ಬೆಂಗಳೂರು: ಬಹುಕೋಟಿ ಐಎಂಎ ಹಗರಣ ಪ್ರಕರಣದಲ್ಲಿ ಮಾಜಿ ಶಾಸಕ ರೋಷನ್ ಬೇಗ್ ಭಾನುವಾರ ತಡರಾತ್ರಿ ಪರಪ್ಪನ ಅಗ್ರಹಾರ ಸೇರಿದ್ದಾರೆ. ಇಂದು ಬೆಳಗ್ಗೆ ಸಿಬಿಐನ ಏಳು ಅಧಿಕಾರಿಗಳ ತಂಡ ರೋಷನ್ ಬೇಗ್ ನಿವಾಸದ ಮೇಲೆ ದಾಳಿ ನಡೆಸಿದೆ. ಐಎಂಎ ಕಂಪನಿಯ ಸಂಸ್ಥಾಪಕ ಮನ್ಸೂರ್ ಖಾನ್ ಒತ್ತಡದಿಂದಾಗಿ ಸಿಬಿಐ ಭಾನುವಾರ ಮಾಜಿ ಮಂತ್ರಿ, ಶಿವಾಜಿ ನಗರದ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಬಂಧಿಸಿದೆ. ರೋಷನ್ ಬೇಗ್ ಅವರನ್ನು ಬಂಧಿಸಿದ ಸಿಬಿಐ …
Read More »ಸಿಬಿಐನಿಂದ ಬಂಧನವಾಗಿರುವ ರೋಷನ್ ಬೇಗ್ ಅವರಿಂದ ಬಿಜೆಪಿ ಅಂತರ ಕಾಯ್ದುಕೊಂಡಿತ್ತು.
ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನವಾಗಿರುವ ರೋಷನ್ ಬೇಗ್ ಅವರಿಂದ ಬಿಜೆಪಿ ಅಂತರ ಕಾಯ್ದುಕೊಂಡಿತ್ತು. ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ರೋಷನ್ ಬೇಗ್ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ವಕ್ಫ್ ಖಾತೆಯ ಸಚಿವರಾಗಿದ್ದರು. ಐಎಂಎ ಪ್ರಕರಣದಲ್ಲಿ ತನ್ನ ಹೆಸರು ಕೇಳಿ ಬಂದ ಬಳಿಕ ತಾನು ಯಾವುದೇ ಅಕ್ರಮ ಎಸಗಿಲ್ಲ ಹೇಳಿದ್ದರು. ಅಷ್ಟೇ ಅಲ್ಲದೇ ಕುಮಾರಸ್ವಾಮಿ ಸರ್ಕಾರದ ಎಸ್ಐಟಿ ತನಿಖೆಗಿಂತ ಸಿಬಿಐ ತನಿಖೆ ನಡೆಸುವುದೇ ಸೂಕ್ತ ಎಂದು ಹೇಳಿದ್ದರು. …
Read More »ನಾಲ್ವರು ನಕಲಿ ಪರೀಕ್ಷಾರ್ಥಿಗಳು ಬಂಧನ..!
ಬೆಳಗಾವಿ ನಗರದಲ್ಲಿ ಇಂದು 39 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದ ಎಸ್ಆರ್ಪಿಸಿ / ಐಆರ್ಬಿ / ಕೆಎಸ್ಆರ್ಪಿ ಪುರುಷ & ಮಹಿಳಾ ಕಾನ್ಸ್ಟೇಬಲ್ ಹುದ್ದೆಯ ಸಿ.ಇ.ಟಿ ಲಿಖಿತ ಪರೀಕ್ಷೆಯಲ್ಲಿ ಒಟ್ಟು 1921 ಅಭ್ಯರ್ಥಿಗಳ ಪೈಕಿ 8461 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 1 ) ಜಿಐಟಿ ಕಾಲೇಜ , ಉದ್ಯಮಬಾಗ 2 ) ಲವ್ಡೇಲ್ ಸೆಂಟ್ರಲ್ ಸ್ಕೂಲ , ಮಾಳಮಾರುತಿ , 3 ) ಕೆಎಲ್ಎಸ್ ಸಂಸ್ಥೆ . ಇಂಗ್ಲೀಷ ಮಿಡಿಯಮ್ …
Read More »ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ಧೇಶದಿಂದಗೋಕಾಕ ತಾಲೂಕಿನಲ್ಲಿ ಇಲ್ಲಿಯವರೆಗೆ ೧೫ ವಸತಿ ಶಾಲೆಗಳನ್ನು ಪ್ರಾರಂಭ:ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ಧೇಶದಿಂದ ಅಖಂಡ ಗೋಕಾಕ ತಾಲೂಕಿನಲ್ಲಿ ಇಲ್ಲಿಯವರೆಗೆ ೧೫ ವಸತಿ ಶಾಲೆಗಳನ್ನು ಪ್ರಾರಂಭಿಸಿದ್ದು, ಇದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಸಹಾಯವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಅರಭಾವಿ ಪಟ್ಟಣದ ನಾಡಕಛೇರಿ ಬಳಿ ಇತ್ತೀಚೆಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅನುದಾನದಡಿ ಮಂಜೂರಾದ ೨೦.೫೦ ಕೋಟಿ …
Read More »ಮೂಢನಂಬಿಕೆ ವಿರುದ್ಧ ಎಲ್ಲ ಮಹಾ ನಾಯಕರು ಹೋರಾಟ ಮಾಡಿದ್ದಾರೆ. ಆ ನಿಟ್ಟಿನಲ್ಲಿ ನೀವು, ನಾವೇಲ್ಲ ಮುನ್ನಡೆಯಬೇಕು: ಸತೀಶ್ ಜಾರಕಿಹೊಳಿ
ಗೋಕಾಕ : ‘ ಮೂಢನಂಬಿಕೆ ವಿರುದ್ಧ ಅಂಬೇಡ್ಕರ್, ಬಸವಣ್ಣನವರು ಸೇರಿ ಎಲ್ಲ ಮಹಾ ನಾಯಕರು ಹೋರಾಟ ಮಾಡಿದ್ದಾರೆ. ಆ ನಿಟ್ಟಿನಲ್ಲಿ ನೀವು, ನಾವೇಲ್ಲ ಮುನ್ನಡೆಯಬೇಕು ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮಾಜದ ಸೇವಾ ಸಮಿತಿ ಆಯೋಜಿಸಿದ್ದ ಗೋಕಾಕ್, ಮೂಡಲಗಿ ತಾಲ್ಲೂಕಿನ ಮಾದಿಗ ಸಮಾಜದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ ದಲಿತ ಸಮುದಾಯದ ಜನರು ಎಲ್ಲ ರಂಗದಿಂದ …
Read More »ರಾಜ್ಯೋತ್ಸವದೊಂದು ಕರಾಳ ದಿನಾಚರಣೆ ಮಾಡುವ ಮರಾಠಿಗರಿಗೆ ಮರಾಠ ಅಭಿವೃದ್ಧಿ ಪ್ರಾಕಾರ ಅದಕ್ಕೆ 50 ಕೋಟಿ ಅನುದಾನಯಾವ ನ್ಯಾಯ..:ವಾಟಾಳ್
ಬೆಂಗಳೂರು, ನ.22- ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ರಾಜ್ಯ ಬಂದ್ಗೆ ಕರೆ ಕೊಟ್ಟಿರುವ ಹಿನ್ನಲೆಯಲ್ಲಿ ಕನ್ನಡಪರ ಸಂಘಟನೆಗಳಿಗೆ ರಾಜ್ಯೋತ್ಸವ ಆಚರಣೆಗೆ ನೀಡುತ್ತಿದ್ದ ಅನುದಾನವನ್ನು ತಡೆಹಿಡಿಯುವ ಮೂಲಕ ಬಂದ್ ವಿಫಲಗೊಳಿಸುವ ಷಡ್ಯಂತ್ರವನ್ನು ರಾಜ್ಯಸರ್ಕಾರ ಮಾಡುತ್ತಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ಹಾಗೂ ಕನ್ನಡ ಒಕ್ಕೂಟದ ಮುಖಂಡ ವಾಟಾಳ್ ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯೋತ್ಸವದೊಂದು ಕರಾಳ ದಿನಾಚರಣೆ ಮಾಡುವ ಮರಾಠಿಗರಿಗೆ ಮರಾಠ ಅಭಿವೃದ್ಧಿ ಪ್ರಾಕಾರ ಅದಕ್ಕೆ 50 ಕೋಟಿ …
Read More »ಬಸನಗೌಡ ಪಾಟೀಲ ಯತ್ನಾಳರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯೆಕ್ತಪಡಿಸಿದಕರವೇ ಕಾರ್ಯಕರ್ತರು
ಬೆಳಗಾವಿ- ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ,ಕನ್ನಡಪರ ಸಂಘಟನೆಗಳ ಕುರಿತು ರೋಲ್ ಕಾಲ್ ಸಂಘಟನೆಗಳೆಂದು ಹೇಳಿಕೆ ನೀಡಿ ಅವಮಾನಿಸಿರುವದನ್ನು ಖಂಡಿಸಿ,ಕರವೇ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟಿಸಿದರು. ಕನ್ನಡ ಪರ ಸಂಘಟನೆಗಳ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ನೀಡಿರುವದನ್ನು ವಿರೋಧಿಸಿ. ಬೆಳಗಾವಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ಮಾಡಲಾಯಿತು. ಬೆಳಗಾವಿಯ ಅಶೋಕ ಸರ್ಕಲ್ ನಲ್ಲಿ ಬಸನಗೌಡ ಪಾಟೀಲ ಯತ್ನಾಳರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯೆಕ್ತಪಡಿಸಿದರು.
Read More »ಕಾರುಚಾಲಕನಿಂತಿರುವ ಮಹಿಳೆಗೆ ಗುದ್ದಿಪ್ರಶ್ನೆ ಮಾಡಲು ಬಂದಿರುವ ವ್ಯಕ್ತಿ ಬಾನೆಟ್ ಮೇಲೆ ಏರಿದ್ರೂ ಕಾರ್ ನಿಲ್ಲಿಸಿದೇಹೋಗಿರುವ ಘಟನೆ
ಬೆಂಗಳೂರು: ಸ್ಥಳಾವಕಾಶ ಇಲ್ಲದ ಜಾಗದಲ್ಲಿ ಕಾರು ನುಸುಳಿಸಿದ ಚಾಲಕ ರಸ್ತೆಯಲ್ಲಿ ನಿಂತಿರುವ ಮಹಿಳೆಗೆ ಗುದ್ದಿದ್ದಾನೆ. ಪ್ರಶ್ನೆ ಮಾಡಲು ಬಂದಿರುವ ವ್ಯಕ್ತಿ ಬಾನೆಟ್ ಮೇಲೆ ಏರಿದ್ರೂ ಕಾರ್ ನಿಲ್ಲಿಸಿದೇ ಚಲಾಯಿಸಿಕೊಂಡು ಹೋಗಿರುವ ಘಟನೆ ಯಲಹಂಕದ ನಾಒನ್ವೇ ರಸ್ತೆಯಲ್ಲಿ ಕಾರು ಚಲಾಯಿಸಿಕೊಂಡು ಬಂದಿರುವ ಚಾಲಕ ಮಹಿಳೆ ಗುದ್ದಿ, ಬಾನೆಟ್ ಮೇಲೆ ಹತ್ತಿದ ವ್ಯಕ್ತಿಯನ್ನು ಎಳೆದೊಯ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಕಾರು ಚಾಲಕನ ವಿರುದ್ಧ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ.ಗೇನಹಳ್ಳಿ …
Read More »ಬೆಂಗಳೂರು: ಮಗನ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕುತ್ತಾ ಮಗನ ಎದುರೇ ತಾಯಿ ಸೆಲ್ಫಿ ವೀಡಿಯೋ ಮಾಡುತ್ತಾ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಮಗನ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕುತ್ತಾ ಮಗನ ಎದುರೇ ತಾಯಿ ಸೆಲ್ಫಿ ವೀಡಿಯೋ ಮಾಡುತ್ತಾ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಚಂದ್ರಲೇಔಟ್ ಆರುಂಧತಿ ನಗರದ 11 ನೇ ಮುಖ್ಯರಸ್ತೆಯ ಮನೆಯೊಂದರಲ್ಲಿ ನಡೆದಿದೆ. ಫಾತೀಮಾ (30) ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ತಾಯಿ ರಫೀಕಾ ಬೇಗಂ, ಅಣ್ಣ ಜಾಫರ್, ಅತ್ತಿಗೆ ಸಮೀನಾ, ಅಕ್ಕ ಆಯೇಷಾ ಬಾನು, ಆಕೆ ಪುತ್ರ ಸೈಯದ್ ಕಲೀಲ್ ವಿರುದ್ಧ ಹಣ ದುರ್ಬಳಕೆ ಆರೋಪ ಕೇಳಿ ಬಂದಿದೆ. …
Read More »ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಲ್ಲ.:H.D.K.
ಬೆಂಗಳೂರು: ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಲ್ಲ. ಬಿಜೆಪಿ ಚುನಾವಣೆಯ ವಿಧಾನವೇ ಬೇರೆ ಇದೆ. ಅಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವುದು ಕಷ್ಟ ಎನ್ನುವ ಮೂಲಕ ಯುದ್ಧಕ್ಕೂ ಮೊದಲು ಶಸ್ತ್ರ ತ್ಯಾಗ ಮಾಡಿದಂತಾಗಿದೆ. ನಗರದಲ್ಲಿ ಮಾಧ್ಯಮದವರ ಪ್ರಶ್ನೆ ಪ್ರತಿಕ್ರಿಯಿಸಿ, ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ. ನಿಲ್ಲಿಸಿದರು ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಮುಂದೆ ಗೆಲ್ಲುವುದು ಕಷ್ಠ. ಆದ ಕಾರಣ ಅಭ್ಯರ್ಥಿಗಳನ್ನು ನಿಲ್ಲಿಸುವ ಯೋಚನೆ ಮಾಡಿಲ್ಲ ಎಂದಿದ್ದಾರೆ. ನಮ್ಮ ಅಭಿಪ್ರಾಯದೊಂದಿಗೆ ಪಕ್ಷದ …
Read More »
Laxmi News 24×7