ವಿಜಯಪುರ: ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬಸವನಬಾಗೇವಾಡಿ ತಾಲೂಕಿನ ದಿಂಡವಾರ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ರೆ. ಮತ್ತೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಕಲಬುರಗಿ ಜಿಲ್ಲೆ ಅಫಜಲಪುರ ಮೂಲದ ಬೈಕ್ ಸವಾರರು ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ಅಪಘಾತದ ಬಳಿಕ ಎರಡೂ ಬೈಕ್ಗಳು ಹೊತ್ತಿ ಉರಿದಿವೆ. ಮೃತರಿಗೆ ತಲೆಗೆ ಮಾತ್ರ ಗಾಯವಾಗಿದ್ದು, ಬೈಕ್ ಗಳು ಭಸ್ಮವಾಗಿವೆ. ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
Read More »ರಾಜ್ಯದಲ್ಲಿ ಇಂದು 8793 ಜನರಿಗೆ ಕೊರೋನಾ ಸೋಂಕು
ಬೆಂಗಳೂರು: ರಾಜ್ಯದಲ್ಲಿ ಇಂದು 8793 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 6,20,630 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 7094 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 4,99,506 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 1,11,986 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 125 ಮಂದಿ ಮೃತಪಟ್ಟಿದ್ದು ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9119 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇವತ್ತು …
Read More »ಬೆಳಗಾವಿ ನಗರವನ್ನೇ ಬೆಚ್ಚಿ ಬೀಳಿಸಿದ ಜೋಡಿ ಕೊಲೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.
ಬೆಳಗಾವಿ: ಬೆಳಗಾವಿ ನಗರವನ್ನೇ ಬೆಚ್ಚಿ ಬೀಳಿಸಿದ ಜೋಡಿ ಕೊಲೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಎರಡು ಕೊಲೆಯ ಹಿಂದಿದೆ ಡಬಲ್ ಪ್ರೇಮ್ ಕಹಾನಿ. ಹಣಕೊಟ್ಟು ಹೆಣ ಕೆಡವಲು ಯೋಜನೆ ರೂಪಿಸಿದ್ದ ಪಾಪಿ ಹೆಣ್ಣು ಹಾಗೂ ಸಹೋದರ ಮತ್ತು ಆತನ ಸ್ನೇಹಿತರು ಈಗ ಬಂಧಿತರಾಗಿದ್ದಾರೆ. ಈ ಪ್ರಕರಣವನ್ನು ಐದೇ ದಿನದಲ್ಲಿ ಬೆಳಗಾವಿ ಪೊಲೀಸರು ಭೇದಿಸಿದ್ದು, ಮಚ್ಚೆ ಗ್ರಾಮದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಸೆಪ್ಟೆಂಬರ್.26 ರಂದು …
Read More »‘ಮಹಾತ್ಮ ಗಾಂಧೀಜಿ ಅವರ ಚಿಂತನೆ, ವಿಚಾರವೇ ಕಾಂಗ್ರೆಸ್ ತತ್ವ
ಬೆಳಗಾವಿ : ‘ಮಹಾತ್ಮ ಗಾಂಧೀಜಿ ಅವರ ಚಿಂತನೆ, ವಿಚಾರವೇ ಕಾಂಗ್ರೆಸ್ ತತ್ವ. ಅವರ ಮಾರ್ಗದರ್ಶನವನ್ನು ನಾವು ಬಳಸಿಕೊಂಡು ಇಂದು ಈ ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿಯನ್ನು ಕಾಪಾಡಬೇಕಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಲ್ಲಿನ ಸೇವಾದಳ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಮಹಾತ್ಮ ಗಾಂಧೀಜಿ ಅವರ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿ.ಕೆ ಶಿವಕುಮಾರ್ ಅವರು ಗಾಂಧಿಜಿ ಅವರ ಕೊಡುಗೆಯನ್ನು ಸ್ಮರಿಸುತ್ತಾ ದೇಶದ ರಕ್ಷಣೆಗಾಗಿ ಪಕ್ಷದ ಕಾರ್ಯಕರ್ತರು …
Read More »ಈ ಸರ್ಕಾರಗಳು ಯಾವಾಗ ಇರುತ್ತೋ, ಯಾವಾಗ ಹೋಗುತ್ತೋ ಗೊತ್ತಿಲ್ಲ ಎಂದು ಆರಣ್ಯ ಸಚಿವ ಆನಂದ್ ಸಿಂಗ್ ಅಚ್ಚರಿ
ಬಳ್ಳಾರಿ: ಈ ಸರ್ಕಾರಗಳು ಯಾವಾಗ ಇರುತ್ತೋ, ಯಾವಾಗ ಹೋಗುತ್ತೋ ಗೊತ್ತಿಲ್ಲ ಎಂದು ಆರಣ್ಯ ಸಚಿವ ಆನಂದ್ ಸಿಂಗ್ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ. ಬಳ್ಳಾರಿಯ ಹೊಸಪೇಟೆ ತಾಲೂಕಿನ ಕಮಾಲಾಪುರದ ಅಟಲ್ ಬಿಹಾರಿ ವಾಜಪೇಯಿ ಝೂನಲ್ಲಿ 66ನೇ ವನ್ಯ ಜೀವಿ ಸಂರಕ್ಷಣಾ ಸಪ್ತಾಹದ ಅಂಗವಾಗಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸಪ್ತಾಹದಲ್ಲಿ ಪಾಲ್ಗೊಂಡಿರುವ ಎಲ್ಲಾ ಅಧಿಕಾರಿಗಳಿಗೆ ಹಾಗೇ ಅರಣ್ಯ ರಕ್ಷಣೆ ಮಾಡುವಂತಹ ಎಲ್ಲಾ ಯುವಕರಾಗಿರಲಿ, ನಾವೆಲ್ಲರೂ ಇವತ್ತಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೀವಿ. ಇವತ್ತು …
Read More »ಕೆಪಿಟಿಸಿಎಲ್ ಪವರ್ ಪ್ಲಾಂಟ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಗಂಭೀರ
ಬೆಂಗಳೂರು: ಯಲಹಂಕದ ಅನಂತಪುರ ಗೇಟ್ ಬಳಿ ಇರುವ ಕೆಪಿಟಿಸಿಎಲ್ ಪವರ್ ಪ್ಲಾಂಟ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 11 ಕೆಪಿಟಿಸಿಎಲ್, 2 ಬಿಎಚ್ಇಎಲ್ ಹಾಗೂ ಇತರೆ ಇಬ್ಬರು ಇಂಜಿಯರ್ಗಳು ಗಾಯಗೊಂಡಿದ್ದು, ಎಲ್ಲರನ್ನೂ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅನಂತ್ಪುರ ಗೇಟ್ ಬಳಿ ನಸುಕಿನ ಜಾವ 3.30ಕ್ಕೆ ಅವಘಡ ಸಂಭವಿಸಿರೋದಾಗಿ ಅಧಿಕಾರಿಯೊಬ್ಬರು ತಿಳಿಸಿದರು. ಆಸ್ಪತ್ರೆಗೆ ಅಲೆದಾಟ ಗಾಯಾಳುಗಳನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. …
Read More »‘ಅಂಗಡಿ ಕುಂಟುಂಬದವರಿಗೆ ಅನ್ಯಾಯ : ಡಿ ಕೆ ಸಿ ಗೆ ರಮೇಶ ಜಾರಕಿಹೊಳಿ ತಿರುಗೇಟು
ಬೆಳಗಾವಿ: ‘ಅಂಗಡಿ ಕುಂಟುಂಬದವರಿಗೆ ನ್ಯಾಯ ಒದಗಿಸದ ಬಿಜೆಪಿ ಸರ್ಕಾರ’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿರುಗೇಟು ನೀಡಿದರು. ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸುರೇಶ ಅಂಗಡಿ ನಿಧನದ ವಿಷಯದಲ್ಲಿ ಅವರೇ ರಾಜಕೀಯ ಮಾಡುತ್ತಿದ್ದಾರೆ. ಕೋವಿಡ್-19 ಮಾರ್ಗಸೂಚಿ ಪ್ರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರದಂತೆ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲಾಗಲಿಲ್ಲ. ಎಷ್ಟೇ ದೊಡ್ಡವರಿದ್ದರೂ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎನ್ನುವುದು …
Read More »ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ
ಗದಗ: ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಕಬಲಾಯತಕಟ್ಟಿ ತಾಂಡದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಲಕ್ಷ್ಮಣ ಪಾಂಡಪ್ಪ ಲಮಾಣಿ (39) ಮೃತ ದುರ್ದೈವಿ. ಈತನ ಪತ್ನಿ ಲಲಿತಾ ಮತ್ತು ಈಕೆಯ ಪ್ರಿಯಕರ ಸೋಮಪ್ಪ ಚೆನ್ನಪ್ಪ ಲಮಾಣಿ ಕೊಲೆ ಆರೋಪಿಗಳು. ರಾತ್ರಿ ಮನೆಯಲ್ಲಿ ಮಲಗಿದ್ದ ಲಕ್ಷ್ಮಣ ಪಾಂಡಪ್ಪ ಅವರನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಲಲಿತಾ ಮತ್ತು ಸೋಮಪ್ಪ ನಾಲ್ಕು ವರ್ಷಗಳಿಂದ ಅಕ್ರಮ ಸಂಬಂಧ …
Read More »ಅನುಶ್ರೀ ಮೊಬೈಲ್ ತಪಾಸಣೆ ನಡೆಸಿದಾಗ ಅನುಶ್ರೀ ಕಾಲ್ ಲಿಸ್ಟ್ ನಲ್ಲಿದ್ದ ಹೆಸರು ಕಂಡು ಸ್ವತಃ ಸಿಸಿಬಿ ಅಧಿಕರಿಗಳೇ ದಂಗಾಗಿದ್ದಾರೆ.
ಮಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ನಿರೂಪಕಿ ಅನುಶ್ರೀ ಅವರ ಮೊಬೈಲ್ ಪರಿಶೀಲಿಸಿದ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಪ್ರಕರಣದಲ್ಲಿ ತಮ್ಮ ಹೆಸರು ಹೊರ ಬರುತ್ತಿದ್ದಂತೆಯೇ ಅನುಶ್ರೀ ಪ್ರಭಾವಿ ನಾಯಕರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಅನುಶ್ರೀಗೆ ನೋಟಿಸ್ ನೀಡುತ್ತಿದ್ದಂತೆಯೇ ಅನುಶ್ರೀ ಮೂವರು ಪ್ರಭಾವಿ ರಾಜಕಾರಣಿಗಳಿಗೆ ಕರೆ ಮಾಡಿದ್ದಾರೆ. ವಿಚಾರಣೆ ವೇಳೆ ಅನುಶ್ರೀ ಮೊಬೈಲ್ ತಪಾಸಣೆ ನಡೆಸಿದಾಗ ಅನುಶ್ರೀ ಕಾಲ್ ಲಿಸ್ಟ್ ನಲ್ಲಿದ್ದ ಹೆಸರು …
Read More »ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗೆ ಪೈಪೋಟಿ : ಮುನ್ನೀರತ್ನ
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗೆ ಪೈಪೋಟಿ ಏರ್ಪಟ್ಟಿದೆ. ಮಾಜಿ ಶಾಸಕ ಮುನಿರತ್ನ ಹಾಗೂ ತುಳಸಿ ಮುನಿರಾಜು ಗೌಡ ಅವರ ಹೆಸರುಗಳನ್ನು ಪರಿಗಣಿಸಿದ ಕೋರ್ ಕಮಿಟಿ ಸಭೆ ಕೇಂದ್ರ ಚುನಾವಣಾ ಸಮಿತಿಗೆ ರವಾನಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಸರ್ಕಾರ ರಚನೆಯಲ್ಲಿ ಸಹಕಾರ ನೀಡಿದ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಹೇಳಿದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ತುಳಸಿ ಮುನಿರಾಜು …
Read More »
Laxmi News 24×7