Breaking News

ಜಿಲ್ಲೆ

ಖಾನಾಪುರ : ಮಗಳ ಗಂಡನನ್ನ ಕೊಚ್ಚಿ ಕೊಲೆಗೈದ ಪಾಪಿ ಮಾವ

ಕಕ್ಕೇರಿ : ಕೌಟುಂಬಿಕ ಕಲಹದಿಂದ ಅಳಿಯನನ್ನ ಕೊಚ್ಚಿ ಕೊಲೆಗೈದಿರುವ ಘಟನೆ ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬಿಷ್ಟಪ್ಪ ಕೊನಸಕುಂಪಿ(43) ಕೊಲೆಯಾದ ದುರ್ದೈವಿ. ಸೋಮವಾರ ರಾತ್ರಿ ಬಿಷ್ಟಪ್ಪ ತನ್ನ ಹೆಂಡತಿಯ ತಂದೆಯೊಂದಿಗೆ ಜಗಳವಾಡಿದ್ದಾನೆ. ಬಳಿಕ ರಾತ್ರಿ ಭತ್ತದ ರಾಶಿ ಕಾಯಲು ಕಣದಲ್ಲಿ ಹೋಗಿದ್ದಾನೆ. ಈ ವೇಳೆ ಮಾವ ಮಲಗಿದ್ದ ಬಿಷ್ಟಪ್ಪ ನ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಂದು ಹಾಕಿ, ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಹೆಸರು ತಿಳಿದು …

Read More »

ಕಬಡ್ಡಿ ಸ್ಪರ್ಧೆ ಗ್ರಾಮೀಣ ಸೊಗಡನ್ನು ಬಿಂಬಿಸುವ ಆಟ : ರಾಹುಲ್ ಜಾರಕಿಹೊಳಿ

ಕಬಡ್ಡಿ ಕ್ರೀಡೆಯನ್ನ ಉಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶದ ಯುವಕರ ಮೇಲಿದೆ ಸವದತ್ತಿ: ‘ ನಶಿಸಿ ಹೋಗುತ್ತಿರುವ ಕಬಡ್ಡಿ ಕ್ರೀಡೆಯನ್ನ ಮತ್ತೆ ಜನಪ್ರಿಯಗೊಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶ ಯುವಕರ ಮೇಲಿದೆ’ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಸಿಂದೋಗಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ, ಮಾತನಾಡಿದರು. ‘ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಕಬಡ್ಡಿ ಪಂದ್ಯಾವಳಿಗಳನ್ನು ಆಯೋಜಿಸಬೇಕು. ಇದರಿಂದ ನಶಿಸಿ ಹೊಗುತ್ತಿರುವ …

Read More »

ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಇಲ್ಲಿನ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ರೈತರ ಅನುಕೂಲಕ್ಕಾಗಿ ಮೆಕ್ಕಜೋಳ ಖರೀದಿಗೆ ನಮ್ಮ ಸಂಸ್ಥೆ ಮುಂದಾಗಿದ್ದು, ಅಂದಾಜು …

Read More »

ವಿಕಲಚೇತನ ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ತ್ರಿಚಕ್ರ ವಾಹನಗಳನ್ನು ವಿತರಿಸಿದರು.

ಗೋಕಾಕ : ವಿಕಲಚೇತನ ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಜಿ.ಪಂ ಸದಸ್ಯ ಟಿ.ಆರ್.ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಸದಸ್ಯರುಗಳಾದ ಅಬ್ಬಾಸ ದೇಸಾಯಿ, ಪ್ರಕಾಶ ಮುರಾರಿ, ಸಂತೋಷ ಮಂತ್ರಣವರ , ಸಿದ್ದಪ್ಪ ಹುಚ್ಚರಾಯಪ್ಪಗೋಳ, ಶ್ರೀಶೈಲ ಯಕ್ಕುಂಡಿ, ಮುಖಂಡರುಗಳಾದ ಅಬ್ದುಲವಹಾಬ ಜಮಾದಾರ, ದಾದಾಪೀರ ಶಾಬಾಶಖಾನ, ದುರ್ಗಪ್ಪ ಶಾಸ್ತ್ರಿಗೋಲ್ಲರ, ಬಸವರಾಜ ದೇಶನೂರ, …

Read More »

ಯಾವುದೇ ಕಾರಣಕ್ಕೂ ಮುಂಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ.:ಬಸವರಾಜ ಬೊಮ್ಮಾಯಿ

ಬೆಳಗಾವಿ:  ಯಾವುದೇ ಕಾರಣಕ್ಕೂ ಮುಂಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು  ಸಮರ್ಥ ನಾಯಕರಾಗಿದ್ದು, ಮುಂದಿನ 3 ವರ್ಷದ ಅವರೇ ಸಿಎಂ ಆಗಿರಲಿದ್ದಾರೆ.  ಮುಂದಿನ  ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸುತ್ತೇವೆ ಎಂದು ಹೇಳಿದರು.

Read More »

ಯಲ್ಲಾಮ್ಮ ದೇವಿದರ್ಶನ ಮುಂದಿನ ವರ್ಷ

ಸವದತ್ತಿ: ಬೆಳಗಾವಿ ಜನರ ಆರಾಧ್ಯ ದೇವತೆ ಯಲ್ಲಾಮ್ಮ ದೇವಿ ವರ್ಷದ 12 ತಿಂಗಳು ಈ ದೇವಸ್ಥಾನ ಭಕ್ತರಿಂದ ತುಂಬಿ ಇರುತಿತ್ತು, ಈ ಒಂದು ಯಲಮ್ಮ ದೇವಿಯ ದರ್ಶನ ವನ್ನಾ ಈ ಕ ರೋ ನಾ ಮಹಾಮಾರಿ ಬಂದಾಗಿನಿಂದ ಈ ದೇವಿಯ ದರ್ಶನ ವನ್ನಾ ಎಲ್ಲಾ ಭಕ್ತಾದಿಗಳಿಗೆ ದರ್ಶನ ಭಾಗ್ಯ ವನ್ನಾ ಬಂದ್ ಮಾಡಲಾಗಿದೆ. ಬೆಳಗಾವಿ ಅಷ್ಟೇ ಅಲ್ಲದೆ ಕರ್ನಾಟಕದ ವಿವಿಧ ಭಾಗಗಳಿಂದ , ಹಾಗೂ ಮಹಾರಾಷ್ಟ್ರ ದಿಂದ ಕೂಡ ಈ …

Read More »

ಯೋಗೇಶ್ವರ್ ಅವರನ್ನು ಮಂತ್ರಿ ಮಾಡೇ ಮಾಡ್ತೀವಿ : ಸಿಎಂ ಬಿಎಸ್‍ವೈ

ಬೆಂಗಳೂರು, ಡಿ.1- ಕೆಲವು ಶಾಸಕರ ವಿರೋಧದ ನಡುವೆಯೂ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ನೂರಕ್ಕೆ ನೂರರಷ್ಟು ಮಂತ್ರಿ ಮಾಡುತ್ತೇವೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಡ್ಡಿ ಮುರಿದಂತೆ ಹೇಳಿದ್ದಾರೆ. ಯೋಗೇಶ್ವರ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಬಿಜೆಪಿಯೊಳಗೆ ಕೆಲವು ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಸ್ವತಃ ಸಿಎಂ ಅವರೇ ನೂರಕ್ಕೆ ನೂರರಷ್ಟು ಅವರನ್ನು ಮಂತ್ರಿ ಮಾಡುತ್ತೇವೆ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ. ವಿಧಾನಸೌಧ ನಿರ್ಮಾತೃ ದಿ.ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದಲ್ಲಿರುವ …

Read More »

ಆಸ್ಪತ್ರೆಯಲ್ಲಿ ವೈದ್ಯರೇ ಹೆಣ್ಣು ಮಗುವನ್ನ ಮಾರಾಟ

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೇ ಹೆಣ್ಣು ಮಗುವನ್ನ ಮಾರಾಟ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವತಿ ಕಳೆದ ಮಾರ್ಚ್ 14ರಂದು ಹೆರಿಗೆ ನೋವಿನಿಂದ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ವೈದ್ಯರಿಲ್ಲದ ಕಾರಣ ಅಲ್ಲಿಂದ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಳು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಯುತಿಗೆ ಹೆಣ್ಣು ಮಗು ಜನಿಸಿತ್ತು. ಆದರೆ ತಾಯಿಗೆ ಮದುವೆಯಾಗದ ಕಾರಣ ಕೊಪ್ಪ ತಾಲೂಕು ಆಸ್ಪತ್ರೆ …

Read More »

ಕಾಂಗ್ರೆಸ್ ಪಕ್ಷ ರೈತರ ಪರವಾಗಿ ನಿಲ್ಲುತ್ತದೆ.: ಸತೀಶ್ ಜಾರಕಿಹೊಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ರೈತರ ಪರವಾಗಿ ನಿಲ್ಲುತ್ತದೆ. ಅವರಿಗೆ ಎಲ್ಲ ಸಂದರ್ಭದಲ್ಲಿಯೂ ನಾನು  ಸಂಪೂರ್ಣ ಬೆಂಬಲ ಸೂಚಿಸುತ್ತೇನೆ. ಕೇಂದ್ರ ಸರ್ಕಾರ ಕೂಡಲೇ ರೈತರ ಸಮಸ್ಯೆ ಆಲಿಸಿಬೇಕು ಎಂದುಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,  ದೆಹಲಿಯಲ್ಲಿ ನಡೆಯುವಂತಹ ರೈತರ ಪ್ರತಿಭಟನೆ ಇಡೀ ದೇಶದ ಗಮನ ಸೆಳೆದಿದೆ. ನಿಜವಾಗಿಯೂ ಅವರ ಹೋರಾಟ ನ್ಯಾಯ ಸಮ್ಮತವಾಗಿದೆ. ಕೇಂದ್ರ ಸರ್ಕಾರ ಅದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು. ಕಳೆದ 6 ದಿನಗಳಿಂದ ರೈತರು …

Read More »

ದೇವಸ್ಥಾನ ಜಮೀನು ವಿವಾದ: ಬೆಳಗಾವಿಯಲ್ಲಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಸ್ಥಿತಿ ಚಿಂತಾಜನಕ

ಬೆಳಗಾವಿ : ತಾಲ್ಲೂಕಿನ ಗೌಂಡವಾಡ ಗ್ರಾಮದ ಕಾಳಬೈರವನಾಥ್ ದೇವಸ್ಥಾನದ ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಐದು ಜನರ ಗುಂಪು ಓರ್ವ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಗೌಂಡವಾಡ ಗ್ರಾಮದ ಸತೀಶ್ ಪಾಟೀಲ(34) ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಚಿಂತಾಜನಕವಾಗಿದೆ. ನಿನ್ನೆ ರಾತ್ರಿ 9.30 ರ ಸುಮಾರಿಗೆ ಬೆಳಗಾವಿ ನಗರದ ಮರಾಠ ಮಂಡಳ ಕಾಲೇಜ್ ಸಮೀಪವಿರುವ ತಮ್ಮ ಅಂಗಡಿಯನ್ನು ಬಂದ್ ಮಾಡಿಕೊಂಡು ಮನೆಗೆ …

Read More »