ಹಿಂದೆ ಕಾಂಗ್ರೆಸ್ ತರೆಮರೆಯ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.  ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್‌ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್‌ ಈಗ ಅಡಗಿ ಕುಳಿತಿದೆ. ಅವರ ಮೂಲಕ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಈ …

Read More »

ಜನರೇ ಕಾಂಗ್ರೆಸ್‍ನವರನ್ನು ಬಹಿಷ್ಕಾರ ಮಾಡಿದ ಮೇಲೆ ಇವರೇನು ಕಲಾಪ ಬಹಿಷ್ಕಾರ ಮಾಡೋದು”

ಬೆಂಗಳೂರು,ಡಿ.10- ರಾಜ್ಯದ ಜನರೇ ಕಾಂಗ್ರೆಸ್‍ನವರನ್ನು ಬಹಿಷ್ಕಾರ ಮಾಡಿದ ಮೇಲೆ ಇವರೇನು ಕಲಾಪ ಬಹಿಷ್ಕಾರ ಮಾಡುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದರು. ಕಲಾಪ ಬಹಿಷ್ಕಾರ ಮಾಡಿದರೆ ಇವರೇ ಇವರ ಮುಖದ ಮೇಲೆ ಉಗುಳಿಕೊಂಡಂತೆ ಎಂದು ಟೀಕೆ ಮಾಡಿರುವ ಅವರು, ಕಾಂಗ್ರೆಸ್ ನವರು ಬೆದರಿಕೆ ಹಾಕ್ತಾರೇನು? ಒಂದು ಸಲ ಪಶ್ಚಾತ್ತಾಪದ ಧ್ವನಿಯಲ್ಲಿ ಮಾತಾನಾಡುತ್ತಾರೆ. ಮತ್ತೊಂದು ಸಲ ಗೋ ಹತ್ಯೆ ನಿಷೇಧ ಕಾಯ್ದೆ ವಿರೋಧಿಸುತ್ತಾರೆ. ಕಾಂಗ್ರೆಸ್‍ನವರಿಗೆ ಒಂದು ನಿರ್ದಿಷ್ಟ …

Read More »

ಸರಣಿ ಕಳ್ಳತನ- ಖದೀಮರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವಿಜಯಪುರ: ಬುಧವಾರ ತಡರಾತ್ರಿಯಲ್ಲಿ ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಖತರ್ನಾಕ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಂಧಗಿ ಪಟ್ಟಣದ ಸಂಗೀತಾ ಮೊಬೈಲ್ ಶೋರೂಂನಲ್ಲಿ ಲಕ್ಷಾಂತರ ರೂ. ಮೌಲ್ಯದ ಮೊಬೈಲ್‍ಗಳನ್ನು ಖದೀಮರು ದೋಚಿದ್ದಾರೆ. ಅಲ್ಲದೆ ಸಿದ್ದೇಶ್ವರ ಸೂಪರ್ ಬಾಜಾರ್, ಪೂಜಾರಿ ಟೈರ್ ರಿಮೊಡಿಂಗ್ ಶಾಫ್ ಹಾಗೂ ಸ್ಪೂರ್ತಿ ವೈನ್ ಶಾಫ್ ಗಳಲ್ಲಿಯೂ ಕಳ್ಳತನ ಮಾಡಿ ಖದೀಮರು ಪರಾರಿಯಾಗಿದ್ದಾರೆ.ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. …

Read More »

ಪ್ರತಿಪಕ್ಷಗಳ ವಿರೋಧದ ನಡುವೆ ಜಾರಿಗೆ ತಂದ ಕಾಯ್ದೆ, ಇಂತಹ ಸರಕಾರ ಈವರೆಗೂ ಕಂಡಿಲ್ಲ

ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದಾಂತ್ಯ ರೈತರು ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ನಾವು ರೈತರ ಪರವಾಗಿದ್ದು, ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಕೂಡಲೇ ಕೇಂದ್ರ ಸರಕಾರವು ರದ್ದು ಮಾಡಬೇಕು. ಕಾಯ್ದೆಗಳಲ್ಲಿ ತಿದ್ದುಪಡಿ ತಂದರೆ ಯಾವ ಪ್ರಯೋಜನವು ಇಲ್ಲ, ಕಾಯ್ದೆಗಳನ್ನೇ ರದ್ದು ಮಾಡಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರವು ವಿರೋಧ ಪಕ್ಷಗಳನ್ನು ಗಣನೆಗೆ …

Read More »

ಕಲ್ಯಾಣ ಕರ್ನಾಟಕದ ಜನರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಘೋಷಣೆಯಾಗಿರುವ 1,100 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲು ಯೋಜನಾ ಇಲಾಖೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ ಜನರಿಗೆ ಇದು ಭರ್ಜರಿ ಸಿಹಿಸುದ್ದಿಯಾಗಿದೆ. ಸದನದಲ್ಲಿ ಪೂರಕ ಅಂದಾಜು ವಿಷಯದ ಮೇಲೆ ಚರ್ಚೆ ನಡೆಯುತ್ತಿದ್ದ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಅನುದಾನದ ಬಗ್ಗೆ ಪ್ರಸ್ತಾಪಿಸಿದರು. ಅನುದಾನ ಘೋಷಣೆಯಾದರೂ ಬಿಡುಗಡೆಯಾಗದಿರುವುದರಿಂದ ಯಾವುದೇ ಕಾಮಗಾರಿ ಕೈಗೊಳ್ಳಲು ಸಾಧ್ಯವಿಲ್ಲ. ತಕ್ಷಣ ಅನುದಾನ ಬಿಡುಗಡೆಗೆ ಕ್ರಮ …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಂಗಳೂರು : ಕುತೂಹಲ ಮೂಡಿಸಿರುವ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಬೆಳಗಾವಿ ಭಾಗದಲ್ಲಿ ಸತೀಶ್ ಜಾರಕಿಹೊಳಿ ಅವರು ಸಾಕಷ್ಟು ಪ್ರಭಾವ ಹೊಂದಿದ್ದು, ಹೀಗಾಗಿ ಸತೀಶ್ ಜಾರಿಕಿಹೊಳಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಮವಾರ ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ಕಾಂಗ್ರೆಸ್ …

Read More »

ಜನ್ಮ ದಿನದಂದೇ ಗಂಡು ಮಗುವಿನ ತಂದೆಯಾದ ಪವನ್ ಒಡೆಯರ್

ಬೆಂಗಳೂರು: ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ನಿರ್ದೇಶಕ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ಪುರೋಹಿತ್ ದಂಪತಿಗೆ ಗಂಡು ಮಗುವಿನ ಜನನವಾಗಿದೆ ವಿಶೇಷ ಅಂದ್ರೆ ಇಂದು ಪವನ್ ಒಡೆಯರ್ ಅವರ ಹುಟ್ಟುಹಬ್ಬವಾಗಿದೆ. ಹೀಗಾಗಿ ಇಂದೇ ಮಗನ ಜನನ ಕೂಡ ಆಗಿರುವುದು ಕುಟುಂಬದ ಸಂತಸ ಮತ್ತಷ್ಟು ಹೆಚ್ಚಿಸಿದೆ. ಈ ಖುಷಿಯ ವಿಚಾರವನ್ನು ಪವನ್ ಒಡೆಯರ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಪತ್ನಿ ಹಾಗೂ ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ಪವನ್ …

Read More »

ಯುವಕನೋರ್ವ ವಿಶೇಷ ಚೇತನ ಯುವತಿಯ ಕೈ ಹಿಡಿಯುವ ಮೂಲಕ ಮಾದರಿ

ಧಾರವಾಡ: ಯುವಕನೋರ್ವ ವಿಶೇಷ ಚೇತನ ಯುವತಿಯ ಕೈ ಹಿಡಿಯುವ ಮೂಲಕ ಮಾದರಿಯಾಗಿದ್ದಾರೆ. ನಗರದ ನಿವಾಸಿಯಾದ ವಿನಾಯಕ್ ಶಿಂಧೆ ಮತ್ತು ಮಿನಾಕ್ಷಿ ಕ್ಷೀರಸಾಗರ ಜೋಡಿ ಇಂದು ಹಸೆಮಣೆ ಎರಿದೆ. ಮೀನಾಕ್ಷಿ ಹುಟ್ಟಿದಾಗಿನಿಂದ ವಿಶೇಷ ಚೇತನೆ. ಇದು ಗೊತ್ತಿದ್ದರೂ ಯುವಕ ಮೀನಾಕ್ಷಿಯನ್ನು ವರಿಸಿಕೊಳ್ಳಲು ಒಪ್ಪಿದ್ದು, ನಗರದ ಸೈದಾಪೂರದ ನಿವಾಸಿಯಾದ ಮೀನಾಕ್ಷಿ ಜೊತೆ ಕಮಲಾಪುರದ ನಿವಾಸಿ ವಿನಾಯಕ ವಿವಾಹವಾಗಿದ್ದಾರೆ. ವಿನಾಯಕ್ ಮೊದಲಿನಿಂದಲೂ ವಿಶೇಷ ಚೇತನ ಹುಡುಗಿ ಕೈ ಹಿಡಿಯಬೇಕೆಂಬ ಸಂಕಲ್ಪ ಹೊಂದಿದ್ದರು. ಮೀನಾಕ್ಷಿ ವಿಶೇಷ …

Read More »

ರೈತರು ನಡೆಸ್ತಿರುವ ಪ್ರತಿಭಟನೆಗೆ ಇಂದು ಮೂರನೇ ದಿನ. ಇಂದು ಮತ್ತೆ ವಿಧಾನಸೌಧಕ್ಕೆ ಮುತ್ತಿಗೆ

ಬೆಂಗಳೂರು: ರೈತ ವಿರೋಧಿ ಕಾನೂನು ಖಂಡಿಸಿ ಬೆಂಗಳೂರಲ್ಲಿ ರೈತರು ನಡೆಸ್ತಿರುವ ಪ್ರತಿಭಟನೆಗೆ ಇಂದು ಮೂರನೇ ದಿನ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ 10 ಸಾವಿರಕ್ಕೂ ಹೆಚ್ಚು ರೈತರು ಇಂದು ಮತ್ತೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ತಡೆದಿದ್ದರು. ಮೆಜೆಸ್ಟಿಕ್‍ನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಬೆಳಗ್ಗೆ 11 ಗಂಟೆಗೆ ರೈತರು ಇವತ್ತೂ ಬೃಹತ್ ಮೆರವಣಿಗೆ ಕೈಗೊಳ್ಳಲಿದ್ದಾರೆ. ಆನಂದ್‍ರಾವ್ ಸರ್ಕಲ್, ಫ್ರೀಡಂ ಪಾರ್ಕ್,ನಿನ್ನೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ರೈತರನ್ನು ಪೊಲೀಸರು ಫ್ರೀಡಂ ಪಾರ್ಕ್ …

Read More »

ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ

ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ ನಂದವಾಡಗಿ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿಂದು ನಡೆಯಿತು. ಕೃಷ್ಣ ಭಾಗ್ಯ ಜಲನಿಗಮ ನಿಯಮಿತದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಂದವಾಡಗಿ ಏತ ನೀರಾವರಿ 2ನೇ ಹಂತದ ಯೋಜನೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಕೊಪ್ಪಳ ಕ್ಷೇತ್ರದ ಲೋಕಸಭಾ ಸದಸ್ಯ ಸಂಗಣ್ಣ …

Read More »