ಕೂಡ್ಲಿಗಿ:ದಲಿತ ಸಂಘಟನೆಗಳಿಂದ ಮಹಾನಾಯಕ ರಿಗೆ ಅಭಿನಂದನೆಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಅಕ್ಟೋಬರ್ 17ರಂದು, ಅಂಬೇಡ್ಕರ್ ನಗರದ ಯುವಕರು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ. ಅಂಬೇಡ್ಕರ್ ರವರ ಜೀವನ ಚರಿತ್ರೆ ಆಧಾರಿತವಾದ ಬಹು ಯಶಸ್ಸಿನಲ್ಲಿ ಮೂಡಿಬರುತ್ತಿರುವ, “ಮಹಾನಾಯಕ ” ಧಾರಾವಾಹಿಯ ಬ್ಯಾನರ್ ಗೆ ಮಾಲಾಪ೯ಣೆ ಮಾಡೋ ಮೂಲಕ ಅಭಿನಂದಿಸಿದರು.ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕರಾದ ಎಸ್.ದುರುಗೇಶ್,ರೈತ ಸಂಘದ ಜಿಲ್ಲಾ ಅಧ್ಯಕ್ಷ ಹಾಗೂ ವಾಲ್ಮೀಕಿ ಮುಖಂಡ ಕೆ.ಕೆ.ಹಟ್ಟಿ ದೇವರ …
Read More »ವರ್ಷದೊಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಆರಂಭ :B.S.Y.
ಶಿವಮೊಗ್ಗ: ಜಿಲ್ಲೆಯ ಸೋಗಾನೆ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು, 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಇರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ …
Read More »ಬಿಜೆಪಿ ಶಿಸ್ತಿನ ಪಕ್ಷ ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ: ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಹೊಸ ಪದಾಧಿಕಾರಿಗಳು ಸಂಘಟನಾತ್ಮಕವಾಗಿ ದುಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ …
Read More »ಬೆಳಗಾವಿ ನದೀಮ ಅವರಿಗೆ ಕಾವ್ಯ ಮಾಣಿಕ್ಯ ಪ್ರಶಸ್ತಿ
ನದೀಮ ಅವರಿಗೆ ಕಾವ್ಯ ಮಾಣಿಕ್ಯ ಪ್ರಶಸ್ತಿ ಬೆಳಗಾವಿ ೧೯:ಹಾಸನದ ಮಾಣಿಕ್ಯ ಪ್ರಕಾಶನ ನೀಡುವ ಕಾವ್ಯ ಮಾಣಿಕ್ಯರಾಜ್ಯಪ್ರಶಸ್ತಿಗೆ ಬೆಳಗಾವಿಯ ಯುವ ಕವಿ ನದೀಮ ಸನದಿ ಅವರ ಪ್ರಥಮ ಕೃತಿ ಹುಲಿಯ ನೆತ್ತಿಗೆ ನೆರಳು ಕವನ ಸಂಕಲನ ಆಯ್ಕೆಯಾಗಿದೆ. ನಿನ್ನೆ ರವಿವಾರ ದಿ.೧೮ ರಂದು ಹಾಸನದ ಸಂಸ್ಕೃತ ಭವನದಲ್ಲಿ ನಡೆದ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಅವರು ನದೀಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ನದೀಮ ಸನದಿ ಬಿ.ಇ, ಎಂ.ಟೆಕ್.ಪದವೀಧರರಾಗಿದ್ದು,ಸಧ್ಯ …
Read More »ತಮ್ಮನೊಬ್ಬ ರಾಡ್ ನಿಂದ ಅಣ್ಣನ ತಲೆಗೆ ಹೊಡೆದು ಹತ್ಯೆ
ಬೆಳಗಾವಿ- ತಮ್ಮನೊಬ್ಬ ರಾಡ್ ನಿಂದ ಅಣ್ಣನ ತಲೆಗೆ ಹೊಡೆದು ಹತ್ಯೆ ಮಾಡಿದ ಘಟನೆ ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಅಷ್ಟೇ ಗ್ರಾಮದ ಪಕ್ಕದಲ್ಲಿರುವ ಚಂದಗಡ ಗ್ರಾಮದಲ್ಲಿ ನಡೆದಿದೆ. ಕೃಷ್ಣಾ ಕಾಲಕುಂದ್ರಿ30 ಹತ್ಯೆಯಾದ ದುರ್ದೈವಿಯಾಗಿದ್ದಾನೆ ಇತನ ತಮ್ಮ ಮಿಥುನ ಶಿವಾಜಿ ಕಾಲಕುಂದ್ರಿ ಕೊಲೆ ಮಾಡಿದ ಆರೋಪಿಯಾಗಿದ್ದು ಮಾರಿಹಾಳ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಿಥುನ ಕಾಲಕುಂದ್ರಿ ಪ್ರತಿದಿನ ಕುಡಿದ ಅಮಲಿನಲ್ಲಿ ಮನೆಯವರ ಜೊತೆ ನಿತ್ಯ ಜಗಳಾಡುತ್ತಿದ್ದ ಇವತ್ತು ಅಣ್ಣನ ಜೊತೆ ಜಗಳಕ್ಕಿಳಿದು ಅಣ್ಣನಿಗೆ …
Read More »ಯತ್ರೀಂದ್ರ ಸಿದ್ದರಾಮಯ್ಯ ಅವರು ಆಪ್ತ ಸ್ನೇಹಿತನ ವಿರುದ್ಧವೇ ಪ್ರಚಾರ
ತುಮಕೂರು: ಜಿಲ್ಲೆಯ ಶಿರಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಇದರ ಮಧ್ಯೆ ಸಿದ್ದರಾಮಯ್ಯನವರ ಪುತ್ರ ಯತ್ರೀಂದ್ರ ಸಿದ್ದರಾಮಯ್ಯ ಅವರು ಆಪ್ತ ಸ್ನೇಹಿತನ ವಿರುದ್ಧವೇ ಪ್ರಚಾರಕ್ಕಿಳಿದಿದ್ದಾರೆ. ಹೌದು….ಶಿರಾದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಯತೀಂದ್ರ ಅವರ ಆಪ್ತ ಸ್ನೇಹಿತರು. ಆದರೂ ಇಂದು (ಸೋಮವಾರ) ಯತೀಂದ್ರ ಅವರು ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರನವರ ಪರವಾಗಿ ಶಿರಾ ನಗರ ಮತ್ತು ಗೌಡಗೆರೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಈ ಮೂಲಕ ವೈಯಕ್ತಿಕ ಸಂಬಂಧಗಳೇ ಬೇರೆ, …
Read More »ಚಕ್ರವ್ಯೂಹ ದಿಂದ ಹೊರಬರಲೂ ಡಿಕೆಶಿಗೆ ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಭವಿಷ್ಯ ನುಡಿದರು
ಗದಗ : ಈ ಬಾರಿ ಎರಡು ವಿಧಾನಸಭಾ ಉಪಚುನಾವಣೆ ಹಾಗೂ ನಾಲ್ಕು ವಿಧಾನ ಪರಿಷತ್ ಚುನಾವಣೆಗಳು ಎನ್ನುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪಾಲಿಗೆ ಚಕ್ರವ್ಯೂಹ ಆಗಿದೆ. ಅದರಿಂದ ಹೊರಬರಲೂ ಡಿಕೆಶಿಗೆ ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಭವಿಷ್ಯ ನುಡಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಏಳೂ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ದಾಖಲಿಸಿವುದು ನಿಶ್ಚಿತ. ಅವರು ಸೋತರೆ ಡಿಕೆಶಿ ಬಗ್ಗೆ …
Read More »ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ವಾಹನ ಪರವಾನಗಿ ರದ್ದುಗೊಳ್ಳಲಿದೆ.
ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಆದೇಶ ನೀಡಿದೆ. ಒಂದು ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ವಾಹನ ಪರವಾನಗಿ ರದ್ದುಗೊಳ್ಳಲಿದೆ. ಮೋಟಾರು ವಾಹನ ಕಾಯ್ದೆಯಡಿ ಸಾರಿಗೆ ಇಲಾಖೆ ಆಯುಕ್ತರ ಕಚೇರಿ ಆದೇಶ ಹೊರಡಿಸಿದ್ದು, ಬೈಕ್ ಸವಾರ ಹಾಗೂ ಹಿಂಬದಿಯ ಸವಾರ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸದೇ ಇದ್ದರೆ 3 ತಿಂಗಳು ಕಾಲ ಲೈಸನ್ಸ್ ರದ್ದುಗೊಳಿಸಲಾಗುವುದು. ಅಲ್ಲದೇ ದಂಡವನ್ನು ವಿಧಿಸಲಾಗುವುದು ಎಂದು ತಿಳಿಸಿದೆ. ಹಲವು …
Read More »ಪದೇ ಪದೇ ನನ್ನನ್ನು ಕೆಣಕಬೇಡಿ- ಸಿದ್ದರಾಮಯ್ಯಗೆ ಎಚ್ಡಿಕೆ ವಾರ್ನಿಂಗ್
ಬೆಂಗಳೂರು: ಜಾತಿ ಸಮೀಕ್ಷೆ ಬಿಡುಗಡೆಗೆ ಎಚ್ಡಿಕೆ ಅಡ್ಡಗಾಲು ಹಾಕಿದ್ದರು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೆಂಡಾಮಂಡಲರಾಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಪದೇ ಪದೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ರಾಜಕೀಯ ತೆವಲಿಗೆ ಸಿದ್ದರಾಮ್ಯಯ ಅವರು ಏನೋನೋ ಮಾತಾಡೋದು ಬೇಡ. ಅವರಿಗೆ ಜಾತಿ ಸಮೀಕ್ಷೆಗೆ ಅಡ್ಡಗಾಲು ಹಾಕಿದ್ದು, ನಿನ್ನೆ ರಾತ್ರಿ ಅವರಿಗೆ ಕನಸ್ಸು ಬಿದ್ದಿದಂತಾ? ನನ್ನ ವಿರುದ್ಧ ಟೀಕೆ ಮಾಡಲು ಬೇರೆ …
Read More »ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ಜೊಲ್ಲೆ, ಹುಕ್ಕೇರಿ ನಡುವೆ ಬಿಗ್ ಫೈಟ್!
ಬೆಳಗಾವಿ : ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದ್ದು, ನಿರ್ದೇಶಕರ ಸ್ಥಾನಕ್ಕೆ ಅ.22ರಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ನ.6ಕ್ಕೆ ನಡೆಯುವ ಚುನಾವಣೆಗೆ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಜಿಲ್ಲೆಯ ಹತ್ತು ತಾಲ್ಲೂಕಿನಿಂದ ತಲಾ ಒಬ್ಬರು ನಿರ್ದೇಶಕರು ಚುನಾಯಿತರಾಗುತ್ತಾರೆ. ಚಿಕ್ಕೋಡಿಯಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತು ಶಾಸಕ ಗಣೇಶ ಹುಕ್ಕೇರಿ ನಡುವೆ ಬಿಗ್ ಫೈಟ್ ನಡೆದಿದೆ. ಡಿಸಿಎಂ ಲಕ್ಷ್ಮಣ ಸವದಿ ಮತ್ತು …
Read More »
Laxmi News 24×7