Breaking News

ಜಿಲ್ಲೆ

ಗೋಕಾಕದಲ್ಲಿ ಮರಾಠಿ ಪ್ರಾದಿಕಾರ ಅಬಿವೃದ್ದಿ ವಿರೋದಿಸಿ ಪ್ರತಿಭಟನೆ

ಗೋಕಾಕ: ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಮತ್ತು ಕನ್ನಡಪರ ಸಂಘಟನೆಗಳು ಒಕ್ಕೂಟ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ   ಗೋಕಾಕದ ಬಸವೇಶ್ವರ ವೃತ್ತದಲ್ಲಿ ತಾಲೂಕಾ ಕನ್ನಡಪರ ಸಂಘಟನೆಯ ಒಕ್ಕೂಟದಿಂದ ಪ್ರತಿಬಟನೆ ಮಾಡಲಾಯಿತು. ಈ ಪ್ರತಿಬಟನೆಯಲ್ಲಿ ಕನ್ನಡಪರ ಸಂಘಟನೆಯ ಮುಖಂಡರಾದ ಕಿರಣ ಡಮಾಮಗರ, ಸಂತೋಷ ಖಂಡ್ರಿ, ಮಲಿಕ್ ತಳವಾರ.ಯಲ್ಲಪ್ಪ ಗೌಡರ, ಅರುಣ ರಂಗಸುಭೆ, ಅಜೀಜ ಮೊಕಾಶಿ, ಅಮಿತ ಗುಡವಾಲೆ, ಮುಬಾರಕ ಬಾಳೆಕುಂದ್ರಿ, ಕಲ್ಲಯ್ಯಾ ಮಠಪತಿ ಸೇರಿದಂತೆ ಅನೇಕರು …

Read More »

ಆಂಟಿ ಪ್ರೀತ್ಸೆ’ ಅಂತ ಹಿಂದೆ ಬಿದ್ದ, ಒಪ್ಪದಿದ್ದಕ್ಕೆ ಬೆಂಕಿಯಿಟ್ಟ ಪಾಗಲ್ ಪ್ರೇಮಿ..!

ಚಿಕ್ಕಮಗಳೂರು, ಡಿ.5- ಆಂಟಿ ಪ್ರೀತ್ಸೇ ಎಂದು ಹಿಂದೆ ಬಿದ್ದಿದ್ದ ಯುವಕನ ಪ್ರೀತಿಯನ್ನು ನಿರಾಕರಿಸಿದ ವಿವಾಹಿತ ಮಹಿಳೆಗೆ ಪಾಗಲ್ ಪ್ರೇಮಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಬಿಳಗುಳ ಗ್ರಾಮದ ವಿಶ್ವನಾಥ ಶೆಟ್ಟಿ ಎಂಬುವರ ಪುತ್ರಿ ಸವಿತಾ (40) ಪಾಗಲ್ ಪ್ರೇಮಿಯ ಪೈಶಾಚಿಕ ಕೃತ್ಯಕ್ಕೆ ಬಲಿಯಾದ ನತದೃಷ್ಟ ಮಹಿಳೆ. ಸವಿತಾಳ ಮೇಲೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ ನಂದೀಶ್‍ಗೌಡನಿಗೆ ಸುಟ್ಟ ಗಾಯಗಳಾಗಿದ್ದು , …

Read More »

ಐವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಕೇಂದ್ರ ನಾಯಕರು ಅನುಮೋದನೆ…?B.S.Y.

ಬೆಳಗಾವಿ, ಡಿ.5- ದೀರ್ಘಕಾಲದಿಂದ ಚರ್ಚೆಯಾಗುತ್ತಿರುವ ಸಂಪುಟ ವಿಸ್ತರಣೆ ಶೀಘ್ರದಲ್ಲೆ ನಡೆಯುವ ಸಾಧ್ಯತೆಯಿದೆ. ಐವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಕೇಂದ್ರ ನಾಯಕರು ಅನುಮೋದನೆ ನೀಡಲಿದ್ದಾರೆ. ಸಂಪುಟ ವಿಸ್ತರಣೆ ಜವಾಬ್ದಾರಿಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ಹೇಳಲಾಗಿದೆ. ಆರ್ .ಶಂಕರ್, ಎಂಟಿಬಿ ನಾಗರಾಜ್, ಮುನಿರತ್ನ , ಉಮೇಶ್ ಕತ್ತಿ ಮತ್ತು ಸಿಪಿ ಯೋಗೇಶ್ವರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳ ಮಾಹಿತಿ …

Read More »

ಸಂಬಳ ಸಿಗದೇ ಸುಸೈಡ್ ಮಾಡಿಕೊಂಡ ಶಿಕ್ಷಕ..

ಚಿಕ್ಕಬಳ್ಳಾಪುರ, ಡಿ.5-ಕೊರೊನಾದಿಂದಾಗಿ ವೇತನವಿಲ್ಲದೆ ಜೀವನ ನಿರ್ವಹಣೆಗೆ ಆರ್ಥಿಕ ಸಂಕಷ್ಟಕ್ಕೆ ನಲುಗಿದ ಖಾಸಗಿ ಶಾಲಾ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ಶಿಕ್ಷಕ ವೃಂದದಲ್ಲಿ ಆಘಾತ ಉಂಟುಮಾಡಿದೆ.ಮಂಚೇನಹಳ್ಳಿಯ ಕನಗಾನಕೊಪ್ಪದ ಕೃಷ್ಣಪ್ಪ ಎಂಬುವವರ ಏಕೈಕ ಪುತ್ರ ಚಂದ್ರಶೇಖರ್ (35) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಎಂಎ ಇಂಗ್ಲಿಷ್ ಪದವಿ ವ್ಯಾಸಂಗ ಮಾಡಿದ್ದ ಚಂದ್ರಶೇಖರ್ ಅವರು ಮಂಚೇನಹಳ್ಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಮಾಡುತ್ತಿದ್ದರು. ಜತೆಗೆ ಟ್ಯುಟೋರಿಯಲ್ ನಡೆಸುತ್ತ ಜೀವನಕ್ಕೆ ಆಸರೆಯಾಗಿ ಮಾಡಿಕೊಂಡು ನೆಮ್ಮದಿ ಬದುಕು ಸಾಗಿಸುತ್ತಿದ್ದರು. ಈ …

Read More »

ರೋಷನ್ ಬೇಗ್ ಗೆ ಷರತ್ತು ಬದ್ಧ ಜಾಮೀನು ಮಂಜೂರು

ಬೆಂಗಳೂರು: ಐಎಂಎ ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ರೋಷನ್ ಬೇಗ್ ತನಿಖೆಗೆ ಸಹಕರಿಸಿದ್ದಾರೆ. ಅವರ ವಿರುದ್ಧದ ತನಿಖೆಯೂ ಮುಕ್ತಾಯವಾಗಿದೆ. ಹಾಗಾಗಿ ಬೇಗ್ ಗೆ ಜಾಮೀನು ನೀಡುವಂತೆ ಅವರ ಪರ ವಕೀಲರು ವಾದ ಮಂಡಿಸಿದ್ದರು. ಅಂತಿಮವಾಗಿ ಸಿಬಿಐ ವಿಶೇಷ ನ್ಯಾಯಾಲಯ ರೋಷನ್ ಬೇಗ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

Read More »

ಕನ್ನಡಪರ ಹೋರಾಟಗಾರರಿಗೆ ತೇಜಸ್ವಿ ಸೂರ್ಯ ಪರೋಕ್ಷವಾಗಿ ಟಾಂಗ್

ಬೆಳಗಾವಿ: ಯಾರನ್ನು ಕೂಡ ವಿರೋಧ ಮಾಡಿ ಕನ್ನಡ ಬೆಳೆಸುವ ಅವಶ್ಯಕತೆ ಇಲ್ಲ ಎಂದು ಕನ್ನಡಪರ ಹೋರಾಟಗಾರರಿಗೆ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಬೆಳಗಾವಿಗೆ ಆಗಮಿಸಿದ ತೇಜಸ್ವಿ ಸೂರ್ಯ ಬಂದ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು. ಕರ್ನಾಟಕ ಬಂದ್ ಗೆ ಕರೆ ನೀಡಿರುವುದು ಸರಿಯಲ್ಲ. ಕರ್ನಾಟಕದಲ್ಲಿ ಕನ್ನಡ ಮಾತನಾಡುವ ಮರಾಠಿಗರಿದ್ದಾರೆ ಅಂತ ಬಹಳಷ್ಟು ಜನರಿಗೆ ಗೊತ್ತಿಲ್ಲ. ಆರು …

Read More »

ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕನ್ನಡ ಪರ ಸಂಘಟನೆ ಗಳು,ಎಲ್ಲಾ ಕನ್ನಡಿಗರನ್ನು ವಶಕ್ಕೆ ಪಡೆದ ಪೊಲೀಸ್

ಮರಾಠಾ ಅಭಿವೃದ್ಧಿ ಖಂಡಿಸಿ ಬಂದಗೆ ಘೋಷಣೆ ಮಾಡಿದ್ದರ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ. ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ಖಂಡಿಸಿ ಪ್ರತಿಭಟನೆ ನಡೆಸಿದರು. ಇವತ್ತಿನ ದಿನದಲ್ಲಿ ರಾಜ್ಯ ಕಾರಕರಣಿ ಸಭೆ ಇದ್ದು ಬೆಳಗಾವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಗಮಿಸಿದ್ದು ಮುಖ್ಯಮಂತ್ರಿಗಳಿಗೆ ಬಿಸಿ ಮುಟ್ಟಿಸುವ ಉದ್ದೇಶಿದಿಂದ ಬೆಳಗಾವಿಯಲ್ಲಿ ಸಂಘಟನೆಗಳಿಂದ ಪ್ರತಿಭಟನೆ. ವಿಜಾಪುರ ಶಾಸಕ ಬಸನಗೌಡ ಯತ್ನಾಳ್ ಹೇಳಿಕೆ …

Read More »

10 ತಿಂಗಳಲ್ಲಿ ಒಂದು ದಶಕದಲ್ಲಿ ಆದಷ್ಟು ಡ್ರಗ್ ವಶ ಆಗಿದೆ:

ಬಸವರಾಜ್ ಬೊಮ್ಮಾಯಿ ಹೇಳಿದ್ದು,ಕರ್ನಾಟಕ ಬಂದ್ ವಿಚಾರ. ನಿರೀಕ್ಷೆಯಂತೆ ಬಂದ್ ಕರೆಗೆ ಜನ ಸಹಕಾರ ಕೊಟ್ಟಿಲ್ಲ. ಬೆಂಗಳೂರು ಸೇರಿ ಎಲ್ಲಾ ಜಿಲ್ಲೆಯಲ್ಲಿ ಯಥಾಸ್ಥಿತಿ ಇದೆ. ಜನಜೀವನ, ಬಸ್ ಸಂಚಾರ ಎಂದಿನಂತೆ‌ ಇದೆ. ಒತ್ತಾಯ ಪೂರ್ವಕ ಬಂದ್ ಪ್ರಕರಣಗಳಲ್ಲಿ ಅನೇಕ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದ ಜನರಿಗೆ ಧನ್ಯವಾನ ಅರ್ಪಣೆ ಮಾಡುತ್ತೇನೆ ಎಂದು ಬೊಮ್ಮಾಯಿ ಹೇಳಿದರು. ಪೊಲೀಸ, ಕೆಎಸ್ಆರ್ ಟಿ ಸಿ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುವೆ, ಹೈಕೋರ್ಟ್ ಸಹ ಬಂದ್ ಮಾಡದಂತೆ ಸೂಚನೆ …

Read More »

ಅಪ್ರಾಪ್ತ ಬಾಲಕಿ ಅಪಹರಣ, ಕೊಲೆ ಕೇಸ್: ಹಾರುಗೇರಿ ಪೊಲೀಸರಿಂದ ಮೂವರ ಬಂಧನ

ಬೆಳಗಾವಿ: ಅಪ್ರಾಪ್ತ ಬಾಲಕಿಯ ಅಪಹರಿಸಿ ಕೊಲೆ ಮಾಡಿದ ಆರೋಪದ ಅಪ್ರಾಪ್ತ ಬಾಲಕ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಆದರ್ಶ ದತ್ತು ಪಾರ್ಥನಳ್ಳಿ (24), ಕಿರಣ ಕೆಂಚಪ್ಪ ಜಗದಾಳ (24) ಹಾಗೂ ಅಪ್ರಾಪ್ತ ಬಾಲಕ ಬಂಧಿತರು. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ 2019ರ ನವೆಂಬರ್‌ನಲ್ಲಿ ಅಪ್ರಾಪ್ತ ಬಾಲಕಿಯ ಅಪರಣದ ಕುರಿತು ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ್ದ ಪೊಲೀಸರು ಬಾಲಕಿಯೊಂದಿಗೆ ಸಲುಗೆ ಹೊಂದಿದ್ದ ಮಾಹಿತಿ ಪಡೆದುಕೊಂಡು ಆದರ್ಶ ಪಾರ್ಥನಳ್ಳಿ …

Read More »

ಲಿಕ್ಕರ್ ಮಳಿಗೆಗಳು ಮತ್ತು ಬಾರ್‍ಗಳು ಮುಚ್ಚಿದ್ದರಿಂದ ಮದ್ಯ ಮಾರಾಟದಲ್ಲಿ ಭಾರೀ ಇಳಿಕೆ

ಬೆಂಗಳೂರು, – ರಾಜ್ಯದಲ್ಲಿ ಕೋವಿಡ್-19 ಲಾಕ್‍ಡೌನ್ ಸಂದರ್ಭ ದಲ್ಲಿ ಎಲ್ಲ ಲಿಕ್ಕರ್ ಮಳಿಗೆಗಳು ಮತ್ತು ಬಾರ್‍ಗಳು ಮುಚ್ಚಿದ್ದರಿಂದ ಮದ್ಯ ಮಾರಾಟದಲ್ಲಿ ಭಾರೀ ಇಳಿಕೆಯಾಗಿತ್ತು. ಆದರೆ, ಲಾಕ್‍ಡೌನ್ ತೆರವುಗೊಂಡ ಬಳಿಕ ಅಬಕಾರಿ ಇಲಾಖೆ ತನ್ನ ಆದಾಯ ಹೆಚ್ಚಿಸಿಕೊಂಡಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಅತ್ಯಲ್ಪ ಆದಾಯ ಕುಸಿತ ಅನುಭವಿಸಿದೆ. 2019ರ ಏಪ್ರಿಲ್-ನವೆಂಬರ್ ಅವಧಿಯಲ್ಲಿ ರಾಜ್ಯ ಅಬಕಾರಿ ಇಲಾಖೆಯು 14,390.39 ಕೋಟಿ ರೂ. ಆದಾಯ ಪಡೆದಿದ್ದರೆ, ಈ ವರ್ಷ 13,778.30 ಕೋಟಿ ರೂ. …

Read More »