ಕೋಲಾರ: ಕನ್ನಡ ರಾಜ್ಯೋತ್ಸವದೊಂದೆ ರಾಷ್ಟ್ರ ಧ್ವಜ ಸುಟ್ಟು ಅಪಮಾನವೆಸಿಗಿದ್ದ ಟಿಪ್ಪರ್ ಚಾಲಕನಿಗೆ ಸಾರ್ವಜನಿಕರು ಥಳಿಸಿದ ಘಟನೆ ಕೋಲಾರದಲ್ಲಿ ನಡೆದಿದೆಕೋಲಾರ ಜಿಲ್ಲೆಯ ಮಾಲೂರು ತಾಲೂಕು ಮಾಸ್ತಿ ಗ್ರಾಮದ ತಿಮ್ಮಸಂದ್ರ ಬಳಿ ಉತ್ತರ ಭಾರತ ಮೂಲದ ಟಿಪ್ಪರ್ ಲಾರಿ ಡ್ರೈವರ್ ಸತ್ಯೇಂದ್ರ ಕುಮಾರ್ ಯಾದವ್ ರಾಷ್ಟ್ರ ಧ್ವಜಕ್ಕೆ ಅಪಮಾನವೆಸಿಗಿದ್ದ ಕಿಡಿಗೇಡಿ. ರಾಷ್ಟ್ರಧ್ವಜಕ್ಕೆ ಅಪಮಾನವೆಸಗಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಪಮಾನವೆಸಗಿದ್ದ ಕಿಡಿಗೇಡಿ ಕೈಗೆ ರಾಷ್ಟ್ರ ಧ್ವಜ ಮತ್ತು ಕನ್ನಡ ಧ್ವಜವನ್ನು …
Read More »ಸಾಕಷ್ಟು ಜಿದ್ದಾಜಿದ್ದಿನ ಮತ್ತು ಪ್ರತಿಷ್ಠೆಗೆ ಸಾಕ್ಷಿ ಆಗಿರುವ ಉಪ ಚುನಾವಣೆ ಮತದಾನಕ್ಕೆ ಇನ್ನೊಂದೇ ದಿನ
ಬೆಂಗಳೂರು: ಸಾಕಷ್ಟು ಜಿದ್ದಾಜಿದ್ದಿನ ಮತ್ತು ಪ್ರತಿಷ್ಠೆಗೆ ಸಾಕ್ಷಿ ಆಗಿರುವ ಉಪ ಚುನಾವಣೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿ. ನಿನ್ನೆ ಬಹಿರಂಗ ಪ್ರಚಾರ ಅಂತ್ಯ ಆಗಿದ್ದು, ಇವತ್ತು ಮನೆ ಮನೆಗೆ ತೆರಳಿ ಮತಯಾಚಿಸುವುದಕ್ಕೆ ಅವಕಾಶ ಇದೆ. 21 ದಿನಗಳಿಂದ ನಡೆದಿದ್ದ ಪ್ರಚಾರ ಈಗ ನಿರ್ಣಾಯಕ ಹಂತ ತಲುಪಿದೆ. ಬಹಿರಂಗ ಪ್ರಚಾರದ ಅವಧಿ ಮುಗಿದಂತೆ ಕ್ಷೇತ್ರದ ಮತದಾರರಲ್ಲದವರೂ ಕೂಡಾ ಕ್ಷೇತ್ರವನ್ನು ಖಾಲಿ ಮಾಡಿ ತೆರಳಬೇಕಾಗುತ್ತದೆ. ನಾಳೆ ಮತದಾನ ನಡೆಯಲಿದೆ. ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಬಿಜೆಪಿ …
Read More »ಹೊಸ ವಂಟಮುರಿಯಲ್ಲಿ ಇಂದು ಕರವೇ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಹುಲ್ ಜಾರಕಿಹೊಳಿ
ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಹಲವು ವರ್ಷಗಳಿಂದ ಬಡವರ ದನಿಯಾಗಿ, ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಲೆ ಬಂದಿದೆ. ಮುಂದೆನೂ ಸಹ ಇದೇ ರೀತಿ ಹೋರಾಟ ನಡೆಯುತ್ತಿರಬೇಕು ಎಂದು ರಾಹುಲ್ ಜಾರಕಿಹೊಳಿ ಹೇಳಿದರು. ಅವರು ಹೊಸ ವಂಟಮುರಿಯಲ್ಲಿ ಇಂದು ಕರವೇ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಲವು ವರ್ಷಗಳಿಂದ ರಕ್ಷಣಾ ವೇದಿಕೆ ರಾಜ್ಯದಲ್ಲಿ ಬಡವರ ದನಿಯಾಗಿ ಕೆಲಸ ಮಾಡುತ್ತಿದೆ. ಅನ್ಯಾಯ ವಿರುದ್ಧ ಸಮರಕ್ಕೆ ಸಿದ್ದ ಎಂಬಂತೆ ಕಾರ್ಯ ಮಾಡುತ್ತಿದೆ …
Read More »ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಏಳ್ಗೆಗಾಗಿ ಶ್ರಮಿಸಿ ಮಾದರಿ ಪಟ್ಟಣವನ್ನಾಗಿ ಪರಿವರ್ತಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ
ಗೋಕಾಕ : ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಏಳ್ಗೆಗಾಗಿ ಶ್ರಮಿಸಿ ಮಾದರಿ ಪಟ್ಟಣವನ್ನಾಗಿ ಪರಿವರ್ತಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಸಮೀಪದ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ನೀಡಿದ ಸನ್ಮಾನವನ್ನು ಸ್ವೀಕರಿಸಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ಎಲ್ಲರ ಸಹಕಾರದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು. ಅರಭಾವಿ ಪಟ್ಟಣದ ಪ್ರಗತಿಗಾಗಿ ಸರ್ಕಾರದಿಂದ ಇನ್ನೂ …
Read More »ಕನ್ನಡ ಅಭಿಮಾನ
ಕನ್ನಡ ಅಭಿಮಾನ ಮೂಡಿಬರಲಿ ಕನ್ನಡ ಅಭಿಮಾನ ಕನ್ನಡ ನಾಡಿನ ಅಭಿಮಾನ ಒಕ್ಕೊರಲಿಂದ ಕನ್ನಡಿಗರೆಂದು ಹೇಳೋಣ ಎಲ್ಲರೂ ಒಂದಂಬ ಭಾವದಲಿ…. ಎಲ್ಲ ಕಡೆ ಚೆಲುವ ಕನ್ನಡ ಮೊಳಗಲಿ…. ಬೆಳಗಲಿ….. ಎಲ್ಲೆಲ್ಲಿಯೂ ಕನ್ನಡ ಜ್ಯೋತಿ ಬೆಳಗಲಿ….. ಬೆಳೆಯಲಿ….. ಭಾವೈಕ್ಯತೆಯ ಭಾವ ಮೂಡಲಿ ನಾಡು-ನುಡಿಗಾಗಿ ಮನ ತುಡಿಯಲಿ…. ಮಿಡಿಯಲಿ….. ನಾಡ ಸಂಸ್ಕೃತಿಯನು ಬೆಳೆಸಲಿ ಅರ್ಪಣೆಯಾಗಲಿ ನಾಡಿಗಾಗಿ ಬದುಕು ಕನ್ನಡದ ಪ್ರೀತಿ ಹೆಚ್ಚಲಿ….. ಕನ್ನಡತನಕ್ಕಾಗಿ ಹೋರಾಡು ನೀ ತೀರಿಸು ನೀ ಕನ್ನಡ ತಾಯಿಯ ಋಣ….. ವಿದ್ಯಾ …
Read More »ಬೆಳಗಾವಿಯಲ್ಲಿ ಎಲ್ಲರೂ ಕನ್ನಡ ಉಳಸಿ ಬೆಳಸಬೇಕು.:ಅಶೋಕ ಚಂದರಗಿ,
ಬೆಳಗಾವಿ: ಬೆಳಗಾವಿ ನಗರದ ಕರ್ನಾಟಕ ರಾಜ್ಯೋತ್ಸವವೆಂದರೆ ಇಡೀ ದೇಶದಲ್ಲಿಯೇ ಹೆಚ್ಚು ವೈಭವ ಪೂರ್ಣವಾಗಿ ಆಚರಿಸುವ ರಾಜ್ಯೋತ್ಸವ.. ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ರಾಜ್ಯೋತ್ಸವಕ್ಕೆ ಬಂದಿದ್ದ ಎಲ್ಲರಿಗೂ ಹೋಳಿಗೆ ಊಟ ಬಡಿಸಿ, ಧಾರವಾಡ ಪೇಡ ಹಂಚಿ ಕನ್ನಡ ಉಳಿಸಿ, ಬೆಳೆಸಿ ಎಂದು ಕರೆ ನೀಡಿದರು. ಈ ರಾಜ್ಯೋತ್ಸವದ ದಿನ ಹಲವಾರು ವರ್ಷಗಳಿಂದ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ರಾಜ್ಯೋತ್ಸವಕ್ಕೆ ಬಂದಿರುವಂತಹ ಎಲ್ಲರಿಗೂ ಹೋಳಿಗೆ ಊಟ …
Read More »ದಿನನಿತ್ಯದ ಸೋಂಕು, ಸಾವು ಮತ್ತು ಸಕ್ರಿಯ ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿರುವುದರಿಂದಮತ್ತೆ ಲಾಕ್ಡೌನ್
ಬೆಂಗಳೂರು, ನ.1- ಕಿಲ್ಲರ್ ಕೊರೊನಾ ವೈರಸ್ ಹಾವಳಿ ಇಳಿಮುಖವಾಗುತ್ತಿರುವ ಸಂತಸದಲ್ಲಿದ್ದ ಯೂರೋಪ್ ಖಂಡದ ಅನೇಕ ರಾಷ್ಟ್ರಗಳ ಜನತೆಗೆ ಹೆಮ್ಮಾರಿಯ ಎರಡನೆ ಹಂತದ ದಾಳಿ ಬರಸಿಡಿಲು ಬಡಿದಂತಾಗಿದೆ. ಕೊರೊನಾ ಎರಡನೆ ಅಲೆಯ ಆರ್ಭಟ ತೀವ್ರವಾಗಿದ್ದು, ದಿನನಿತ್ಯದ ಸೋಂಕು, ಸಾವು ಮತ್ತು ಸಕ್ರಿಯ ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿರುವುದರಿಂದ ವಿವಿಧ ದೇಶಗಳಲ್ಲಿ ಮತ್ತೆ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಫ್ರಾನ್ಸ್, ಜರ್ಮನಿ, ಸ್ಪೇನ್ ನಂತರ ಈಗ ಇಂಗ್ಲೆಂಡ್ನಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗಿದೆ. ನಾಲ್ಕು ವಾರಗಳ ಕಾಲ ಲಾಕ್ಡೌನ್ …
Read More »ಉಪಚುನಾವಣೆ : ಬಹಿರಂಗ ಪ್ರಚಾರಕ್ಕೆ ತೆರೆ, ಇನ್ನೇನಿದ್ದರೂ ಮನೆಮನೆ ಮತಬೇಟೆ
ಬೆಂಗಳೂರು, ನ.1- ಮಿನಿ ಕುರುಕ್ಷೇತ್ರ ಎಂದೇ ಭಾವಿಸಲಾಗಿರುವ ಶಿರಾ ಮತ್ತು ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಮತದಾರರ ಮನವೊಲಿಕೆಗೆ ಪ್ರಮುಖ ರಾಜಕೀಯ ಪಕ್ಷಗಳು ಕೊನೆ ಕ್ಷಣದ ಕಸರತ್ತು ನಡೆಸುತ್ತಿವೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿಗಳಾದ ಅಶ್ವತ್ಥನಾರಾಯಣ, ಗೋವಿಂದ್ಕಾರಜೋಳ, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಘಟಾನುಘಟಿ ನಾಯಕರು …
Read More »ಸರಳ ದಸಾರಕ್ಕೆ ವೆಚ್ಚವಾಗಿದ್ದು ಕೇವಲ 2 ಕೋಟಿ ರೂ.
ಮೈಸೂರು, ನ.1- ಕೊರೊನಾ ಹಿನ್ನೆಲೆಯಲ್ಲಿ ನಡೆದ ಸರಳ ದಸಾರಕ್ಕೆ ವೆಚ್ಚವಾಗಿದ್ದು ಕೇವಲ 2 ಕೋಟಿ ರೂ. ಸರ್ಕಾರ ದಸರಾ ಆಚರಣೆಗಾಗಿ 10 ಕೋಟಿ ರೂ.ವನ್ನು ಬಿಡುಗಡೆ ಮಾಡಿತ್ತು. ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪಕ್ಕೆ ಕಾರಣವಾಗಿತ್ತಾದರೂ ಸಂಪ್ರದಾಯವನ್ನು ಕೈ ಬಿಡದಂತೆ ವಿಶ್ವ ವಿಖ್ಯಾತ ದಸರಾವನ್ನು ಸರಳವಾಗಿ ಆಚರಿಸಿ ವೆಚ್ಚ ಮಾಡಿದ್ದು ಕೇವಲ 2 ಕೋಟಿ ರೂ. ಮಾತ್ರ. 25 ವರ್ಷಗಳ ಇತಿಹಾಸದಲ್ಲಿ ಒಂದು ವಾರದೊಳಗೆ ದಸರಾ ವೆಚ್ಚವನ್ನು ನೀಡಿರುವುದು ಇದೇ ಮೊದಲ …
Read More »ಕುಸುಮಾರನ್ನು ಗೆಲ್ಲಿಸಲು ಡಿಕೆಶಿ ಕೊನೆ ಕ್ಷಣದ ಕಸರತ್ತು, ಅಬ್ಬರದ ಪ್ರಚಾರ
ಬೆಂಗಳೂರು, ನ.1-ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರವಾಗಿ ಕಾಂಗ್ರೆಸ್ ಪಡೆ ಇಂದು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಬೆಳಗ್ಗೆ ಬರೇಕಾ, ಅತುಮನೇಸಾರ್ ಚರ್ಚ್ಗೆ ಭೇಟಿ ನೀಡಿದರು. ನಂತರ ಯಶವಂತಪುರದ ಜುಮ್ಮಾ ಮಸೀದಿಗೂ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಧಾರ್ಮಿಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಮಾಡಬಾರದು ಎಂಬ ಅರಿವು ನಮಗೂ ಇದೆ. ಹಾಗಾಗಿ ಚರ್ಚ್ ಮತ್ತು ಮಸೀದಿಗೆ …
Read More »
Laxmi News 24×7