ಬೆಂಗಳೂರು, ಅ.12- ಆರೋಗ್ಯ ಇಲಾಖೆಯಂತಹ ಪ್ರಮುಖ ಜವಾಬ್ದಾರಿಯನ್ನು ನನ್ನ ಮೇಲೆ ವಿಶ್ವಾಸವಿಟ್ಟು ಸಿಎಂ ಹಾಗೂ ವರಿಷ್ಠರು ನೀಡಿದ್ದಾರೆ. ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಅದನ್ನು ನಿಭಾಯಿಸುತ್ತೇನೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಆದಿಚುಂಚನಗಿರಿ ಶಾಖಾಮಠಕ್ಕೆ ಇಂದು ಭೇಟಿ ನೀಡಿದ ಅವರು, ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಎಸ್.ಎಂ.ಕೃಷ್ಣ ಸರ್ಕಾರದ ವೇಳೆ ಸಂಪುಟದಲ್ಲಿ ಹೆಚ್ಚಿನ ಸ್ಥಾನಕ್ಕಾಗಿ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯನ್ನು ಪ್ರತ್ಯೇಕಿಸಲಾಗಿತ್ತು. …
Read More »ರಮೇಶ ಜಾರಕಿಹೊಳಿ ಉಪ ಚುನಾವಣೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಒತ್ತಾಯB.S.Y.ಗೆ
ಬೆಂಗಳೂರು: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪರನ್ನು ಭೇಟಿಯಾದ ಜಾರಕಿಹೊಳಿ, 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ರಾಜರಾಜೇಶ್ವರಿ ನಗರ ವಿಧಾನಸಭೆ ಉಪ ಚುನಾವಣೆ ಬಿಜೆಪಿ ಟಿಕೆಟ್ ಅವರನ್ನು ಮುನಿರತ್ನ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ. ಮುನಿರತ್ನಗೆ ಟಿಕೆಟ್ ಕೈ ತಪ್ಪಬಾರದು. ಈ ಕುರಿತು ಹೈಕಮಾಂಡ್ ನಾಯಕರ ಬಳಿ ಮಾತುಕತೆ …
Read More »ಅಮರನಾಥ್ ಜಾರಕಿಹೊಳಿ ಅವರಿಗೆ ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್ ಟಿಕೆಟ್ ಎಂಬ ಸುದ್ದಿ
ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಟಿಕೆಟ್ ಗಾಗಿ ಲಾಬಿ ಆರಂಭವಾಗಿದ್ದು, ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಸದ್ಯಕ್ಕೆ ಬಿಜೆಪಿ ಕಠಿಣ ಸವಾಲಾಗಿದೆ. ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್ ಅವರಿಗೆ ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್ ಟಿಕೆಟ್ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಬೆಳಗಾವಿ ಲೋಕಸಭೆ ವ್ಯಾಪ್ತಿಗೆ ಬರುವ ಹಲವು ವಿಧಾನಸಭೆ ಕ್ಷೇತ್ರಗಳಲ್ಲಿ ಜಾರಕಿ ಹೊಳಿ …
Read More »ನೆಲಮಂಗಲ: ಆತ್ಮಹತ್ಯೆಗೆ ಸಿದ್ಧತೆ ನಡೆಸಿದ್ದ ಹೆಂಡತಿಯನ್ನ ಕೊಂದವನಿಗೆ ಜೀವಾವಧಿ ಶಿಕ್ಷೆ!
ನೆಲಮಂಗಲ: 2013ರ ಕೊಲೆ ಆರೋಪಿಗೆ 55 ಸಾವಿರ ದಂಡದ ಜೊತೆಗೆ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿ ನ್ಯಾಯಾಲಯ ತೀರ್ಪುಕೊಟ್ಟಿದೆ. ಕಾಂತರಾಜು ಅಲಿಯಾಸ್ ರಾಜು (31) ಶಿಕ್ಷೆಗೆ ಒಳಪಟ್ಟ ಅಪರಾಧಿ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿ ಹಸುಗಳನ್ನ ಸಾಕುವ ಕೆಲಸವನ್ನ ಅಪರಾಧಿ ಕಾಂತರಾಜು ಹಾಗೂ ಆತನ ಹೆಂಡತಿ ಮೃತೆ ಲಲಿತಾಬಾಯಿ ಮಾಡುತ್ತಿದ್ದರು. ಮೂಲತಃ ಚಿತ್ರದುರ್ಗ ಜಿಲ್ಲೆ ಕಾಟನಾಯಕನಹಳ್ಳಿಯವರಾದ ಇಬ್ಬರು ಜೀವನಾಧಾರಕ್ಕಾಗಿ ನೆಲಮಂಗಲದ ಗೊಲ್ಲಹಳ್ಳಿಗೆ ಬಂದಿದ್ದು, ಅಪರಾಧಿ ಕಾಂತರಾಜ್ ತನಗಿಂತ …
Read More »ನಮ್ಮ ಪೊಲೀಸರು ಕೆ.ಕಲ್ಯಾಣ್ರ ಪತ್ನಿ, ಅತ್ತೆ-ಮಾವ ಅವರನ್ನ ರಕ್ಷಿಸಿದ್ದಾರೆ -DCP ವಿಕ್ರಂ
ಬೆಳಗಾವಿ: ಚಿತ್ರಸಾಹಿತಿ ಕೆ. ಕಲ್ಯಾಣ ದಾಂಪತ್ಯದಲ್ಲಿ ಕಲಹ ಪ್ರಕರಣಕ್ಕೆ ಸಂಬಂಧಿಸಿ ನಗರದಲ್ಲಿ ಇಂದು ಡಿಸಿಪಿ ವಿಕ್ರಂ ಆಮ್ಟೆ ಸುದ್ದಿಗೋಷ್ಠಿ ನಡೆಸಿದರು. ನಮ್ಮ ಪೊಲೀಸರು ಕೆ.ಕಲ್ಯಾಣ್ ಅವರ ಪತ್ನಿ ಹಾಗೂ ಅತ್ತೆ, ಮಾವ ಅವರನ್ನ ರಕ್ಷಿಸಿದ್ದಾರೆ. ಜೊತೆಗೆ, ಆರೋಪಿ ಶಿವಾನಂದ ವಾಲಿನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಬಂಧಿತನ ಬಳಿಯಿದ್ದ 9 ಮ್ಯಾಕ್ಸಿ ಕ್ಯಾಬ್, 350 ಗ್ರಾಂ ಚಿನ್ನ, 6 ಕೆಜಿ ಬೆಳ್ಳಿ ಜಪ್ತಿ ಮಾಡಿಕೊಂಡಿದ್ದೇವೆ ಎಂದು ಡಿಸಿಪಿ ವಿಕ್ರಂ ಆಮ್ಟೆ ಹೇಳಿದ್ದಾರೆ. …
Read More »ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ ಮಲ್ಲಪ್ಪ ನಿಧನ
ದಾವಣಗೆರೆ: ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಕೆ.ಮಲ್ಲಪ್ಪ (92) ನಿಧನರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಬೆಳಿಗ್ಗೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆ.ಮಲ್ಲಪ್ಪನವರು ಜಿಲ್ಲೆಯ ಮಾಯಕೊಂಡ ಹಾಗೂ ಹರಿಹರ ಕ್ಷೇತ್ರದಿಂದ ಎರಡು ಸಲ ಶಾಸಕ ಹಾಗೂ ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿ ಹೆಸರು ಮಾಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಮಲ್ಲಪ್ಪ ಅಹಿಂದಾ …
Read More »ಐಟಿ ಸಿಟಿ ಬೆಂಗಳೂರು.. ಟೆರರಿಸ್ಟ್ ಸಿಟಿಯಾಗಿ ಬದಲು! ರಾಜಧಾನಿಯಲ್ಲಿ ಉಗ್ರರಿಗೆ ತರಬೇತಿ
ಬೆಂಗಳೂರು: ರಾಜಧಾನಿ ಜನರು ಬೆಚ್ಚಿಬೀಳುವಂತಹ ಅತ್ಯಂತ ಭಯಾನಕ ಸುದ್ದಿಯೊಂದು ಹೊರ ಬಿದ್ದಿದೆ. ನಗರದ ಹೊರವಲಯದಲ್ಲೇ ಐಸಿಸ್ ಉಗ್ರರ ಕ್ಯಾಂಪ್ಗಳಿವೆಯಂತೆ. ಈ ಕ್ರಿಮಿಗಳು ಕ್ಯಾಂಪ್ ಮಾಡಿ ವಿಧ್ವಂಸಕ ಕೃತ್ಯ ಸಂಚು ರೂಪಿಸುತ್ತಿದ್ರಂತೆ. ಓಲ್ಡ್ ಮದ್ರಾಸ್ ರಸ್ತೆಯ ಸುತ್ತಮುತ್ತ ಉಗ್ರರಿಗೆ ಟ್ರೇನಿಂಗ್ ನೀಡಲಾಗುತ್ತಿದೆಯಂತೆ. ಕುರಾನ್ ಸರ್ಕಲ್ ಗ್ರೂಪ್ ಮಾಡಿ ಯುವಕರನ್ನ ಕರೆಸಿಕೊಳ್ತಿದ್ರು ನಂತರ ಅವರಿಗೆ ಟ್ರೇನಿಂಗ್ ಕೊಟ್ಟು ಉಗ್ರರನ್ನಾಗಿ ಮಾಡ್ತಿದ್ರು ಎಂಬ ಭಯಾನಕ ಸುದ್ದಿ ಬಹಿರಂಗಗೊಂಡಿದೆ. ಮೇಕಿಂಗ್ ಆಫ್ ಫ್ಯೂಚರ್ ಇಸ್ಲಾಮಿಕ್ ಸ್ಟೇಟ್: ಇಕ್ಬಾಲ್ …
Read More »ಮಳೆ ಅವಾಂತರಕ್ಕೆ ವ್ಯಕ್ತಿ ಬಲಿ.. ಧರೆಗುರುಳಿದವು ಮನೆ, ಮರಗಳು
ಬೆಳಗಾವಿ: ಜಿಲ್ಲೆಯಲ್ಲಿ ವರ್ಷಧಾರೆ ನರ್ತನ ಜೋರಾಗಿದ್ದು, ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ರಣಭೀಕರ ಮಳೆಗೆ ಹುಕ್ಕೇರಿಯಲ್ಲಿ ವ್ಯಕ್ತಿ ಬಲಿಯಾಗಿದ್ದಾರೆ. ಹಾಗೂ ಅನೇಕ ಮನೆಗಳು ಕುಸಿದಿವೆ. ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಗ್ಯಾರೇಜ್ ಛಾವಣಿ ಕುಸಿದು ಅಸ್ಲಂ ಅಲ್ಲಾಖಾನ (52) ಎಂಬುವವರು ಮೃತಪಟ್ಟಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಳೆಯ ಅವಾಂತರಕ್ಕೆ ರಸ್ತೆಗಳು ಕೊಚ್ಚಿ ಹೋಗಿವೆ. 5 ಮನೆಗಳು ಧರೆಗುರುಳಿದ್ದು, ಪಿಡಬ್ಲ್ಯುಡಿ ಇಲಾಖೆಯ ಕಚೇರಿ ಕಾಂಪೌಂಡ್ ಗೋಡೆ ಸೇರಿದಂತೆ 10ಕ್ಕೂ ಹೆಚ್ಚು ಮನೆಗೋಡೆ …
Read More »ಅಮ್ಮ ಏಳಮ್ಮ, ಮಾತಾಡಮ್ಮ.. ಮೃತ ತಾಯಿಯನ್ನು ಎಬ್ಬಿಸಲು ಮರಿ ಕೋತಿ ಯತ್ನ
ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ತಾಯಿ ಕೋತಿ ಮೃತಪಟ್ಟಿದ್ದು, ಅದರ ಮುಂದೆ ಕೂತು ಮರಿ ಮಂಗ ರೋದಿಸುತ್ತಿರುವ ಹೃದಯ ವಿದ್ರಾವಕ ಘಟನೆ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗುವಾಗ ವಿದ್ಯುತ್ ಸ್ಪರ್ಶಿಸಿ ತಾಯಿ ಕೋತಿ ಸಾವನ್ನಪ್ಪಿದೆ. ಅಮ್ಮನನ್ನು ಕಳೆದು ಕೊಂಡು ಮರಿ ಕೋತಿ ರೋದಿಸುತ್ತಿರುವ ದೃಶ್ಯ ಕರುಳು ಸಹ ಕಿತ್ತು ಬರುವ ಹಾಗಿದೆ. ತಾಯಿ ಪ್ರೀತಿಯೇ ಅಂತಹದ್ದು. ಅದು ಮನುಷ್ಯರಾಗಲಿ ಅಥವಾ ಪ್ರಾಣಿಗಳಾಗಲಿ. ತಾಯಿಯ ಆಶ್ರಯದಲ್ಲಿದ್ದ ಮರಿ …
Read More »ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮೇಲೆ ಪೊಲೀಸ್ ಫೈರಿಂಗ್
ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ದಿನೇಶ್ ಮೇಲೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಶ್ರೀರಾಮಪುರದಲ್ಲಿ ನಡೆದಿದೆ. 2 ದಿನದ ಹಿಂದೆ 4 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಕಳೆದ ಎರಡು ದಿನದಿಂದ ಉತ್ತರ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ್ದರು. ಸದ್ಯ ಇಂದು ಬೆಳಗಿನ ಜಾವ ಶ್ರೀರಾಮಪುರ ಇನ್ಸ್ಪೆಕ್ಟರ್ಗೆ ಆರೋಪಿ ದಿನೇಶ್ ಕಾಣಿಸಿಕೊಂಡಿದ್ದ. ಹೀಗಾಗಿ ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದ್ದ ವೇಳೆ RRK ಕಲ್ಯಾಣ ಮಂಟಪದ ಬಳಿ …
Read More »
Laxmi News 24×7