ಬೆಂಗಳೂರು: ಕಿಲ್ಲರ್ ಕೊರೊನಾ ಹೆಸರಲ್ಲಿ ಖಾಸಾಗಿ ಆಸ್ಪತ್ರೆಗಳು ಸುಲಿಗೆಗೆ ನಿಂತಿದ್ದಾವೆ. ರಾಜಾರೋಷವಾಗಿ ಹಗಲು ದರೋಡೆ ಮಾಡ್ತಿವೆ ಎಂದು ರಾಜರಾಜೇಶ್ವರಿ ನಗರದಲ್ಲಿರುವ ಸ್ಪರ್ಶ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಕೊರೊನಾ ಸೋಂಕಿತ ರೋಗಿಯೊಬ್ಬರಿಗೆ 5 ದಿನಕ್ಕೆ ಬರೋಬ್ಬರಿ 1 ಲಕ್ಷದ 80 ಸಾವಿರ ಬಿಲ್ ಆಗಿದೆಯಂತೆ. ಪ್ರತ್ಯೇಕ ಪಿಪಿಇ ಕಿಟ್, ಮಾಸ್ಕ್, ಗ್ಲೌಸ್ ಅಂತಾ ಲಕ್ಷಾಂತರ ರೂಪಾಯಿ ಬಿಲ್ ಮಾಡಿದ್ದಾರಂತೆ. ಆದ್ರೆ ರೋಗಿ ಜನರಲ್ ವಾರ್ಡ್ಗೆ ಅಡ್ಮಿಟ್ ಆಗಿದ್ದು …
Read More »ಸಾಲಿ ಇಲ್ವಾ.. ನಡೀ ಕೂಲಿ ಮಾಡೋಕೆ: ವಿದ್ಯಾಗಮ ಮಕ್ಕಳು ಆಗಿದ್ದಾರೆ ಬಾಲ ಕಾರ್ಮಿಕರು!
ರಾಯಚೂರು: ಗ್ರಾಮೀಣ ಭಾಗದ ಮಕ್ಕಳಿಗೆ ವರದಾನವಾಗಿದ್ದ ವಿದ್ಯಾಗಮ ಯೋಜನೆಯನ್ನು ಕೊರೊನಾ ಅಬ್ಬರದ ನಡುವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಅತ್ತ ಮಕ್ಕಳು ಮತ್ತು ಅವರಿಗೆ ಪಾಠ ಮಾಡ್ತಿದ್ದ ಶಿಕ್ಷಕರಿಗೆ ಕಂಟಕವಾಗಿದ್ದ ಯೋಜನೆಗೆ ಬ್ರೇಕ್ ಹಾಕಲಾಯ್ತು ಎಂದು ಹಲವರು ಸಂತಸಪಡುತ್ತಿದ್ದರೇ ಇತ್ತ ಗ್ರಾಮೀಣ ಭಾಗದ ಮಕ್ಕಳಿಗೆ ಇದೀಗ ಮತ್ತೊಂದು ತಲೆನೋವು ಶುರುವಾಗಿದೆ. ನಿತ್ಯ 250 ರೂಪಾಯಿ ಕೂಲಿ ಕಾಸಿನ ಆಸೆಗೆ ಹೌದು, ವಿದ್ಯಾಗಮ ಯೋಜನೆ ತಾತ್ಕಾಲಿಕವಾಗಿ ಸ್ಥಗಿತವಾದ ಬೆನ್ನಲ್ಲೇ ವಠಾರ ಶಾಲೆಗಳು ಬಂದ್ ಆಗಿವೆ. ಈ …
Read More »ಕಾಫಿನಾಡಿಗರೇ ಹುಷಾರ್! ಅಸಲಿ ನೋಟುಗಳನ್ನು ಮೀರಿಸಿ ಚಲಾವಣೆಗೆ ಬಂದಿವೆ ಖೋಟಾ ನೋಟುಗಳು..
ಚಿಕ್ಕಮಗಳೂರು : ಅಂಗಡಿಗೆ ಹೋಗಿ ಚೇಂಜ್ ಇಸ್ಕೊಬೇಕಾದ್ರೆ ಹುಷಾರ್! ಲಕ್ಷಾಂತರ ರೂ ವ್ಯವಹಾರ ಮಾಡ್ಬೇಕಾದ್ರೂ ಜೋಪಾನ! ಅದ್ರಲ್ಲೂ 500-2000 ರೂಪಾಯಿಗಳ ನೋಟ್ ತೆಗೆದುಕೊಳ್ಳಬೇಕಾದ್ರೆ ಬಿ ಕೇರ್ ಫುಲ್! ಅಷ್ಟಕ್ಕೂ ನಾವ್ ನಿಮ್ನ ಸುಮ್ನೇ ಹೆದರಿಸ್ತಿಲ್ಲ, ಹಣದ ವ್ಯವಹಾರ ಮಾಡ್ಬೇಕಾದ್ರೆ ಮೋಸ ಹೋಗ್ಬೇಡಿ ಅಂತಾ ಎಚ್ಚರಿಸ್ತಾ ಇದ್ದೀವಿ. ಏಕೆಂದರೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಆ ಎರಡು ಪ್ರಕರಣಗಳು ನೀವು ಹುಷಾರಾಗಿರೋದು ಒಳಿತು ಅನ್ನೋದನ್ನ ಸಾರಿ ಸಾರಿ ಹೇಳ್ತಿದೆ. ಪ್ರಕರಣ 1: ನೂರಲ್ಲ, …
Read More »ನಾನಿದ್ದಾಗ ಸಾವಿರ ಕೇಸ್ ಇತ್ತಷ್ಟೇ, ಸುಧಾಕರ ಬಂದ್ಮೇಲೆ 5000 ಆಯ್ತು -ರಾಮುಲು ನೇರ ಟಾಂಗ್
ಬೆಂಗಳೂರು: ಸಿಎಂ ಬಿಎಸ್ವೈ ನಿವಾಸದಲ್ಲಿ ಸಚಿವರಾದ ಕೆ.ಸುಧಾಕರ್ ಮತ್ತು ಶ್ರೀರಾಮುಲು ಮಧ್ಯೆ ನಡೆದ ಸಂಧಾನ ಸಭೆ ಬಳಿಕ ಇಬ್ಬರು ಸಚಿವರು ಸುದ್ದಿಗೋಷ್ಠಿ ನಡೆಸಿದರು. ಸಚಿವ ಶ್ರೀರಾಮುಲು ಖಾತೆ ಬದಲಾವಣೆ ಮಾಡಿದ ವಿಚಾರವಾಗಿ ಒಳ್ಳೆಯ ಕೆಲಸ ಮಾಡಲು ಸಿಎಂ ಸಲಹೆ ಕೊಟ್ಟಿದ್ದಾರೆ. ನಮ್ಮಿಬ್ಬರನ್ನೂ ಕರೆಸಿ ಸಿಎಂ ಬಿಎಸ್ವೈ ಸೂಚನೆ ಕೊಟ್ಟಿದ್ದಾರೆ ಎಂದು ಶ್ರೀರಾಮುಲು ಹೇಳಿದರು. ಸಿಎಂ ಬಿಎಸ್ವೈ ಬಳಿ ಸಮಾಜ ಕಲ್ಯಾಣ ಖಾತೆ ಕೇಳಿದ್ದೆ. ಸಿಎಂ ನನಗೆ ಈಗ ಸಮಾಜ ಕಲ್ಯಾಣ …
Read More »ದುಷ್ಕರ್ಮಿಗಳಿಂದ ದನದ ಕೊಟ್ಟಿಗೆಗೆ ಬೆಂಕಿ: 3 ಹಸುಗಳು ಸಜೀವ ದಹನ
ಧಾರವಾಡ: ದನದ ಕೊಟ್ಟಿಗೆಗೆ ಬೆಂಕಿ ತಾಗಿ 3 ಹಸುಗಳ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ಗುಡ್ಡದ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಅವಘಡದಲ್ಲಿ ಗ್ರಾಮದ ನೀಲಕಂಠಗೌಡ ಪಾಟೀಲ್ ಎಂಬುವವರಿಗೆ ಸೇರಿದ್ದ ದನದ ಕೊಟ್ಟಿಗೆ ಸಂಪೂರ್ಣ ಭಸ್ಮವಾಗಿದೆ. ಗ್ರಾಮದ ಹೊರವಲಯದಲ್ಲಿರುವ ಕೊಟ್ಟಿಗೆಗೆ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಕೊಟ್ಟಿಗೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ರಾಸುಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಹ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ. …
Read More »ಎಲ್ಲದಕ್ಕೂ ಸಿದ್ಧರಾಗಿ, ಖಾಸಗಿ ಕಾರಿನಲ್ಲಿ ಸಿಎಂ ಮನೆಗೆ ಬಂದ ರಾಮುಲು
ಬೆಂಗಳೂರು: ಸಚಿವ ಬಿ. ಶ್ರೀರಾಮುಲು ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಿಎಸ್ವೈ ಮತ್ತು ರಾಮುಲು ಮಹತ್ವದ ಭೇಟಿಗೆ ಕೌಂಟ್ಡೌನ್ ಶುರುವಾಗಿದೆ. ಚಿಕ್ಕಜಾಲ ಬಳಿಯ ಫಾರ್ಮ್ಹೌಸ್ನಿಂದ ನೇರವಾಗಿ ಸಿಎಂ ನಿವಾಸಕ್ಕೆ ರಾಮುಲು ಹೊರಟುಬಂದಿದ್ದಾರೆ. ಇನ್ನೂ ಗರಂ ಆಗಿರೋ ಶ್ರೀರಾಮುಲು ಅವರನ್ನ ಮಾತುಕತೆ ನಡೆಸಿ ಮನವೊಲಿಕೆ ಮಾಡ್ತಾರಾ ಸಿಎಂ ಎಂದು ಕಾದು ನೋಡಬೇಕಿದೆ. ಇನ್ನು ಸಿಎಂ ಭೇಟಿ ವೇಳೆ 2 ಖಾತೆ ಬೇಕು ಅಂತಾ ರಾಮುಲು ಪಟ್ಟು ಹಿಡೀತಾರಾ? ಅಥವಾ ಸಿಎಂ …
Read More »ಜಾರಕಿಹೊಳಿ ಕುಟುಂಬದ ಸಾಮ್ರಾಜ್ಯ ಮತ್ತಷ್ಟು ವಿಸ್ತಾರಗೊಳ್ಳುತ್ತಿದೆ.
ಬೆಳಗಾವಿ: ಕುಟುಂಬ ರಾಜಕಾರಣಕ್ಕೆ ಹೆಸರಾಗಿರುವ ಬೆಳಗಾವಿಯಲ್ಲಿ ಈಗ ಮತ್ತೆರಡು ಕುಡಿಗಳು ರಾಜಕೀಯ ಪ್ರವೇಶ ಮಾಡಲು ತಯಾರಾಗಿದ್ದು, ಜಾರಕಿಹೊಳಿ ಕುಟುಂಬದ ಸಾಮ್ರಾಜ್ಯ ಮತ್ತಷ್ಟು ವಿಸ್ತಾರಗೊಳ್ಳುತ್ತಿದೆ. ರಮೇಶ ಜಾರಕಿಹೊಳಿ ಪುತ್ರ ಅಮರನಾಥ ರಾಜಕೀಯ ಪ್ರವೇಶಿಸಿದ ಬೆನ್ನಲ್ಲೇ ಸತೀಶ್ ಜಾರಕಿಹೊಳಿಯ ಮಕ್ಕಳು ಇದೇ ಹಾದಿಯಲ್ಲಿದ್ದಾರೆ. 3 ದಶಕಗಳಿಂದ ರಾಜಕೀಯದಲ್ಲಿರುವ ಸತೀಶ್ ಈಗ ಮಕ್ಕಳಾದ ರಾಹುಲ್ ಹಾಗೂ ಪ್ರಿಯಂಕಾ ಅವರನ್ನು ರಾಜಕೀಯಕ್ಕೆ ಸಿದ್ಧಗೊಳಿಸುತ್ತಿದ್ದಾರೆ. ಇದೇ ಉದ್ದೇಶದಿಂದ ಅವರನ್ನು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಲಾಗುತ್ತಿದೆ. ಕನಿಷ್ಠ ಐದು ವರ್ಷ ಅವರು …
Read More »ಆರೋಗ್ಯ ಸಮಸ್ಯೆಯಿದ್ರೂ ರಾಗಿಣಿಗೆ ಸಿಗುತ್ತಿಲ್ಲ ಜಾಮೀನು!
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ‘ನಶೆ’ರಾಣಿ ರಾಗಿಣಿಗೆ ಹೊಸ ಸಮಸ್ಯೆ ಎದುರಾಗಿದೆ. ಆರೋಗ್ಯ ಸಮಸ್ಯೆಯಿದ್ರೂ ನಟಿಗೆ ಜಾಮೀನು ಸಿಗುತ್ತಿಲ್ಲ. ಜಾಮೀನು ಪಡೆಯಲು ಅವಕಾಶವಿದ್ರೂ ಅರ್ಜಿ ಸಲ್ಲಿಸಿಲ್ಲ. ಯಾಕಂದ್ರೆ ರಾಗಿಣಿ ಹಿರಿಯ ವಕೀಲರ ಹುಡುಕಾಟದಲ್ಲಿದ್ದಾರೆ. ಹೌದು ರಾಗಿಣಿ ಸಂಬಂಧಿಕರು ಹೈಕೋರ್ಟ್ ಮುಂದೆ ವಾದಿಸಲು ಯಾರು ಸೂಕ್ತವೆಂದು ಲಾಯರ್ನ ಹುಡುಕಾಟದಲ್ಲಿದ್ದಾರೆ. ರಾಗಿಣಿ ಈ ಪ್ರಕರಣದಲ್ಲಿ ಈಗಾಗಲೇ ಒಬ್ಬರು ವಕೀಲರನ್ನು ಬದಲಿಸಿದ್ದಾರೆ. ವಕೀಲ ಸುದರ್ಶನ್ ಬದಲಿಗೆ ಕಲ್ಯಾಣ್ಕೃಷ್ಣ ಬಂಡಾರು ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ …
Read More »ರಾಜ್ಯದಲ್ಲಿ ಯಾಕೆ ಕಂಟ್ರೋಲ್ಗೆ ಬರ್ತಿಲ್ಲ ಕ್ರೂರಿ ಕೊರೊನಾ?
ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗ ತಾನೇ ನಿಧಾನವಾಗಿ ಸುಧಾರಿಸಿಕೊಳ್ಳುತ್ತಿದ್ದೇವೆ. ಆದ್ರೆ ಈಗ ಮತ್ತೇ ಆ ದಿನಗಳು ಮರುಕಳಿಸುತ್ತಾ ಎಂಬ ಆತಂಕ ಉಂಟಾಗಿದೆ. ಮತ್ತೆ ವಾಪಸ್ ಬರುತ್ತಿದೆಯಾ ಹೋಂ ಕ್ವಾರಂಟೈನ್ ನಿಯಮಗಳು? ಎಂಬ ಪ್ರಶ್ನೆ ಎದ್ದಿದೆ. ಕರುನಾಡಿನಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಹಾಗೂ ರಾಜಧಾನಿಯಲ್ಲಿಯೇ 3,362 ಮಂದಿ ಜೀವ ಕಳೆದುಕೊಂಡಿದ್ದಾರೆ. ನಿನ್ನೆ ಒಂದೇ ದಿನ ಬೆಂಗಳೂರಿನಲ್ಲಿ 3,498 ಮಂದಿಗೆ ವೈರಸ್ ಅಟ್ಯಾಕ್ ಆಗಿದೆ. ಇನ್ನು 2,85,055 ಸೋಂಕಿತರು …
Read More »ಕಡಲ ಒಡಲಲ್ಲಿ ನಾಪತ್ತೆಯಾಗುತ್ತಿರುವ ಮೀನುಗಾರರಿಗೆ ಬೇಕಿದೆ ಉಪಗ್ರಹ ಆಧಾರಿತ ನೇವಿಗೇಷನ್ ವ್ಯವಸ್ಥೆ..
ಉಡುಪಿ: ಅರಬ್ಬೀ ಸಮುದ್ರ ಕಳೆದ ಒಂದೆರಡು ವರ್ಷಗಳಿಂದ ಆತಂಕದ ಸಮುದ್ರ ಆಗ್ತಿದೆ. ಮೇಲಿಂದ ಮೇಲೆ ಅವಘಡಗಳು ಸಂಭವಿಸುತ್ತಲೇ ಇವೆ. ದಡದಿಂದ ಹೊರಟು 15 ದಿನ ಸಮುದ್ರದಲ್ಲಿ ಜೀವನ ಮಾಡೋ ಕಡಲ ಮಕ್ಕಳು ಇದೀಗ ಉಪಗ್ರಹ ಆಧಾರಿತ ನೇವಿಗೇಷನ್ ವ್ಯವಸ್ಥೆಗೆ ಬೇಡಿಕೆ ಇಟ್ಟಿದ್ದಾರೆ. ಅದರಂತೆ ಮೋದಿ ಸರ್ಕಾರದ ಮೀನುಗಾರಿಕಾ ಸಚಿವಾಲಯದ ಕದ ತಟ್ಟಿದ್ದಾರೆ. ಅರಬ್ಬೀ ಸಮುದ್ರ ಒಂದು ಕಾಲದಲ್ಲಿ ಸೇಫ್ ಸಮುದ್ರ ಎಂಬ ಖ್ಯಾತಿ ಪಡೆದಿತ್ತು. ಕಡಲ ಮಕ್ಕಳು ಕಸುಬು ಮಾಡಿ …
Read More »
Laxmi News 24×7