ಬೆಳಗಾವಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ನಗರದ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿ ಇರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಬುಧವಾರ (ಅ.7) ಆಗಮಿಸಿದ ಮುಖ್ಯಮಂತ್ರಿಗಳು, ದಿ.ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು. ನಂತರ ಕುಟುಂಬದ ಸದಸ್ಯರ ಜತೆ ಮಾತನಾಡಿದ ಅವರು, ದಿ.ಸುರೇಶ್ ಅಂಗಡಿ ಅವರ …
Read More »ಮೊಣಕೈನಲ್ಲಿ ಅಭಿಮಾನಿ ಬಿಡಿಸಿದ ಭಾವಚಿತ್ರಕ್ಕೆ ಅಪ್ಪು ಫುಲ್ ಫಿದಾ
ಬೆಂಗಳೂರು: ಬೆಂಗಳೂರು: ತಮ್ಮ ನೆಚ್ಚಿನ ನಟ-ನಟಿಯರಿಗಾಗಿ ಅಭಿಮಾನಿಗಳು ಏನು ಮಾಡಲು ಸಿದ್ಧರಿದ್ದಾರೆ. ಹುಟ್ಟುಹಬ್ಬಗಳು ಬಂದರಂತೂ ಕೇಳೋದೇ ಬೇಡ, ನಟ ಅಥವಾ ನಟಿಯ ಬರ್ತ್ ಡೇಯನ್ನು ತಮ್ಮದೇ ಹುಟ್ಟುಹಬ್ಬ ಎಂಬಂತೆ ಆಚರಿಸುತ್ತಾರೆ. ಒಟ್ಟಿನಲ್ಲಿ ಏನೆಲ್ಲಾ ಹರಸಾಹಸ ಮಾಡಿ ತನ್ನ ನೆಚ್ಚಿನ ನಟ ತಮ್ಮತ್ತ ಒಂದು ಬಾರಿ ತಿರುಗಿ ನೋಡುವಂತೆ ಪ್ರಯತ್ನ ಪಡುತ್ತಿರುತ್ತಾರೆ. ಅಂತೆಯೇ ಅಭಿಮಾನಿಯೊಬ್ಬ ತನ್ನ ಮೊಣಕೈನಲ್ಲಿ ಭಾವಚಿತ್ರ ಬಿಡಿಸಿ ನಟ ಪುನೀತ್ ರಾಜ್ ಕುಮಾರ್ ಗಮನ ಸೆಳೆದಿದ್ದಾನೆ. ತನ್ನ ಮೊಣಕೈ …
Read More »ನಿಮ್ಮ ಮನೆಯಲ್ಲೇ ಅಕ್ಕ-ತಂಗಿ ನನ್ನ ಸ್ಥಾನದಲ್ಲಿದ್ದಿದ್ದರೆ ಹೀಗೆಯೇ ವಿಡಂಬನೆ ಮಾಡುತ್ತಿದ್ದಿರಾ?:ಡಿ.ಕೆ. ರವಿ ಹೆಂಡತಿ
ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿಗೆ ಕಾರಣವಾದ ಕಾಂಗ್ರೆಸ್ ಪಕ್ಷಕ್ಕೇ, ಅವರ ಹೆಂಡತಿ ಕುಸುಮಾ ಸೇರ್ಪಡೆ ಆಗಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಟ್ವೀಟ್ ಮಾಡಿದ್ದರು. ಜೊತೆಗೆ, ಕುಸುಮಾ ಕಾಂಗ್ರೆಸ್ಗೆ ಸೇರ್ಪಡೆಯಾದ ವೇಳೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಶೀರ್ವದಿಸುತ್ತಿರುವ ಫೋಟೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ಕುಸುಮಾ ಅವರ ದುರದೃಷ್ಟ ಇದೀಗ ಡಿ.ಕೆ ರವಿಯಿಂದ ಡಿ.ಕೆ ಶಿವಕುಮಾರ್ಗೆ ವರ್ಗಾವಣೆಗೊಳ್ಳುತ್ತಿದೆ ಎಂದು ಹೇಳಿದ್ದರು. …
Read More »ಖಾಸಗಿ ದರ್ಬಾರ್ ಗೆ ಸಾರ್ವಜನಿಕರಿಗೆ ಹಾಗೂ ಮಾಧ್ಯಮದವರಿಗೆ ನಿರ್ಬಂಧ
ಮೈಸೂರು, ಅ. 7- ದಸರಾ ಹಿನ್ನೆಲೆಯಲ್ಲಿ ಮೈಸೂರು ರಾಜವಂಶಸ್ಥರು ಅರಮನೆಯಲ್ಲಿ 10 ದಿನಗಳ ಕಾಲ ಧಾರ್ಮಿಕ ಪೂಜಾ ಕೈಂಕರ್ಯ ಕೈಗೊಳ್ಳಲಿದ್ದು, ಕೋವಿಡ್ ಕಾರಣ ಕುಟುಂಬದ ಸದಸ್ಯರು ಒಳಗೊಂಡಂತೆ ಸಾರ್ವಜನಿಕರಿಗೆ ಹಾಗೂ ಮಾಧ್ಯಮದವರಿಗೆ ಈ ಬಾರಿ ಪ್ರವೇಶ ನಿರ್ಬಂಸಲಾಗಿದೆ ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ತಿಳಿಸಿದ್ದಾರೆ. ಈ ವರ್ಷ ಸಾಂಪ್ರದಾಯಿಕವಾಗಿ ಪೂಜಾ ಕೈಂಕರ್ಯ ನಡೆಯಲಿದೆ. ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಅವರು …
Read More »ನಿದ್ರೆ ಇಂದ ಯೆದ್ದ ಸರ್ಕಾರ ಮುಂದಿನ ಮೂರು ತಿಂಗಳು ಮತ್ತಷ್ಟು ಟಫ್ ರೂಲ್ಸ್ ಪಾಲನೆ ಕಡ್ಡಾಯ
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ಸರ್ಕಾರ ಮನಸ್ಸು ಮಾಡಿದಂತೆ ಕಾಣುತ್ತಿದೆ. ಸರ್ಕಾರದ ಬತ್ತಳಿಕೆಯಲ್ಲಿದ್ದ ಮತ್ತೆ ಹಳೇ ನಿಯಮಗಳನ್ನು ಒಂದೊಂದಾಗಿ ಜಾರಿ ಮಾಡುತ್ತಿದೆ. ಅಲ್ಲದೇ ಕರ್ನಾಟಕಕ್ಕೆ ಮೂರು ತಿಂಗಳು ಕೊರೊನಾ ಮಹಾ ಗಂಡಾಂತರ ಎದುರಾಗಲಿದೆ. ಮೂರು ತಿಂಗಳಿಗೆ ಕರ್ನಾಟಕ ಸರ್ಕಾರದಿಂದ ಟಫ್ ರೂಲ್ಸ್ ಜಾರಿ ಮಾಡಿದೆ. ಯಾಕೆಂದರೆ ಮುಂದಿನ ಮೂರು ತಿಂಗಳಲ್ಲಿ ಹಬ್ಬ, ಮದುವೆ, …
Read More »10,228 ಕೊರೊನಾ ಪ್ರಕರಣಗಳು ಪತ್ತೆ,ಸೋಂಕಿತರ ಸಂಖ್ಯೆ 6,57,705ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರಿದಿದ್ದು, ಇಂದು 10,228 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 6,57,705ಕ್ಕೆ ಏರಿಕೆಯಾಗಿದೆ. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, 9,993 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 91 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 9,461 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಂದು ರಾಜ್ಯದಲ್ಲಿ 10,228 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,57,705 ಸೋಂಕಿತರ ಪೈಕಿ 1,15,151 …
Read More »7 ಲಕ್ಷ ಲಂಚ – ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಲೇಡಿ ತಹಶೀಲ್ದಾರ್
ಬೆಂಗಳೂರು: 7 ಲಕ್ಷ ಲಂಚ ಪಡೆಯುವ ವೇಳೆ ಮಹಿಳಾ ತಹಶೀಲ್ದಾರ್ ಒಬ್ಬರು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆಜಿ ರೋಡ್ನಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಅಜಂ ಪಾಷಾ ಎಂಬುವರ ಬಳಿ 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ತಹಶೀಲ್ದಾರ್ ಲಕ್ಷ್ಮೀ, 5 ಲಕ್ಷ ಹಣ ಪಡೆಯುವಾಗ ರೇಡ್ ಹ್ಯಾಂಡ್ ಆಗಿ …
Read More »ಬರ್ತಡೇ ಬಾಯ್ ಧ್ರುವಾಗೆ ಅತ್ತಿಗೆ ಮಾಡಿದ ಪ್ರಾಮಿಸ್ ಏನು ಗೊತ್ತಾ…?
ಬೆಂಗಳೂರು: ಕಷ್ಟದಲ್ಲಿ ನೀನು ನನ್ನ ಜೊತೆ ನಿಂತಂತೆ ನಾನು ಎಂದಿಗೂ ನಿನ್ನ ಜೊತೆಯಲ್ಲೇ ನಿಲ್ಲುವೆ ಎಂದು ಹೇಳುವ ಮೂಲಕ ನಟಿ ಮೇಘನಾ ರಾಜ್ ಅವರು ಮೈದುನ ಧ್ರುವ ಸರ್ಜಾ ಅವರಿಗೆ ಹುಟ್ಟುಹಬ್ಬದ ವಿಶ್ ತಿಳಿಸಿದ್ದಾರೆ. ಇಂದು ಸ್ಯಾಂಡಲ್ವುಡ್ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಹುಟ್ಟುಹಬ್ಬ. ಇಂದು ಧ್ರುವ ಅಣ್ಣ ಇಲ್ಲದ 32ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಧ್ರುವ ಹುಟ್ಟುಹಬ್ಬಕ್ಕೆ ವಿಶ್ ಮಾಡಿರುವ ಅತ್ತಿಗೆ ಮೇಘನಾ ಅವರು, ನಿನ್ನ ಅಣ್ಣ …
Read More »ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮ ,ಯಾರಿಗೆ ಕೊರೊನಾ ಟೆಸ್ಟ್ ಕಡ್ಡಾಯ.. ?
ಬೆಂಗಳೂರು: ರಾಜ್ಯ ಸರ್ಕಾರ ಇಷ್ಟು ದಿನ ಮೈಮರೆತು ಕುಳಿತಿದ್ದ ಕಾರಣ ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದ್ದರೆ ರಾಜ್ಯದಲ್ಲಿ ಮಾತ್ರ ಕಳೆದ ಮೂರು ವಾರಗಳಿಂದ ತೀವ್ರತೆ ಶೇ.39ರಷ್ಟು ಹೆಚ್ಚಾಗಿದೆ. ಹೀಗಾಗಿ, ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ಸರ್ಕಾರ ಮನಸ್ಸು ಮಾಡಿದಂತೆ ಕಾಣುತ್ತಿದೆ. ಸರ್ಕಾರದ ಬತ್ತಳಿಕೆಯಲ್ಲಿದ್ದ ಮತ್ತೆ ಹಳೇ ನಿಯಮಗಳನ್ನು ಒಂದೊಂದಾಗಿ ಜಾರಿ ಮಾಡುತ್ತಿದೆ.ಮೊನ್ನೆಯಷ್ಟೇ …
Read More »ಮಕಾಡೆ ಮಲಗಿಸಿ ದೊಡ್ಡ ಕಲ್ಲಿನಿಂದ ತಲೆಯನ್ನು ಸಂಪೂರ್ಣವಾಗಿ ಜಜ್ಜಿ ಕೊಲೆ
ಬೆಂಗಳೂರು: ರಾಗಿ ಹೊಲದಲ್ಲಿ ಮಕಾಡೆ ಮಲಗಿಸಿ ತಲೆ ಜಜ್ಜಿ ರೌಡಿ ಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಅರೆಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನನ್ನು ಅತ್ತಿಬೆಲೆ ಪೊಲೀಸ್ ಠಾಣೆಯ ರೌಡಿ ಶೀಟರ್ ಬಳ್ಳೂರು ಗ್ರಾಮದ ಶ್ರೀಕಾಂತ್ (30) ಎಂದು ಗುರುತಿಸಲಾಗಿದೆ. ಯಾರೋ ಈತನ ಮೇಲಿನ ಹಳೆ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪಾರ್ಟಿ ಮಾಡುವ ನೆಪದಲ್ಲಿ ಕರೆದುಕೊಂಡು ಹೋಗಿ ದೊಡ್ಡ …
Read More »
Laxmi News 24×7