ಬೆಂಗಳೂರು: ಪತಿ ಮಹಾಶಯ ಫಸ್ಟ್ ನೈಟ್ ದಿನವೇ ಕಂಠಪೂರ್ತಿ ಕುಡಿದು ಬಂದು ಥಳಿಸಿದ್ದೂ ಅಲ್ಲದೇ ಅದಾಗಲೇ ಒಂದು ಮದೆಯಾಗಿದ್ದ ವಿಷಯವನ್ನೂ ಮುಚ್ಚಿಟ್ಟು ವಂಚಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಕ್ಟೋಬರ್ 29ರಂದು ಭರತ್ ಎಂಬಾತನನ್ನು ವಿವಾಹವಾಗಿದ್ದ ಯುವತಿ, ಇದೀಗ ಪತಿಯ ವಿರುದ್ಧ ದೂರು ದಾಖಲಿಸಿದ್ದಾಳೆ. ಫಸ್ಟ್ ನೈಟ್ ದಿನವೇ ಕುಡಿದು ಬಂದ ಪತಿಯನ್ನು ಕಂಡು ಶಾಕ್ ಆದ ಯುವತಿ ಫಸ್ಟ್ …
Read More »ಕಳೆದ ಎರಡು ದಿನಗಳಿಂದ ಯುವತಿಯ ಬ್ಯಾಕ್ಫ್ಲಿಪ್ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು
.ನವದೆಹಲಿ: ಕಳೆದ ಎರಡು ದಿನಗಳಿಂದ ಯುವತಿಯ ಬ್ಯಾಕ್ಫ್ಲಿಪ್ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಸೀರೆ ಧರಿಸಿ ಮಾಡಿರುವ ಕಸರತ್ತು ಕಂಡ ನೆಟ್ಟಿಗರು ಮೆಚ್ಚುಗೆ ಸೂಚಿಸಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಬ್ಯಾಕ್ಫ್ಲಿಪ್ ಮಾಡಿರುವ ಯುವತಿಯ ಹೆಸರು ಮಿಲಿ ಸರ್ಕಾರ. ಈ ಬ್ಯಾಕ್ಫ್ಲಿಪ್ ಸೇರಿದಂತೆ ಹಲವು ಕಸರತ್ತಿನ ವೀಡಿಯೋಗಳನ್ನು ಮಿಲಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಮಿಲಿ ಓರ್ವ ಯೋಗಾಪಟು, ಕಟೆಂಪರಿ, ಡ್ಯಾನ್ಸರ್ ಆಗಿದ್ದಾರೆ. ಬಾಲಿವುಡ್ ನಟ ಟೈಗರ್ ಶ್ರಾಫ್ ಸಹ …
Read More »ಗೋಕಾಕ್ ಫಾಲ್ಸ್ ಬಳಿ ನವಜಾತ ಗಂಡು ಶಿಸುವೊಂದು ಪತ್ತೆ
ಗೋಕಾಕ್: ಗೋಕಾಕ್ ಫಾಲ್ಸ್ ಬಳಿ ನವಜಾತ ಗಂಡು ಶಿಸುವೊಂದು ಪತ್ತೆಯಾಗಿದೆ. ಗೋಕಾಕ ಫಾಲ್ಸ್ ಸಮೀಪದ ರಸ್ತೆ ಪಕ್ಕದಲ್ಲಿ ಅಂದಾಜು 3 ದಿನದ ನವಜಾತ ಗಂಡು ಶಿಶುವನ್ನು ಬಿಟ್ಟು ಹೋಗಲಾಗಿದೆ. ನವ್ಹೆಂಬರ್ 26 ರಂದು, ಗುರುವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಶಿಶು ಪತ್ತೆಯಾಗಿದೆ. ಶಿಶುವನ್ನು ಸ್ಥಳಿಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿ ರಕ್ಷಣೆ ಮಾಡಿ ಬೆಳಗಾವಿಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿದ್ದಾರೆ. ಮಗುವಿನ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ …
Read More »ಹೆಚ್ಚಿದ ಅಗರಬತ್ತಿ ಬೇಡಿಕೆ, ವಿದೇಶಕ್ಕೂ ಪಸರಿಸಿದ ಪರಿಮಳ..!
ಬೆಂಗಳೂರು, ಡಿ.2- ಭಾರತೀಯ ಅಗರ್ಬತ್ತಿ ಉದ್ಯಮವು ದೇಶೀಯ ಮಾರುಕಟ್ಟೆಯಲ್ಲಿ ಕಳೆದ ಎರಡು ವರ್ಷಗಳಿಂದ ಕ್ಷಿಪ್ರಗತಿಯಲ್ಲಿ ರಫ್ತಿನಲ್ಲೂ ಸಕಾರಾತ್ಮಕ ಬೆಳವಣಿಗೆ ಕಾಣುತ್ತಿದೆ ಎಂದು ಅಖಿಲ ಭಾರತ ಅಗರ್ಬತ್ತಿ ಉತ್ಪಾದಕರ ಸಂಘದ ಅಧ್ಯಕ್ಷ ಅರ್ಜುನ್ ರಂಗಾ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದ ಆದಾಯಕ್ಕೆ ಹೋಲಿಸಿದರೆ ಈ ವರ್ಷ ಕೇವಲ 10 ತಿಂಗಳಲ್ಲೇ ದಾಖಲೆಯ ವಹಿವಾಟು ನಡೆದಿದೆ. ಅಮೆರಿಕ, ಇಂಗ್ಲೆಂಡ್, ಮಲೇಷಿಯಾ, ನೈಜೀರಿಯಾ ರಾಷ್ಟ್ರಗಳು ಅಗರ್ಬತ್ತಿ ಹಾಗೂ ಸಂಬಂಧಿತ ಉತ್ಪನ್ನಗಳಿಗೆ ಹೆಚ್ಚಿನ …
Read More »B.S.Y. ಅವರ ಬೆಳಗಾವಿ ಪ್ರವಾಸ ಪಟ್ಟಿ ಪ್ರಕಟ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಳಗಾವಿ ಪ್ರವಾಸ ಪಟ್ಟಿ ಪ್ರಕಟವಾಗಿದೆ. ಶುಕ್ರವಾರ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆ ಮತ್ತು ಶನಿವಾರ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಆಗಮಿಸಲಿದ್ದಾರೆ. ಶುಕ್ರವಾರ ಮಧ್ಯಾಹ್ನ 3.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಯಡಿಯೂರಪ್ಪ, ರಾತ್ರಿ 7.30ಕ್ಕೆ ಯು.ಕೆ.27 ಹೊಟೆಲ್ ನಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸುವರು. ಅಂದು ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿರುವ ಯಡಿಯೂರಪ್ಪ ಶನಿವಾರ ಬೆಳಗ್ಗೆ 10 …
Read More »ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ‘ ಎಂಬ ಆರೋಪ
ಬೆಳಗಾವಿ: ‘ ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ‘ ಎಂಬ ಆರೋಪ ಕೇಳಿ ಬಂದಿದೆ. ಕೊರೊನಾ ಕಾರಣದಿಂದ ಹೊರಗಿನ ಆಹಾರ ಪೂರೈಸದಂತೆ ಸರ್ಕಾರ ನಿರ್ದೇಶನ ನೀಡಿದೆ. ಸಂಬಂಧಿಕರ ಭೇಟಿಗೂ ಸಹ ಅವಕಾಶ ವಿಲ್ಲ. ಆದೆರ ಕೈದಿಗಳಿಗೆ ಹೊರಗಿನವರು ಅಧಿಕಾರಿಗಳ ಸಹಾಯದಿಂದ ಆಹಾರ ತಂದು ಕೊಡಲಾಗುತ್ತದೆ ಎಂದು ದೂರು …
Read More »ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.
ಇತ್ತೀಚೆಗೆ ಕೋವಿಡ್ ಗೆ ಬಲಿಯಾದ ಬೆಳಗಾವಿ ಜಿಲ್ಲೆಯ ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಈ ನೆರವು ಮಂಜೂರು ಮಾಡಲಾಗಿದೆ. ಪತ್ರಕರ್ತ ಮಲ್ಲಪ್ಪ ರಾಮದುರ್ಗ ಅವರ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಬೆಳಗಾವಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ರಾಜ್ಯ ಸಂಘದ ಉಪಾಧ್ಯಕ್ಷ ಪುಂಡಲಿಕ …
Read More »ಕಾಲೇಜಿನ ಶುಲ್ಕ ಪಾವತಿಸಲು ಆಗಿರಲಿಲ್ಲ. ಎಂದು ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿನಿ
ಖಾನಾಪುರ: ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೀಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮೆಹೇಕ್ ಶಕೀಲ್ ಸಂಗೊಳ್ಳಿ (19) ಮೃತ ವಿದ್ಯಾರ್ಥಿನಿ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಖಾಸಗಿ ಕಾಲೇಜಿನಲ್ಲಿ ಬಿಸಿಎ ಕೋರ್ಸ್ ಮಾಡುತ್ತಿದ್ದ ಮೆಹೇಕ್ ಶಕೀಲ್ ಪ್ರಥಮ ವರ್ಷ ಮುಗಿಸಿದ್ದರು. ‘ಕೂಲಿ ಮಾಡುತ್ತಿರುವ ನಾವು ಈ ವರ್ಷ ಕೋವಿಡ್-19 ಸಂಕಷ್ಟದಿಂದಾಗಿ ಆರ್ಥಿಕ ಮುಗ್ಗಟ್ಟು ಎದುರಾಗಿದ್ದರಿಂದ ಕಾಲೇಜಿನ ಶುಲ್ಕ ಪಾವತಿಸಲು ಆಗಿರಲಿಲ್ಲ. ಇದರಿಂದ ನೊಂದು …
Read More »ತಂದೆಯನ್ನ ಕೊಂದವನನ್ನೇ ತಾಯಿ ಮದ್ವೆ ಆಗಿ ಮೆರವಣಿಗೆ ಹೊರಟಂತಿದೆ- ಹಳ್ಳಿಹಕ್ಕಿ ಹೀಗಂದಿದ್ಯಾಕೆ?
ಮೈಸೂರು: ಸರ್ಕಾರದ ಇಂದಿನ ಸ್ಥಿತಿಯ ಬಗ್ಗೆ ಎಂಎಲ್ಸಿ ಹೆಚ್. ವಿಶ್ವನಾಥ್ ಅವರು ಮಾರ್ಮಿಕವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂದೆಯನ್ನ ಕೊಂದವನನ್ನೆ ತಾಯಿ ಮದುವೆ ಆಗಿ ಮೆರವಣಿಗೆ ಹೊರಟಂತಿದೆ. ನಾವು ವಿರೋಧಿಸಿದವರೇ ಈಗ ಅವರ ಸ್ನೇಹಿತರಾಗಿದ್ದಾರೆ ಎಂದು ಅಸಮಾದಾನ ಹೊರಹಾಕಿದ್ದಾರೆ. ನಾವು ಯಾರನ್ನು ವಿರೋಧ ಮಾಡಿ ಬಂದ್ವಿ, ಅವರೇ ಈಗ ಬಿಎಸ್ವೈ ಸ್ನೇಹಿತರಾಗಿದ್ದಾರೆ. ಇದು ತಂದೆಯನ್ನ ಕೊಂದವನನ್ನ ತಾಯಿ ಮದುವೆಯಾದಂತೆ ಕಾಣುತ್ತಿದೆ. ಶೇಕ್ಸ್ಪಿಯರ್ ನಾಟಕದಲ್ಲಿ ಇದೆ ರೀತಿಯ ಪ್ರಸಂಗ …
Read More »ವೈದ್ಯರ ನಿರ್ಲಕ್ಷ್ಯ ಆರೋಪ – ಹುಟ್ಟುತ್ತಲೇ ಹೆಣ್ಣು ಮಗು ಸಾವು
ಹಾಸನ: ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆಕ್ರೋಶ ಹೊರಹಾಕಿದ ಘಟನೆ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆತ್ತೂರು ಗ್ರಾಮದ ಚಾಂದಿನಿ ಅವರು ಹೆರಿಗೆ ನೋವಿನಿಂದ ನಿನ್ನೆ ಬೆಳಗ್ಗೆ 11 ಗಂಟೆಗೆ ಹಾಸನ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ತಂದೆ, ತಾಯಿ ಇಲ್ಲದ ಚಾಂದಿನಿಯನ್ನು ಅವರ ಅಣ್ಣನೇ ಕಾಳಜಿ ವಹಿಸಿ ಕಳೆದ ಒಂದು ವರ್ಷದ ಹಿಂದೆ ಮದುವೆ ಮಾಡಿದ್ದರುಹೆರಿಗೆ ನೋವಿನ ಕಾರಣ ಹಾಸನ ಹಿಮ್ಸ್ …
Read More »
Laxmi News 24×7