ಬೆಂಗಳೂರು: ಜ್ಯೋತಿಷಿ ಮಾತು ಕೇಳಿ ಪಾಪಿ ಪತಿ ನವವಿವಾಹಿತೆಗೆ ಕಿರುಕುಳ ನೀಡಿದ್ದು, ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ನಡೆದಿದೆ. ಅಶ್ವಿನಿ(25) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ, ನಗರದ ಹೆಣ್ಣೂರಿನಲ್ಲಿ ಘಟನೆ ನಡೆದಿದ್ದು, ಪತಿ ಯುವರಾಜ್ ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಪತಿ ಜೊತೆಗೆ ಮನೆಯವರೆಲ್ಲ ಕಿರುಕುಳ ನೀಡಲು ಆರಂಭಿಸಿದ್ದು, ಇದರಿಂದ ಬೇಸತ್ತ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಶ್ವಿನಿ ಕಳೆದ ಫೆಬ್ರವರಿಯಲ್ಲಿ ಯುವರಾಜ್ನನ್ನು ವಿವಾಹವಾಗಿದ್ದರು. ಆರಂಭದಲ್ಲಿ ಸಂಸಾರ …
Read More », 8 ಬಾರಿ ಶಾಸಕನಾಗಿದ್ದೇನೆ. ಸಚಿವ ಸ್ಥಾನಕ್ಕಾಗಿ ಯಾರ ಹಿಂದೆಯೂ ಹೋಗುವುದಿಲ್ಲ.:ಉಮೇಶ ಕತ್ತಿ
ಬೆಳಗಾವಿ : ನಾನೊಬ್ಬ ನುರಿತ ರಾಜಕಾರಣಿಯಾಗಿದ್ದು, 8 ಬಾರಿ ಶಾಸಕನಾಗಿದ್ದೇನೆ. ಸಚಿವ ಸ್ಥಾನಕ್ಕಾಗಿ ಯಾರ ಹಿಂದೆಯೂ ಹೋಗುವುದಿಲ್ಲ. ಸಚಿವ ಸ್ಥಾನ ಸಿಕ್ಕರೆ ಕೆಲಸ ಮಾಡಿ ತೋರಿಸುತ್ತೇನೆ ಎಂದು ಶಾಸಕ ಉಮೇಶ ಕತ್ತಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿ, ಅಧಿಕಾರ ಬೇಕು ಎಂಬ ಮನೋಭಾವ ನಮಗಿಲ್ಲ. ಮಂತ್ರಿಯಾದರೆ ಕೆಲಸ ಮಾಡುತ್ತೇನೆ. ಸಿಗದಿದ್ದರೆ ಶಾಸಕನಾಗಿಯೇ ಮುಂದುವರೆಯುತ್ತೇನೆ ಅಂತ ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮನಸು ಮಾಡಿದರೆ ಸಚಿವ ಸ್ಥಾನ ದೊರೆಯಲಿದೆ. ಅವರು …
Read More »ಬಾಲಿವುಡ್ ನಟ ಮುಖೇಶ್ ರಿಷಿ ಇದೀಗ ಮತ್ತೆ ಸ್ಯಾಂಡಲ್ವುಡ್ಗೆ ಕಮ್ಬ್ಯಾಕ್ ಆಗಿದ್ದು, ಜೇಮ್ಸ್ ಸಿನಿಮಾದಲ್ಲಿ ನಟಿಸಲಿದ್ದಾರೆ.
ಬೆಂಗಳೂರು: ಯುವರತ್ನ ಸಿನಿಮಾ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರೈಸಿರುವ ನಟ ಪುನೀತ್ ರಾಜ್ಕುಮಾರ್. ಇದೀಗ ಜೇಮ್ಸ್ ಚಿತ್ರೀಕರಣದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದು, ಬಳ್ಳಾರಿ ಭಾಗದಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ. ಹೀಗಾಗಿ ಸಿನಿಮಾ ಕುರಿತು ಹೆಚ್ಚು ಅಪ್ಡೇಟ್ ಸಿಗುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ನಾಯಕಿಯಾಗಿ ಪ್ರಿಯಾ ಆನಂದ್ ಆಯ್ಕೆಯಾಗಿರುವುದು, ಅನು ಪ್ರಭಾಕರ್ ಚಿತ್ರತಂಡ ಸೇರಿರುವುದು ಸುದ್ದಿಯಾಗಿತ್ತು. ಇದೀಗ ಮತ್ತೊಬ್ಬ ನಟ ಚಿತ್ರ ಸೇರಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಬಾಲಿವುಡ್ ನಟರೊಬ್ಬರು ಕಾಣಿಸಿಕೊಳ್ಳುತ್ತಿದ್ದಾರೆ. ಹಲವು ಲೆಜೆಂಡ್ ನಟರ …
Read More »ಶಾಸಕ ಉಮೇಶ್ ಕತ್ತಿ ಡೈಮಂಡ್ ಇದ್ದಂತೆ.:ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ್ ಕತ್ತಿ
ಬೆಳಗಾವಿ: ಶಾಸಕ ಉಮೇಶ್ ಕತ್ತಿ ಡೈಮಂಡ್ ಇದ್ದಂತೆ. ಈ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ಸಹೋದರ ಉಮೇಶ್ ಕತ್ತಿಗೆ ಮಂತ್ರಿ ಸ್ಥಾನ ನೀಡುವ ಆತ್ಮವಿಶ್ವಾಸ ನನಗಿದೆ ಎಂದು ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ್ ಕತ್ತಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಕತ್ತಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು 17 ಜನ ಶಾಸಕರು ಹೊರಗಿನಿಂದ ಬಂದವರು ಕಾರಣ. ಹಾಗಾಗಿ ಅವರೆಲ್ಲರಿಗೂ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಮೂಲ ಬಿಜೆಪಿಗರು …
Read More »ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಪಟಾಕಿಗಳನ್ನು ಮಾರಾಟ ಮಾಡಿದರೆ ದೂರು ದಾಖಲು
ಬೆಂಗಳೂರು, ನ. 13: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಪಟಾಕಿಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಕಚೇರಿಗೆ ದೂರನ್ನು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ. ರಾಜ್ಯ ಸರಕಾರ ಹಸಿರು ಪಟಾಕಿ ಹೊರತಾಗಿ ಬೇರೆ ಯಾವುದೇ ಪಟಾಕಿಯನ್ನು ಮಾರಾಟ ಮಾಡುವುದು ಹಾಗೂ ಸಿಡಿಸುವುದನ್ನು ನಿಷೇಧಿಸಿದೆ. ಪಟಾಕಿಗಳನ್ನು ಹಚ್ಚುವ, ಸಿಡಿಸುವ ಸಮಯ ರಾತ್ರಿ 8ರಿಂದ ಗಂಟೆಯಿಂದ …
Read More »ಬೈಕಿನಲ್ಲಿ ಬಂದ ಖದೀಮರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬಳಿಯಿದ್ದ ಹಣ ಎಗರಿಸಿ ಪರಾರಿ
ರಾಯಚೂರು: ಬೈಕಿನಲ್ಲಿ ಬಂದ ಖದೀಮರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬಳಿಯಿದ್ದ ಹಣ ಎಗರಿಸಿ ಪರಾರಿಯಾಗಿರುವ ಘಟನೆ ರಾಯಚೂರಿನ ಗಂಜ್ ರಸ್ತೆಯ ರಿಲಾಯನ್ಸ್ ಮಾರ್ಟ್ ಮುಂಭಾಗದಲ್ಲಿ ನಡೆದಿದೆ. ಸಂಗಾ ನಾಯಕ ಬಡಾವಣೆಯ ಹೇಮಾವತಿ ಎಂಬುವವರಿಗೆ ಸೇರಿದ ಹಣವಾಗಿದೆ. ಖದೀಮರು ಹೇಮಾವತಿ ಕೈಯಲ್ಲಿದ್ದ ಬ್ಯಾಗ್ ಕಸಿದುಕೊಂಡು ಪರಾರಿಯಾಗುತ್ತಿರುವ ದೃಶ್ಯ ಅಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬ್ಯಾಗ್ ನಲ್ಲಿ ಒಂದೂವರೆ ಲಕ್ಷ ಹಣವಿತ್ತು. ಈ ಘಟನೆ ನಿನ್ನೆ ಮಧ್ಯಾಹ್ನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. …
Read More »ಆದಷ್ಟು ಬೇಗ ಸಾರಿಗೆ ಇಲಾಖೆ ಸಿಬ್ಬಂದಿಯ ಸಂಬಳ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು:ಲಕ್ಷ್ಮಣ ಸವದಿ
ಬೆಳಗಾವಿ : ಆದಷ್ಟು ಬೇಗ ಸಾರಿಗೆ ಇಲಾಖೆ ಸಿಬ್ಬಂದಿಯ ಸಂಬಳ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಅಂತಾ ಡಿಸಿಎಂ, ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಶನಿವಾರ ಕೆೆಎಸ್ ಆರ್ ಟಿಸಿ, ಬಿಎಂಟಿಸಿ ಸಿಬ್ಬಂದಿ ವೇತನ ವಿಳಂಬ ವಿಚಾರವಾಗಿ ಪ್ರತಿಕ್ರಿಯಿಸಿ, ಕೊರೊನಾ ಸೋಂಕು, ಲಾಕ್ ಡೌನ್ ನಿಂದ ಸಾರಿಗೆ ಇಲಾಖೆ ಸಿಬ್ಬಂದಿ ಸಂಬಳ ನೀಡುವುದು ವಿಳಂಬವಾಗಿದೆ. ಆದರೆ ಆದಷ್ಟು ಬೇಗ ಸಾರಿಗೆ ಇಲಾಖೆ ಸಿಬ್ಬಂದಿಗಳಿಗೆ ಸಂಬಳ ಪಾವತಿಗೆ ಕ್ರಮ …
Read More »ಡಿ.1ರಂದು ರಾಜ್ಯಸಭೆಯ ಒಂದು ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.
ಬೆಂಗಳೂರು: ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿ.1ರಂದು ರಾಜ್ಯಸಭೆಯ ಒಂದು ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ. ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡರೂ ಸಹ ಕಾಂಗ್ರೆಸ್ ಗೆಲ್ಲಲು ಸಾಧ್ಯವಿಲ್ಲ. ಸಂಖ್ಯಾಬಲದಲ್ಲಿ ಬಿಜೆಪಿ ಸ್ಥಾನಗಳನ್ನು ಹೊಂದಿದೆ. ರಾಜ್ಯಸಭೆಗೆ ಹಾಕುವ ಮತವನ್ನು ಪಕ್ಷದ ವೀಕ್ಷಕರಿಗೆ ತೋರಿಸಬೇಕಿರುವುದರಿಂದ ಅಡ್ಡಮತದಾನ ಮಾಡಿಸುವುದು ಬಹಳ ಕಷ್ಟ. ಆಡಳಿತಾರೂಢ ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲಿಸುವುದು ಕಷ್ಟವಾಗಿರುವುದರಿಂದ …
Read More »ರಮೇಶ್ ಕತ್ತಿಗೆ ದೀಪಾವಳಿ ಉಡುಗೂರೆ : ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮರು ಆಯ್ಕೆ
ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಬೆಳಗಾವಿ: ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯ ಹಗ್ಗ ಜಗ್ಗಾಟಕ್ಕೆ ಶನಿವಾರ ತೆರೆ ಬಿದ್ದಿದ್ದು, ಅಧ್ಯಕ್ಷ,ಉಪಾಧ್ಯಕ್ಷ ಹೆಸರುಗಳನ್ನು ಘೋಷಣೆ ಮಾಡಲಾಗಿದೆ. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಬೆಳಿಗ್ಗೆ ಘಟಾನುಘಟಿ ಬಿಜೆಪಿ ನಾಯಕರು ನಡೆಸಿದ ಸಭೆಯಲ್ಲಿ ಅವಿರೋಧ ಆಯ್ಕೆ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿಯಾಗಿದೆ ಮುಂದುವರೆಯಲಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ್ …
Read More »ಹೈಕಮಾಂಡ್ ನಡೆ ತೀವ್ರ ಕುತೂಹಲ ಇನ್ನೆರಡು ದಿನದಲ್ಲಿ ಯಡಿಯೂರಪ್ಪ ಸಂಪುಟದ ಭವಿಷ್ಯ? ಸಿಎಂ ದೆಹಲಿಗೆ ತೆರಳುವ ಸಾಧ್ಯತೆ
ಬೆಂಗಳೂರು: ಬಿಜೆಪಿ ಹೈಕಮಾಂಡ್ ನಡೆ ತೀವ್ರ ಕುತೂಹಲ ಹುಟ್ಟಿಸಿದ್ದು, ಇನ್ನೆರಡು ದಿನದಲ್ಲಿ ಯಡಿಯೂರಪ್ಪ ಸಂಪುಟದ ಭವಿಷ್ಯ ಗೊತ್ತಾಗಲಿದೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಹೈಕಮಾಂಡ್ ಮನಸ್ಸು ಮಾಡಿದ್ರೆ ಸಿಎಂ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಹೈಕಮಾಂಡ್ ಜೊತೆ ಮುಖಾಮುಖಿಯಾಗಿ ಭೇಟಿಯಾಗಿ ಸಿಎಂ ಮಾತುಕತೆ ನಡೆಸಲಿದ್ದಾರೆ. ಒಂದು ವೇಳೆ ಹೈಕಮಾಂಡ್ ಈಗ ಬೇಡ ಅಂದ್ರೆ ಡಿಸೆಂಬರ್ ಗೆ ಮುಂದೂಡಿಕೆಯಾಗುವ ಸಾಧ್ಯತೆಗಳು ಕೂಡ ಇವೆ. ಅಷ್ಟೇ ಅಲ್ಲ ಸಿಎಂ ದೆಹಲಿ …
Read More »
Laxmi News 24×7