Breaking News

ಜಿಲ್ಲೆ

ಐಸಿಸಿಆರ್ ಅಧ್ಯಕ್ಷರನ್ನು ಭೇಟಿಯಾದ ಡಾ. ಸೋನಾಲಿ ಸರನೋಬಾತ್

ಐಸಿಸಿಆರ್ ಅಧ್ಯಕ್ಷರನ್ನು ಭೇಟಿಯಾದ ಡಾ. ಸೋನಾಲಿ ಸರನೋಬಾತ್ ದೆಹಲಿ: ಭಾರತೀಯ ಸಂಸ್ಕೃತಿಕ ಸಂಬಂಧಗಳ ಮಂಡಳಿಯ ಅಧ್ಯಕ್ಷ (ಐಸಿಎಂಆರ್) ಡಾ. ವಿನಯ ಸಹಸ್ತ್ರಬುದ್ಧೆ ಅವರು ನವದೆಹಲಿಯಲ್ಲಿ ಲಲಿತಕಲಾ ಅಕಾಡೆಮಿ ಸದಸ್ಯೆ ಡಾ. ಸೋನಾಲಿ ಸರನೋಬಾತ್ ಅವರು ಭೇಟಿ ಮಾಡಿ ಕೆಲಹೊತ್ತು ಚರ್ಚೆ ನಡೆಸಿದರು. ಡಾ. ಸೋನಾಲಿಗೆ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಉತ್ತಮ ಪರ್ಚಾನೆ ಸಾಥ್ ನೀಡಿದ್ದಾರೆ. ಲಲಿತಕಲಾ ಅಕಾಡೆಮಿಯ ಯೋಜನೆಗಳ ಅನುಷ್ಠಾನ ಹಾಗೂ ಅದಕ್ಕೆ ಎದುರಾಗುವ ಸವಾಲುಗಳು, ಅಕಾಡೆಮಿ‌ ಕಾರ್ಯವ್ಯಾಪ್ತಿ ವಿಸ್ತರಣೆ …

Read More »

ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು , ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ಮುಂದಿನ ತಿಂಗಳಿನ ಮೊದಲ ವಾರದಲ್ಲಿ ಎರಡನೇ ಸುತ್ತಿನ ಸಭೆ ನಡೆಸಲಾಗುತ್ತದೆ. ಈ ವೇಳೆ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಮುಂದಿನ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಮತ… ಬೆಳಗಾವಿ ಜಿಲ್ಲೆ ವಿಭಜನೆಯಾಗಿ ಚಿಕ್ಕೋಡಿ, ಗೋಕಾಕ ಹೊಸ ಜಿಲ್ಲೆ ಅಸ್ತಿತ್ವಕ್ಕೆ ಬರಲಿ…

ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ರಚನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅಭಿಮತ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ದಿ ನಿಟ್ಟಿನಲ್ಲಿ 18 ಶಾಸಕರನ್ನು ಹೊಂದಿರುವ ದೊಡ್ಡ ಜಿಲ್ಲೆ ಬೆಳಗಾವಿ ವಿಭಜನೆಯಾಗುವುದು ಅನಿವಾರ್ಯ. ಜಿಲ್ಲೆ ವಿಭಜನೆ ಬಗ್ಗೆ ಮೊದಲಿನಿಂದಲೂ ನಾವು ಆ ಕುರಿತು ಪ್ರತಿಪಾದಿಸುತ್ತ ಬಂದಿರುವುದಾಗಿ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು ತಮ್ಮ ಹೆಸರು ಕೇಳಿ …

Read More »

ಮಸ್ಕಿ ಅಖಾಡ ಹೇಗಿದೆ? ಗೆಲವು ಯಾರಿಗೆ?

ರಾಯಚೂರು: ಮಸ್ಕಿ ಉಪಚುನಾವಣೆ ದಿನಾಂಕ ಇನ್ನೂ ಪ್ರಕಟವಾಗಿಲ್ಲ, ಆದರೆ ಕ್ಷೇತ್ರದಲ್ಲಿ ಸಂಭಾವ್ಯ ಅಭ್ಯರ್ಥಿಗಳು ಹಾಗೂ ಪಕ್ಷದ ಕಾರ್ಯಕರ್ತರು ಚುನಾವಣೆಯ ತುಂಬು ಉತ್ಸಾಹದಲ್ಲಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಉಪಚುನಾವಣೆ ಜಿದ್ದಾಜಿದ್ದಿನ ಕಣವಾಗಿದ್ದು ಜೆಡಿಎಸ್ ಸದ್ಯಕ್ಕೆ ತಟಸ್ಥವಾಗಿದೆ. ಸಮಾವೇಶಗಳ ಮೂಲಕ ಕಾರ್ಯಕರ್ತರ ಸಂಘಟನೆಯ ಜೊತೆ ತಳಮಟ್ಟದಿಂದಲೂ ಪಕ್ಷ ಬಲಪಡಿಸಿಕೊಳ್ಳಲು ಕಾಂಗ್ರೆಸ್ ಬಿಜೆಪಿ ಮುಂದಾಗಿವೆ. ಕಳೆದ ಬಾರಿಯ ಚುನಾವಣೆಯಲ್ಲಿದ್ದ ಪ್ರಬಲ ಅಭ್ಯರ್ಥಿಗಳೇ ಈ ಬಾರಿಯೂ ಮುಖಾಮುಖಿಯಾಗುತ್ತಿದ್ದಾರೆ. ಆದರೆ ಪಕ್ಷಗಳು ಮಾತ್ರ ಅದಲು ಬದಲು ಆಗಿರುವುದರಿಂದ …

Read More »

ಜಾರಕಿಹೊಳಿ ಪ್ಲಾನ್ ಸಿಎಂ ಲೆಕ್ಕಚಾರದಂತೆ ಎಲ್ಲವೂ ನಡೆದ್ರೆ ಸಂಜೆಯೇ ನೂತನ ಸಚಿವರ ಹೆಸರನ್ನು ಫೈನಲ್……?

ಬೆಂಗಳೂರು: ಜಿಲ್ಲಾ ಪ್ರವಾಸದಿಂದ ಹಿಂದಿರುಗಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟ ಸರ್ಜರಿ ಕುರಿತಾಗಿ ಸಾಲು ಸಾಲು ಸಭೆ ನಡೆಸಲಿದ್ದಾರೆ. ಇಂದು ಸಂಜೆ ಆಪ್ತ ಸಚಿವರಿಗೆ ಕಾವೇರಿ ನಿವಾಸಕ್ಕೆ ಆಗಮಿಸುವಂತೆ ಸಿಎಂ ಬುಲಾವ್ ನೀಡಿದ್ದಾರೆ. ಇಂದು ಸಂಜೆ ನಡೆಯುವ ಸಭೆಯಲ್ಲಿಯೇ ನೂತನ ಸಚಿವ ಪ್ರಮಾಣ ವಚನಕ್ಕೆ ಮುಹೂರ್ತ ನಿಗದಿಯಾಗಲಿದೆ ಎನ್ನಲಾಗಿದೆ. ಇಂದು ಸಂಜೆ ಸಭೆಯಲ್ಲಿ ಸಿಎಂ ಲೆಕ್ಕಚಾರದಂತೆ ಎಲ್ಲವೂ ನಡೆದ್ರೆ ಸಂಜೆಯೇ ನೂತನ ಸಚಿವರ ಹೆಸರನ್ನು ಫೈನಲ್ ಮಾಡಿ, ಪದಗ್ರಹಣದ ದಿನಾಂಕವನ್ನು ಪಕ್ಷದ …

Read More »

ಪಿಕೆಪಿಎಸ್‍ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರ ಸಂಜೆ ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಲ್ಲೋಳಿ ಪಿಕೆಪಿಎಸ್ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ಈ …

Read More »

ಗೋಕಾಕ: ತಾಪಂ. ಕಚೇರಿ ಎದುರು ಕೂಲಿ ಕಾರ್ಮಿಕರ ಪ್ರತಿಭಟನೆ

ಗೋಕಾಕ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಇಂದು ತಾಪಂ. ಕಚೇರಿ ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಅರ್ಜಿಗಳಿಗೆ ಸ್ವೀಕೃತಿ ನೀಡುವುದಿಲ್ಲ. ಕೂಲಿ ಕಾರ್ಮಿಕರು ಕೆಲಸ ನೀಡುವಂತೆ ಮನವಿ ಮಾಡಿಕೊಂಡರೆ, ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿ …

Read More »

ಮಾಜಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆತನಿಗೆ ಥಳಿಸಿ ,ಕಟ್ಟಿ ಹಾಕಿ ನಂತರ ಪೋಲೀಸರಿಗೆ ಒಪ್ಪಿಸಿದ್ದಾರೆ.

ಬೆಳಗಾವಿ- ದೂರದ ಮುಂಡಗೋಡದಿಂದ ಬೆಳಗಾವಿಗೆ ಹಮಾಲಿ ಕೆಲಸಕ್ಕೆಂದು ಮಾಜಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿ,ಅತ್ಯಾಚಾರ ನಡೆಸಿದ ಆರೋಪಿಯನ್ನು ಹಿಡಿದು ಆತನಿಗೆ ಮನಬಂದಂತೆ ಥಳಿಸಿ ಸ್ಥಳಿಯರು ಆರೋಪಿಯನ್ನು ಪೋಲೀಸರಿಗೆ ಒಪ್ಪಸಿದ ಘಟನೆ ಮಾರ್ಕೆಟ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಂಡಗೋಡ ಮೂಲದ ಮಾಜಿ ಗ್ರಾಪಂ ಸದಸ್ಯ ಪರುಶರಾಮ್ ದೇಮಾಣಿ ಮಡಿವಾಳರ ಎಂಬಾತ ಬೆಳಗಾವಿಯ ರವಿವಾರ ಪೇಠೆಯಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ,ಮಾರ್ಕೆಟ್ ಪೋಲೀಸ್ ಠಾಣೆಯ …

Read More »

ನಾಳೆ ಬೆಂಗಳೂರಲ್ಲಿ ಆಟೋ, ಟ್ಯಾಕ್ಸಿ ಸಿಗಲ್ಲ.

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ರಸ್ತೆಗೆ ಇಳಿಯುವ ಎನ್ನ ಎಚ್ಚರವಾಗಿರಿ. ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ನಾಳೆ ಆಟೋ- ಟ್ಯಾಕ್ಸಿ ಚಾಲಕರು ಮುಷ್ಕರ ಕರೆ ನೀಡಿದ್ದಾರೆ. ವಾಹನಗಳ ಸಾಲಮನ್ನಾ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತಾಗಿ 20 ಒಕ್ಕೂಟಗಳು ಸೇರಿ ನಾಳೆ ಮುಷ್ಕರಕ್ಕೆ ಕರೆ ನೀಡಿವೆ. ಬೇಡಿಕೆ ಏನು? – ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಜಾತಿವಾರು ನಿಗಮಗಳಿಂದ ನೇರ ಸಾಲ ಯೋಜನೆ ಅಡಿಯಲ್ಲಿ ಆಟೋ ಚಾಲಕರಿಗೆ 1,00 ಲಕ್ಷ ರೂ ಮತ್ತು …

Read More »

ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ?: ಡಿ.ಕೆ ಶಿ

ಬೆಂಗಳೂರು: ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ? ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ನನ್ನ ವಿರುದ್ಧ ತನಿಖೆ ಮಾಡುವಂತೆ ಸಿಬಿಐಗೆ ಅನುಮತಿ …

Read More »