ಬೆಳಗಾವಿ – ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ನಿಧನದಿಂದಾಗಿ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಟಿಕೆಟ್ ಪಡೆಯಲು ಡಜನ್ ಗಿಂತ ಹೆಚ್ಚು ಬಿಜೆಪಿ ಕಾರ್ಯಕರ್ತರು ಓಡಾಡುತ್ತಿದ್ದಾರೆ. ಬಿಜೆಪಿಯಲ್ಲಿ ಈಚೆಗೆ ಹೊಸ ಮುಖಗಳನ್ನು ಪರಿಚಯಿಸುತ್ತಿರುವ ಹಿನ್ನೆಲೆಯಲ್ಲಿ ಸಣ್ಣ ಪುಟ್ಟ ಕಾರ್ಯಕರ್ತರೂ ಲೋಕಸಭೆ ಟಿಕೆಟ್ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶೃದ್ಧಾ ಅಂಗಡಿ ವಿವಾಹ ಸಂದರ್ಭ. ಜಗದೀಶ ಶೆಟ್ಟರ್, ಸಿದ್ದರಾಮಯ್ಯ, ಆರ್.ವಿ.ದೇಶಪಾಂಡೆ ಮೊದಲಾದವರಿದ್ದಾರೆ. ಈ …
Read More »ನನ್ನ ಹತ್ತಿರ ಹೆಲ್ಮೆಟ್ ಕೊಳ್ಳೋಕೂ ದುಡ್ಡಿಲ್ಲ. ಇನ್ನು ಮಾಸ್ಕ್ಗೆ ದಂಡ ಎಲ್ಲಿಂದ ಕಟ್ಟೋದು
ಬೆಂಗಳೂರು: ನಗರದಲ್ಲಿ ಮಾಸ್ಕ್ ಧರಿಸದವರಿಗೆ ಬಿಬಿಎಂಪಿ ಮಾರ್ಷಲ್ಗಳು ದಂಡ ವಿಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮಾರ್ಷಲ್ಗಳು ಕಾರ್ಯಾಚರಣೆಗೆ ಮುಂದಾದರು. ಈ ನಡುವೆ ಸರ್ ನನ್ನ ಹತ್ತಿರ ಕಾಸಿಲ್ಲ. ಹಾಗಾಗಿ ಮಾಸ್ಕ್ ಕೊಳ್ಳೋಕೆ ಆಗ್ಲಿಲ್ಲ. ಬೇಕಿದ್ರೆ ನನ್ ಬ್ಯಾಗ್ ಚೆಕ್ ಮಾಡಿ ಅಂತಾ ಯುವಕನೊಬ್ಬ ಮಾರ್ಷಲ್ಗಳಿಗೆ ಹೇಳಿದ್ದಾನೆ. ಮಾರ್ಷಲ್ಗಳು ಪ್ರಶ್ನಿಸುತ್ತಿದ್ದಂತೆ ಜೇಬಿನಲ್ಲಿ ಕೈಹಾಕಿ ಮಾಸ್ಕ್ಗಾಗಿ ಹುಡುಕಾಟ ನಡೆಸಿದನು. ಬಳಿಕ ಮಾಸ್ಕ್ ಹಾಕಿಲ್ಲ, ಫೈನ್ ಕಟ್ಟಿ ಅಂತಿದ್ದ ಹಾಗೆ ಗಳಗಳನೆ ಅಳಲು …
Read More »2017-18ರಲ್ಲಿನ ಪ್ರಕರಣಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ:R.ಅಶೋಕ್
ಬೆಂಗಳೂರು: ಡಿ.ಕೆ. ಶಿವಕುಮಾರ್ ಹೆಸರು ಬಳಸಿಕೊಂಡು ಗೆಲ್ಲುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್ ಹೇಳಿದ್ದಾರೆ. 2017-18ರಲ್ಲಿನ ಪ್ರಕರಣಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದೇ ಗೆಲ್ತಾರೆ ಅಂತಾ ಅಶೋಕ್ ಹೇಳಿದ್ದಾರೆ. 50 ಕೋಟಿ ತಂದು RSSನವರು ಖರ್ಚು ಮಾಡುತ್ತಿದ್ದಾರೆ ಎಂದು ನಿನ್ನೆ ಶಿರಾದಲ್ಲಿ ಮಾಜಿ ಸಿಎಂ HD ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಅವರು …
Read More »ಮಹಿಳೆಯೊಬ್ಬರು ಮಾಸ್ಕ್ ಹಾಕದ ಕಾರಣಕ್ಕೆ ದಂಡ ವಿಧಿಸುತ್ತಿದ್ದಾಗ ಮಾಜಿ ಕಾರ್ಪೋರೇಟರ್ ಆಕ್ಷೇಪಿಸಿದಕ್ಕೆ ಪೊಲೀಸರು ಲಾಠಿಯಿಂದ ಕಾಲು ಮುರಿದಿದೆ
ವಿಜಯಪುರ: ಮಾಜಿ ಮಹಾನಗರ ಪಾಲಿಕೆ ಬಿಜೆಪಿ ಕಾರ್ಪೊರೆಟರ್ ಮೇಲೆ ಪೊಲಿಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಜಯಪುರ ಮಹಾನಗರ ಪಾಲಿಕೆ ಮಾಜಿ ಸದಸ್ಯ ಪ್ರಕಾಶ ಮಿರ್ಜಿ ಪೊಲಿಸರ ವಿರುದ್ದ ಆರೋಪ ಮಾಡಿದ್ದಾರೆ. ವಿಜಯಪುರ ನಗರ ಗಾಂಧಿಚೌಕ್ ಹಾಗೂ ಸಂಚಾರಿ ಠಾಣೆಯ ಎ.ಎಸ್.ಐ. ಹಾಗೂ ಹೆಡ್ ಕಾನ್ಸಟೇಬಲ್ ನಿಂದ ಭಾನುವಾರ ಸಂಜೆ ತಮ್ಮ ಮೇಲೆ ಹಲ್ಲೆ ನಡೆಸಿ ಕಾಲು ಮುರಿದಿದ್ದಾರೆ ಎಂದು ಪ್ರಕಾಶ ಮಿರ್ಜಿ ಆರೋಪಿಸಿದ್ದಾರೆ. ಮಹಿಳೆಯೊಬ್ಬರು ಮಾಸ್ಕ್ ಹಾಕದ ಕಾರಣಕ್ಕೆ …
Read More »ಜೆಪಿಯವರ ಮೇಲೆ ಯಾಕೆ ಸಿಬಿಐ ರೋಟಿನ್ ದಾಳಿ ಮಾಡೋಲ್ಲ. ಅಲ್ಲಿ ಇರುವ ಎಲ್ಲರು ಸತ್ಯ ಹರಿಶ್ಚಂದ್ರರಾ?:ಸಿದ್ದರಾಮಯ್,
ಮೈಸೂರು: ಬಿಜೆಪಿಯವರ ಮೇಲೆ ಯಕೆ ಸಿಬಿಐ ರೊಟೀನ್ ದಾಳಿ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆ ಬ್ರದರ್ಸ್ ಮೇಲೆ ಸಿಬಿಐ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದು ರಾಜಕೀಯ ದುರುದ್ದೇಶದಿಂದ ಮಾಡಿರುವ ದಾಳಿಯಾಗಿದೆ. ಬಿಜೆಪಿಯವರ ಮೇಲೆ ಯಾಕೆ ಸಿಬಿಐ ರೋಟಿನ್ ದಾಳಿ ಮಾಡೋಲ್ಲ. ಅಲ್ಲಿ ಇರುವ ಎಲ್ಲರು ಸತ್ಯ ಹರಿಶ್ಚಂದ್ರರಾ?, ಅವರ್ಯಾರು ಭ್ರಷ್ಟಾಚಾರ ಅಕ್ರಮ ಹಣ ಸಂಪಾದನೆಯನ್ನೇ ಮಾಡಿಲ್ವಾ ಎಂದು ಪ್ರಶ್ನಿಸಿದರು. ಯಾಕೆ ಉಪಚುನಾವಣೆ …
Read More »ಸತೀಶ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ತಿರುಗೇಟುಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? ಡಿಕೆಶಿ ಒಬ್ಬರೇ ಟಾರ್ಗೆಟ್ ಯಾಕೆ?
ಬೆಳಗಾವಿ: ಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? ಕಾಂಗ್ರೆಸ್ ನವರೇ ಟಾರ್ಗೆಟ್ ಯಾಕೆ ? ಎಂದು ಖಾರವಾಗಿ ಪ್ರಶ್ನಿಸಿರುವ ಕೆಪಿಸಿಸಿ ಕರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಯಾರೂ ಹರಿಶ್ಚಂದ್ರ ಇರುವುದಿಲ್ಲ, ಆದ್ರೆ ಎಲ್ಲದಕ್ಕೂ ಇತಿ ಮೀತಿ ಇರಬೇಕು. ಪ್ರಹ್ಲಾದ ಜೋಶಿ ತಮ್ಮ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮುಚ್ಚಿಟ್ಟಿದ್ದಾರೆ. ನಮ್ಮ ಸರ್ಕಾರವನ್ನು 10 ಪರ್ಸೆಂಟೆಜ್ …
Read More »ಮ್ಯಾನೇ ಜರ್ ಹುದ್ದೆ ತೊರೆದು ಸರಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿ
ಬೆಂಗಳೂರು: ಶೋಕಿ ಜೀವನಕ್ಕಾಗಿ ಖಾಸಗಿ ಕಂಪನಿಯಲ್ಲಿನ ಮ್ಯಾನೇ ಜರ್ ಹುದ್ದೆ ತೊರೆದು ಸರಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬನಶಂಕರಿ ನಿವಾಸಿ ತಮಿಳುನಾಡು ಮೂಲದ ಜಯಕುಮಾರ್ ಅಲಿಯಾಸ್ ಜಯ ಗಣಿ (42) ಬಂಧಿತ. ಆರೋಪಿ ಯಿಂದ 3.70 ಲಕ್ಷ ರೂ. ಮೌಲ್ಯದ 60 ಗ್ರಾಂ ಚಿನ್ನಾಭರಣ, 2 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೀಣ್ಯ ಪೊಲೀಸರು ತಿಳಿಸಿದ್ದಾರೆ. ಆ.8ರ ರಾತ್ರಿ ನೆಲಗದರನಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಿದ್ದಗಂಗಮ್ಮ …
Read More »ಮಗಳ ಮದುವೆಗೆ ತಂದಿದ್ದ ಚಿನ್ನವನ್ನು ಜಪ್ತಿ ಮಾಡಿದ್ದು ನೋವಾಗಿದೆ ಎಂದು ಸ್ವಾಮೀಜಿ ಮುಂದೆ ಡಿಕೆ ಶಿವಕುಮಾರ್ ನೋವು ತೋಡಿಕೊಂಡಿದ್ದಾರೆ
ಬೆಂಗಳೂರು: ನಿನ್ನೆ ಇಡೀ ದಿನ ಸಿಬಿಐ ವಿಚಾರಣೆ ಎದುರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ನಂಜಾವಧೂತ ಶ್ರೀಗಳು ಭೇಟಿ ಮಾಡಿ ಸಮಾಧಾನ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದ್ದ ನಂಜಾವಧೂತ ಶ್ರೀಗಳ ಬಳಿ ಡಿ.ಕೆ. ಶಿವಕುಮಾರ್ ಅವರು ನೋವು ಹೇಳಿಕೊಂಡಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇ ಬಿಜೆಪಿಯವರಿಗೆ ತಪ್ಪಾಗಿದೆ. ನಾನು ಆಯಕ್ಟೀವ್ ಆಗಿರುವುದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಈಗ ಸಿಬಿಐನವರು ದಾಳಿ ಮಾಡುವ ಅಗತ್ಯವಿರಲಿಲ್ಲ. ಉಪ ಚುನಾವಣೆ ಹಿನ್ನೆಲೆಯಲ್ಲಿಯೇ …
Read More »ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢ
ಬೆಂಗಳೂರು: ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದಿದ್ದ ಸಿಬಿಐ ಅಧಿಕಾರಿಗಳು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ.ಕೆ ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆದಿತ್ತು. ಇದೀಗ ಡಿ.ಕೆ ಸುರೇಶ್ ತಮಗೆ ಕೊರೊನಾ ಪಾಸಿಟೀವ್ ಬಂದಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಂಸದರು, ಕೊವಿಡ್-19 ಪರೀಕ್ಷೆಯಲ್ಲಿ …
Read More »ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ
ದಾವಣಗೆರೆ : ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹಿರಿಯ ರಂಗಕರ್ಮಿ, ಹೆಸರಾಂತ ರಂಗ ಕಲಾವಿಧ ಎಂದೇ ಗುರ್ತಿಸಿಕೊಂಡಿದ್ದಂತ ಕೊಡಗನೂರು ಜಯಕುಮಾರ್ (70) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಹೃದಯಾಘಾತವಾದ ತಕ್ಷಣ ಆಸ್ಪತ್ರೆಗೆ ದಾಖಲಾದ್ರೂ.. ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅವರು ಜೂನಿಯರ್ ರಾಜಕುಮಾರ್ ಅಂತಲೇ ಪ್ರಸಿದ್ಧಿಯಾಗಿದ್ದರು. ಕಿರುತೆರೆಯಲ್ಲಿ ಪಾಪ ಪಾಂಡು ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ವೃತ್ತಿ ರಂಗಭೂಮಿಯಲ್ಲಿ ಅನೇಕ ಪೌರಾಣಿಕ ಪಾತ್ರಗಳಿಗೆ …
Read More »
Laxmi News 24×7