Breaking News

ಜಿಲ್ಲೆ

ಸೋಮವಾರ ಗೋಕಾಕ ನಗರ ಬಂದ್ ಕರೆ ನೀಡಿದ್ದಾರೆ.

ಗೋಕಾಕ್: ನಗರದಲ್ಲಿ ರಾಜಸ್ತಾನ ವ್ಯಾಪಾರಿಗಳ ಕಳಪೆ ಗುಣಮಟ್ಟದ ವಸ್ತುಗಳ ಕಡಿಮೆ ಬೆಲೆ ಮಾರಾಟದಿಂದ ಸ್ಥಳೀಯ ವ್ಯಾಪಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ, ರಾಜಸ್ತಾನ ಹಠಾವೋ..ಗೋಕಾಕ್ ಬಚಾವೋ ಎಂಬ ಅಭಿಯಾನದ ಮೂಲಕ ವ್ಯಾಪಾರಸ್ಥ ಸಂಘದಿಂದ ಸೋಮವಾರ ಗೋಕಾಕ ನಗರ ಬಂದ್ ಕರೆ ನೀಡಿದ್ದಾರೆ.     ಗೋಕಾಕ್ ನಗರದಲ್ಲಿ ರಾಜಸ್ತಾನಿ ವ್ಯಾಪಾರಿಗಳು ಕಳಪೆ ಗುಣಮಟ್ಟದ ವಸ್ತು, ಸಾಮಗ್ರಿಗಳನ್ನು ತಂದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ಸ್ಥಳೀಯ ವ್ಯಾಪಾರಸ್ಥರು ತೊಂದರೆಯಾಗಿದೆ. ವ್ಯಾಪಾರದಲ್ಲಿ ಮೊದಲೇ ನಷ್ಟ …

Read More »

ಡಿ.ಕೆ. ಶಿವಕುಮಾರ್‌ ಅವರ ಭಾವೀ ಅಳಿಯ ಅಭ್ಯರ್ಥಿ

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ “ಅಚ್ಚರಿಯ ಅಭ್ಯರ್ಥಿ’ಯಾಗಿ ಬಿಜೆಪಿ ನಾಯಕ, ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಮೊಮ್ಮಗ, ಕಾಫಿ ಡೇ ಸಿದ್ಧಾರ್ಥ ಅವರ ಪುತ್ರ ಮತ್ತು ಡಿ.ಕೆ. ಶಿವಕುಮಾರ್‌ ಅವರ ಭಾವೀ ಅಳಿಯ ಅಮರ್ತ್ಯ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಉಪಚುನಾವಣೆಯಲ್ಲಿ ಈ ಕ್ಷೇತ್ರವನ್ನು ಹೇಗಾದರೂ ಕಾಂಗ್ರೆಸ್‌ ಬುಟ್ಟಿಗೆ ಹಾಕಿಕೊಳ್ಳಬೇಕು ಎಂಬುದು ಡಿ.ಕೆ. ಸಹೋದರರ ತಂತ್ರಗಾರಿಕೆ. ಹೀಗಾಗಿ ಅಚ್ಚರಿಯೆಂಬಂತೆ ಅಮರ್ತ್ಯ ಸುಬ್ರಮಣ್ಯ ಹೆಗ್ಡೆ ಅವರನ್ನು ಅಚ್ಚರಿ ಆಯ್ಕೆಯಾಗಿ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ ಎನ್ನಲಾಗುತ್ತಿದೆ. …

Read More »

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಕೊರೋನಾ ಸೋಂಕು

  ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಇಂದು ಕೊರೋನಾ ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್‌ನಲ್ಲಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಪಡಿಸಿದ್ದಾರೆ ಕೆ.ಆರ್.ಪೇಟೆ ಮಾದರಿಯಲ್ಲೇ ಶಿರಾ ಬೈ ಎಲೆಕ್ಷನ್‌ ಗೆಲ್ಲಲು ಬಿಜೆಪಿ ಪ್ಲಾನ್ ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, …

Read More »

ರಾಜ್ಯದ ಆರೋಗ್ಯ ಇಲಾಖೆಯ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹೊರಗುತ್ತಿಗೆ ನೌಕರರಿಂದ ನಾಡಿನ ಜನತೆಗೆ ಕ್ಷಮೆಯಾಚನೆ

  ಬೆಂಗಳೂರು :ಈ ಮೂಲಕ ತಮ್ಮೆಲ್ಲರಲ್ಲಿ ಹಂಚಿಕೊಂಡಿರುವುದು ಏನೆಂದರೆ ಈ ವಿಶ್ವದಲ್ಲಿ ಮಹಾಮಾರಿಯಾಗಿ ಜನಜೀವನಕ್ಕೆ ಹಾಗೂ ಜೀವಕ್ಕೆ ಕಂಟಕ ತಂದಿರುವ ಕೋರೋಣ ವೈರಸ್ ಸಮಯದಲ್ಲಿ ರಾಜ್ಯದ ಆರೋಗ್ಯ ಇಲಾಖೆಯ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹೊರಗುತ್ತಿಗೆ ನೌಕರರು ಮುಷ್ಕರದಲ್ಲಿರುವುದು ತಮ್ಮೆಲ್ಲರಿಗೂ ತಿಳಿದಿರುವ ವಿಷಯ ಅಥವಾ ತಿಳಿಯಪಡಿಸುತ್ತೇನೆ. ನಮ್ಮ ಮುಷ್ಕರದಿಂದ ರಾಜ್ಯದ ಜನತೆಗೆ ಸಿಗಬೇಕಾದಂತಹ ಆರೋಗ್ಯ ಸೌಲಭ್ಯಗಳು ಸಿಗದಿರುವುದರಿಂದ ಈ ರಾಜ್ಯದ ಎಲ್ಲಾ ಜನಸಾಮಾನ್ಯರಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಗುತ್ತಿಗೆ ಹೊರಗುತ್ತಿಗೆ …

Read More »

ಬೊಲೆರೊ ಮತ್ತು ಟಾಟಾ ಏಸ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದರು

ಸವದತ್ತಿ: ಇಲ್ಲಿನ ಧಾರವಾಡ ರಸ್ತೆಯಲ್ಲಿರುವ ಪುರಸಭೆ ಕಸ ವಿಲೇವಾರಿ ಸಂಕೀರ್ಣದ ಸಮೀಪ ಶುಕ್ರವಾರ ರಾತ್ರಿ ಬೊಲೆರೊ ಮತ್ತು ಟಾಟಾ ಏಸ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದರು. ತಾಲ್ಲೂಕಿನ ಚುಂಚನೂರ ಹಾಗೂ ಜಕಬಾಳ ಗ್ರಾಮಗಳ ಕೂಲಿ ಕಾರ್ಮಿಕರು ಧಾರವಾಡ ಜಿಲ್ಲೆಯ ಮೊರಬ್ ಗ್ರಾಮದ ಜಮೀನಿನಲ್ಲಿ ಕೂಲಿ ಕೆಲಸ ಮುಗಿಸಿ ವಾಪಸಾಗುವಾಗ ಘಟನೆ ನಡೆದಿದೆ. ‘ಡಿಕ್ಕಿಯ ರಭಸಕ್ಕೆ ವಾಹನಗಳು ನುಜ್ಜು ಗುಜ್ಜಾಗಿವೆ. ಮೃತರಲ್ಲಿ ಮೂವರ ಗುರುತಷ್ಟೆ ಪತ್ತೆಯಾಗಿದೆ. ಅವರು …

Read More »

ಸುರೇಶ ಅಂಗಡಿ ಅವರ ಕುಟುಂಬದವರಿಗೆ ಶುಕ್ರವಾರ ರಾತ್ರಿ ಸಾಂತ್ವನ ಹೇಳಿದರು.

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮುಖಂಡರು ಇಲ್ಲಿನ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ದಿ.ಸುರೇಶ ಅಂಗಡಿ ಅವರ ಕುಟುಂಬದವರಿಗೆ ಶುಕ್ರವಾರ ರಾತ್ರಿ ಸಾಂತ್ವನ ಹೇಳಿದರು. ಶಾಸಕರಾದ ಸತೀಶ ಜಾರಕಿಹೊಳಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ್ ಮತ್ತು ಮಹಾಂತೇಶ ಕೌಜಗಲಿ ಧೈರ್ಯ ಹೇಳಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವಕುಮಾರ್, ‘ಸುರೇಶ ಅಂಗಡಿ ಬಹಳ ಸೌಮ್ಯ ಸ್ವಭಾವದವರಾಗಿದ್ದರು. ನನ್ನೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದರು. ಭೇಟಿಯೂ ಆಗಿದ್ದೆ. ಸಚಿವರಾದ ನಂತರವೂ …

Read More »

ಮೂವರು ಆರೋಪಿಗಳನ್ನು ಬಂಧಿಸಿ, ₹ 4 ಲಕ್ಷ ಮೌಲ್ಯದ 20 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ: ಜಿಲ್ಲಾ ಸಿಇಎನ್‌ (ಅಪರಾಧ) ಠಾಣೆಯ ಪೊಲೀಸರು ಶುಕ್ರವಾರ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರದ ಮೂವರು ಆರೋಪಿಗಳನ್ನು ಬಂಧಿಸಿ, ₹ 4 ಲಕ್ಷ ಮೌಲ್ಯದ 20 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಜತ್ತ ತಾಲ್ಲೂಕು ಬಿಳ್ಳೂರದ ರಾವಸಾಹೇಬ ಅಣ್ಣಪ್ಪ ನಂದಿವಾಲೆ, ಮೊಹೊಳ ತಾಲ್ಲೂಕು ಶೇಟಪಾಳದ ಸಂಗೀತಾ ದತ್ತಾತ್ರೇಯ ವಾಗಜ ಮತ್ತು ಫಂಡರಪುರ ತಾಲ್ಲೂಕು ಅಡಿವದ ವಿಲಾಸ ಪಾಂಡುರಂಗ ಘಾಡಗೆ ಬಂಧಿತರು. ‘ರಾವಸಾಹೇಬ, ಫಂಡರಪುರದ ಕಡೆಯಿಂದ ಅಥಣಿ ಕಡೆ ಗಾಂಜಾ ಮಾರಲು …

Read More »

ಶಾಲೆ ಬೇಡವೇ ಬೇಡ… 2020-21 ಅನ್ನು ಶೂನ್ಯ ಶೈಕ್ಷಣಿಕ ವರ್ಷವೆಂದು ಘೋಷಣೆ ಮಾಡಿಬಿಡಿ…

ಬೆಂಗಳೂರು: ಈ ವರ್ಷ ಪ್ರಾಥಮಿಕ ಶಾಲೆ ಬೇಡವೇ ಬೇಡ… 2020-21 ಅನ್ನು ಶೂನ್ಯ ಶೈಕ್ಷಣಿಕ ವರ್ಷವೆಂದು ಘೋಷಣೆ ಮಾಡಿಬಿಡಿ… ಇದು ರಾಜ್ಯದ ಬಹುತೇಕ ಮಕ್ಕಳ ಹೆತ್ತವರು, ಶಿಕ್ಷಕರು, ವಿದ್ಯಾರ್ಥಿಗಳು, ಜನತೆಯ ಅಭಿಪ್ರಾಯ. “ಉದಯವಾಣಿ’ ನಡೆಸಿದ ಮೆಗಾ ಸರ್ವೇಯಲ್ಲಿ 4 ಸಾವಿರಕ್ಕೂ ಹೆಚ್ಚು ಮಂದಿ ಅಭಿಪ್ರಾಯ ತಿಳಿಸಿದ್ದು, ಕೊರೊನಾ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಇಂಥ ಸಂದರ್ಭದಲ್ಲಿ ಪುಟ್ಟ ಮಕ್ಕಳನ್ನು ಶಾಲೆಗೆ ಕಳುಹಿಸಲು ಸಾಧ್ಯವೇ ಎಂಬ ಪ್ರಶ್ನೆಯನ್ನೂ ಕೇಳಿದ್ದಾರೆ. ಆದರೆ ಎಸೆಸೆಲ್ಸಿ ಮತ್ತು ಪಿಯುಸಿ …

Read More »

ಏಕಾಏಕಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ರೆ ಅನುಮಾನ ಬರೋದು ಸಹಜ ಅಂತಾ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ಏಕಾಏಕಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ರೆ ಅನುಮಾನ ಬರೋದು ಸಹಜ ಅಂತಾ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನ್ಯೂಸ್​​ಫಸ್ಟ್ ಜೊತೆ ಜಿಲ್ಲಾಧಿಕಾರಿ ಶರತ್ ವರ್ಗಾವಣೆ ಮಾಡಿ ರೋಹಿಣಿ ಸಿಂಧೂರಿ ಅವರನ್ನ ನೇಮಿಸಿರುವ ವಿಚಾರವಾಗಿ ಮಾತನಾಡಿದ ಡಾ.ಯತೀಂದ್ರ.. ಯಾವ ಅಧಿಕಾರಿಯನ್ನೂ ದಿಢೀರ್ ಎಂದು ವರ್ಗಾವಣೆ ಮಾಡಬಾರದು. ಒಂದು ವೇಳೆ ಹಾಗೆ ಮಾಡಿದ್ರೆ ಅನುಮಾನಗಳು ವ್ಯಕ್ತವಾಗುತ್ತವೆ. ಹಣ ಪಡೆದು ವರ್ಗಾವಣೆ ಮಾಡಿದ್ರಾ? ಅಥವಾ ಯಾರದೋ ಪ್ರಭಾವದಿಂದ ವರ್ಗಾವಣೆ ಮಾಡಿದ್ರಾ? ಅನ್ನೋ ಪ್ರಶ್ನೆ ಹುಟ್ಟುತ್ತದೆ ಎಂದರು. …

Read More »

ಪಂಚಾಂಗ : ಶನಿವಾರ, 03.10.2020

ನಿತ್ಯನೀತಿ : ದೈವವೆಂಬುದು ದೂರದಾಕಾಶದಲ್ಲಿ ಎಲ್ಲೋ ಇರುವ ವ್ಯಕ್ತಿ ಅಥವಾ ವಸ್ತುವಲ್ಲ. ಆ ಶಕ್ತಿ ನನ್ನೊಳಗೇ ಅವಿರ್ಭೂತವಾಗಿದೆ. ಅಜ್ಞಾನದಲ್ಲಿ ಹುಡುಕಿದರೆ ಆ ದಿವ್ಯತೆ ವ್ಯಕ್ತವಾಗುವುದಿಲ್ಲ. – ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 03.10.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.08 ಚಂದ್ರ ಉದಯ ರಾ.07.17 / ಚಂದ್ರ ಅಸ್ತ ಬೆ.07.08 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ …

Read More »