ಹಾಸನ: ಕ್ಷೇತ್ರದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಪಿಡಿಓಗಳು 10 ಸಾವಿರ ಹಣ ನೀಡುವಂತೆ ದೊಡ್ಡಮಟ್ಟದ ಬಿಜೆಪಿ ನಾಯಕರು ಸೂಚಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಎಚ್.ಡಿ.ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಚುನಾವಣೆಗೆ ವಂತಿಕೆ ನೀಡಬೇಕು ಎಂದು ಪಿಡಿಓ -ಗ್ರಾಮ ಪಂಚಾಯತ್ ಕಾರ್ಯದರ್ಶಿಗಳಿಗೆ ಹಾಗೂ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ …
Read More »ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ಯಾರೂ ನಕಲಿ ಕನ್ನಡ ಪರ ಸಂಘಟನೆಗಳಿಗೆ ಹೆದರಬೇಡಿ.: ಯತ್ನಾಳ ಕಿಡಿ
ವಿಜಯಪುರ: ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ಯಾರೂ ನಕಲಿ ಕನ್ನಡ ಪರ ಸಂಘಟನೆಗಳಿಗೆ ಹೆದರಬೇಡಿ. ಡಿ. 5 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ವಿಫಲಗೊಳಿಸಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಕರವೇ ವಿರುದ್ಧ ಮತ್ತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ. ಡಿ. 5 ರ ಕರ್ನಾಟಕ ಬಂದ್ ವಿರೋಧಿಸಿ ನಡೆದ ನಾನಾ ಸಂಘಟನೆಗಳು ಮತ್ತು ಸಮಾಜಗಳ ಸಭೆಯಲ್ಲಿ ಮಾತನಾಡಿದ ಅವರು, ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ …
Read More »ಬಿ.ಸಿ. ಪಾಟೀಲ್ರಿಂದ ರೈತ ಸಮುದಾಯಕ್ಕೆ ಅವಮಾನ: ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು: ರೈತರ ಕುರಿತಾಗಿ ಸಚಿವ ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕುತೋಚದಂತಾಗದೆ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತರು ಹೇಡಿಯಲ್ಲ ಎಂದು ತಿಳಿಸಿದ್ದಾರೆ. ರೈತ ನೆಲವನ್ನೆ ನಂಬಿ ಬದುಕುವ ಕಷ್ಟಜೀವಿ. ಅಂತಹ ರೈತ …
Read More »ಕರವೇಗೆ ‘ಕಳ್ಳರ ರಕ್ಷಣಾ ವೇದಿಕೆ’ ಎಂದ ಶಾಸಕ ಬಸನಗೌಡ ಪಾಟೀಲ್
ವಿಜಯಪುರ: ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ಯಾರೂ ನಕಲಿ ಕನ್ನಡ ಪರ ಸಂಘಟನೆಗಳಿಗೆ ಹೆದರಬೇಡಿ. ಡಿ. 5 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ವಿಫಲಗೊಳಿಸಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಕರವೇ ವಿರುದ್ಧ ಮತ್ತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ. ಡಿ. 5 ರ ಕರ್ನಾಟಕ ಬಂದ್ ವಿರೋಧಿಸಿ ನಡೆದ ನಾನಾ ಸಂಘಟನೆಗಳು ಮತ್ತು ಸಮಾಜಗಳ ಸಭೆಯಲ್ಲಿ ಮಾತನಾಡಿದ ಅವರು, ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ …
Read More »ಲಿಂಗಾಯತ ಸಂಸ್ಕೃತಿ, ಗುಣ ಉಳಿಸಿದವರು ಪಂಚಮಸಾಲಿ ಲಿಂಗಾಯತರು : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಗಳು
ಗೋಕಾಕ : ಎಲ್ಲರನ್ನು ಕಟ್ಟಿಕೊಂಡು ಹೊಗುತ್ತಿದ್ದ ಸಮಾಜ ಇವತ್ತು ಸೌಲಬ್ಯ ವಂಚಿರಾಗಿದ್ದೆವೆ, ಅದನ್ನುಪಡೆಯುವಗೊಸ್ಕರ ನಾವೆಲ್ಲರೂ ಹಕ್ಕಿಗಾಗಿ ಹೊರಾಡಬೇಕಾಗಿದೆ, ಎಂದು ಗೋಕಾಕದ ಗಣಪತಿ ದೇವಸ್ಥಾನದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ತಾಲೂಕಾ ಘಟಕ, ಇದರ ಪದಾದಿಕಾರಿಗಳ ನೇಮಕ ಮತ್ತು ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಬಟ್ಟೆ ವಿತರಿಸಿ ಮಾತನಾಡಿದ ಕೂಡಲಸಂಗಮದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಮಾತನಾಡಿ ಸ್ವಾಮಿಜಿಯಿಂದ ಘಟಕಕ್ಕೆ ಹೆಸರು ಬರಬೇಕು, ಇತಿ ಮಿತಿಯಲ್ಲಿದ್ದರೆ ಮಾತ್ರ ಸಮಾಜಕ್ಕೆ …
Read More »ಗೋಕಾಕ ತಾಲ್ಲೂಕಿನ ಶಿಂಡಿಕುರಬೇಟ ಗ್ರಾಮದಲ್ಲಿ ಕನಕದಾಸರ ಜಯಂತಿಯನ್ನು ಆಚರಣೆ ಮಾಡಲಾಯಿತು.
ಇಂದು ಶಿಂಡಿಕುರಬೇಟನಲ್ಲಿ ಸಂತ ಶೇಷ್ಟ ಕನಕದಾಸರ ಜಯಂತಿಯನ್ನು ರ್ನಾಟಕ ರಕ್ಷಣಾ ವೇದಿಕೆ ಗಜ ಸೇನೆ ಶಿಂದಿಕುರಬೇಟ ಕನಕದಾಸರ ಜಯಂತ್ಯುತ್ಸವ ಆಚರಣೆ ಈ ಸಂದರ್ಭ ದಲ್ಲಿ ಕರವೇ ಗಜ ಸೇನೆಯ ತಾಲೂಕಾ ಅಧ್ಯಕ್ಷ ರಾಜು ಸಿದ್ದಪ್ಪ ನಿಲಜಗಿ ಗ್ರಾಮ ಘಟಕದ ಅಧ್ಯಕ್ಷ ಭೀರಪ್ಪ ಜೋತೆನ್ನವರ ಮಲ್ಲಿಕಾರ್ಜುನ ಗುಜನಟ್ಟಿ ಆನಂದ ಪತ್ತಾರ ಕಾಡೇಶ ತೇಳಗೇರಿ ಮಾರ್ಕಂಡೇಯ ಮಹಿಮಗೋಳ ಸಂಗೀತಾ ಕದಂ ಹಣಮಂತ ಮಾನೆ ಬಾಳಪ್ಪಾ ಮಾಯನ್ನವರ ವಿಠ್ಠಲ ಕಾಶಪ್ಪಗೋಳ ಅಜೀತ ಪೂಜಾರಿ ಲಗಮಣ್ಣಾ …
Read More »ನೌಕರರಿದ್ದರೂ, ವಿಧಾನಸೌಧ ಸ್ವಚ್ಛ ಮಾಡಲು 59 ಲಕ್ಷ
ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಸ್ವಚ್ಛ ಮಾಡಲು ಪಿಡಬ್ಲ್ಯುಡಿ ಇಲಾಖೆ 59 ಲಕ್ಷ ವೆಚ್ಚದಲ್ಲಿ ಟೆಂಡರ್ ಕರೆದು ದುಂದು ವೆಚ್ಚಕ್ಕೆ ಮುಂದಾಗಿದೆ.ವಿಧಾನಸೌಧವನ್ನು ಸ್ವಚ್ಛವಾಗಿ ಇಡಲು ಸ್ವಚ್ಛತಾ ಸಿಬ್ಬಂದಿ, ಪ್ರತಿ ವಿಭಾಗದಲ್ಲಿ ಡಿ ಗ್ರೂಪ್ ನೌಕರರು ಇದ್ದಾರೆ. ಈಗಾಗಲೇ ಪ್ರತಿದಿನ ವಿಧಾನಸೌಧದ ಪ್ರತಿ ಕಚೇರಿ ಹಾಗೂ ಕಾರಿಡಾರ್ ಗಳನ್ನು ಸ್ವಚ್ಛಗೊಳಿಸಲಾಗುತ್ತೆ. ಇವೆಲ್ಲ ಇದ್ದರೂ ವಿಧಾನಸೌಧ ಕ್ಲೀನ್ ಮಾಡಲು ಹೊಸ ಟೆಂಡರ್ ಕರೆಯಲಾಗಿದೆ. ವಿಧಾನಸೌಧದಲ್ಲಿರುವ ಕಚೇರಿಗಳನ್ನು ಆಯಾ ಇಲಾಖೆಯಲ್ಲಿನ ಡಿ ಗ್ರೂಪ್ ನೌಕರರು …
Read More »ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು.
ಮಡಿಕೇರಿ: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು. ಅವರು ಸಾಯುವಾಗ ತನ್ನ ಕುಟುಂಬದ ಬಗ್ಗೆ ಚಿಂತೆ ಮಾಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ. ಕೊಡಗು ಜಿಲ್ಲೆಯ ಪೋನ್ನಂಪೇಟೆಯಲ್ಲಿ ಮಾತಾನಾಡಿದ ಅವರು ರೈತರ ಆತ್ಮಹತ್ಯೆಗೆ ನೀರಾವರಿ ಕಾರಣವಲ್ಲ, ಮಂಡ್ಯದಲ್ಲಿ ನೀರಾವರಿ ಸೌಲಭ್ಯವಿದ್ದರೂ ಅತೀ ಹೆಚ್ಚು ರೈತ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ನೀರಾವರಿ ಸೌಲಭ್ಯವಿಲ್ಲದ ಕೋಲಾರದಲ್ಲಿ ಆತ್ಮಹತ್ಯೆ ಪ್ರಕರಣ ಕಡಿಮೆ ಇದೆ ಎಂದರು. ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿಗಳು ಮಾಡುವ ಕೆಲಸ. ಯಾರು …
Read More »ಸರ್ಕಾರಿ ಬಸ್ಸಿಗೆ ಶಾಸಕ ವಿರೂಪಾಕ್ಷಪ್ಪ ಪುತ್ರನ ಕಾರು ಡಿಕ್ಕಿ
ಹಾವೇರಿ: ಜಿಲ್ಲೆ ಬ್ಯಾಡಗಿ ಕ್ಷೇತ್ರದ ಶಾಸಕ ವಿರೂಪಾಕ್ಷಪ್ಪನವರ ಪುತ್ರ ಯುವರಾಜ ಬಳ್ಳಾರಿ ಚಲಾಯಿಸುತ್ತಿದ್ದ ಕಾರ್ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ಆದರೆ ಕಾರಿನ ಮುಂಭಾಗ ಹಾಗೂ ಬಸ್ಸಿನ ಹಿಂಭಾಗ ಜಖಂ ಆಗಿದೆ.ವಿರೂಪಾಕ್ಷಪ್ಪನವರ ಪುತ್ರ ಯುವರಾಜ, ಹಾವೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ …
Read More »ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ತಾಂತ್ರಿಕ ಸಮಿತಿ ಶಿಫಾರಸು
ಬೆಂಗಳೂರು, ಡಿ.3- ರಾಜ್ಯದಲ್ಲಿ ಮುಂದಿನ ಜನವರಿ-ಫೆಬ್ರವರಿ ತಿಂಗಳಿನಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಆರಂಭವಾಗುವ ಸಾಧ್ಯತೆಗಳಿರುವುದಾಗಿ ಕೋವಿಡ್ ತಾಂತ್ರಿಕ ಸಮಿತಿ ಹೇಳಿದ್ದು, ಈ ಭೀತಿ ನಡುವೆಯೇ ಜನವರಿಯಿಂದಲೇ 10 ಮತ್ತು 12ನೆ ತರಗತಿ ಮಕ್ಕಳಿಗೆ ಶಾಲೆಗಳನ್ನು ಆರಂಭಿಸಬಹುದು. ಬಳಿಕ 9 ಮತ್ತು 11ನೆ ತರಗತಿ ಮಕ್ಕಳಿಕೆ ಶಾಲೆ ಆರಂಭಿಸಬಹುದು ಎಂದು ಶಿಫಾರಸು ಮಾಡಿದೆ. ಸಮಿತಿಯ ಈ ಶಿಫಾರಸು ಸರ್ಕಾರವನ್ನು ಗೊಂದಲಕ್ಕೊಳಗಾಗುವಂತೆ ಮಾಡಿದೆ. ಕೊರೊನಾ ತಾಂತ್ರಿಕ ಸಮಿತಿ ಈ ಹಿಂದೆ ನೀಡಿದ್ದ …
Read More »
Laxmi News 24×7