ಬೆಂಗಳೂರು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನಗರದ ಬಸವೇಶ್ವರ ನಗರದಲ್ಲಿ ಘಟನೆ ನಡೆದಿದ್ದು, ಆರೋಪಿ ಕಲ್ಲಪ್ಪ ತನ್ನ ಪತ್ನಿ ಸುಮಿತ್ರಾ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಸಿಂಗಲ್ ಬ್ಯಾರೆಲ್ ಗನ್ನಿಂದ ಗುಂಡಿಕ್ಕಿ ಕಲ್ಲಪ್ಪ ಪತ್ನಿಯನ್ನು ಹತ್ಯೆಗೈದಿದ್ದಾನೆ. ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಜಿಎಂಎಸ್ ಸೆಕ್ಯೂರಿಟಿ ಏಜೆನ್ಸಿಯಲ್ಲಿ ಎಟಿಎಂಗಳಿಗೆ ಹಣ ತುಂಬುತ್ತಿದ್ದ ವಾಹನಗಳಲ್ಲಿ ಆರೋಪಿ ಕಲ್ಲಪ್ಪ ಸೆಕ್ಯೂರಿಟಿಯಾಗಿ …
Read More »ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಯಡಿಯೂರಪ್ಪರವರಿಗೆ ಮನವಿ ಮಾಡಿದ ಸತೀಶ್ ಜಾರಕಿಹೊಳಿ
ಬೆಳಗಾವಿ: ಕೋವಿಡ್ 19ಗೆ ಸಂಬಂಧಿಸಿದಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ, ಕಾಲೇಜು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಿಎಂ ಯಡಿಯೂರಪ್ಪರವರಿಗೆ ಮನವಿ ಮಾಡಿದ್ದಾರೆ. ಈ ಮನವಿ ಕುರಿತು ಸಿಎಂ ಯಡಿಯೂರಪ್ಪನವರು ಶೀಘ್ರವೇ ಸೂಕ್ತ ನಿರ್ಧಾರ ಕೈಗೊಂಡು ಗೌರವಧನ ಬಿಡುಗಡೆಗೆ ಆದೇಶ ನೀಡಬೇಕೆಂದು ಅವರು …
Read More »ಲಿಂಗಾಯತ ಅಭಿವೃದ್ಧಿಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ.:ಹೊರಟ್ಟಿ,ಎಂ.ಬಿ.ಪಾಟೀಲ್
ಬೆಂಗಳೂರು, ನ. 15: ರಾಜ್ಯದಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಿಸಿದಂತೆ ರಾಜ್ಯಾದ್ಯಾಂತ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನೆಲ್ಲೆ ಲಿಂಗಾಯತ ಅಭಿವೃದ್ಧಿ ನಿಗಮ ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶೀಘ್ರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹಾಗೂ ವಿಧಾನ ಪರಿಷತ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಪತ್ರ ಬರೆಯುವ ಮುಖಾಂತರ …
Read More »ಏರಿಯಾದಲ್ಲಿ ನಮ್ಮ ಹವಾನೇ ಜಾಸ್ತಿ ಇರಬೇಕು ರಸ್ತೆ ಪಕ್ಕದಲ್ಲೇ ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್
ಬೆಂಗಳೂರು: ಏರಿಯಾದಲ್ಲಿ ಹವಾ ಮೆಂಟೈನ್ ಮಾಡಬೇಕೆಂದು ಯುವಕನೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಗಂಗಮ್ಮನಗುಡಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಸ್ನೇಹಿತರೇ ಆದ ಅಶೋಕ್ ಮತ್ತು ಅವನ ಸಹಚರರು ಹತ್ಯೆ ಮಾಡಿದ್ದಾರೆ. ಹತ್ಯೆಯಾದ ಕಾರ್ತಿಕ್ ಹಾಗೂ ಹಂತಕ ಅಶೋಕ್ ಒಂದೇ ಗ್ಯಾಂಗ್ನ ಸದಸ್ಯರಾಗಿದ್ದು, ಏರಿಯಾದಲ್ಲಿ ನಾನೇ ಜಾಸ್ತಿ ಹವಾ ಮಾಡಬೇಕೆಂದು ಆಶೋಕ್ ಸ್ನೇಹಿತ ಕಾರ್ತಿಕ್ ಅನ್ನೇ ಕೊಲೆ ಮಾಡಿದ್ದಾನೆ.ಕಾರ್ತಿಕ್ ಮತ್ತು ಅಶೋಕ್ …
Read More »ನಗರ್ ಸಭೆ ಸದಸ್ಯರಿಂದ ಶ್ರೀ ಲಖನ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಸನ್ಮಾನ..
ಗೋಕಾಕ: ನಗರಸಭೆ ಇಂದ ಆಯ್ಕೆ ಆದ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಅವರ್ ಅಭಿಮಾನಿ ಗಳು ಇಂದು ಶ್ರೀ ಲಖನ ಜಾರಕಿಹೊಳಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಇಂದು ದೀಪಾವಳಿ ಹಾಗೂ ನಗರ್ ಸಭೆ ಇಂದ ಆಯ್ಕೆ ಆದ ಅಧ್ಯಕ್ಷ ಹಾಗೂ ಉಪಾ ಧ್ಯಕ್ಷ ರು ಸನ್ಮಾನಿಸಿದರು ಇಂದು ಗೋಕಾಕ ನಗರದಲ್ಲಿ ಲಖನ ಜಾರಕಿಹೊಳಿ ಅವರ್ ಕಚೇರಿಯಲ್ಲಿ ಉದ್ಯಮಿ ಹಾಗೂ ಯುವ ಮುಖಂಡ ರಾದ ಲಖನ ಜಾರಕಿಹೊಳಿ ಅವರಿಗೆ ಹಾಗೂ …
Read More »ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನ
ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನಾಗಿದ್ದು ಬಾಗಿಲು ಹಾಕಲು ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 12:30ರ ನಂತರ ದೇವಾಲಯದ ಬಾಗಿಲು ಹಾಕಲಾಗುತ್ತೆ. ಬಾಗಿಲು ಹಾಕುವಾಗ ಹಚ್ಚಿಸಿಟ್ಟ ದೀಪ ಒಂದು ವರ್ಷದ ನಂತರ ಬಾಗಿಲು ತೆರೆದಾಗಲೂ ಬೆಳಗುತ್ತಿರುತ್ತದೆ. ದೇವರಿಗೆ ಮುಡಿಸಿದ ಹೂವು ವರ್ಷ ಕಳೆದರೂ ಬಾಡುವುದಿಲ್ಲ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದರು. ಆದರೆ …
Read More »ಪಚುನಾವಣೆ ಘೋಷಣೆಗೂ ಮುನ್ನವೇ ಮಸ್ಕಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್
ರಾಯಚೂರು: ಉಪಚುನಾವಣೆ ಘೋಷಣೆಗೂ ಮುನ್ನವೇ ಮಸ್ಕಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ನೆನೆಗುದಿಗೆ ಬಿದ್ದಿರುವ ಕ್ಷೇತ್ರದ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಒಟ್ಟು 110 ಕೋಟಿ ರೂಪಾಯಿಯ ಯೋಜನೆಗಳಿಗೆ ಮಂಜೂರು ಮಾಡಲಾಗಿದೆ. ಮಸ್ಕಿ ನಾಲಾ ಯೋಜನೆಯ ಕಾಲುವೆ ಅಧುನೀಕರಣ, ನೀರಾವರಿ ಇಲಾಖೆಯ ರಸ್ತೆಗಳು, ಲೋಕೊಪಯೋಗಿ ಇಲಾಖೆ, ಬಿಆರ್ ಜಿಎಫ್ ಯೋಜನೆಯಲ್ಲಿ ಅನುದಾನ ನಿಡಲಾಗಿದೆ. ಅನುದಾನ ಬಿಡುಗಡೆಯ ಬಗ್ಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಮೂಲಕ …
Read More »ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿ
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ನಿಷೇಧವಿದ್ದರೂ ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿಯಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಪಟಾಕಿ ಹಚ್ಚಲು ಹೋಗಿ ಮೂರು ಮಕ್ಕಳ ಕಣ್ಣಿಗೆ ಗಾಯಗಳಾಗಿದ್ದು, ರಾತ್ರೋ ರಾತ್ರಿ ಬೆಂಗಳೂರಿನ ಬೇರೆ ಬೇರೆ ನಿವಾಸಿಗಳಾದ ಮೂವರು ಮಕ್ಕಳು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೂರು ಜನರು ಕೂಡ 10 ರಿಂದ 11 ವರ್ಷದ ಒಳಗಿನವರಾಗಿದ್ದಾರೆ.
Read More »ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು.
ಚಿಕ್ಕೋಡಿ: ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು. ಹಾಗಾಗಿಯೇ ಜನ ಇವರನ್ನ ಜಿಲ್ಲೆಯ ಸಾಹುಕಾರರು ಎಂದೇ ಕರೆಯುತ್ತಾರೆ. ಜಿಲ್ಲೆಯಲ್ಲಿ ತಮ್ಮದೆ ಆದ ಹಿಡಿತ ಹೊಂದಿರುವ ಈ ಮೂವರು ನಾಯಕರು ತಮ್ಮದೆ ರಾಜಕೀಯ ಲೆಕ್ಕಾಚಾರಗಳನ್ನ ಹಾಕಿ ರಾಜಕೀಯ ಮಾಡುತ್ತ ಬಂದಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯೂ ಅಷ್ಟೇ. ಈ ಮೂವರು ನಾಯಕರು ಒಂದೇ ಪಕ್ಷದಲ್ಲಿ ಇದ್ದರೂ …
Read More »ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.
ಹಾಸನ : ಇಂದು ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ 6.45 ರ ಸುಮಾರಿಗೆ ಪತ್ನಿ ಜೊತೆ ಹಾಸನಾಂಬೆ ದೇಗುಲಕ್ಕೆ ಆಗಮಿಸಿದ ಅವರು, ದೀಪಾವಳಿ ಹಬ್ಬದ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಈ ಬಾರಿ ನವೆಂಬರ್ 5 ರಿಂದ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಮಧ್ಯಾಹ್ನ 12 …
Read More »
Laxmi News 24×7