Breaking News

ಜಿಲ್ಲೆ

‘ಮಹಾನಾಯಕ’ ಧಾರಾವಾಹಿಯಿಂದ ಮರೆತು ಹೋದ ಡಾ. ಬಿ.ಆರ್.ಅಂಬೇಡ್ಕರ್ ಅವರ  ಇತಿಹಾಸವನ್ನು ತಿಳಿದುಕೊಳ್ಳುವ ಪ್ರಯತ್ನವಾಗುತ್ತಿದೆ:ಸತೀಶ್ ಜಾರಕಿಹೊಳಿ

ಹುಕ್ಕೇರಿ : ‘ ಝೀ ವಾಹಿನಿಯಲ್ಲಿ  ಪ್ರಸಾರವಾಗುತ್ತಿರುವ ‘ಮಹಾನಾಯಕ’ ಧಾರಾವಾಹಿಯಿಂದ ಮರೆತು ಹೋದ ಡಾ. ಬಿ.ಆರ್.ಅಂಬೇಡ್ಕರ್ ಅವರ  ಇತಿಹಾಸವನ್ನು ತಿಳಿದುಕೊಳ್ಳುವ ಪ್ರಯತ್ನವಾಗುತ್ತಿದೆ ‘ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಅರ್ಜುನ ವಾಡ್ ಗ್ರಾಮದಲ್ಲಿ ಗುರುವಾರ ಮಹಾನಾಯಕ ಬ್ಯಾನರ್ ಉದ್ಘಾಟನೆಗೊಳಿಸಿ ಮಾತನಾಡಿದರು. ‘ ಇಡೀ ಕರ್ನಾಟಕದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ಭಾವಚಿತ್ರವಿರುವ ಪೊಸ್ಟರ್ ಉದ್ಘಾಟನೆಗೊಳಿಸುವ ಪರಂಪರೆ ಮುಂದುವರೆದಿದೆ. ಇದಕ್ಕೆ ಝೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ …

Read More »

ಜಿಲ್ಲೆ ಮಾಡುವುದಾದರೆ ಮೊದಲು ಚಿಕ್ಕೋಡಿ ಜಿಲ್ಲೆ ಮಾಡಿ ಇಲ್ಲವಾದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ:ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ

ಚಿಕ್ಕೋಡಿ: ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ನೂತನವಾಗಿ ವಿಜಯನಗರ ಜಿಲ್ಲೆ ರಚನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸುತ್ತಿದ್ದಂತೆ. ವಿಜಯನಗರ ಜಿಲ್ಲೆಗೆ ಚಿಕ್ಕೋಡಿಯಲ್ಲಿ ವಿರೋಧ ವ್ಯಕ್ತವಾಗಿದೆ. ಜಿಲ್ಲೆ ಮಾಡುವುದಾದರೆ ಮೊದಲು ಚಿಕ್ಕೋಡಿ ಜಿಲ್ಲೆ ಮಾಡಿ ಇಲ್ಲವಾದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ನೀಡಿದೆ. ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿ ರಾಜ್ಯದಲ್ಲಿ ಅತಿ ದೊಡ್ಡ ಜಿಲ್ಲೆ ಎನ್ನುವ ಹೆಗ್ಗಳಿಕೆ ಹೊಂದಿದಂತಹ ಜಿಲ್ಲೆ 18 ವಿಧಾನಸಭಾ, ಎರಡು …

Read More »

ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‍ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ 21.27 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಮಂಗಳವಾರದಂದು ಉದಗಟ್ಟಿಯಿಂದ ನಾಗನೂರ ವ್ಹಾಯಾ ವಡೇರಹಟ್ಟಿ ರಸ್ತೆ ಸುಧಾರಣಾ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು,         ಈ …

Read More »

ಕನ್ನಡಿಗರ ಸ್ಟಾರ್ಟಪ್ ಆ್ಯಪ್ ಆಧಾರಿತ ಹೊಯ್ಸಳ ಕ್ಯಾಬ್ ಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು.

ಬೆಂಗಳೂರು: ಕನ್ನಡಿಗರ ಸ್ಟಾರ್ಟಪ್ ಆ್ಯಪ್ ಆಧಾರಿತ ಹೊಯ್ಸಳ ಕ್ಯಾಬ್ ಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ, ಹೊಯ್ಸಳ ಕ್ಯಾಬ್ ಕನ್ನಡಿಗರ ಸ್ಟಾರ್ಟಪ್ ಆಗಿದ್ದು, ಕನ್ನಡತಿ ಸುಧಾ ಉಮಾಶಂಕರ್ ಅವರು ಈ ಕ್ಯಾಬ್ ಸೇವೆ ಅರ್ಪಿಸಿದ್ದಾರೆ. ನಗರಗಳಲ್ಲಿದ್ದ ಕ್ಯಾಬ್ ಸೇವೆ ಇನ್ನು ರಾಜ್ಯದ ಎಲ್ಲೆಡೆ ಸೇವೆಗೆ ಆರಂಭಿಸಲಿದೆ. ಈ ಕ್ಯಾಬ್‍ಗಳು ಕಡಿಮೆ ದರದಲ್ಲಿ ಸುಭದ್ರ ಸೇವೆ ನೀಡಲಿವೆ. ಹೊಯ್ಸಳ …

Read More »

ದೇವರ ಮುಂದೆ ಅಪ್ಪ- ಅಮ್ಮ ಕುಳಿತಿರುವ ಫೋಟೋ ಹಾಕಿಭಾವುಕರಾದ ಜಗ್ಗೇಶ್

ಬೆಂಗಳೂರು: ಇತ್ತೀಚೆಗಷ್ಟೇ ತಮ್ಮ ಸಿನಿ ಜರ್ನಿಗೆ 40 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿಮಾನಿಗಳಲ್ಲಿ ಮಾಹಿತಿ ಹಂಚಿಕೊಂಡಿದ್ದ ನವರಸ ನಾಯಕ ಜಗ್ಗೇಶ್ ಅವರು ಇದೀಗ ತಮ್ಮ ಅಪ್ಪ- ಅಮ್ಮನ ಫೋಟೋವನ್ನು ಇನ್‍ಸ್ಟಾದಲ್ಲಿ ಶೇರ್ ಮಾಡಿಕೊಂಡು ಭಾವುಕರಾಗಿದ್ದಾರೆ. ದೇವರ ಮುಂದೆ ಅಪ್ಪ- ಅಮ್ಮ ಕುಳಿತಿರುವ ಫೋಟೋ ಹಾಕಿ ಬರೆದುಕೊಂಡಿರುವ ಜಗ್ಗೇಶ್, ಹಿರಿ ಅಕ್ಕನಿಗೆ ಸಿಕ್ಕ ಕಳೆದು ಹೋಗಿದ್ದ ಅಮ್ಮ-ಅಪ್ಪನ ಜೊತೆಯಿದ್ದ ಅಪರೂಪದ ಚಿತ್ರ. ಇಬ್ಬರು ಹೀಗೆ ಒಟ್ಟಿಗೆ ಕೂತು ದಿನನಿತ್ಯ ಭಕ್ತಿಯಿಂದ ಶಿವಪೂಜೆ …

Read More »

ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯನಿಶ್ಚಿತಾರ್ಥನವ ಜೋಡಿಗೆ ಹಾರೈಸಿದ B.S.Y.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಕಾಫಿ ಡೇ ಸಿದ್ಧಾರ್ಥ್ ಹೆಗ್ಡೆ ಪುತ್ರ ಅಮರ್ಥ್ಯ ಸುಬ್ರಮಣ್ಯ ಹೆಗ್ಡೆ ನಿಶ್ಚಿತಾರ್ಥ ಅದ್ಧೂರಿಯಾಗಿ ನಡೆಯುತ್ತಿದ್ದು, ಕಡಿಮೆ ಜನರನ್ನು ಆಹ್ವಾನಿಸಿದ್ದರೂ ಸಂಭ್ರಮಕ್ಕೆ ಮಾತ್ರ ಕೊರತೆ ಇಲ್ಲ ಎಂಬಂತೆ ನಡೆಸಲಾಗುತ್ತಿದೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‍ನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯುತ್ತಿದೆ. ಆಯ್ದ ಗಣ್ಯರು ಹಾಗೂ ಕುಟುಂಬಸ್ಥರು, ಸ್ನೇಹಿತರಿಗಷ್ಟೇ ಆಹ್ವಾನ ನೀಡಲಾಗಿದ್ದು, ಒಟ್ಟು 250 ಜನರನ್ನು ಆಹ್ವಾನಿಸಲಾಗಿದೆ. ಈಗಾಗಲೇ …

Read More »

ಕಾಂಗ್ರೆಸ್ ನಿಂದಾ ಲೋಕಸಭಾ ಅಭ್ಯರ್ಥಿ ಯಾರು ?ಇದೆ 21ರಂದು ಮಹತ್ವದ ಸಭೆ:ಸತೀಶ್ ಜಾರಕಿಹೊಳಿ,

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಯ ಕುರಿತು ನ.21ರಂದು ನಗರದ ಕಾಂಗ್ರೆಸ್ ಭವನದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಹಾಗೂ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೆಳಗಾವಿ ಲೋಕಸಭಾ ಮತಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡುವುದಕ್ಕಾಗಿ ಕೆಪಿಸಿಸಿ ಅಧÀ್ಯಕ್ಷ ಡಿ.ಕೆ ಶಿವಕುಮಾರ್ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರ ಅಧ್ಯಕ್ಷ ಹಾಗೂ ಶಾಸಕ, ಕೆಪಿಸಿಸಿ ಅಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಮಿತಿ …

Read More »

ಜಾಮೀನು ಅರ್ಜಿ ಹಿಂಪಡೆದ ವಿನಯ್ ಕುಲ್ಕರ್ಣಿ

ಜಾಮೀನು ಅರ್ಜಿ ಹಿಂಪಡೆದ ವಿನಯ್ ಕುಲ್ಕರ್ಣಿ ಯೋಗೀಶ್ ಗೌಡ ಹತ್ಯೆ ಪ್ರಕರಣ; ಜೈಲುವಾಸದಲ್ಲಿರುವ ಮಾಜಿ ಸಚಿವ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಜಾಮಿನು ಅರ್ಜಿಯನ್ನು ಹಿಂಪಡೆದಿದ್ದಾರೆ. ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿಸಲ್ಪಟ್ಟಿರುವ ವಿನಯ್ ಕುಲ್ಕರ್ಣಿ ಬೆಳಗಾವಿ ಹಿಡಲಗಾ ಜೈಲಿನಲ್ಲಿದ್ದು, ಕೆಲ ದಿನಗಳ ಹಿಂದೆ ಬಿಡುಗಡೆ ಕೋರಿ ಧಾರವಾಡ 3ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ …

Read More »

ಕೇಂದ್ರದ ಮಧ್ಯಸ್ಥಿಕೆ ಬೇಡ – ರಮೇಶ ಜಾರಕಿಹೊಳಿ

  ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಕೇಂದ್ರದ ಮಧ್ಯಸ್ಥಿಕೆ ಬೇಡ – ರಮೇಶ ಜಾರಕಿಹೊಳಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಗೋಕಾಕ: ಮೇಕೆದಾಟು ಸಮಾನಾಂತರ ಆಣೆಕಟ್ಟು ಯೋಜನೆಗೆ ಬೇಕಿರುವ ಕೇಂದ್ರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ. ಬುಧವಾರ ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ …

Read More »

ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ.

ಧಾರವಾಡ: ಜಿಪಂ ಯೋಗೀಶಗೌಡ ಹತ್ಯೆ ಪ್ರಕರಣದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಸಿಬಿಐ ತಕರಾರು ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಧಾರವಾಡದ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಎಂ.ಪಂಚಾಕ್ಷರಿ ಈ ಆದೇಶ ಹೊರಡಿಸಿದ್ದಾರೆ. ಸಿಬಿಐ ತಕರಾರು ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಸಿಬಿಐ …

Read More »