Breaking News

ಜಿಲ್ಲೆ

ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್

ಬೆಂಗಳೂರು: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್ ಆಗುತ್ತಿದ್ದು, ಕೆಲವೇ ದಿನಗಳಲ್ಲಿ ಸಿನಿಮಾ ಚಿತ್ರಮಂದಿರ ಪ್ರವೇಶಿಸಲಿದೆ. ಕೇವಲ ಗಾಯಕರಾಗಿ ಅಲ್ಲದೇ ಎಸ್‍ಪಿಬಿ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಕನ್ನಡ ಸೇರಿದಂತೆ 70ಕ್ಕೂ ಅಧಿಕ ಸಿನಿಮಾಗಳಲ್ಲಿ ಎಸ್‍ಪಿಬಿ ನಟಿಸಿದ್ದಾರೆ. 8 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ತೆಲುಗು ಮಿಥುನಂ ಕನ್ನಡದಲ್ಲಿ ಮಿಥುನನಾಗಿ ತೆರೆಗೆ ಅಪ್ಪಳಿಸಲಿದೆ. 2012ರಲ್ಲಿ ತೆರೆಕಂಡಿದ್ದ ಈ ಸಿನಿಮಾದಲ್ಲಿ ಎಸ್‍ಪಿಬಿ …

Read More »

ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲು ಸಾಕ್ಷಿ:.ಕಾಂಗ್ರೆಸ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ನಿರಂತರ ಹೇಳಿಕೆ ನೀಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವೀಟ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದೆ. ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲು ಸಾಕ್ಷಿ. ಇವರ ಮಾತಲ್ಲಿ ಘನತೆ, ಗೌರವ, ಬದ್ಧತೆ, ಯಾವುದೂ ಇಲ್ಲ. …

Read More »

ಈ ಬಾರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ:ಬಸವರಾಜ ಬೊಮ್ಮಾಯಿ

ಹಾವೇರಿ:  ಈ ಬಾರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ಯೋಜಿಸಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್  ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಇಳಿಮುಖವಾದ ನಂತರ ಸಮ್ಮೇಳನಕ್ಕೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಮಾಹಿತಿ ನೀಡಿದರು.  86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಾವಾಗ ನಡೆಸಬೇಕು ಎಂಬ ಕುರಿತು ಪರಿಷತ್ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ಕುರಿತು …

Read More »

ಯಾರ್ ಆಗ್ತಾರೆ ಗೋಕಾಕ ನಗರ್ ಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ… .?

ಗೋಕಾಕ- ಗೋಕಾಕ ನಲ್ಲಿ ಇಂದು ನಗರ್ ಸಭೆ ಚುನಾವಣೆ ನಡೆಯುತ್ತಿದ್ದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಒಟ್ಟು 31ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು 31ರಲ್ಲಿ ಇಬ್ಬರು ತಿರಿ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ಉಳಿದ ಜನರಲ್ಲಿ ಚುನಾವಣೆ ಜಟಾಪಟಿ ನಡೆಯುತ್ತಿದ್ದು ಯಾರು ಗೋಕಾಕ ನಗರ್ ಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ ರಮೇಶ್ ಜಾರಕಿಹೊಳಿ ಅವರ್ ಕೃಪಾ ಕಟಾಕ್ಷ ಯಾರ್ ಮೇಲಾಗುತ್ತದೆ ಅನ್ನೋದು …

Read More »

ಹಿಪ್ಪರಗಿ ಗ್ರಾಮದಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಗ್ರಾಮಸ್ಥರು,‌ ಕನ್ನಡಪರ‌ ಸಂಘಟನೆಗಳು ಘೇರಾವ್

ಅಥಣಿ: ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಗ್ರಾಮಸ್ಥರು,‌ ಕನ್ನಡಪರ‌ ಸಂಘಟನೆಗಳು ಘೇರಾವ್ ಹಾಕಿದ ಘಟನೆ ನಡೆದಿದೆ. ಹಿಪ್ಪರಗಿ ಬ್ಯಾರೇಜ್ ಸಂಪರ್ಕ ಕಲ್ಲಿಸುವ‌ ರಸ್ತೆ ಕಾಮಗಾರಿಗೆ ಭೂಮಿ ಪೂಜೆ‌ ನೆರವೇರಿಸಲು ಆಗಮಿಸುತ್ತಿದ್ದರು.ಈ ವೇಳೆ ರಸ್ತೆಯ ಮಧ್ಯದಲ್ಲಿಯೇ ಗ್ರಾಮಸ್ಥರು, ಕನ್ನಡಪರ ಹೋರಾಟಗಾರರು ಘೇರಾವ್ ಹಾಕುವ ಮೂಲಕ ಸಮಸ್ಯೆಗಳನ್ನು ಆಲಿಸುವಂತೆ ಪಟ್ಟು ಹಿಡಿದರು. ಹಿಪ್ಪರಗಿ, ನಂದೇಶ್ವರ ಗ್ರಾಮದಲ್ಲಿ ಮೂಲ ಸೌಕರ್ಯ ಸೇರಿದಂತೆ ಅನೇಕ ಸಮಸ್ಯೆಗಳನ್ನು ಜನರು ಅನುಭವಿಸುತ್ತಿದ್ದಾರೆ. ಚುನಾವಣೆ ಬಳಿಕ …

Read More »

ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ

ಬೆಂಗಳೂರು: ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಗಿರಿನಗರ ಸಮೀಪ ಮುನೇಶ್ವರ ಬ್ಲಾಕ್‌ನಲ್ಲಿ ಭಾನುವಾರ ನಡೆದಿದೆ. ಮುನೇಶ್ವರ ಬ್ಲಾಕ್‌ನ ನಿವಾಸಿ ಮಹಾಲಕ್ಷ್ಮಿ (16) ಮೃತ ದುರ್ದೈವಿ. ಮನೆಯಲ್ಲಿ ತನ್ನ ಎಂಟು ವರ್ಷದ ತಮ್ಮನನ್ನು ಸ್ನಾನಗೃಹದಲ್ಲಿ ಕೂಡಿಹಾಕಿ ಬಳಿಕ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕನ ಚೀರಾಟ ಕೇಳಿ ನೆರೆ ಹೊರೆಯರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು …

Read More »

ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಮೇಲೆ FIR ದಾಖಲಾಗಿದೆ.

ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ. ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್‌ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ …

Read More »

2017-18-19ನೇ ಸಾಲಿನ ಏಕಲವ್ಯ, ಕ್ರೀಡಾರತ್ನ ಪ್ರಶಸ್ತಿ ಪ್ರಕಟ

ಚಿಕ್ಕಮಗಳೂರು, ನ.1- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 2017, 2018 ಹಾಗೂ 2019ನೆ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ, ಕ್ರೀಡಾ ಪೋಷಕ ಮತ್ತು ಎನ್‍ಎಸ್‍ಎಸ್ ಪ್ರಶಸ್ತಿಯನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರದ ಪ್ರತಿಷ್ಠಿತ ಈ ಪ್ರಶಸ್ತಿ ಪುರಸ್ಕøತರ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕøತಿ ಹಾಗೂ ಕ್ರೀಡಾ ಸಚಿವರಾದ ಸಿ.ಟಿ.ರವಿ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. 2018-19ನೆ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ಮಂಡ್ಯದ ಸ್ವರ್ಣ ಫುಟ್‍ಬಾಲ್ ಡೆವಲಪ್‍ಮೆಂಟ್ …

Read More »

ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು

ಆನೇಕಲ್: ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಗ್ರಾಮಗಳಾದ ಅವಡದೇವನಹಳ್ಳಿ, ಮುತ್ಯಾನಲ್ಲೂರಿನಲ್ಲಿ ನಡೆದಿದೆ. ಅವಡದೇವನಹಳ್ಳಿಯಲ್ಲಿ ಗೋಪಿ ಮತ್ತು ಗಂಗಾ ಎಂಬ ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ಆದ್ರೆ ಮುತ್ಯಾನಲ್ಲೂರಿನಲ್ಲಿ ಅನಂತ್, ಬಸವನ ಮೇಲೆ ಫೈರಿಂಗ್ ನಡೆದಿದೆ. ಅಕ್ಟೋಬರ್ 30ರಂದು ಶೆಟ್ಟಿಹಳ್ಳಿಯಲ್ಲಿ ವಿನೀತ್ ಕೊಲೆ ಹಿನ್ನೆಲೆಯಲ್ಲಿ ಆರೋಪಿಗಳ ಬಗ್ಗೆ ಖಚಿತ ಮಾಹಿತಿಯ …

Read More »

ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯವನ್ನು ವ್ಯವಸ್ಥಿತವಾಗಿ ನಾಶ ಮಾಡುವ ಎಲ್ಲ ರೀತಿಯ ಹುನ್ನಾರಗಳನ್ನೂ ಮಾಡುತ್ತಿದೆ:. ಸಿದ್ದರಾಮಯ್ಯ

ಬೆಂಗಳೂರು, ನ.1- ನ್ಯಾಯಯುತವಾಗಿ ನೀಡಬೇಕಾದ ತೆರಿಗೆ ಪಾಲನ್ನು ಕೇಂದ್ರ ನೀಡದೆ ವಂಚಿಸುತ್ತಿರುವುದರಿಂದ ನಮ್ಮಂತಹ ರಾಜ್ಯಗಳು ಅಭಿವೃದ್ಧಿಯಲ್ಲಿ ಹಿಂದೆ ಬೀಳುತ್ತಿವೆ. ಅನುದಾನವಿಲ್ಲದೆ ಮೂಲಸೌಕರ್ಯ ಕಲ್ಪಿಸಲಾಗಿದೆ. ರಾಜ್ಯಕ್ಕೆ ಹರಿದುಬರಬೇಕಾದ ಬಂಡವಾಳ ಹೂಡಿಕೆ ಸಮರ್ಪಕವಾಗಿ ಬರದಿದ್ದರೆ ಉದ್ಯೋಗ ಸೃಷ್ಟಿಯಾಗಲು ಸಾಧ್ಯವಾಗುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯವು ಅಭಿವೃದ್ಧಿ ಹೊಂದಬೇಕಾದಷ್ಟು ಪ್ರಮಾಣದಲ್ಲಿ ಅಭಿವೃದ್ಧಿಯಾಗುವುದಿಲ್ಲ. ಕರ್ನಾಟಕವು ಮುಂದಿನ ದಿನಗಳಲ್ಲಿ ಹಿಂದುಳಿದ ಅಥವಾ ಬಡ …

Read More »