Breaking News

ಜಿಲ್ಲೆ

ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ:ಸಿದ್ದರಾಮಯ್ಯ.

ಬೆಂಗಳೂರು: ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಜೊತೆಗೆ ಬೈ ಎಲೆಕ್ಷನ್ ಜಯಗಳಿಸಲು ಮೂರು ಪಕ್ಷಗಳು ತಮ್ಮದೇ ಆದ ಪ್ಲಾನ್ ಮಾಡಿಕೊಂಡು ಕಣಕ್ಕಿಳಿಯುತ್ತಿವೆ. ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. ಜೊತೆಗೆ ಈ ಸಭೆಯಲ್ಲಿ ಶಿರಾ ಕ್ಷೇತ್ರದ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷ ಮತ್ತು …

Read More »

ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.ಕೊರೊನಾ ಅನ್‍ಲಾಕ್ ಆದ ನಂತರ ಬೆಳಗ್ಗೆ 08 ಗಂಟೆಯ ನಂತರವಷ್ಟೇ ಪ್ರವಾಸಿಗರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗಿತ್ತು. ಆದರೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಮಯ ಬದಲಾವಣೆ ಮಾಡಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 06 ಗಂಟೆಯಿಂದಲೇ ನಂದಿಗಿರಿಧಾಮ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದು ಚಿಕ್ಕಬಳ್ಳಾಪುರ ಎಸ್‌ಪಿ ಮಿಥುನ್ …

Read More »

ಮಾಸ್ಕ್ ಹೆಸರಲ್ಲಿ ಲೂಟಿ ಹೊಡೀತಿದ್ದೀರಾ..? ಮಾಸ್ಕ್ ಹಾಕದ ದೊಡ್ಡ ವ್ಯಕ್ತಿಗಳಿಗೆ ದಂಡ ಹಾಕ್ತೀರಾ..?

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ದಿನೇ ದಿನೇ ಡಬಲ್ ಆಗುತ್ತಲೇ ಇದೆ. ಇದನ್ನ ಕಂಟ್ರೋಲ್ ಮಾಡಬೇಕು ಅಂತ ಜನರ ಹಿತದೃಷ್ಟಿಯಿಂದ ಸರ್ಕಾರ, ಕಠಿಣ ಮಾಸ್ಕ್ ರೂಲ್ಸ್ ಜಾರಿಗೆ ತಂದಿದೆ. ಆದರೆ ಇದಕ್ಕೆ ಜನರು ಸಹಕರಿಸ್ತಲೇ ಇಲ್ಲ. ಮಾಸ್ಕ್ ಹಾಕ್ತಿಲ್ಲ, ದಂಡನೂ ಕಟ್ತಿಲ್ಲ. ಬದಲಿಗೆ ಮಾರ್ಷಲ್‍ಗಳ ಜೊತೆ ವಿತಂಡವಾದ ಮಾಡುತ್ತಿದ್ದಾರೆ. ಮಾಸ್ಕ್ ಹೆಸರಲ್ಲಿ ಲೂಟಿ ಹೊಡೀತಿದ್ದೀರಾ..? ಮಾಸ್ಕ್ ಹಾಕದ ದೊಡ್ಡ ವ್ಯಕ್ತಿಗಳಿಗೆ ದಂಡ ಹಾಕ್ತೀರಾ..? ಕೆಲಸ ಇಲ್ಲ, ಎಲ್ಲಿಂದ ದುಡ್ಡು ತರೋದು, …

Read More »

ಉ.ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ‌ ಪ್ರಕರಣ ಖಂಡಿಸಿ : ಗೋಕಾಕನಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ

  https://www.facebook.com/105350550949710/videos/756737581723043/?sfnsn=wiwspmo   ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ‌ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ ಮನಿಷಾ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶ ಉಂಟಾಗಿದೆ. ಆದ್ರೂ ಕೂಡ ಉತ್ತರ ಪ್ರದೇಶ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಸಂತ್ರಸ್ತ ಬಾಲಕಿ ಕುಟುಂಬಸ್ಥರ ಧ್ವನಿ ಅಡಗಿಸುವ ಕೆಲಸಗಳು …

Read More »

ಬೆಳಗಾವಿಯಲ್ಲಿ ಇನ್ನು ಆರಂಭವಾಗಿಲ್ಲ ಪ್ರವಾಹ ಪರಿಹಾರ ವಿತರಣೆ

ಬೆಳಗಾವಿ: ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಉಂಟಾದ ಪ್ರವಾಹ ಮತ್ತು ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸರ್ಕಾರದಿಂದ ಮೊದಲ ಹಂತದ ಪರಿಹಾರ ವಿತರಣೆ ಕಾರ್ಯ ಇನ್ನೂ ಆರಂಭವಾಗಿಲ್ಲ. ಹೋದ ವರ್ಷದ ಹಿಂದೆಂದೂ ಕಂಡರಿಯದ ರೀತಿಯಲ್ಲಿ ನೆರೆ ಮತ್ತು ಅತಿವೃಷ್ಟಿ ಆಗಿತ್ತು. ಈ ಬಾರಿಯೂ ಜಿಲ್ಲೆಯು ‘ನೆರೆಪೀಡಿತ’ ಎಂಬ ಪಟ್ಟಿಗೆ ಸೇರ್ಪಡೆಯಾಗಿದೆ. ನೂರಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಕೃಷಿಕರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲಾಗಲಿಲ್ಲ. ನೆರೆಯು ಗಾಯದ ಮೇಲೆ ‘ಬರೆ’ ಎಳೆದಿದ್ದು, ಜನರು ಪರಿಹಾರದ ‘ಮುಲಾಮಿಗಾಗಿ’ ಕಾಯುತ್ತಿದ್ದಾರೆ. …

Read More »

ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ.

ಮೈಸೂರು: ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡಿನ ಚಂದ್ರಮೋಹನ್(57), ಕೇರಳದ ಟಿ.ವಿ.ಇಬ್ರಾಹಿಂ (50), ಬೆಂಗಳೂರಿನ ಕೆ.ಆರ್.ಗಿರಿನಾಥನ್(49), ಎಂ.ಗೋಪಿ(40),ಚಾಮರಾಜನಗರದ ಇರ್ಷದ್ ಖಾನ್ ಎಂದು ಗುರುತಿಸಲಾಗಿದೆ. ಮೈಸೂರಿನ ಹೋಟೆಲೊಂದರಲ್ಲಿ ಕುಳಿತು ಬಕ್ರಗಳಿಗಾಗಿ ಹುಡುಕಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಖದೀಮರನ್ನು ಬಂಧಿಸಿದ್ದಾರೆ.ಶ್ರೀಮಂತರನ್ನ ಟಾರ್ಗೆಟ್ ಮಾಡಿದ್ದ ಇವರು, ಮತ್ತಷ್ಟು ಶ್ರೀಮಂತರಾಗಬಹುದು, ಭೂಮಿ ಖರೀದಿಸಲು ಅನುಕೂಲವಾಗುತ್ತದೆ ಎಂದು ಇನ್ನಿಲ್ಲದ ಆಸೆ …

Read More »

ಲಂಚ ಪಡೆಯುತ್ತಿದ್ದ ಕಾರಾಗ್ರಹದ ಸಿಬ್ಬಂದಿ ರೆಡ್​ ಹ್ಯಾಂಡ್​ ಆಗಿಯೇ ಎಸಿಬಿ ಅಧಿಕಾರಿಗಳ ಬಲೆ

ಬೆಂಗಳೂರು: ಪರಪ್ಪನ ಅಗ್ರಹಾರದ ಜೈಲಧಿಕಾರಿಗಳ ಲಂಚಾವತಾರ ಮತ್ತೊಮ್ಮೆ ಬಯಲಾಗಿದೆ. ಅಪರಾಧಿಯೊಬ್ಬನ ಪೆರೋಲ್​ ವಿಚಾರವಾಗಿ ಲಂಚ ಪಡೆಯುತ್ತಿದ್ದ ಕಾರಾಗ್ರಹದ ಸಿಬ್ಬಂದಿ ರೆಡ್​ ಹ್ಯಾಂಡ್​ ಆಗಿಯೇ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ತುಮಕೂರು ಮೂಲದ ಅಪರಾಧಿಯೊಬ್ಬರಿಗೆ 14 ವರ್ಷ ಜೈಲು ಶಿಕ್ಷೆ ನೀಡಿ ಸೆಷೆನ್ಸ್​ ನ್ಯಾಯಾಲಯ ತೀರ್ಪು ನೀಡಿತ್ತುಇತ್ತೀಚೆಗೆ ಈ ವ್ಯಕ್ತಿ ಪೆರೋಲ್ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಹಾಕಿದ್ದರು ಎನ್ನಲಾಗಿದೆ. ಈ ವೇಳೆ ಕಾರಾಗೃಹದ ಅಧೀಕ್ಷಕ ಜಯರಾಮ್ …

Read More »

ಮೇಘನಾ ರಾಜ್ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿ.ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾರಾಜ್ ತುಂಬು ಗರ್ಭಿಣಿಯಾಗಿದ್ದು, ಇಂದು ಅವರ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮನೆಯವರು ಸರಳವಾಗಿ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಕುಟುಂಬದವರು, ಆಪ್ತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪತಿ ಚಿರು ಅಗಲಿಕೆ ನೋವಿನಲ್ಲಿರುವ ಮೇಘನಾ, ಚಿರಂಜೀವಿ ಸರ್ಜಾ ಅವರ ದೊಡ್ಡ ಕಟೌಟ್ ಇಟ್ಟು ಅದರ ಮುಂದೆಯೇ ಕುಳಿತು ಸೀಮಂತ ಮಾಡಿಸಿಕೊಂಡಿದ್ದಾರೆ.

Read More »

ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ.

ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ …

Read More »

ನಮ್ಮ ಸಮಾಜದಲ್ಲಿ ದೇವಸ್ಥಾನದಲ್ಲಿದೇವರು ಕಾಣದೆ ಇದ್ದರು, ಜನರು ಕೈ ಮುಗಿತಾರೆ. ಆದರೆ, ಹೆಣ್ಣನ್ನ ನೋಡುವ ದೃಷ್ಟಿಯೇ ಬೇರೆಯಿದೆ:ಕೆಜಿಎಫ್​​ ಶಾಸಕಿ ರೂಪಾ ಶಶಿಧರ್​

ಕೋಲಾರ : ನಮ್ಮ ಸಮಾಜದಲ್ಲಿ ದೇವಸ್ಥಾನದಲ್ಲಿದೇವರು ಕಾಣದೆ ಇದ್ದರು, ಜನರು ಕೈ ಮುಗಿತಾರೆ. ಆದರೆ, ಹೆಣ್ಣನ್ನ ನೋಡುವ ದೃಷ್ಟಿಯೇ ಬೇರೆಯಿದೆ. ಅದು ಬದಲಾದಲ್ಲಿ ಮಾತ್ರ ಹೆಣ್ಣಿನ ರಕ್ಷಣೆ ಸಾಧ್ಯ ಎಂದು ಕೆಜಿಎಫ್​​ ಶಾಸಕಿ ರೂಪಾ ಶಶಿಧರ್​ ಉತ್ತರ ಪ್ರದೇಶ ಘಟನೆಯನ್ನ ಕಟುವಾಗಿ ಖಂಡಿಸಿದ್ದಾರೆ. ಇನ್ನು ಯುವತಿಯ ಮೇಲೆರೆಗಿ ಮೃಗಗಳಂತೆ ಕೆಲವರು ವರ್ತಿಸಿದರೆ, ಪೊಲೀಸ್ ಅಧಿಕಾರಿಗಳು ರಾತ್ರೋ ರಾತ್ರಿ ಸುಟ್ಟು ಹಾಕಿದ್ದಾರೆ, ಅಲ್ಲಿ ಯಾರೂ ಕೇಳುವವರು ಮಾಡುವವರು ಇಲ್ಲ, ಸ್ವಂತ ತಂದೆ …

Read More »